Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ದೇಶಕ್ಕೇ ಸಂಸ್ಕಾರ ಹೇಳಿಕೊಟ್ಟ ಮೋದಿಯೇ ಮತ್ತೆ ಪ್ರಧಾನಿ: ನಮೋ ಟೀ ಸ್ಟಾಲ್ ಮಾಲೀಕನ ದಿಟ್ಟ ಮಾತು

ಶಿವಮೊಗ್ಗ-ಭದ್ರಾವತಿ ಹೈವೇನಲ್ಲಿದೆ ನಮೋ ಟೀ ಸ್ಟಾಲ್, ನರೇಂದ್ರ ಮೋದಿಗಾಗಿ ಸಂಘದ ಈ ಕಾರ್ಯಕರ್ತನ ಪಣ

March 9, 2019
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

2014ರ ಚುನಾವಣೆಯಲ್ಲಿ ದೇಶದಲ್ಲಿ ಆರಂಭವಾದ ನರೇಂದ್ರ ಮೋದಿ ಅಲೆ, ಆನಂತರವಂತೂ ವಿಶ್ವದೆಲ್ಲೆಡೆ ವ್ಯಾಪಿಸಿದ್ದು ಒಂದು ವೈಭವೋಪೇತ ಇತಿಹಾಸವೇ ಹೌದು.

ಮೋದಿಯವರ ಒಂದೊಂದು ನಡೆ, ಹೇಳಿಕೆ ಹಾಗೂ ಹೆಜ್ಜೆಗಳು ಇಡಿಯ ದೇಶದ ಕೋಟ್ಯಂತರ ದೇಶಭಕ್ತರ ಮೇಲೆ ಪರಿಣಾಮ ಬೀರುವ ಜೊತೆಯಲ್ಲಿ ಕೋಟ್ಯಂತರ ಮಂದಿ ಜೀವನ ಕಟ್ಟಿಕೊಳ್ಳುವಲ್ಲಿಯೂ ಪ್ರೇರಿತವಾಗಿದೆ. ಮಾತ್ರವಲ್ಲ ಎಷ್ಟೋ ಮಂದಿ ಮೋದಿಯವರ ಹೆಸರನ್ನು ತಮ್ಮ ಮಕ್ಕಳಿಗೆ ನಾಮಕರಣ ಮಾಡಿದ್ದರೆ, ಇನ್ನು ಕೆಲವು ಮಂದಿ ತಮ್ಮ ಅಂಗಡಿ/ಮಳಿಗೆಗಳಿಗೆ ನಮೋ ಹೆಸರಿಟ್ಟಿದ್ದಾರೆ. ಈ ರೀತಿ ಪ್ರಧಾನಿಯವರ ಹೆಸರಿಟ್ಟು ಶಿವಮೊಗ್ಗ-ಭದ್ರಾವತಿ ಹೆದ್ದಾರಿಯಲ್ಲಿ ಟೀ ಸ್ಟಾಲ್ ನಡೆಸುತ್ತಿದ್ದಾರೆ ವಿಜಯ್ ಕುಮಾರ್.

ವಿಜಯ್ ಕುಮಾರ್

ಭದ್ರಾವತಿಯಿಂದ ಶಿವಮೊಗ್ಗಕ್ಕೆ ತೆರಳುವ ದಾರಿಯಲ್ಲಿ ಶಿವಮೊಗ್ಗ ಪ್ರವೇಶಿಸುವ ಮುನ್ನ ಹರಿಗೆ ಎಂಬಲ್ಲಿ ನಮೋ ಟೀ ಸ್ಟಾಲ್ ಇದೆ. ಹರಿಗೆ ಬಡಾವಣೆಯ ನಿವಾಸಿ ವಿಜಯ್ ಕುಮಾರ್ ಎನ್ನುವವರು ಇಲ್ಲಿ ಸಣ್ಣದೊಂದು ಟೀ ಸ್ಟಾಲ್ ಇಟ್ಟುಕೊಂಡಿದ್ದು, ಇದಕ್ಕೆ ತನ್ನ ನೆಚ್ಚಿನ ನಾಯಕನ ಹೆಸರಿಟುವ ಮೂಲಕ ಅಭಿಮಾನ ಮೆರೆದಿದ್ದಾರೆ.

ಹಿಂದೆ ಈ ಅಂಗಡಿಯನ್ನು ಬೇರೆಯವರು ನಡೆಸುತ್ತಿದ್ದರು. 2016ರಲ್ಲಿ ಇದನ್ನು ಕೊಂಡುಕೊಂಡ ವಿಜಯ್ ಅವರು ಇದನ್ನು ನವೀಕರಣ ಮಾಡಿ, ಇದಕ್ಕೆ ನಮೋ ಟೀ ಸ್ಟಾಲ್ ಎಂದು ಹೆಸರಿಟ್ಟು, ಪ್ರಧಾನಿಯವರ ಸುಂದರ ಭಾವಚಿತ್ರವನ್ನೂ ಸಹ ಹಾಕಿಕೊಂಡಿದ್ದಾರೆ.

ಯಾಕೆ ನಮೋ ಟೀ ಸ್ಟಾಲ್ ಎಂದು ಹೆಸರಿಟ್ಟಿದ್ದೀರಿ ಎಂದು ಪ್ರಶ್ನಿಸಿದರೆ ವಿಜಯ್ ನೀಡಿದ ಉತ್ತರ ಎಂತಹ ಅದ್ಬುತವಾಗಿತ್ತು ಗೊತ್ತಾ?
ಸರ್, ನರೇಂದ್ರ ಮೋದಿಯವರು ಈ ದೇಶದ ಪ್ರಧಾನಿಯಾಗಿ ಆಡಳಿತ ಮಾತ್ರ ನಡೆಸುತ್ತಿಲ್ಲ. ಇಡಿಯ ದೇಶಕ್ಕೆ ಒಂದು ಸಂಸ್ಕಾರ ಕೊಟ್ಟಿದ್ದಾರೆ. ಆಡಳಿತ ನಡೆಸುವುದು ದೊಡ್ಡದಲ್ಲ. ಆದರೆ, ದೇಶದ ಪ್ರಜೆಗಳಿಗೆ, ಸಮಾಜಕ್ಕೆ ಅದರಿಂದ ಒಂದು ಸಂಸ್ಕಾರ, ಸದಭಿರುಚಿ, ಕನಸು ಹಾಗೂ ಆತ್ಮಸ್ಥೈರ್ಯ ತುಂಬುವುದು ವಿಶೇಷವಾದುದು. ಅವರವರ ಮಕ್ಕಳಿಗೆ, ಮನೆಯವರಿಗೇ ಸಂಸ್ಕಾರ, ಒಳ್ಳೆಯ ಗುಣಗಳನ್ನು ಈಗಿನ ಕಾಲದಲ್ಲಿ ಹೇಳಿಕೊಡುವುದೇ ಕಷ್ಟ. ಆದರೆ, ಇಂತಹ ಸಂದರ್ಭದಲ್ಲಿ ಮೋದಿ ತಮ್ಮ ಆಡಳಿತ, ನಡೆತೆ ಹಾಗೂ ಗುಣಗಳ ಮೂಲಕ ಇಡಿಯ ದೇಶಕ್ಕೇ ಒಂದು ಸಂಸ್ಕಾರ ಕಲಿಸಿಕೊಟ್ಟಿದ್ದಾರೆ. ಅವರಿಂದ ಪ್ರೇರಿತರಾದ ಕೋಟ್ಯಂತರ ಮಂದಿ ಇಂದು ಜೀವನವನ್ನೇ ಬದಲಿಸಿಕೊಳ್ಳುತ್ತಿದ್ದಾರೆ. ಇಂತಹ ವ್ಯಕ್ತಿಯ ಹೆಸರನ್ನು ನನ್ನ ಅಂಗಡಿಗೆ ಇಟ್ಟಿರುವುದು ನನ್ನ ಹೆಮ್ಮೆ ಎನ್ನುತ್ತಾರೆ ವಿಜಯ್.

ಸುಮಾರು 30 ವರ್ಷಗಳಿಂದ ಆರ್’ಎಸ್’ಎಸ್ ಕಾರ್ಯಕರ್ತರಾಗಿರುವ ವಿಜಯ್, 2014ರ ಚುನಾವಣೆಯಲ್ಲಿ ಮೋದಿ ಪ್ರಧಾನಿಯಾಗುವಲ್ಲಿ ಕೆಲಸ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿದ ವಿಜಯ್ ‘ಗೋವಾ ಕಾರ್ಯಕಾರಣಿಯಲ್ಲಿ ಮೋಹನ್ ಭಾಗ್ವತ್ ಅವರ ಹೇಳಿಕೆಯಂತೆ ನಿತಿನ್ ಗಡ್ಕರಿ ಅವರು ಮೋದಿ ಅವರ ಹೆಸರನ್ನು ಹೇಳಿದ ನಂತರ, ಓರ್ವ ವ್ಯಕ್ತಿ ದೇಶದ ನಾಯಕನಾಗಿ ಹೊರಹೊಮ್ಮುತ್ತಿದ್ದಾರೆ. ಇವರ ಪರವಾಗಿ ಕೆಲಸ ಮಾಡಬೇಕು ಎಂದು ನಿರ್ಧರಿಸಿದೆ. ಇದಕ್ಕಾಗಿ ವೋಟರ್ ಲಿಸ್ಟ್‌’ಗೆ ಹೆಸರು ಸೇರಿಸುವ ಕಾರ್ಯವನ್ನು ಆರಂಭಿಸಿದೆವು. ಇದಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ಬಂದಿತು. ಅಲ್ಲದೇ, ಯುವಕರು ಮೋದಿಯವರನ್ನು ಬೆಂಬಲಿಸುವುದು ಖಚಿತವಾಯಿತು.

ಆದರೆ, ಈ ಬಾರಿ ವೋಟರ್ ಲಿಸ್ಟ್‌ ಎನ್ರೋಲ್’ಮೆಂಟ್ ಮಾಡಿಸುವ ಎಂದರೆ ಜನರ ಅಷ್ಟು ಅವಕಾಶವನ್ನೇ ನೀಡಿಲ್ಲ. ಬಹಳಷ್ಟು ಮಂದಿ ಸ್ವಯಂ ಪ್ರೇರಿತರಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಮಾತ್ರವಲ್ಲ, ಸ್ಥಳೀಯ ಹಾಗೂ ರಾಜ್ಯ ಮಟ್ಟದಲ್ಲಿ ಯಾರಿಗೆ ಬೇಕಾದರೂ ಮತ ಹಾಕುತ್ತೇವೆ. ಆದರೆ, ರಾಷ್ಟ್ರ ಮಟ್ಟದಲ್ಲಿ ಮೋದಿಯವರಿಗೆ ಮಾತ್ರ ನಮ್ಮ ಬೆಂಬಲ ಎನ್ನುತ್ತಿದ್ದಾರೆ. ಅದರಲ್ಲೂ ಶೇ.30 ರಿಂದ40ರಷ್ಟು ಯುವಕರು ಈಗಾಗಲೇ ಮೋದಿಯವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ ಎನ್ನುತ್ತಾರೆ ವಿಜಯ್.

ಇಂದಿರಾ ಗಾಂಧಿ ನಿರ್ಮಿಸಿದ್ದ ದಾಖಲೆಯನ್ನು ಮೋದಿಯವರು ಈ ಬಾರಿ ಮುರಿಯಲಿದ್ದು, ನನ್ನ ವೈಯಕ್ತಿಕ ಅಭಿಪ್ರಾಯದ ಪ್ರಕಾರ 410ಕ್ಕೂ ಅಧಿಕ ಸ್ಥಾನ ಪಡೆಯುವುದು ನಿಶ್ಚಿತ. ಅಷ್ಟೇ ಏಕೆ ಖುದ್ದು ಇಂದಿರಾಗಾಂಧಿಯೇ ಪ್ರಸ್ತುತ ಮೋದಿ ಎದುರು ಸ್ಪರ್ಧಿಸಿದ್ದರೇ ಅವರ ಸೋಲುವುದು ನಿಶ್ಚಿತ. ಹಾಗಿದೆ ದೇಶದಲ್ಲಿ ಮೋದಿಯವರ ಬೆಂಬಲ ಎಂಬ ದಿಟ್ಟ ನುಡಿಗಳನ್ನು ಆಡುತ್ತಾರೆ ವಿಜಯ್.

Tags: Indian CultureIndian PoliticsIndira GandhiLok sabha Eleciton 2019Malnad NewsNamo Tea StallPM ModiPM Narendra ModiRSSShivamoggaSpecial Articleನಮೋ ಟೀ ಸ್ಟಾಲ್ಪ್ರಧಾನಿ ನರೇಂದ್ರ ಮೋದಿವಿಜಯ್ ಕುಮಾರ್ಶಿವಮೊಗ್ಗ
Previous Post

ಭದ್ರಾವತಿ-ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Next Post

ಭಾರತದ ಗಡಿ ಪ್ರವೇಶಿಸಿದ ಪಾಕ್ ಡ್ರೋಣನ್ನು ಅಟ್ಟಾಡಿಸಿ, ಹಿಂದೋಡಿಸಿದ ಸೇನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭಾರತದ ಗಡಿ ಪ್ರವೇಶಿಸಿದ ಪಾಕ್ ಡ್ರೋಣನ್ನು ಅಟ್ಟಾಡಿಸಿ, ಹಿಂದೋಡಿಸಿದ ಸೇನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025

ಯೋಗವು ಆರೋಗ್ಯಕರ ಜೀವನಶೈಲಿಯ ಅವಿಭಾಜ್ಯ ಅಂಗ: ಶ್ರೀ ಮ ನಿ ಪ್ರ ಮಹಾಂತ ಸ್ವಾಮೀಜಿ

June 24, 2025

ಕಾರ್ಯಕರ್ತರು ಜವಾಬ್ದಾರಿ ತೆಗೆದುಕೊಂಡು ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಬಲ ನೀಡಿ

June 24, 2025

ಜುಲೈ 6ರಂದು ವಿಪ್ರ ಯುವ ಮಹೋತ್ಸವ: ಅಭಿನವ ವಿದ್ಯಾಶಂಕರ ಭಾರತೀ ಶ್ರೀಗಳಿಂದ ಕಾರ್ಯಕ್ರಮಕ್ಕೆ ಚಾಲನೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025

ಯೋಗವು ಆರೋಗ್ಯಕರ ಜೀವನಶೈಲಿಯ ಅವಿಭಾಜ್ಯ ಅಂಗ: ಶ್ರೀ ಮ ನಿ ಪ್ರ ಮಹಾಂತ ಸ್ವಾಮೀಜಿ

June 24, 2025

ಕಾರ್ಯಕರ್ತರು ಜವಾಬ್ದಾರಿ ತೆಗೆದುಕೊಂಡು ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಬಲ ನೀಡಿ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!