No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

Big Breaking-ಲೋಕಾಸಮರ ಮುಹೂರ್ತ ಫಿಕ್ಸ್‌: 7 ಹಂತದಲ್ಲಿ ಮತದಾನ, ಮೇ 23ಕ್ಕೆ ಫಲಿತಾಂಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 10, 2019
in ರಾಷ್ಟ್ರೀಯ
0
Big Breaking-ಲೋಕಾಸಮರ ಮುಹೂರ್ತ ಫಿಕ್ಸ್‌: 7 ಹಂತದಲ್ಲಿ ಮತದಾನ, ಮೇ 23ಕ್ಕೆ ಫಲಿತಾಂಶ
Share on FacebookShare on TwitterShare on WhatsApp

ನವದೆಹಲಿ: 17ನೆಯ ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದು, 7 ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠೀಯಲ್ಲಿ ಚುನಾವಣಾ ವೇಳಪಟ್ಟಿ ಘೋಷಣೆ ಮಾಡಿದ ಕೇಂದ್ರ ಚುನಾವಣಾ ಆಯುಕ್ತ ಸುನಿಲ್ ಅರೋರಾ, ತತಕ್ಷಣದಿಂದಲೇ ದೇಶದಾದ್ಯಂತ ಮಾದರಿ ನೀತಿಸಂಹಿತೆ ಜಾರಿಗೆ ಬರಲಿದೆ. ಇದನ್ನು ಎಲ್ಲ ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗ ಪಾಲಿಸಬೇಕು. ಅಲ್ಲದೇ ರಾಜ್ಯ ಹಾಗೂ ಸ್ಥಳೀಯ ಚುನಾವಣಾಧಿಕಾರಿಗಳು ನೀತಿಸಂಹಿತೆ ಕಟ್ಟುನಿಟ್ಟಿನ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಪಷ್ಟಪಡಿಸಿದ್ದಾರೆ.

ಹಾಲಿ 16ನೆಯ ಲೋಕಸಭೆಯ ಅವಧಿ ಜೂನ್ 3ಕ್ಕೆ ಮುಕ್ತಾಯಗೊಳ್ಳಲಿದ್ದು, ಆ ಅವಧಿಯ ಒಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡು, ಹೊಸ ಸರ್ಕಾರ ಅಸ್ಥಿತ್ವಕ್ಕೆ ಬರುವ ಅಗತ್ಯವಿದೆ. ಅಲ್ಲದೇ, ಮೋದಿ ಸರ್ಕಾರದ ಅವಧಿ ಅಧಿಕೃತವಾಗಿ ಮೇ ಅಂತ್ಯಕ್ಕೆ ಕೊನೆಗಳ್ಳಲಿದೆ.

ಈ ಅವಧಿಯಲ್ಲಿ ಸರ್ಕಾರಗಳು ಯಾವುದೇ ರೀತಿಯ ಹೊಸ ಯೋಜನೆಗಳನ್ನು, ಯಾವುದೇ ಪ್ರಮುಖ ನಿರ್ಧಾರಗಳನ್ನು ಘೋಷಣೆಗಳನ್ನು ಮಾಡುವಂತಿಲ್ಲ ಎಂದು ಆಯೋಗ ತಾಕೀತು ಮಾಡಿದೆ.

#WATCH live from Delhi: Election Commission of India addresses a press conference. https://t.co/E0yEp9LHYq

— ANI (@ANI) March 10, 2019

ಇನ್ನು, ಯಾವುದೇ ರಾಜಕೀಯ ಪಕ್ಷಗಳು ತಮ್ಮ ಪ್ರಚಾರದಲ್ಲಿ ಭಾರತೀಯ ಸೇನಾ ಪಡೆ ಸೇರಿದಂತೆ ಯಾವುದೇ ಭದ್ರತಾ ಪಡೆಗಳ ಫೋಟೋಗಳನ್ನು ಬಳಸುವಂತಿಲ್ಲ ಎಂದು ಆಯೋಗ ಇದೇ ವೇಳೆ ಸ್ಪಷ್ಟವಾಗಿ ತಾಕೀತು ಮಾಡಿದೆ.

17ನೆಯ ಲೋಕಸಭಾ ಚುನಾವಣೆಗೆ ಅಗತ್ಯವಿರುವ ಎಲ್ಲ ಸಿದ್ದತೆಯನ್ನು ಆಯೋಗ ಮಾಡಿಕೊಂಡಿದ್ದು, ಭದ್ರತೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಈ ಬಾರಿ 89.98 ಕೋಟಿ ಮತದಾರರು ಹಕ್ಕು ಚಲಾಯಿಸಲಿದ್ದು, ಅಂದಾಜು 1.59 ಕೋಟಿ ಮತದಾರರು 18-19 ವರ್ಷದ ಒಳಗಿನ ಯುವ ಮತದಾರರಿದ್ದಾರೆ. ದೇಶದಾದ್ಯಂತ 1.50 ಕೋಟಿ ಮತದಾರರು ಹೊಸದಾಗಿ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಈ ವರ್ಷ 8.45 ಲಕ್ಷ ಮತದಾರರು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

ಭದ್ರತಾ ದೃಷ್ಠಿಯಿಂದ ಸಿಆರ್’ಪಿಎಫ್ ಯೋಧರನ್ನು ನಿಯೋಜನೆ ಮಾಡಲು ತೀರ್ಮಾನಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಪಟ್ರೋಲಿಂಗ್ ಹಾಗೂ ರೂಟ್ ಮಾರ್ಚ್ ನಡೆಸಲು ಸೂಚಿಸಲಾಗಿದೆ. ಚುನಾವಣಾ ಅಭ್ಯರ್ಥಿಗಳು ಮತದಾನಕ್ಕೆ ಮುಂಚಿತವಾಗಿ ತಮ್ಮ ಮೇಲಿರುವ ಕ್ರಿಮಿನಲ್ ಅಪರಾಧಗಳ ಬಗ್ಗೆ ಸ್ಥಳೀಯ ದಿನಪತ್ರಿಕೆಯಲ್ಲಿ ಪ್ರಕಟಿಸಬೇಕು. ಶಬ್ದ ಮಾಲಿನ್ಯ ಮಾಡುವಂತಿಲ್ಲ. ಮತಗಟ್ಟೆಗಳ ಬಳಿ ಶೌಚಾಲಯ. ಚಿಕಿತ್ಸೆ ಕೇಂದ್ರ ಇರಬೇಕು ಎಂದು ಸೂಚಿಸಲಾಗಿದೆ. ಅಲ್ಲದೇ ಈ ಅವಧಿಯಲ್ಲಿ ರಾತ್ರಿ 10ರಿಂದ ಬೆಳಗ್ಗೆ 6ರವರೆಗೂ ಯಾವುದೇ ರೀತಿಯ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ ಎಂದು ಸೂಚಿಸಲಾಗಿದೆ.

ದೇಶದಲ್ಲಿ ನಡೆಯುತ್ತಿರುವ ಪರೀಕ್ಷೆಗಳು ಹಾಗೂ ಹಬ್ಬಗಳನ್ನು ಗಮನದಲ್ಲಿ ಇರಿಸಿಕೊಂಡು ಚುನಾವಣಾ ದಿನಾಂಕವನ್ನು ಆಯೋಗ ನಿಗದಿ ಮಾಡಿದೆ.
ಸುಮಾರು 10 ಲಕ್ಷ ಮತಕೇಂದ್ರಗಳನ್ನು ಆಯೋಗ ತೆರೆಯಲಿದ್ದು, ಇದೇ ಮೊದಲ ಬಾರಿಗೆ ಇವಿಎಂ ಮಷೀನ್’ನಲ್ಲಿ ಅಭ್ಯರ್ಥಿಗಳ ಫೋಟೋ ಕಾಣಿಸುವಂತೆ ಮಾಡಲಾಗಿದೆ. ಅಲ್ಲದೇ, ವಿವಿ ಪ್ಯಾಟ್’ಗಳನ್ನೂ ಸಹ ಬಳಸಲಾಗುತ್ತದೆ ಎಂದಿದ್ದಾರೆ.

ಮತಗಟ್ಟೆ ಬಳಿಯಲ್ಲಿ ನೀಡಲಾಗುವ ಚೀಟಿಯನ್ನು ಯಾವುದೇ ಕಾರಣಕ್ಕೂ ಅಧಿಕೃತ ಗುರುತಿನ ಚೀಟಿ ಎಂದು ಪರಿಗಣಿಸಲಾಗುವುದಿಲ್ಲ ಎಂದಿರುವ ಆಯೋಗ, ಆಯೋಗದಿಂದ ವಿತರಣೆ ಮಾಡಿರುವ ವೋಟರ್ ಐಡಿ, ಡಿಎಲ್, ಆಧಾರ್ ಕಾರ್ಡ್ ಸೇರಿದಂತೆ ಸರ್ಕಾರದಿಂದ ನೀಡಲಾಗಿರುವ ಅಧಿಕೃತ ಗುರುತಿನ ಚೀಟಿಯನ್ನು ಮಾತ್ರ ಪರಿಗಣಿಸಲಾಗುತ್ತದೆ ಎಂದರು.

2014 ರಲ್ಲಿ, 16 ನೇ ಲೋಕಸಭಾ ಚುನಾವಣೆ ಏಪ್ರಿಲ್ 7 ಮತ್ತು ಮೇ 12 ರ ನಡುವೆ ಒಂಬತ್ತು ಹಂತಗಳಲ್ಲಿ ನಡೆದು, ಮೇ 16 ರಂದು ಮತಗಳ ಎಣಿಕೆಯು ನಡೆದಿತ್ತು. ಭಾರತೀಯ ಜನತಾ ಪಕ್ಷದ ನೇತೃತ್ವದ ಎನ್’ಡಿಎ ಬಹುಮತ ಪಡೆದು ನರೇಂದ್ರ ಮೋದಿ ಮೇ 26 ರಂದು ಮೋದಿ ಭಾರತದ 14 ನೆಯ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷವು ಸಂಪೂರ್ಣವಾದ ಬಹುಮತವನ್ನು ಪಡೆದುಕೊಳ್ಳುವಲ್ಲಿ ಸೋಲನ್ನು ಅನುಭವಿಸಿ, ಅಧಿಕೃತ ಪ್ರತಿಪಕ್ಷ ಸ್ಥಾನವನ್ನು ಪಡೆಯುವಲ್ಲಿಯೂ ಸಹ ಸೋತಿತ್ತು.

Tags: Big BreakingElection Commission of Indiageneral election 2019Lok Sabha election 2019Lok Sabha election scheduleಕೇಂದ್ರ ಚುನಾವಣಾ ಆಯೋಗಲೋಕಸಭಾ ಚುನಾವಣೆ-2019
Share196Tweet123Send
Previous Post

1945-1946-2019 ಗ್ರಹಸ್ಥಿತಿ ಸಾಮ್ಯತೆ ತೆರೆದಿಟ್ಟಿದೆ ಪಾಕ್’ನಲ್ಲಿ ಭಾರೀ ನರಮೇಧದ ಸಾಧ್ಯತೆ

Next Post

ರಾಜ್ಯದಲ್ಲಿ 2 ಹಂತದ ಚುನಾವಣೆ: ಎ.18-ಎ.23ರಂದು ಮತದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯದಲ್ಲಿ 2 ಹಂತದ ಚುನಾವಣೆ: ಎ.18-ಎ.23ರಂದು ಮತದಾನ

ರಾಜ್ಯದಲ್ಲಿ 2 ಹಂತದ ಚುನಾವಣೆ: ಎ.18-ಎ.23ರಂದು ಮತದಾನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮಳೆ ಹಾನಿ ಪ್ರದೇಶಕ್ಕೆ ಕಾಂತೇಶ್ ಭೇಟಿ: ಪರಿಶೀಲನೆ

ಮಳೆ ಹಾನಿ ಪ್ರದೇಶಕ್ಕೆ ಕಾಂತೇಶ್ ಭೇಟಿ: ಪರಿಶೀಲನೆ

April 10, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL