No Result
View All Result
Indian Railway Special Trains
English Articles

Londa Yard Works: Partial Cancellation and Delay of Several Trains

by kalpa News
July 15, 2026
0

Kalpa Media House  |  Bengaluru | Owing to ongoing engineering works at Londa Yard, the Railway Department has announced partial...

Read moreDetails
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ: ಯುವಕರು ಶಿವಶರಣರ ಮೌಲ್ಯ ಅರಿಯಲು ಕರೆ

kalpa News by kalpa News
March 13, 2019
in Small Bytes, ಭದ್ರಾವತಿ
0
ಭದ್ರಾವತಿ: ಯುವಕರು ಶಿವಶರಣರ ಮೌಲ್ಯ ಅರಿಯಲು ಕರೆ
Share on FacebookShare on TwitterShare on WhatsApp

ಭದ್ರಾವತಿ: ಇಂದಿನ ಯುವ ಜನಾಂಗ ಶಿವಶರಣರ ಮೌಲ್ಯ ಅರಿಯುವ ಉದ್ದೇಶ ಹೊತ್ತು ಶರಣ ಸಾಹಿತ್ಯ ಪರಿಷತ್ ಕಾಲೇಜುಗಳಲ್ಲಿ ದತ್ತಿ ಕಾರ್ಯಗಳ ಮೂಲಕ ಅರಿವು ಮೂಡಿಸುವ ಪ್ರಯತ್ನ ಮಾಡುತ್ತಿದೆ ಎಂದು 8 ನೇ ಕನ್ನಡ ಸಾತ್ಯ ಪರಿಷತ್ ಸರ್ವಾಧ್ಯಕ್ಷ ಹಾಗು ಶರಣ ಸಾತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಚ್.ಎನ್. ಮಹಾರುದ್ರ ಹೇಳಿದರು.

ಹೊಸಮನೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ 602 ನೆಯ ವಚನ ಮಂಟಪ ದತ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಸವಣ್ಣನವರು 12 ನೇ ಶತಮಾನದಲ್ಲಿ ಶಿವಶರಣರು ಬದುಕಿದ ಮತ್ತು ಬದುಕಿನ ಹಾದಿಯಲ್ಲಿ ನಡೆದು ಸಮಾನ ದೃಷ್ಠಿಯಿಂದ ಸಮ ಸಮಾಜದ ಗೌರವಯುತ ಸಮಾಜ ಕಟ್ಟಿದ್ದರು. ಪ್ರಪಂಚದಲ್ಲಿ ಮೇಲು ಕೀಳು, ವರ್ಣಬೇಧ ತುಂಬಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಹೊಸ ಸಮಾಜ ಬೆಳೆಸುವ ಉದ್ದೇಶದಿಂದ ಶರಣ ಸಾಹಿತ್ಯ ಪ್ರಯತ್ನಿಸುತ್ತಿದೆ. ಶರಣ ಸಾಹಿತ್ಯ ಜಗತ್ತಿನಾದ್ಯಂತ ಪಸರಿಸುವಂತೆ ಮಾಡಿದ ಕೀರ್ತಿ ಇದೆ ಎಂದರು.

ಉದ್ಯಮಿ ಜಗನ್ನಾಥ್ ಮಾತನಾಡಿ ವಿದ್ಯಾರ್ಥಿಗಳು ಕೇವಲ ಪಠ್ಯಗಳಲ್ಲಿ ಮಾತ್ರ ಆಸಕ್ತಿ ತೋರದೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಾಗಬೇಕು. ಶರಣರು ಹಾಕಿದ ಮಾರ್ಗದಲ್ಲಿ ನಡೆದಲ್ಲಿ ಮಾತ್ರ ಎಲ್ಲವನ್ನು ಸಾಧಿಸಲು ಸಾಧ್ಯ. ಕಾಲೇಜುಗಳಲ್ಲಿ ಹಮ್ಮಿಕೊಳ್ಳಲಾಗುವ ಸಾಹಿತ್ಯ ಮತ್ತಿತರೆ ಚಟುವಟಿಕೆಗಳ ಕುರಿತು ಅರಿತು ಬಾಳುವಂತಾಗಬೇಕೆಂದರು.

ಬೊಮ್ಮನಕಟ್ಟೆ ಸರ್.ಎಂ. ವಿಶ್ವೇಶ್ವರಯ್ಯ ಸರಕಾರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ಡಾ.ಮಹಾದೇವ ಉಪನ್ಯಾಸ ನೀಡಿ, ಸಾಹಿತ್ಯವನ್ನು ಬಗೆದು ನೂಡುವ ದಿನಗಳು ಮಾಯವಾಗಿ ಸಮಸ್ಯೆಗಳನ್ನು ಎದುರಿಸುವ ದಿನಗಳು ಬರುತ್ತಿವೆ. ಬದುಕುಗಳನ್ನು ರೂಪಿಸಿಕೊಳ್ಳುವ ದಿನಗಳಲ್ಲಿ ನಾವುಗಳು ವಾಸಿಸುತ್ತಿದ್ದೇವೆ. ಗೊಂದಲಗಳನ್ನು ಸೃಷ್ಠಿಸಿಕೊಂಡ ನಿವಾರಣೆಗೆ ಕಾದು ನೋಡುವಂತಾಗಿದೆ. 10 ನೇ ಶತಮಾನದಲ್ಲಿ ಅಕ್ಕ ಮಹಾದೇವಿ ಕಾಳಜಿ ಹೊತ್ತ ಪರಿಸರದ ಪ್ರೇಮಿಗಳಾಗಿದ್ದರು.

ಭದ್ರಾವತಿ ಹೊಸಮನೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವಚನ ಮಂಟಪ ದತ್ತಿ ಕಾರ್ಯಕ್ರಮದಲ್ಲಿ ಉನ್ನತಿ ಪೌಂಡೇಷನ್ ಸಂಸ್ಥೆಯ ಏರ್ಪಡಿಸಿದ್ದ ತರಬೇತಿ ಪಡೆದ ಹಲವು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಉನ್ನತಿ ಪೌಂಡೇಷನ್ ಸಂಸ್ಥೆಯ ಕೌಶಲ್ಯ ಅಭಿವೃದ್ದಿ ಅಧಿಕಾರಿ ವಿನೋದ್ ಕುಮಾರ್ ಮಾತನಾಡಿ, ಶರಣರ ಸಾಹಿತ್ಯದ ವೈಶಿಷ್ಠ್ಯತೆ ಕುರಿತು ಮಾತನಾಡಿ, ವಚನ ಹಾಗೂ ಶರಣ ಸಾಹಿತ್ಯಗಳು ಇಂದು ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಶಿವ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಂಡು ಹೆಚ್ಚು ಪ್ರಸಿದ್ದವಾಗಿ ನೆಲೆವೂರಿವೆ. ಹಿಂದಿನ ಶಿವ ಶರಣರ ಮಾರ್ಗದಲ್ಲಿ ಇಂದಿನ ವಿದ್ಯಾರ್ಥಿಗಳು ನಡೆಯುವಂತಾಗಬೇಕೆಂದರು.

ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ. ಧನಂಜಯ ಕಾರ್ಯಕ್ರಮದ ಅಧ್ಯಕ್ಷತೆ ವಸಿದ್ದರು. ಪ್ರಾಧ್ಯಾಪಕ ಬಿ.ಜಿ. ಅಮೃತೇಶ್ ಪ್ರಾಸ್ತಾಕ ನುಡಿಗಳನ್ನಾಡಿದರು. ಇದೇ ಸಂದರ್ಭದಲ್ಲಿ ಉನ್ನತಿ ಫೌಂಡೇಷನ್ ಸಂಸ್ಥೆಯ ಏರ್ಪಡಿಸಿದ್ದ ತರಬೇತಿ ಪಡೆದ ಹಲವು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಮಾಣ ಪತ್ರ ನೀಡಿ ಗೌರಸಲಾಯಿತು. ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiKannada NewsMalnad Newsಭದ್ರಾವತಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ: ಇಂದಿರಾ ಕ್ಯಾಂಟೀನ್ ಆರಂಭಿಸಲು ಒತ್ತಾಯ

Next Post

ಭದ್ರಾವತಿ-ಕುವೆಂಪು ವಿವಿ ಶುಲ್ಕ ಹೆಚ್ಚಳ: ಖಂಡನೆ

kalpa News

kalpa News

Next Post
ಭದ್ರಾವತಿ-ಕುವೆಂಪು ವಿವಿ ಶುಲ್ಕ ಹೆಚ್ಚಳ: ಖಂಡನೆ

ಭದ್ರಾವತಿ-ಕುವೆಂಪು ವಿವಿ ಶುಲ್ಕ ಹೆಚ್ಚಳ: ಖಂಡನೆ

Leave a Reply Cancel reply

Your email address will not be published. Required fields are marked *

No Result
View All Result
Indian Railway Special Trains
English Articles

Londa Yard Works: Partial Cancellation and Delay of Several Trains

by kalpa News
July 15, 2026
0

Kalpa Media House  |  Bengaluru | Owing to ongoing engineering works at Londa Yard, the Railway Department has announced partial...

Read moreDetails
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL