Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಪರಿಹಾರ ಕಾಣದ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಇಲ್ಲಿದೆ ವೈಜ್ಞಾನಿಕ ತಳಹದಿಯ ಶಾಶ್ವತ ಪರಿಹಾರ

ಸುಪ್ತಮನಸ್ಸಿನ ಅತೀಂದ್ರಿಯ ಶಕ್ತಿಗಳು: ಬೆಂಗಳೂರಿನಲ್ಲಿ ಒಂದು ದಿನದ ಕಾರ್ಯಾಗಾರ

March 20, 2019
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute

ಬೆಂಗಳೂರು: ನೀವು ದುಃಖ, ಖಿನ್ನತೆ, ಒತ್ತಡ, ಆತ್ಮಹತ್ಯೆ ಯೋಚನೆ ಇವೇ ಮೊದಲಾದ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಹಾಗಾದರೆ ನಿಮಗೆ ಇಲ್ಲೊಂದು ವೈಜ್ಞಾನಿಕ ತಳಹದಿಯ ಪರಿಹಾರವಿದೆ. ಏನೆಂದು ತಿಳಿಯಲು ಮುಂದೆ ಓದಿ:

ಹೌದು… ಸಮ್ಮೋಹಿನಿ, ಪೂರ್ವಜನ್ಮ ಚಿಕಿತ್ಸೆಯಲ್ಲಿ ವಿಶ್ವದಾದ್ಯಂತ ಖ್ಯಾತರಾಗಿರುವ ಶ್ರೀ ಶ್ರೀ ರಾಮಚಂದ್ರ ಗುರೂಜಿಯವರ ನೇರ ಶಿಷ್ಯ ಶ್ರೀ ವೇಣುಗೋಪಾಲ್ ಎಚ್.ಎಸ್. ಅವರ ದಿವ್ಯ ಮಾರ್ಗದರ್ಶನದಲ್ಲಿ ಇಂತಹುದ್ದೊಂದು ಒಂದು ದಿನದ ಕಾರ್ಯಾಗಾರವನ್ನು ಬೆಂಗಳೂರಿನಲ್ಲಿ ಮಾರ್ಚ್ 22ರ ಶುಕ್ರವಾರ ಏರ್ಪಡಿಸಲಾಗಿದೆ.

ದೀರ್ಘ ಕಾಲದಿಂದ ವಾಸಿಯಾಗದ ಮಾನಸಿಕ ಹಾಗೂ ದೈಹಿಕ ಕಾಯಿಲೆಗಳಿಂದ ಬಳಲುತ್ತಿರುವವರು, ಒತ್ತಡ, ಖಿನ್ನತೆ, ಆತ್ಮಹತ್ಯೆ ಯೋಚನೆ, ಆರ್ಥಿಕ ಹಿನ್ನಡೆ, ವ್ಯಾಪಾರ-ವ್ಯವಹಾರದಲ್ಲಿ ಹಿನ್ನಡೆ, ಭಯ, ಅತಿ ಕೋಪ, ವಿದ್ಯಾಭ್ಯಾಸದಲ್ಲಿ ಹಿನ್ನಡೆ ಸೇರಿದಂತೆ ವಿವಿಧ ರೀತಿಯ ಸಮಸ್ಯೆಯಲ್ಲಿ ಬಳಲುತ್ತಿರುವವರು ಅದರಿಂದ ಪರಿಹಾರ ಹೊಂದಲು ಈ ಶಿಬಿರ ಸಹಕಾರಿಯಾಗಿದೆ.

ಪ್ರಮುಖವಾಗಿ, ಒಂಟಿತನ, ನಿರಾಸಕ್ತಿ ಹಾಗೂ ಅತಿದುಃಖದಿಂದ ನೊಂದಿರುವವರು ಅದರಿಂದ ಹೊರಕ್ಕೆ ಬಂದು ನೆಮ್ಮದಿ, ಸಂತೋಷ ಹಾಗೂ ಆತ್ಮಸ್ಥೈರ್ಯದಿಂದ ಜೀವನವನ್ನು ಮುನ್ನಡೆಸುವಂತೆ ಬದಲಾವಣೆ ಕಂಡುಕೊಳ್ಳಲು ಶಿಬಿರದಲ್ಲಿ ವೈಜ್ಞಾನಿಕ ತಳಹದಿಯಲ್ಲಿ ಪ್ರಯೋಗಾತ್ಮಕವಾಗಿ ಶಾಶ್ವತ ಪರಿಹಾರ ಪಡೆಯಬಹುದಾಗಿದೆ.

ಅಲ್ಲದೇ, ಶಿಬಿರದಲ್ಲಿ ಪ್ರಾಚೀನ ಸಮ್ಮೋಹಿನಿ ವಿದ್ಯೆಯ ಪರಿಚಯವನ್ನೂ ಸಹ ಮಾಡಿಕೊಡಲಾಗುತ್ತದೆ. ಅದಲ್ಲದೇ ಜೀವನದಲ್ಲಿ ಇನ್ನೂ ಹೆಚ್ಚಿನ ಶಾಂತಿ, ನೆಮ್ಮದಿ, ಸಾಮರಸ್ಯ, ಉತ್ತಮ ಆರೋಗ್ಯ ಹಾಗೂ ಅಧ್ಯಾತ್ಮಿಕ ಸಾಧನೆಯ ಕನಸು ಹೊತ್ತಿರುವವರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಕಾರ್ಯಾಗಾರದ ಪ್ರಯೋಜನ ಸಾಧ್ಯತೆಗಳು:
  • ಉತ್ತಮ ಆರೋಗ್ಯ, ಕಾರ್ಯಕ್ಷಮತೆ, ಏಕಾಗ್ರತೆ ಮತ್ತು ಧನಾತ್ಮಕ ಚಿಂತನೆ ಹೆಚ್ಚಿಸಿಕೊಳ್ಳಬಹುದು
  • ವೈಯಕ್ತಿಕ, ಕೌಟುಂಬಿಕ, ವೃತ್ತಿ, ಆರ್ಥಿಕ ಮತ್ತು ಸಾಮಾಜಿಕ ಜೀವನಗಳಲ್ಲಿ ಸಾಮರಸ್ಯ ಸಾಧಿಸಿ, ಬದುಕನ್ನು ಸುಂದರವಾಗಿಸಿ ಕೊಳ್ಳಬಹುದು
  • ದೈನಂದಿನ ಉದ್ವಿಗ್ನತೆ ಮತ್ತು ಖಿನ್ನತೆಯಿಂದ ದೂರವಿರಲು ಸಹಕಾರಿ
  • ಧ್ಯಾನದ ಕಿರು ಪರಿಚಯ, ಸಂತೋಷದಾಯಕ ಮತ್ತು ನೆಮ್ಮದಿಯ ಜೀವನದತ್ತ ಒಂದು ಹೆಜ್ಜೆ
  • ಸ್ವ-ಸಮ್ಮೋಹಿನಿ ಕ್ರಮವನ್ನು ತಿಳಿಯಲು ಸದಾವಕಾಶ
  • ಉತ್ತಮ ಆಲೋಚನೆ, ಆಯ್ಕೆ, ಸ್ಪಷ್ಟ ನಿರ್ಧಾರ, ಸ್ಪಷ್ಟ ಗುರಿ, ನಿಖರತೆಗಳಿಂದ ಸುಖೀ ಜೀವನವನ್ನು ನಡೆಸಬಹುದು
  • ನಮ್ಮ ಬದುಕಿನಲ್ಲಿ ಬರುವ ಯಾವುದೇ ಸಮಸ್ಯೆ, ಒತ್ತಡಗಳನ್ನು ಸುಲಭವಾಗಿ ನಿಭಾಯಿಸಬಹುದು

ನಮ್ಮ ಸುತ್ತ-ಮುತ್ತ ಇರುವ ವ್ಯಕ್ತಿಗಳಿಂದ ನಮಗೆ ತೊಂದರೆಗಳಾದಾಗ ಅಥವಾ ಹಾನಿಯಾದಾಗ ಸಿಟ್ಟನ್ನು, ಕೋಪವನ್ನು ಅಥವಾ ದುಃಖವನ್ನು ವ್ಯಕ್ತಪಡಿಸಲಾಗದೇ, ಹೊರಹಾಕಲಾಗದೇ ಅಥವಾ ಕ್ಷಮಿಸದೇ ಮನಸ್ಸಿನಲ್ಲಿಯೇ ಇಟ್ಟುಕೊಂಡಿರುತ್ತೇವೆ. ಅಳುವಾಗ ಅಳದೇ, ನಗುವಾಗ ನಗದೇ ಹಾಗೇ ಮನಸ್ಸಿನ ಆಳದಲ್ಲಿರುವ ಈ ತರಹದ ಭಾವನೆಗಳು ಕೆಲವೊಮ್ಮೆ ಬೇರೆ ಬೇರೆ ತರಹದ ಮನೋದೈಹಿಕ ವ್ಯಾಧಿಗಳ (ಮೈಗ್ರೆನ್, ಕೀಲು ನೋವುಗಳು, ಬಿಪಿ, ಶುಗರ್, ಟ್ಯೂಮರ್, ಕ್ಯಾನ್ಸರ್ ಇತ್ಯಾದಿ) ರೂಪದಲ್ಲಿ ಕಾಣಿಸುತ್ತವೆ. ಈ ತರಹದ ಮನಸ್ಸಿನಾಳದಲ್ಲಿ ಹುದುಗಿರುವ ಭಾವನೆಗಳನ್ನು ಹೊರಹಾಕಲು ಈ ಧ್ಯಾನ ಚಿಕಿತ್ಸಾ ಕಾರ್ಯಾಗಾರ ಅನುಕೂಲ ಮಾಡಲಿದೆ.

ಈ ಶಿಬಿರವು ಸಂಪೂರ್ಣವಾಗಿ ವೈಜ್ಞಾನಿಕ, ಪ್ರಾಯೋಗಿಕ ಹಾಗೂ ಪ್ರಾತ್ಯಕ್ಷತೆಗಳಿಂದ ಕೂಡಿದ್ದು, ನಮ್ಮ ಹೃನ್ಮನಾತ್ಮಕ ಶರೀರಗಳಲ್ಲಿಯ ಅಡೆತಡೆಗಳನ್ನು ನಿವಾರಿಸುವ ಮುಖ್ಯಧ್ಯೇಯವನ್ನು ಹೊಂದಿದೆ.

ಈ ಕಾರ್ಯಾಗಾರದಲ್ಲಿ 15 ರಿಂದ 65 ವಯೋಮಾನದ ಸ್ತ್ರೀ/ಪುರುಷಗೆ ಭಾಗವಹಿಸಲು ಅವಕಾಶವಿದೆ.

ಕಾರ್ಯಾಗಾರಕ್ಕೆ ನೋಂದಣಿ ಕಡ್ಡಾಯವಾಗಿದ್ದು, ಮಾಹಿತಿ ಹಾಗೂ ನೋಂದಣಿಗಾಗಿ ಸಂಪರ್ಕಿಸಿ: ಸೌಮ್ಯ ಆರ್ 97423 11296, 98452 03102

Tags: Ananya Spiritual Healing CenterBENGALURUDemonstrationKannada ArticleKarma theorySri Ramachandra Gurujiಅನನ್ಯ ಸ್ಪಿರಿಚ್ಯುಯಲ್ ಹೀಲಿಂಗ್ ಸೆಂಟರ್ಕರ್ಮ ಸಿದ್ಧಾಂತಕಾರ್ಯಾಗಾರಪ್ರಾತ್ಯಕ್ಷತೆ
Previous Post

ಸಂತ್ರಸ್ಥ ಮಗುವಿನ ಹೆಸರು, ಭಾವಚಿತ್ರ ಪ್ರಕಟಿಸುವಂತಿಲ್ಲ: ಕೋರ್ಟ್

Next Post

ಜಿ.ಎಸ್. ನಟೇಶ್ ವ್ಯಾಖ್ಯಾನ: ಡಿವಿಜಿ ಒಂದು ಆದರ್ಶ ಮಾತ್ರವಲ್ಲ, ಸಾಹಿತ್ಯದ ಅಶ್ವತ್ಥ ವೃಕ್ಷ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಿ.ಎಸ್. ನಟೇಶ್ ವ್ಯಾಖ್ಯಾನ: ಡಿವಿಜಿ ಒಂದು ಆದರ್ಶ ಮಾತ್ರವಲ್ಲ, ಸಾಹಿತ್ಯದ ಅಶ್ವತ್ಥ ವೃಕ್ಷ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025

ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

June 25, 2025

ಎಂ.ಕೆ. ಹಿರೇಮಠ ಅವರಿಗೆ ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪ್ರದಾನ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025

ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!