Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಗುರು ಇಲ್ಲದೇ ಗುರಿ ತಲುಪುತ್ತಿರುವ 10 ವರ್ಷದ ಈ ‘ಯಶಸ್ವಿ’ ಡಬ್ಸ್‌’ಮ್ಯಾಶ್ ಕ್ವೀನ್

April 2, 2019
in Special Articles
0 0
0
Share on facebookShare on TwitterWhatsapp
Read - 3 minutes

‘ಮನಸಿದ್ದರೆ ಮಾರ್ಗ’ ಅಂತಾರೆ ಎಲ್ಲರೂ. ಈ ಮಾತು ಯಾಕೆ ಹೇಳುತ್ತಿದ್ದೇನೆ ಎಂದರೆ, ಸ್ವಯಂ ಉತ್ತೇಜನೆ, ಸ್ಪಷ್ಟ ಗುರಿ ಅದಕ್ಕೆ ತಕ್ಕಂತೆ ಕಾರ್ಯ ಯೋಜನೆ ಮತ್ತು ಪರಿಶ್ರಮ ಇದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಕರಾವಳಿಯ ಬೇಬಿ ಯಶಸ್ವಿ ಉತ್ತಮ ನಿದರ್ಶನ.
ಸಾಮಾನ್ಯವಾಗಿ ಒಂದು ಮಾತಿದೆ: ಹಿಂದೆ ಗುರು ಮುಂದೆ ಗುರಿ ಇದ್ದರೆ ಏನನ್ನು ಬೇಕಾದರೆ ಸಾಧನೆ ಮಾಡಿ ತೋರಿಸಬಹುದು ಎಂದು. ಆದರೆ ಇತ್ತೀಚಿಗೆ ಈ ಮಾತು ಅರ್ಥ ಕಳೆದುಕೊಳ್ತಾ ಇದೆ ಅನ್ನಿಸ್ತಿದೆ. ಇದಕ್ಕೆ ಕಾರಣ ಸಾಮಾಜಿಕ ಜಾಲತಾಣಗಳು ಹೌದು ಇತ್ತೀಚಿನ ಯುವಕ ಯುವತಿಯರು ಸಾಮಾಜಿಕ ಜಾಲತಾಣಗಳನ್ನು ತಮ್ಮ ಸಾಧನೆಯ ಪಯಣಕ್ಕೆ ಒಂದು ಹೆಜ್ಜೆಯ ರೀತಿ ಬಳಸಿಕೊಂಡು ತಮ್ಮ ಪ್ರತಿಭೆಯನ್ನು ಜನರ ಮುಂದೆ ತೆರೆದಿಡುವ ಯತ್ನ ಮಾಡಿ ಯಾರ ನೆರವು ಇಲ್ಲದೆ ಸ್ವಂತ ಬಲದಿಂದ ತಮ್ಮ ಹೆಸರು ಮಾಡುವ ಕೆಲಸ ಮಾಡುತ್ತಾರೆ. ಅಂಥವರ ಸಾಲಿಗೆ ಸೇರುವ ಬಾಲ ಪ್ರೆತಿಭೆಯೇ ಬೇಬಿ ಯಶಸ್ವಿ.

ಹತ್ತನೆ ವಯಸ್ಸಿನ ಈ ಬಾಲೆಯ ಸಾಧನೆಯ ಪಟ್ಟಿ ಬಹುದೊಡ್ಡದು. ತನ್ನ ಎರಡನೆಯ ವರ್ಷಕ್ಕೆ ನೃತ್ಯ ಪ್ರದರ್ಶನ ನೀಡಲಾರಂಭಿಸಿದ ಈ ಬಾಲೆ, ನಂತರ ಬಳಿಕ ತಾಯಿಯ ಮಾರ್ಗದರ್ಶನದಲ್ಲಿ ನಟನೆಯ ಅಭ್ಯಾಸ ಮುಂದುವರೆಸಿದಳು.


ಎಲ್’ಕೆಜಿ ಕಲಿಯುವ ಹೊತ್ತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್’ರ ಮತ್ತು ಯುಕೆಜಿ ಕಲಿಯುವಾಗ ಭಗತ್ ಸಿಂಗ್’ರ ವೇಷ ಧರಿಸಿ ಕಲಾಭಿಮಾನಿಗಳ ಮೆಚ್ಚುಗೆ ಪಡೆದಳು.

ಕೆಲವು ಜಾಹೀರಾತುಗಳಲ್ಲಿ ಸಹ ರಾಯಭಾರಿಯಾಗಿದ್ದು ಜನರಿಗೆ ಹತ್ತಿರವಾಗಿದ್ದಳು. ಬಳಿಕ ಕಲರ್ಸ್ ಸೂಪರ್ ಚಾನಲ್’ನ ಬಿಗ್’ಬಾಸ್ ಮಜಾ ಟಾಕೀಸ್ ಮತ್ತು ಝೀ ಕನ್ನಡದ ಡಿಕೆಡಿ ಶೋಗಳಲ್ಲಿ ಸಹಾಯಕ ನೃತ್ಯಗಾರ್ತಿಯಾಗಿ ಪ್ರಶಂಸೆ ಪಡೆದಿದ್ದಾಳೆ.


ಅದರ ಜೊತೆಗೆ 250ಕ್ಕೂ ಹೆಚ್ಚು ವೇದಿಕೆ ಪ್ರದರ್ಶನ ನೀಡಿದ್ದು ಮಾತ್ರವಲ್ಲದೆ ಇದರೊಂದಿಗೆ 2 ಕಿರುಚಿತ್ರಗಳಲ್ಲಿ ಸಹ ನಟನೆ ಮಾಡಿದ್ದಾಳೆ. ಮತ್ತು ಕಲರ್ಸ್ ಸೂಪರ್ ಚಾನೆಲ್’ನ ಶಾಂತಂಪಾಪಂ ಮತ್ತು ಇವಳೇ ವೀಣಾಪಾಣಿ ಎಂಬ ಎರಡು ಧಾರಾವಾಹಿಗಳಲ್ಲಿ ಸಹ ನಟಿಸಿದ್ದಳು.

ತನ್ನ ನಟನೆಯ ಸಾಧನೆಗೆ ಡಬ್ ಮ್ಯಾಶ್ ಆಪ್ ಅನ್ನು ಸಮರ್ಪಕವಾಗಿ ಬಳಸಿದ ಈಕೆಯ ಪರಿಶ್ರಮಕ್ಕೆ ಪ್ರತಿಫಲ ಎಂಬಂತೆ ದಿಗ್ವಿಜಯ ಚಾನೆಲ್ ನಡೆಸಿದ ಡಬ್ ಮ್ಯಾಶ್ ಚಾಲೆಂಜ್ ಎಂಬ ರಿಯಾಲಿಟಿ ಶೋನಲ್ಲಿ ಅವಕಾಶ ಕೊಟ್ಟರು. ಅದರಲ್ಲಿ ಅಂತಿಮ ಸುತ್ತಿಗೆ ತಲುಪಿ ವಿ. ಮನೋಹರ್ ಅವರಿಂದ ಮೆಚ್ಚುಗೆ ಪಡೆದಳು. ಅಲ್ಲದೆ ಕರವೇಯವರು ನಡೆಸಿದ ರಾಜ್ಯ ಮಟ್ಟದ ಡಬ್ ಮ್ಯಾಶ್ ಸ್ಪರ್ಧೆಯಲ್ಲಿ ನಾಗೇಂದ್ರ ಪ್ರಸಾದ್ ಅವರಿಂದ ಮೊದಲ ಸ್ಥಾನ ಪಡೆದಳು.


ಬೇಬಿ ಯಶ್ವಸಿ ಪ್ರತಿಭೆಯನ್ನು ಗಮನಿಸಿದ ಹಲವು ಸಂಸ್ಥೆಗಳು ಈಕೆಯನ್ನು ಪ್ರೀತಿ ಆದರದಿಂದ ಗೌರವಿಸಿವೆ. ಹಾಗೆ ನಮ್ಮ ಚಂದನ ವಾಹಿನಿಯ ಹಾಸ್ಯ ಭರಿತ ಧಾರವಾಹಿ ಸೂಪರ್ ಅತ್ತೆ ಪಾಪರ್ ಅಳಿಯ ಇದರಲ್ಲಿ ನಟಿಸುವ ಮೂಲಕ ಕರುನಾಡ ಜನತೆಯ ಮನಗೆದ್ದಳು.

ತಾಯಿಯೆ ಪ್ರತಿಯೊಬ್ಬರ ಬಾಳಿನ ಗುರು ಎಂಬ ಮಾತು ಈಕೆಯ ಬದುಕಿನಲ್ಲಿ ನಿಜವಾಯಿತು. ಯಾವುದೇ ಗುರುವಿಲ್ಲದಿದ್ದರೂ ಸ್ವಂತ ಬಲದಿಂದ ಪ್ರತಿಭೆಯಿಂದ ತಾಯಿಯ ಶ್ರಮದಿಂದ ಮುಂದೆ ಬಂದ ಈಕೆಯ ಪ್ರತಿಭೆಗೆ ನಮ್ಮದೊಂದು ನಮನ.

ಜನ ಹೆಸರನ್ನು ಮರೆಯಬಹುದು. ಆದರೆ ಬೇಬಿ ಯಶಸ್ವಿ ಬೆಳಗಿಸಿದ ಕಲಾ ಜ್ಯೋತಿ ಮಾತ್ರ ನೋಡಿದವರ ಮನದಂಗಳದಲ್ಲಿ ಅಚ್ಚಳಿಯದೆ ಇರುತ್ತದೆ. ಮನಸ್ಸಿದ್ದರೆ ಮಾರ್ಗ ಅಲ್ಲವೇ?

ಬಡವ ಶ್ರೀಮಂತ ಎನ್ನದೆ ನಿಜವಾದ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ವಿಶಾಲವಾದ ಹೃದಯ ಶ್ರೀಮಂತಿಕೆ ಇರುವ ನಮ್ಮ ಕನ್ನಡಿಗರ ಆಶೀರ್ವಾದ ಪಡೆದ ಬೇಬಿ ಯಶ್ವಸಿ ನಿಜಕ್ಕೂ ಧನ್ಯ.

ಲೇಖನ/ಚಿತ್ರಕೃಪೆ/ವೀಡಿಯೋ: ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ
ಸಹಕಾರ: ರೋಹನ್ ಪಿಂಟೋ ಗೇರುಸೊಪ್ಪ,
ಕಿಶೋರ್ ರಾವ್ ಕೆ ಮೂಡುಬಿದಿರೆ ಕಾಶಿಪಟ್ಟಣ
ಶಶಿಧರ್ ಗುಜ್ಜಾಡಿ

Tags: Baby YashaswiDubsmashDubsmash in KannadaKalpa NewsKannada NewsSpecial Articleಡಬ್ಸ್‌'ಮ್ಯಾಶ್ಬೇಬಿ ಯಶ್ವಸಿಮನಸಿದ್ದರೆ ಮಾರ್ಗಸುಭಾಷ್ ಚಂದ್ರ ಬೋಸ್
Previous Post

ಮುಖಂಡರಂತೆ ಬಿಜೆಪಿ ಕಾರ್ಯಕರ್ತರೂ ಜಾಲತಾಣದಲ್ಲಿ ಹೆಚ್ಚು ಸಕ್ರಿಯರಾಗಿ: ಅವಿನಾಶ್ ಕರೆ

Next Post

ಮೋದಿ ಸರ್ಕಾರ ರೈತರನ್ನು ಕಡೆಗಣಿಸಿದೆ: ತೀರ್ಥಹಳ್ಳಿ ಪ್ರಚಾರದಲ್ಲಿ ಮಧು ಬಂಗಾರಪ್ಪ ವಾಗ್ದಾಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೋದಿ ಸರ್ಕಾರ ರೈತರನ್ನು ಕಡೆಗಣಿಸಿದೆ: ತೀರ್ಥಹಳ್ಳಿ ಪ್ರಚಾರದಲ್ಲಿ ಮಧು ಬಂಗಾರಪ್ಪ ವಾಗ್ದಾಳಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

May 8, 2025
File image

ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದೆಲ್ಲೆಡೆ ಮುನ್ನೆಚ್ಚರಿಕೆ ಕ್ರಮ: ಸಿಎಂ

May 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

May 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!