Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಸಿದ್ದರಾಮಯ್ಯ ಸರ್ಕಾರ ಎಂಪಿಎಂ ಅನ್ನು ಶಾಶ್ವತವಾಗಿ ಮುಚ್ಚಿಸಿದರು: ಬಿವೈಆರ್ ವಾಗ್ದಾಳಿ

ದೇಶದ ಅಭಿವೃದ್ಧಿಗೆ ಕೆಂದ್ರದಲ್ಲಿ ಮೋದಿ ಸರಕಾರ ಅಗತ್ಯ

April 12, 2019
in ಭದ್ರಾವತಿ
0 0
0
Share on facebookShare on TwitterWhatsapp
Read - < 1 minute

ಭದ್ರಾವತಿ: ಸಂಸದನಾಗಿ ಕಳೆದ 6 ತಿಂಗಳ ಅವದಿಯಲ್ಲಿ ವಿಐಎಸ್‌ಎಲ್ ಕಾರ್ಮಿಕರ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಕೆಲಸಮಾಡಿದ್ದೇನೆ. ಇನ್ನೂ ಮಾಡಬೇಕಾಗಿರುವ ಕೆಲಸಗಳನ್ನು ನಿರ್ವಹಿಸಲು ಈ ಬಾರಿ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬರುವುದು ಅತ್ಯಗತ್ಯವಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು.

ಜನ್ನಾಪುರ ಜಯಶ್ರೀ ಕಲ್ಯಾಣ ಮಂಟಪದಲ್ಲಿ ವಿಐಎಸ್’ಎಲ್ ನಿವೃತ್ತ ಕಾರ್ಮಿಕರ ವೇದಿಕೆ ಏರ್ಪಡಿಸಿದ್ದ ಸ್ನೇಹಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕ್ಷೇತ್ರದ ಎರಡು ಕಣ್ಣುಗಳೆಂದೆ ಬಿಂಬಿತವಾಗಿರುವ ಅವಳಿ ಕಾರ್ಖಾನೆಗಳಾದ ಎಂಪಿಎಂ ಮತ್ತು ವಿಐಎಸ್‌ಎಲ್ ಕಾರ್ಖಾನೆಗಳ ಉಳಿವಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಎಂಪಿಎಂ ಕಾರ್ಖಾನೆ ಉಳಿವಿಗೆ ಅವರ ಅಧಿಕಾರಾವಧಿಯಲ್ಲಿ ಆರ್ಥಿಕ ಚೈತನ್ಯ ತುಂಬುವ ಕೆಲಸ ಮಾಡಿದ್ದರು. ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಎಂಪಿಎಂಗೆ ಶಾಶ್ವತವಾಗಿ ಮುಚ್ಚಿಸಿ ಕಾರ್ಮಿಕರು ಕೆಲಸವಿಲ್ಲದೆ ಗುಳೇ ಹೋಗುವಂತೆ ಮಾಡಿದರು ಎಂದು ಕಿಡಿ ಕಾರಿದರು.

ತಾವು ಸಂಸದನಾಗಿ ವಿಐಎಸ್‌ಎಲ್ ಕಾರ್ಖಾನೆಯ ವಸತಿ ಗೃಹಗಳಲ್ಲಿ ವಾಸವಿರುವ ನಿವೃತ್ತ ಕಾರ್ಮಿಕರನ್ನು ಮನೆ ಖಾಲಿ ಮಾಡಿಸಲು ಕಂಪನಿ ನೋಟೀಸ್ ನೀಡಿದಾಗ ಅಲ್ಲಿನ ಅಧಿಕಾರಿಗಳೊಂದಿಗೆ ಮಾತನಾಡಿ ಆ ವಸತಿಗೃಹಗಳ ಲೀಸ್ ಅವಧಿಯನ್ನು ನವೀಕರಣ ಮಾಡಿ ಅಲ್ಲಿ ನಿವೃತ್ತ ಕಾರ್ಮಿಕರು ವಾಸ ಮುಂದುವರೆಸಲು ಅವಕಾಶ ಮಾಡಿಕೊಡುವ ಕೆಲಸವಾಗಿದೆ ಎಂದರು.

ವಿಐಎಸ್‌ಎಲ್ ಕಾರ್ಖಾನೆಯ ಉಳಿವಿಗೆ ಕೇಂದ್ರದ ಉಕ್ಕುಖಾತೆ ಸಚಿವರು ಭೇಟಿ ನೀಡಿ ಇಲ್ಲಿನ ಸ್ಥಿತಿಗತಿ ಅರಿತು ಕಾರ್ಖಾನೆಯ ಉಳಿವಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಂಡಿದ್ದಾರೆ. ಗುತ್ತಿಗೆ ಕಾರ್ಮಿಕರಿಗೆ ನಿರಂತರ ಕೆಲಸಕ್ಕಾಗಿ ಅವರ ಗುತ್ತಿಗೆ ಅವಧಿಯ ಟೆಂಡರ್ ನವೀಕರಿಸುವ ಕಾರ್ಯ ಮುಂತಾದ ಬೇಡಿಕೆ ಈಡೇರಿಕೆಗೆ ಪ್ರಯತ್ನಿಸಿ ಈಗ ಕಾರ್ಖಾನೆಯಲ್ಲಿ ಉತ್ಪಾದನೆಗೆ ಅಗತ್ಯವಾದ ಕಚ್ಛಾ ಸಾಮಗ್ರಿಗಳನ್ನು ಪೂರೈಸುವ ಕಾರ್ಯ ಆಗಿದೆ. ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಕೆಲಸ ಮಾಡಲು ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬರಬೇಕಿದ್ದು ಅದಕ್ಕಾಗಿ ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿಯಾದ ನನಗೆ ಮತನೀಡಿ ಜಯಗೋಳಿಸಿಕೊಡಿ ಎಂದರು.

ಇದೇ ಸಂದರ್ಭದಲ್ಲಿ ಕಾರ್ಖಾನೆಯ ನಿವೃತ್ತ ಕಾರ್ಮಿಕರ ವೇದಿಕೆಯ ವತಿಯಿಂದ ಕಂಪನಿ ಮನೆಗಳನ್ನು 11 ತಿಂಗಳ ಕಂಪನಿ ಮನೆಗಳನ್ನು 33 ವರ್ಷಗಳಿಗೆ ಕೊಡಿಸುವುದು, ನಿವೃತ್ತ ಕಾರ್ಮಿಕರಿಗೆ ಮೆಡಿಕ್ಲೈಮ್ ಪಾಲಿಸಿ ವಿಸ್ತರಿಸುವುದು, ಸೈಲ್ ಪೆನ್ಷನ್ ತಾರತಮ್ಯ ನೀತಿ ಸರಿಪಡಿಸುವುದು, ಇಎಸ್‌ಐ ಆಸ್ಪತ್ರೆ ಶಿವಮೊಗ್ಗ-ಭದ್ರಾವತಿ ಮಧ್ಯೆಭಾಗದಲ್ಲಿ ಸ್ಥಾಪಿಸುವುದು, ಕಾರ್ಖಾನೆಗೆ ಅಗತ್ಯ ಬಂಡವಾಳ ತೊಡಗಿಸುವುದು, ಗುತ್ತಿಗೆ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು.

ವೇದಿಕೆಯಲ್ಲಿ ಕಾರ್ಮಿಕ ಸಂಘದ ಅಧ್ಯಕ್ಷ ಜೆ.ಜಗದೀಶ್ ವೇದಿಕೆ ಸಂಚಾಲಕ ಜೆ.ಎಸ್.ನಾಗಭೂಷಣ್ ಮುಖಂಡರಾದ ಬಿ.ಜಿ.ರಾಮಲಿಂಗಯ್ಯ, ಕೆ.ಎನ್.ಬೈರಪ್ಪಗೌಡ, ಎಸ್.ಎನ್.ಬಾಲಕೃಷ್ಣ, ಎಸ್.ನರಸಿಂಹಚಾರ್, ಹಾ.ರಾಮಪ್ಪ ಮುಂತಾದವರಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: B Y RaghavendraBhadravathiBJPKannada NewsLok Sabha election 2019Malnad NewsMPMMysore Paper Millಬಿ.ವೈ. ರಾಘವೇಂದ್ರಭದ್ರಾವತಿಸಿದ್ದರಾಮಯ್ಯ
Previous Post

ಭದ್ರಾವತಿ-ದೂರದೃಷ್ಟಿಯ ಸಂಕಲ್ಪದಿಂದ ಕೂಡಿದ ಪ್ರಣಾಳಿಕೆ ಬಿಡುಗಡೆ: ಸಿದ್ರಾಮಣ್ಣ

Next Post

ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ಉಳವಿ, ನಿಸರಾಣಿ ಭಾಗದಲ್ಲಿ ಹೇಗಿದೆ ಗೊತ್ತಾ ಫೈಟ್?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ಉಳವಿ, ನಿಸರಾಣಿ ಭಾಗದಲ್ಲಿ ಹೇಗಿದೆ ಗೊತ್ತಾ ಫೈಟ್?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!