No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Thursday, August 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ಮತದಾನ ಜಾಗೃತಿಗೆ ಲಿಮ್ಕಾ ದಾಖಲೆ ಕಲಾವಿದನ ಗೋಡೆಬರಹಕ್ಕೆ ವ್ಯಾಪಕ ಪ್ರಶಂಸೆ

kalpa News by kalpa News
April 19, 2019
in ಭದ್ರಾವತಿ
0
ಭದ್ರಾವತಿ: ಮತದಾನ ಜಾಗೃತಿಗೆ ಲಿಮ್ಕಾ ದಾಖಲೆ ಕಲಾವಿದನ ಗೋಡೆಬರಹಕ್ಕೆ ವ್ಯಾಪಕ ಪ್ರಶಂಸೆ
Share on FacebookShare on TwitterShare on WhatsApp

ಭದ್ರಾವತಿ: ಶಿವಮೊಗ್ಗ ಜಿಲ್ಲೆ ಮತದಾನದಲ್ಲಿ ರಾಜ್ಯದಲ್ಲಿ ನಂ.1 ರ ಸ್ಥಾನಕ್ಕೆ ಪಡೆಯಬೇಕೆಂಬ ಸದ್ದುದ್ದೇಶದಿಂದ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಸ್ವತಃ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರು ನಾಗರಿಕರ ಮನೆಗಳಿಗೆ ತೆರಳಿ ಅರಿವು ಮೂಡಿಸುತ್ತಿದ್ದರೆ, ಮತ್ತೊಂದೆಡೆ ಸಾರ್ವಜನಿಕರಿಗೆ ಕಡ್ಡಾಯ ಮತದಾನದ ಅರಿವು ಮೂಡಿಸಲು ಜಿಪಂ ಕಾರ್ಯನಿರ್ವಹಣಾಧಿಕಾರಿ ಶಿವರಾಮೇಗೌಡ, ತಹಸೀಲ್ದಾರ್ ಸೋಮಶೇಖರ್ ಮತ್ತು ತಂಡ ಹಗಲಿರುಳು ಶ್ರಮಿಸುತ್ತಾ ಜಾಗೃತಿ ನಡೆಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ.


ಜಿಲ್ಲಾಧಿಕಾರಿಗಳು ಸೇರಿದಂತೆ ಅಧಿಕಾರಿಗಳ ತಂಡದವರ ಜಾಗೃತಿ ಒಂದೆಡೆಯಾದರೆ ನಗರದ ಕುಂಚ ಕಲಾವಿದನೋರ್ವ ಸುಮಾರು ಐದಾರು ದಿನಗಳಿಂದ ತಾಲೂಕಿನ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಗೋಡೆ ಬರಹಗಳ ಮೂಲಕ ಮತ ಜಾಗೃತಿ ಮೂಡಿಸುವ ಉದ್ದೇಶ ಹೊತ್ತಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಕಾಗದ ನಗರದ ಭದ್ರಾವತಿ ಗುರು ಎಂದೇ ಪ್ರಸಿದ್ದಿಯಾಗಿರುವ ಕುಂಚ ಕಲಾವಿದ ಜಿಲ್ಲಾಧಿಕಾರಿಗಳ ಉತ್ತಮ ಕಾರ್ಯಕ್ಕೆ ಬೆಂಬಲವಾಗಿ ತಾವು ಕೂಡ ಏನನ್ನಾದರೂ ಸಾಧನೆ ಮಾಡಲೇಬೇಕೆಂಬ ಹಂಬಲ ಹೊತ್ತು ಸ್ವಂತ ಖರ್ಚಿನಲ್ಲಿ ಅಗತ್ಯ ಬಣ್ಣ ಮತ್ತಿತರೆ ಸಾಮಾಗ್ರಿಗಳನ್ನು ಖರೀದಿಸಿದ್ದೇನೆ. ಇದಕ್ಕೆ ಕಾಗದ ನಗರದ ಅನೇಕರು ತಮಗೆ ಬೆಂಬಲಕ್ಕೆ ನೀಡಿದ್ದಾರೆ. ಅವರ ಬೆಂಬಲದಿಂದ ತಾಲೂಕಿನಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಸೌಂದರ್ಯಕ್ಕೆ ಧಕ್ಕೆಯಾಗದಂತೆ ಎಚ್ಚರ ವಹಿಸಿ ಬಸ್ ನಿಲ್ದಾಣಗಳು, ಮಾರ್ಗಸೂಚಿಗಳು, ಮತ್ತಿತರೆ ಕಟ್ಟಡಗಳ ಮೇಲೆ ಮತದಾನದ ಘೋಷಣೆಗಳನ್ನು ಗೋಡೆಬರಹಗಳ ಮತದಾರರಿಗೆ ಮತದಾನದ ಅರಿವು ಮೂಡಿಸುವ ಹಂಬಲಕ್ಕೆ ಕೈಹಾಕಿದ್ದೇನೆ ಎನ್ನುತ್ತಾರೆ.

2006 ರಲ್ಲಿ ಶಿವಮೊಗ್ಗದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ವೇಳೆ ಸುಮಾರು 400 ಅಡಿಗಳ ಉದ್ದದ ಬ್ಯಾನರ್‌ನಲ್ಲಿ ಕನ್ನಡ ನಾಡು-ನುಡಿಗೆ ಸಂಬಂಧಿಸಿದಂತೆ ಬರಹ ಚಿತ್ರಗಳನ್ನು ಪ್ರದರ್ಶಿಸಿದ್ದ ಕೀರ್ತಿ ತಮ್ಮದಾಗಿದೆ. ಅಂದು ಅತಿದೊಡ್ಡ ಬ್ಯಾನರ್ ಎಂದು ಖ್ಯಾತಿ ಪಡೆದಿತ್ತು. 2008 ರಲ್ಲಿ ಬ್ಯಾನರ್ ಲಿಮ್ಕಾ ದಾಖಲೆಗೆ ಸೇರ್ಪಡೆಗೊಂಡಿದ್ದು ವಿಶೇಷವಾಗಿತ್ತು. ಅಲ್ಲಿಂದ ಇಲ್ಲಿಯವರೆವಿಗೆ ಬಣ್ಣದ ಬದುಕಿನಲ್ಲಿ ಬದುಕು ಸಾಗಿಸುತ್ತಾ ತಮ್ಮ ಸಹೋದರ ಪ್ರವೀಣ್ ಕುಮಾರ್ ಶಿಲ್ಪ ಕಲಾವಿದ ಮತ್ತೋರ್ವ ಸುರೇಶ್ ಕುಂಚ ಕಲಾವಿದರನ್ನಾಗಿಸಿದ ತೃಪ್ತಿ ತಮಗಿದೆ.

ಕಲೆಯನ್ನು ಆರಾಧಿಸುತ್ತಾ ಮತ್ತೊಮ್ಮೆ ಏನನ್ನಾದರೂ ಸಾಧಿಸಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶ ಹೊತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಮತದಾರರಿಗೆ ಅರಿವು ಮೂಡಿಸುವ ಸಲುವಾಗಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಮತದಾನದ ಅರಿವು ಮೂಡಿಸಲು ಗೋಡೆಬರಹಗಳ ಮೇಲೆ ಮತದಾನ ಪವಿತ್ರ ಕಾರ್ಯ, ಮತದಾನ ಮಾಡುವವರೇ ಮಹಾಶೂರ, ಮತದಾನ ನಮ್ಮ ಹಕ್ಕು, ಕಡ್ಡಾಯವಾಗಿ ಮತದಾನ ಮಾಡಿ, ಶಿವಮೊಗ್ಗ ಲೋಕಸಭಾ ಚುನಾವಣೆ-2019 ಪ್ರತಿಯೊಬ್ಬರ ಒಂದು ಮತದಾನವು ಒಂದು ದೊಡ್ಡ ಪ್ರಜಾಶಕ್ತಿ, 23-4-2019 ತಪ್ಪದೆ ಮತದಾನ ಮಾಡಿರಿ ಎಂಬಿತ್ಯಾದಿ ಘೋಷಣೆಗಳನ್ನು ಬರೆದು ಅರಿವು ಮೂಡಿಸುತ್ತಿರುವುದಾಗಿ ಪತ್ರಿಕೆಗೆ ತಿಳಿಸಿದ್ದಾರೆ. ಇವರ ಸಾಧನೆ ಮತ್ತಷ್ಟು ಮೇರು ಪರ್ವತಕ್ಕೆ ಏರಲಿ ಎಂಬುದು ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದ ಆಶಯವಾಗಿದೆ.

(ವಿಶೇಷ ವರದಿ: ಆರ್.ವಿ. ಕೃಷ್ಣ, ಪ್ರತಿನಿಧಿ, ಭದ್ರಾವತಿ)

Tags: ArtistBhadravathiKannada NewsLimca recordsLok Sabha election 2019Malnad NewsPaint ArtistShivamoggaShivamogga DC DayanandVoters AwarenessWall Paintingಭದ್ರಾವತಿಮತದಾನಮತದಾನ ಜಾಗೃತಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ಸಿರಿಗೆರೆ, ಹಾರನಹಳ್ಳಿ ಗ್ರಾಮಾಂತರದಲ್ಲಿ ಮತದಾನದ ಒಲವು

Next Post

ಮೋದಿಗೆ ದೈವತ್ವ ನಿಶ್ಚಿತ ಎಂಬ ಅಮ್ಮಣ್ಣಾಯರ ವಿಮರ್ಷೆ ಸತ್ಯ: ಸಮ್ಮೋಹಿನಿ ತಜ್ಞ ವೇಣುಗೋಪಾಲ್

kalpa News

kalpa News

Next Post
ಮೋದಿಗೆ ದೈವತ್ವ ನಿಶ್ಚಿತ ಎಂಬ ಅಮ್ಮಣ್ಣಾಯರ ವಿಮರ್ಷೆ ಸತ್ಯ: ಸಮ್ಮೋಹಿನಿ ತಜ್ಞ ವೇಣುಗೋಪಾಲ್

ಮೋದಿಗೆ ದೈವತ್ವ ನಿಶ್ಚಿತ ಎಂಬ ಅಮ್ಮಣ್ಣಾಯರ ವಿಮರ್ಷೆ ಸತ್ಯ: ಸಮ್ಮೋಹಿನಿ ತಜ್ಞ ವೇಣುಗೋಪಾಲ್

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL