Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ತಮ್ಮ ಹಕ್ಕು ಚಲಾಯಿಸಿ, ಮಾತನಾಡಿದ ಪ್ರಧಾನಿ ಮೋದಿ ನುಡಿಗಳನ್ನು ಕೇಳಿದರೆ ಮೈ ಜುಮ್ಮೆನ್ನುತ್ತದೆ

April 23, 2019
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ಅಹ್ಮದಾಬಾದ್: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ದೇಶದ ಮೂರನೆಯ ಹಂತದ ಮತದಾನ ನಡೆಯುತ್ತಿದ್ದು, ಗುಜರಾತ್’ನಲ್ಲಿ ಮತ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಹಕ್ಕು ಚಲಾಯಿಸಿದ್ದಾರೆ.

Voted!

It feels great to be taking part in our democratic process. pic.twitter.com/b3g8CT7t7A

— Chowkidar Narendra Modi (@narendramodi) April 23, 2019

ಗಾಂಧಿನಗರದ ನಿವಾಸದಲ್ಲಿರುವ ತಮ್ಮ ತಾಯಿ ಹೀರಾಬೆನ್ ಮೋದಿ ಅವರನ್ನು ಭೇಟಿಯಾಗಿ ಆರ್ಶೀವಾದ ಪಡೆದ ಮೋದಿ, ರಾನಿಪ್’ಗೆ ಆಗಮಿಸಿದ ನಿಶಾನ್ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.

PM Narendra Modi casts his vote at a polling booth in Ranip,Ahmedabad #Gujarat #LokSabhaElections2019 pic.twitter.com/qOfJW7uRZC

— ANI (@ANI) April 23, 2019

ಭಾರೀ ಭದ್ರತೆಯೊಂದಿಗೆ ರಾನಿಪ್ ಮತಗಟ್ಟೆಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ನೋಡಲು ಸಾವಿರಾರು ಜನರ ಜಮಾಯಿಸಿದ್ದರು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮತಗಟ್ಟೆಯ ಬಳಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದರು. ಈ ವೇಳೆ ಅಮಿತ್ ಶಾ ಅವರ ಮೊಮ್ಮಗಳನ್ನು ಪ್ರಧಾನಿ ನರೇಂದ್ರ ಮೋದಿ ಮುದ್ದಾಡಿದರು.

Gujarat: Prime Minister Narendra Modi arrives to cast his vote at polling booth in Nishan Higher Secondary School in Ranip, Ahmedabad; BJP President Amit Shah also present pic.twitter.com/wu3Y5EopRF

— ANI (@ANI) April 23, 2019

ಸಾವಿರಾರು ಅಭಿಮಾನಿಗಳಿಂದ ಮೋದಿಮೋದಿ ಎಂಬ ಜೈಕಾರ ಮೊಳಗುತ್ತಿತ್ತು.

Sharing some more glimpses from Ahmedabad, where I voted. pic.twitter.com/AkBFKfiqHN

— Chowkidar Narendra Modi (@narendramodi) April 23, 2019

ಮತ ಚಲಾವಣೆಯ ನಂತರ ಮಾತನಾಡಿದ ಮೋದಿ, ಉಗ್ರರ ಅಸ್ತ್ರ ಐಇಡಿ, ಮೋಟರ್ ಐಡಿ ಪ್ರಜಾಪ್ರಜಾಪ್ರಭುತ್ವದ ಶಸ್ತ್ರವಾಗಿದೆ. ಐಇಡಿಯಿಂದ ಮತದಾನದ ಗುರುತಿನ ಚೀಟಿ ಪ್ರಬಲವಾದದ್ದು, ಆದ್ದರಿಂದ ವೋಟರ್ ಐಡಿಯ ಪ್ರಬಲತೆ ಬಗ್ಗೆ ಅರ್ಥಮಾಡಿಕೊಳ್ಳಬೇಕಾಗಿದೆ ಎಂದರು.

#WATCH PM Narendra Modi after casting his vote in Ahmedabad says, " The weapon of terrorism is IED, the strength of democracy is voter ID." #LokSabhaElections2019 pic.twitter.com/X0LBPI5qcu

— ANI (@ANI) April 23, 2019

ನನ್ನ ತವರು ರಾಜ್ಯದಲ್ಲಿ ನನಗೂ ಮತದಾನ ಮಾಡುವ ಸೌಭಾಗ್ಯ ದೊರಕಿದೆ. ಮತದಾನ ಪ್ರಜಾಪ್ರಭುತ್ವದ ಪಾಲುದಾರರನಾಗಿದ್ದೇನೆ, ಪ್ರಜಾಪ್ರಭುತ್ವದ ಹಬ್ಬದಲ್ಲಿ ಉತ್ಸಾಹ, ಹೊಸ ಆಶಯದೊಂದಿಗೆ ಮತದಾನ ಮಾಡಿ ಎಂದು ಜನತೆಗೆ ಮೋದಿ ಕರೆ ನೀಡಿದರು.

ಕುಂಭ ಮೇಳದಲ್ಲಿ ಸ್ನಾನ ಮಾಡಿ ಪವಿತ್ರವಾಗುವ ಅನುಭವದಂತೆ, ಲೋಕತಂತ್ರದ ಪವಿತ್ರ ಕಾರ್ಯ ಮತದಾನ ಮಾಡಿದ ಬಳಿಕ ಆಗಿದೆ ಎಂದ ಅವರು, ಲೋಕತಂತ್ರದ ಮಹಾನ್ ಉತ್ಸವದಲ್ಲಿ ನನಗೆ ಭಾಗಿಯಾಗಲು ಅವಕಾಶ ದೊರಕಿದೆ. ಎಲ್ಲಾ ಮತದಾರರು ವಿವೇಕ ಹೊಂದಿದವರು. ಹಾಲನ್ನು ಹಾಲಾಗಿ, ನೀರನ್ನು ನೀರಾಗಿ ನೋಡುವ ವಿವೇಚನೆ ಉಳ್ಳವರು ಎಂದರು.

Tags: AhmedabadDemocracygujaratKannada NewsLok Sabha election 2019PM Narendra Modiಗುಜರಾತ್‌ಪ್ರಧಾನಿ ನರೇಂದ್ರ ಮೋದಿಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಮತದಾನಲೋಕಸಭಾ ಚುನಾವಣೆ-2019
Previous Post

ಶಿಕಾರಿಪುರದಲ್ಲಿ ಯಡಿಯೂರಪ್ಪ, ರಾಘವೇಂದ್ರ, ವಿಜಯೇಂದ್ರ ಮತದಾನ

Next Post

ಭೂತಾನ್’ನಿಂದ ಆಗಮಿಸಿ ಮತ ಚಲಾಯಿಸಿ, ದೇಶಕ್ಕೇ ಮಾದರಿಯಾದ ಕೊಪ್ಪಳ ಯುವತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Photo Courtesy: Suvarna News

ಭೂತಾನ್’ನಿಂದ ಆಗಮಿಸಿ ಮತ ಚಲಾಯಿಸಿ, ದೇಶಕ್ಕೇ ಮಾದರಿಯಾದ ಕೊಪ್ಪಳ ಯುವತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!