Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಭದ್ರಾವತಿ: ಸರಕಾರಿ ನೌಕರರ ಚುನಾವಣೆ ಎನ್. ಕೃಷ್ಣಪ್ಪ ಬಣ ಮೇಲುಗೈ

19 ಅವಿರೋಧ, 13 ಗೆಲುವು

June 15, 2019
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - < 1 minute

ಭದ್ರಾವತಿ: ರಾಜ್ಯ ಸರಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆ ಹಳೇ ನಗರದ ಸಂಚಿಯ ಹೊನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ನಡೆದು ಗುರುವಾರ ಫಲಿತಾಂಶ ಪ್ರಕಟಗೊಂಡಿದೆ. ಸಂಘದ ಹಾಲಿ ಅಧ್ಯಕ್ಷರಾಗಿದ್ದ ಎನ್. ಕೃಷ್ಣಪ್ಪ ಅವರ ಬಣವೇ ಮತ್ತೊಮ್ಮೆ ಮೇಲುಗೈ ಸಾಧಿಸಿದೆ.

ಸರಕಾರದ ನಾನಾ ಇಲಾಖೆಗಳಿಂದ ಒಟ್ಟು 32 ಸ್ಥಾನಗಳಿಗೆ ಚುನಾವಣೆ ನಡೆದು 19 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯಿತು. ಉಳಿದ 13 ಸ್ಥಾನಗಳಿಗೆ ಚುನಾವಣೆ ನಡೆಸಲಾಗಿ ಕಂದಾಯ ಇಲಾಖೆಯಿಂದ 2 ಸ್ಥಾನಗಳಿಗೆ ಸಿ. ಮಂಜಾನಾಯ್ಕ ಮತ್ತು ಪಿ. ಪ್ರೇಮ್‍’ಕುಮಾರ್, ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಿಂದ 3 ಸ್ಥಾನಕ್ಕೆ ಎಂ.ಎಸ್. ಬಸವರಾಜ್, ಎಸ್.ಕೆ. ಮೋಹನ್, ಎ. ರಂಗನಾಥ್ ಗೆಲುವು ಸಾಧಿಸಿದರೆ, ಪ್ರೌಢಶಾಲೆಗಳಿಂದ 1 ಸ್ಥಾನಕ್ಕೆ ಬಿ.ಸಿದ್ದಬಸಪ್ಪ, ಕಿರಿಯ ಮತ್ತು ಪದವಿ ಕಾಲೇಜುಗಳಿಂದ 1 ಸ್ಥಾನಕ್ಕೆ ಎ.ಕೆ. ಚಂದ್ರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇಎಸ್‍ಐ ಆಸ್ಪತ್ರೆ ಹಾಗೂ ಆಯುಷ್ ಇಲಾಖೆಯಿಂದ 4 ಸ್ಥಾನಗಳಿಗೆ ನೀಲೇಶ್‍ರಾಜ್, ಕೆ. ಶ್ರೀಕಾಂತ್, ಎಚ್.ಎಂ. ನಾಗರಾಜಪ್ಪ, ಪಿ.ಕೃಷ್ಣ, ಕೈಗಾರಿಕಾ ತರಬೇತಿ ಸಂಸ್ಥೆಯಿಂದ 1 ಸ್ಥಾನಕ್ಕೆ ಎಂ. ಪುಟ್ಟಲಿಂಗಮೂರ್ತಿ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಇಲಾಖೆಯಿಂದ 1 ಸ್ಥಾನಕ್ಕೆ ಆರ್.ಅಶೋಕ್ ರಾವ್ ಗೆಲುವು ಸಾಧಿಸಿದ್ದಾರೆ.

ಅವಿರೋಧ ಆಯ್ಕೆ
ಕೃಷಿ ಇಲಾಖೆಯ ಕೆ.ವಿ ಕೃಷ್ಣಮೂರ್ತಿ, ಪಶುಸಂಗೋಪನೆ ಇಲಾಖೆಯ ಡಿ.ಎಸ್ ರಾಜಪ್ಪ, ವಾಣಿಜ್ಯ, ತೆರಿಗೆ ಮತ್ತು ಮೀನುಗಾರಿಕೆ ಇಲಾಖೆಯ ಎಸ್.ವಿ.ಎಂ ಸ್ವಾಮಿ, ಸಾಂಖ್ಯಿಕ ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಸಂಜಯ ಬಾಗೇವಾಡಿ, ಸಮಾಜ ಕಲ್ಯಾಣ ಇಲಾಖೆಯ ಎನ್. ಕೃಷ್ಣಪ್ಪ, ಅರಣ್ಯ ಇಲಾಖೆಯ ಬಿ.ಆರ್. ದಿನೇಶ್ ಕುಮಾರ್ ಅಬಕಾರಿ ಮತ್ತು ಕಾರ್ಮಿಕ ಇಲಾಖೆಗೆ ಎಂ.ಡಿ. ಮಲ್ಲಿಕಾರ್ಜುನ, ಕೈಗಾರಿಕೆ, ವಾಣಿಜ್ಯ ಇಲಾಖೆ ಮತ್ತು ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ರಾಜ್‍ಕುಮಾರ್, ಎಪಿಎಂಸಿ ಮಾರುಕಟ್ಟೆಯ ಆರ್. ಜನಾರ್ಧನ, ನ್ಯಾಯಾಂಗ ಇಲಾಖೆಯ ವಿಕ್ರಾಂತ ಬಿ ಕೋಲೂರ, ತಾಲೂಕು ಪಂಚಾಯಿತಿಯ ಎಸ್. ಪ್ರಕಾಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಾಗರತ್ನ, ಸಹಕಾರ ಮತ್ತು ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ಇಲಾಖೆಯ ಡಿ. ಉಮೇಶ್, ತಾಂತ್ರಿಕ ಶಿಕ್ಷಣ ಇಲಾಖೆಯ ಎ.ಜೆ. ರಂಗನಾಥ ಪ್ರಸಾದ್, ಕಂದಾಯ ವ್ಯವಸ್ಥೆ, ಭೂ ದಾಖಲೆಗಳು ಮತ್ತು ನೋಂದಣಿ ಮುದ್ರಾಂಕ ಇಲಾಖೆಗೆ ಎಸ್. ಸುಬ್ರಮಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸತತ ಹ್ಯಾಟ್ರಿಕ್ ಗೆಲುವು ಕಂಡವರು
ಸಮಾಜ ಕಲ್ಯಾಣ ಇಲಾಖೆಯ ಎನ್. ಕೃಷ್ಣಪ್ಪ ಅವರು ಸತತ ನಾಲ್ಕನೆ ಬಾರಿಗೆ ಗೆಲುವು ಸಾಧಿಸಿ, ಮೂರು ಭಾರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಸ್ಥಾನಕ್ಕೆ ಸ್ಪರ್ಧಿಸಿ ಗೆಲುವು ಸಾಧಿಸಿರುವ ಎಂ.ಎಸ್. ಬಸವರಾಜ್ ಹಾಗು ಎಸ್.ಕೆ. ಮೋಹನ್, ತಾಂತ್ರಿಕ ಶಿಕ್ಷಣ ಇಲಾಖೆಯ ಎ.ಜೆ. ರಂಗನಾಥ ಪ್ರಸಾದ್ ಸತತ 3ನೇ ಬಾರಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.

ಚುನಾವಣಾಧಿಕಾರಿಯಾಗಿ ನಿವೃತ್ತ ಉಪ ತಹಸೀಲ್ದಾರ್ ಮೈಲಾರಪ್ಪ ಹಾಗು ಶಂಕರ್ ಜೋಯಿಸ್ ಉಪ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದರು. ಅಧ್ಯಕ್ಷ, ಖಜಾಂಚಿ ಹಾಗು ರಾಜ್ಯ ಸಮಿತಿಗಳಿಗೆ ಜೂ: 17 ರಿಂದ ಜೂ: 20 ರವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ. ಜೂ: 27 ರಂದು ಚುನಾವಣೆ ನಡೆಯಲಿದೆ.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiKannada NewsMalnad NewsState Government Employees Associationಭದ್ರಾವತಿರಾಜ್ಯ ಸರಕಾರಿ ನೌಕರರ ಸಂಘ
Previous Post

ಭದ್ರಾವತಿ-ಬಾಲ ಕಾರ್ಮಿಕರಿಗೆ ಪ್ರೋತ್ಸಾಹಿಸುವವರಿಗೆ ಕಠಿಣ ಕಾನೂನು ಕ್ರಮ: ನ್ಯಾ.ಪ್ರಭಾಕರ ರಾವ್

Next Post

ಭದ್ರಾವತಿ: ವಿಐಎಸ್‍ಎಲ್ ಕಾರ್ಖಾನೆ ಖಾಸಗೀಕರಣ/ಮಾರಾಟ ಸಂಪೂರ್ಣಕ್ಕೆ ವಿರೋಧ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ: ವಿಐಎಸ್‍ಎಲ್ ಕಾರ್ಖಾನೆ ಖಾಸಗೀಕರಣ/ಮಾರಾಟ ಸಂಪೂರ್ಣಕ್ಕೆ ವಿರೋಧ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!