Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಕುಟುಂಬದ ಮಹತ್ವ: ಪ್ರಾಣಿಯಾಗಿರುತ್ತಿದ್ದರೆ ಈ ಬಂಧವೇ ಇರುತ್ತಿರಲಿಲ್ಲ

June 18, 2019
in Small Bytes, Special Articles
0 0
0
Image Courtesy: Internet

Image Courtesy: Internet

Share on facebookShare on TwitterWhatsapp
Read - 3 minutes

ಅಪ್ಪ ಬುದ್ದಿ ಹೇಳಿದರೆಂದು ನೀ ಕೋಪಿಸಿಕೊಳ್ಳಬೇಡ, ಎಷ್ಟೋ ಜನಕ್ಕೆ ಅಪ್ಪನೇ ಇರುವುದಿಲ್ಲ.
ಅಮ್ಮ ಬೈದಳೆಂದು ನೀ ಸಿಟ್ಟಾಗಬೇಡ, ಎಷ್ಟೋ ಜನಕ್ಕೆ ತಾಯಿಯೇ ಇರುವುದಿಲ್ಲ.
ಅಣ್ಣ ಅಕ್ಕ ಹೊಡೆದರೆಂದು ನೀ ಮುನಿಯಬೇಡ, ಎಷ್ಟೋ ಜನಕ್ಕೆ ಅಕ್ಕ ಅಣ್ಣಂದಿರೇ ಇರುವುದಿಲ್ಲ.
ಅಪ್ಪ ಕೇಳಿದ್ದೆಲ್ಲ ತಂದುಕೊಡಲಿಲ್ಲ ಎಂದು ನೀ ಬೇಸರಿಸಬೇಡ, ಎಷ್ಟೋ ಮಕ್ಕಳ ಅಪ್ಪ ಬಾರು ಬಿಟ್ಟು ಮನೆಗೇ ಬರುವುದಿಲ್ಲ.
ಅಮ್ಮ ಮಾಡಿದ ತಿಂಡಿ ಚೆನ್ನಾಗಿಲ್ಲ ಎಂದು ನೀ ಮೂಗು ಮುರಿಯಬೇಡ, ಎಷ್ಟೋ ಜನರ ಮನೆಯಲ್ಲಿ ಬೆಳಗ್ಗೆ ತಂಗಳನ್ನಕ್ಕೂ ಗತಿ ಇರುವುದಿಲ್ಲ.
ಗುರು ಹಿರಿಯರು ತಿದ್ದಿ ತೀಡುತ್ತಾರೆಂದು ನೀ ಹಳಿಯಬೇಡ, ಎಷ್ಟೋ ಜನರಿಗೆ ಶಾಲೆಗೆ ಹೋಗುವ ಭಾಗ್ಯವೇ ಇರುವುದಿಲ್ಲ.

ಕಲ್ಪ ನ್ಯೂಸ್ ಆತ್ಮೀಯರ ಕುಟುಂಬ: ಪಾರ್ಶ್ವನಾಥ ಪಂಚಮಿ ಮಾರೂರೂ ದೀಪಾಶ್ರೀ ಪ್ರಥಮ್ ಮಾರೂರು

ಜನರು ನಿನ್ನ ನಡೆ – ನುಡಿ, ಉಡುಗೆ – ತೊಡುಗೆಗಳನ್ನು ಸದಾ ಕಾಲ ಹದ್ದಿನ ಕಣ್ಣಿಟ್ಟು ಗಮನಿಸಿ ಮಾತನಾಡಿಕೊಳ್ಳುತ್ತಾರೆಂದು ಸಮಾಜವನ್ನು ದ್ವೇಷಿಸಬೇಡ, ಯಾಕೆಂದರೆ ನಗರಗಳಲ್ಲಿ ನೀನು ಕುಡಿದು ತೂರಾಡುತ್ತಾ ಸಭ್ಯತೆಯ ಎಲ್ಲೆ ಮೀರಿ ಬೆತ್ತಲಾಗಿ ಚರಂಡಿಯಲ್ಲಿ ಬಿದ್ದರೂ ಯಾರೂ ನಿನ್ನ ಕಡೆ ಕಣ್ಣು ಹಾಯಿಸುವುದೂ ಇಲ್ಲ.

ಕಲ್ಪ ನ್ಯೂಸ್ ಆತ್ಮೀಯರ ಕುಟುಂಬ: ರೊಹೀಣಿ ಸನ್ನಿಲ್ ಕೃತಿ R ಸನ್ನಿಲ್ ರೂಪೇಶ್ ಸನ್ನಿಲ್

ಎಲ್ಲಿಗೆ ಹೋದೆ? ಯಾಕೆ ಹೋದೆ? ಇಷ್ಟೇಕೆ ತಡ? ಇಷ್ಟೇಕೆ ಬೇಗ? ಅದು ಏನು? ಇದು ಯಾಕೆ? ಅವರು ಯಾರು? ಇದು ಬೇಕಾ? ಅಂತ ಎಲ್ಲವನ್ನೂ ಪ್ರಶ್ನಿಸುತ್ತಾರೆಂದು ಸಿಡುಕಬೇಡ, ಎಷ್ಟೋ ಜನರಿಗೆ ನಮ್ಮವರು – ತಮ್ಮವರು, ಹಿಂದು ಮುಂದು, ಬಂಧು – ಬಾಂಧವರು, ಹೇಳುವವರು – ಕೇಳುವವರೇ ಇರುವುದಿಲ್ಲ!

ಕಲ್ಪ ನ್ಯೂಸ್ ಆತ್ಮೀಯರ ಕುಟುಂಬ: ಕ್ಷೌನಿಷರೈ ಕ್ಷಿತಿರೈ ಜಯಭಾರತಿ ರೈ ಕಿಶೋರ್ ರೈ

ಇತ್ತ ನೋಡು,

ಭಗವಂತ ನಿನಗೆ ಕೊಟ್ಟ ಭಾಗ್ಯ, ಅಪ್ಪ ಅಮ್ಮ ಅಣ್ಣ, ತಮ್ಮ, ಅಕ್ಕ, ತಂಗಿ ಕುಟುಂಬ, ನೆಂಟರಿಷ್ಟರು, ಗುರು ಹಿರಿಯರು ಮತ್ತು ಸಮಾಜವೆಂಬ ಬಂಧನ. ನಿನ್ನ ರಕ್ಷೆಗೆಂದು ಭಗವಂತನೇ ಕಟ್ಟಿದ ರಕ್ಷಾ ಬಂಧನ! ಒಂದು ವೇಳೆ ನೀ ಪ್ರಾಣಿಯಾಗಿ ಹುಟ್ಟಿದ್ದಿದ್ದರೆ ಈ ಬಂಧನಗಳ್ಯಾವುದೂ ನಿನಗೆ ಇರುತ್ತಲೇ ಇರಲಿಲ್ಲ.

ಕಲ್ಪ ನ್ಯೂಸ್ ಆತ್ಮೀಯರ ಕುಟುಂಬ: ತಂದೆ : ದಿವಾಕರ್ ದಾಸ್ , ತಾಯಿ : ಜಯಂತಿ ದಾಸ್, ತಂಗಿ : ಶ್ರುಜನ ದಾಸ್, ತಮ್ಮ : ಕಾರ್ತಿಕ್ ದಾಸ್, : ಶ್ರುತಿ ದಾಸ್

ಮಾನವ ಜನ್ಮ ದೊಡ್ಡದು ಅದನ್ನು ಹಾಳು ಮಾಡಿಕೊಳ್ಳದಿರಿ ಹುಚ್ಚಪ್ಪಗಳಿರಾ! ಅನ್ನುವ ದಾಸವಾಣಿ ನಿನಗೆ ಅರ್ಥವೂ ಆಗುತ್ತಿರಲಿಲ್ಲ. ಉಳಿಯ ಪೆಟ್ಟು ಬೀಳದಿದ್ದರೆ ಶಿಲೆಯೊಂದು ಮೂರ್ತಿಯಾಗಲು ಸಾಧ್ಯವೇ? ಹಿರಿಯರ ಬುದ್ಧಿವಾದ ಕೇಳದೇ ಪರಿಪೂರ್ಣ ವ್ಯಕ್ತಿತ್ವ ಪಡೆದ ಜನರು ಈ ಜಗದಲ್ಲಿರುವರೇ?

ಕಲ್ಪ ನ್ಯೂಸ್ ಆತ್ಮೀಯರ ಕುಟುಂಬ: ದಯಾನಂದ ರೈ, ಶಶಿಕಲಾ, ಡಿ. ರೈ ದೀಕ್ಷಾ ಡಿ ರೈ

ನೀನು ದ್ವೇಷಿಸಬೇಕಾಗಿದ್ದು ವಯೋಸಹಜ ಅಹಂಕಾರ, ಜಂಭ, ಮದ, ದೌರ್ಬಲ್ಯ, ಆಕರ್ಷಣೆ, ಚಿತ್ತ ಚಂಚಲತೆ, ಸ್ವಾರ್ಥಗಳನ್ನೇ ಹೊರತು, ಅವುಗಳಿಗೆ ಬಲಿಯಾಗದಂತೆ ಸದಾ ಕಾಲ ನಿನ್ನನ್ನು ರಕ್ಷಿಸುವ ಅಪ್ಪ, ಅಮ್ಮ, ಅಣ್ಣ, ತಮ್ಮ,ಅಕ್ಕ, ತಂಗಿ, ಗುರು – ಹಿರಿಯರು, ನೆಂಟರಿಷ್ಟರು ಮತ್ತು ಸಮಾಜವನ್ನಲ್ಲ.

ಕಲ್ಪ ನ್ಯೂಸ್ ಆತ್ಮೀಯರ ಕುಟುಂಬ: ಪುಪ್ಪಲತಾ ವಸಂತ ಅನ್ವಿತ ತನ್ವಿತ

ಚಿಂತಿಸು, ಭಾವಿಸು, ಯೋಚಿಸು, ಪರಿಪೂರ್ಣವಾಗಲು ಭಗವಂತ ನಿನಗೆ ಕೊಟ್ಟ ಅವಕಾಶಕ್ಕಾಗಿ ಅವನಿಗೆ ವಂದಿಸು! ಬರುವ ಜನ್ಮದಲ್ಲೂ ಪ್ರತಿ ಜನ್ಮದಲ್ಲೂ ಮತ್ತೆ ಮತ್ತೆ ಇಲ್ಲೇ ಹುಟ್ಟುವಂತಾ ವರವನ್ನು ಪ್ರಾರ್ಥಿಸು!

ಕಲ್ಪ ನ್ಯೂಸ್ ಆತ್ಮೀಯರ ಕುಟುಂಬ: ಸತೀಶ ಶೆಟ್ಟಿ ಕೊಂಡಾಣ ಭಾರತಿ ಶೆಟ್ಟಿ ಆತೀಷ್ ಶೆಟ್ಟಿ ಆವೀಷ್ ಶೆಟ್ಟಿ

(ನನ್ನ ಜೀವನ – ನನ್ನಿಷ್ಟ ಎನ್ನುವ ಮನೆಹಾಳು ಸಿದ್ಧಾಂತದ ಬೆನ್ನು ಬಿದ್ದ ಎಲ್ಲ ಹದಿಹರಯದ ಯುವಕ ಯುವತಿಯರಿಗೆ ಸಮರ್ಪಣೆ.)

ಲೇಖನ ಸಂಗ್ರಹ ಮತ್ತು ಚಿತ್ರಕೃಪೆ: ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ

Tags: AnimalDaughterFamilyFatherKannada ArticleMotherSonSpecial Articleಕುಟುಂಬಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ
Previous Post

ಹೆಸರಿನಷ್ಟೇ ಚಂದ ತುಳುನಾಡ ಪೊರ್ಲು ಸೇವಾ ಟ್ರಸ್ಟ್‌’ನ ಸೇವಾ ಕಾರ್ಯ

Next Post

ಯುಪಿಎಸ್’ಸಿ: ಎನ್’ಡಿಎ-ಎನ್’ಎ ಪರೀಕ್ಷಾ ಫಲಿತಾಂಶ ಪ್ರಕಟ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಯುಪಿಎಸ್’ಸಿ: ಎನ್’ಡಿಎ-ಎನ್’ಎ ಪರೀಕ್ಷಾ ಫಲಿತಾಂಶ ಪ್ರಕಟ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!