Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ತೀರ್ಥಹಳ್ಳಿ

ಕಷ್ಟ ಕಾರ್ಪಣ್ಯಗಳ ನಿವಾರಣೆಗೆ ತೀರ್ಥಹಳ್ಳಿಯ ನಾಗಯಕ್ಷೆ ದೇಗುಲಕ್ಕೊಮ್ಮೆ ಭೇಟಿ ನೀಡಿ

June 19, 2019
in ತೀರ್ಥಹಳ್ಳಿ
0 0
0
Share on facebookShare on TwitterWhatsapp
Read - < 1 minute

ತೀರ್ಥಹಳ್ಳಿ: ಮಲೆನಾಡಿನ ಹಸಿರನ್ನು ಹಾಸಿ ಹೊದ್ದುಕೊಂಡಿರುವ ತೀರ್ಥಹಳ್ಳಿ ತಾಲೂಕು ಧಾರ್ಮಿಕವಾಗಿಯೂ ಸಹ ಐತಿಹ್ಯವನ್ನು ಹೊಂದಿರುವ ಸ್ಥಳ. ಇಂತಹ ಪ್ರದೇಶದಲ್ಲಿ ನೆಲೆಸಿರುವ ಶ್ರೀ ನಾಗಯಕ್ಷೆ ದೇವಿ ಭಕ್ತರ ಕಷ್ಟ ಕಾರ್ಪಣ್ಯಗಳನ್ನು ಕಳೆದು ಉದ್ದರಿಸುವ ತಾಯಿಯಾಗಿ ನಿಂತಿದ್ದಾಳೆ.

ಹೌದು… ತೀರ್ಥಹಳ್ಳಿ ತಾಲೂಕಿನ ಸಿಂಗನ ಬಿದರೆ ಅಂಚೆ ವ್ಯಾಪ್ತಿಯ ಹೇಗಲತಿ ಗ್ರಾಮದಲ್ಲಿ ಶ್ರೀ ನಾಗಯಕ್ಷೆ ದೇವಾಲಯವಿದೆ. ಇಲ್ಲಿರುವ ನಾಗಯಕ್ಷೆ ದೇವಿಯು ಕಲ್ಪನ ಅಮ್ಮನವರ ಮೂಲಕ ಪ್ರತಿ ಹುಣ್ಣಿಮೆಯಂದು ಜನರ ಕಷ್ಟ ಕಾರ್ಪಣ್ಯಗಳನ್ನು ಕಳೆದು, ಸಮಸ್ಯೆಗಳಿಗೆ ಪರಿಹಾರ ಹಾಗೂ ಪ್ರಸಾದ ನೀಡುತ್ತಾ ಬಂದಿದ್ದಾರೆ.

ವಿಶೇಷತೆ:
ಶ್ರೀ ನಾಗಯಕ್ಷೆ ದೇವಸ್ಥಾನ, ಹೇಗಲತ್ತಿ ಇತಿಹಾಸ ಕಾಲಗಳಿಂದಲೂ ನಾಗಾರಾಧನೆಗೆ ಪ್ರಸಿದ್ಧಿಯಾಗಿದ್ದು, ವಾಸುಕೀ ಸನ್ನಿಹಿತ ಶ್ರೀನಾಗ ಯಕ್ಷೆ ದೇವರು ಭಕ್ತಾದಿಗಳ ಕಾಮನೆಗಳ ಪ್ರದಾಯಕನಾಗಿ, ಈ ಕ್ಷೇತ್ರದ ಅಧಿದೇವತೆಯಾಗಿ ನೆಲೆಸಿರುತ್ತಾನೆ. ಈ ಕ್ಷೇತ್ರವನ್ನು ಗುಪ್ತ ಕ್ಷೇತ್ರವೆಂಬುವುದಾಗಿಯೂ ಕರೆಯುತ್ತಾರೆ.


ಮೃತ್ತಿಕಾ ಅರಿಶಿಣ ತೀರ್ಥ ಪ್ರಸಾದ ಇಲ್ಲಿನ ಶ್ರೇಷ್ಠ ಪ್ರಸಾದವಾಗಿದೆ. ಪವಿತ್ರ ಅಭಿಷೇಕ ತೀರ್ಥ ಸ್ನಾನದಿಂದ ಭಯಾನಕ ರೋಗಗಳೂ, ಚರ್ಮ ವ್ಯಾಧಿಗಳೂ ಶಮನವಾಗುವುದೆಂಬುದು ಭಕ್ತರ ಅಪಾರ ನಂಬಿಕೆ. ಶ್ರೀ ಕ್ಷೇತ್ರದಲ್ಲಿ ಭಕ್ತಾದಿಗಳಿಗೆ ವಿಶೇಷ ದಿನದಂದು ಅನ್ನ ಸಂತರ್ಪಣೆ ನಡೆಯುತ್ತಿದೆ.

ಸರ್ಪದೋಷದಿಂದ ಬರುವಂತಹ ಸಂತಾನ ಹೀನತೆ, ಚರ್ಮ ವ್ಯಾಧಿ, ದೃಷ್ಠಿ ಮಾಂಧ್ಯತೆ, ಭೂಮಿ ದೋಷ ಮೊದಲಾದ ಜ್ವಲಂತ ಸಮಸ್ಯೆಗಳಿಗೆ ಪರಿಹಾರವಾಗಿ ಸರ್ಪಸಂಸ್ಕಾರ, ನಾಗಪ್ರತಿಷ್ಠೆ, ಅಶ್ಲೇಷ ಬಲಿ, ಇತ್ಯಾದಿ ಪ್ರಮುಖ ಹರಕೆ ಸೇವೆಗಳನ್ನು ಭಕ್ತರು ಇಲ್ಲಿ ನಡೆಸಿ ಕೃತಾರ್ಥರಾಗುತ್ತಾರೆ.

ಹಿನ್ನೆಲೆ:
ಶ್ರೀ ಶಾರದಮ್ಮನವರು ಹೇಗಲತ್ತಿ ಊರಿನಲ್ಲಿ ನೆಲೆಸಿದ ಸಮಯವದು. ಸುಮಾರು 45 ವರ್ಷಗಳ ಹಿಂದೆ ಇವರ ಮಗುವಿನ ಮನಸು, ಜನಿಸಿದ ಸಮಯ ಹಾಗೂ ಭಕ್ತಿಗೆ ಮೆಚ್ಚಿ ಒಲಿದ ದೇವರೆ ಶ್ರೀ ನಾಗಯಕ್ಷೆ, ಇವರೇ ಮೂಲ ಪಾತ್ರಿಗಳು. ಈಗ ಇವರ ಮಗಳಾದ ಕಲ್ಪನ ಅವರು ಜನಿಸಿದ್ದು, ಶಿವಮೊಗ್ಗದ ಮೆಗ್ಗನ್ ಆಸ್ಪತ್ರೆಯ ಶ್ರೀಚೌಡೇಶ್ವರಿ ಅಮ್ಮನವರ ದೇವಸ್ಥಾನ ಆವರಣದಲ್ಲಿ 1984ರ ಎಪ್ರಿಲ್ 15ರಂದು ಜನಿಸಿದರು. ಅಮ್ಮನವರ ಸೇವೆ ಮಾಡಲೆಂದೇ ಜನಿಸಿದ ಇವರು ಮುಂದೆ ಅಮ್ಮನ ಶಕ್ತಿಯನ್ನು ಪಡೆದು ಭಕ್ತರ ನೋವು ನಲಿವುಗಳಲ್ಲಿ ತಮ್ಮ ಜೀವನ ಭಕ್ತರಿಗೆ ಮುಡಿಪಾಗಿಟ್ಟಿದ್ದಾರೆ.

(ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9483474343)

-ಸಂತೋಷ್

Tags: Kannada NewsMalnad NewsShree Nagayakshe TempleTempleThirthalliಅಶ್ಲೇಷ ಬಲಿತೀರ್ಥಹಳ್ಳಿಶಿವಮೊಗ್ಗಶ್ರೀ ನಾಗಯಕ್ಷೆ ದೇವಾಲಯಸರ್ಪದೋಷ
Previous Post

ಚಳ್ಳಕೆರೆ: ಉಚಿತ ಬಸ್ ಪಾಸ್’ಗೆ ಆಗ್ರಹಿಸಿ ಎಬಿವಿಪಿ ಬೃಹತ್ ಪ್ರತಿಭಟನೆ

Next Post

ಪ್ರಧಾನಿ ನೇತೃತ್ವದಲ್ಲಿ ಇಂದು ಮಹತ್ವದ ಸರ್ವಪಕ್ಷ ಸಭೆ: ಮಮತಾ, ಉದ್ಧವ್ ಗೈರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರಧಾನಿ ನೇತೃತ್ವದಲ್ಲಿ ಇಂದು ಮಹತ್ವದ ಸರ್ವಪಕ್ಷ ಸಭೆ: ಮಮತಾ, ಉದ್ಧವ್ ಗೈರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!