ಬೆಂಗಳೂರು: ರಾಜ್ಯ ರಾಜಕಾರಣವನ್ನು ಹೊಲಸುಗೊಳಿಸಿದ ಮೈತ್ರಿ ಸರ್ಕಾರ ಪಥನದ ಹಂತಕ್ಕೆ ಬಂದು ನಿಂತಿದ್ದು, ಇಂದು ಸಂಜೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿದೆ.
ಇಂದು ಸಂಜೆ 6.30ಕ್ಕೆ ರಾಜ್ಯಪಾಲರ ಭೇಟಿಗೆ ಅನುಮತಿ ಕೇಳಿರುವ ಕುಮಾರಸ್ವಾಮಿ ಇಂದೇ ರಾಜೀನಾಮೆ ಸಲ್ಲಿಸಲಿದ್ದಾರೆ ಎನ್ನಲಾಗಿದ್ದು, ರಾಜ್ಯ ರಾಜಕೀಯ ದೊಂಡರಾಟ ಕುತೂಹಲ ಘಟ್ಟಕ್ಕೆ ಬಂದು ನಿಂತಿದೆ.
ಆದರೆ, ಇನ್ನೊಂದು ವರದಿಯ ಅನ್ವಯ ಸದನವನ್ನು ಮುಂದೂಡಿಸುವ ಪ್ರಯತ್ನಗಳ ಮೂಲಕ ವಿಶ್ವಾಸಮತ ಯಾಚನೆಯನ್ನು ಮುಂದಕ್ಕೆ ಹಾಕಿಸುವ ಯತ್ನ ಮಾಡಲಾಗುತ್ತಿದೆ ಎನ್ನಲಾಗಿದೆ.
Haseena Themali Raises Over ₹5 Lakh for Palliative Care at the Tata Mumbai Marathon 2026 in her bid
Kalpa Media House | Bangalore | The bid to support the creation of the first world-class palliative care centre in...
Read moreDetails
















