Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಿತ್ರದುರ್ಗ

ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೆ, ನಾಲ್ಕು ಹನಿಯ ಚೆಲ್ಲಿ ‘ಚಳ್ಳಕೆರೆ’ಯಲ್ಲಿ

July 28, 2019
in ಚಿತ್ರದುರ್ಗ
0 0
0
Share on facebookShare on TwitterWhatsapp
Read - 2 minutes

ಚಳ್ಳಕೆರೆ: ಒಂದನೊಂದು ಕಾಲದಲ್ಲಿ ಎರಡನೆಯ ಬಾಂಬೆ ಎಂದೇ ಪ್ರಖ್ಯಾತಿ ಹೊಂದಿ ನೂರಾರು ಎಣ್ಣೆ ಮಿಲ್ಲುಗಳನ್ನು ಹೊಂದಿದ್ದ ಚಳ್ಳಕೆರೆ ಸತತ ಬರಗಾಲದಿಂದ ಬಳಲಿ ಬೆಂಡಾಗಿದೆ.

ಕಳೆದ ವರ್ಷದಂತೆ ಈ ಬಾರಿಯು ಈ ಭಾಗದಲ್ಲಿ ಇಳೆ ಭೂಮಿಗೆ ಬಿಳದೆ ಬರದ ಛಾಯೆ ಎದ್ದು ಕಾಣುತ್ತಿದೆ.
ಬಯಲುಸೀಮೆ ಮಳೆಯಾಶ್ರಿತವಾಗಿ ಈ ಭಾಗದ ರೈತರು ವಾಣಿಜ್ಯ ಬೆಳೆಯನ್ನಾಗಿ ಶೇಂಗಾವನ್ನು ಬೆಳೆಯುತ್ತಿದ್ದರು. ಆದರೆ ಭೀಕರ ಬರಗಾಲದಿಂದ ರೈತರು ತತ್ತರಿಸುತ್ತಿದ್ದಾರೆ. ಕಾರಣ ಮಳೆ ಬಿಳದೆ ಭೂಮಿಯನ್ನು ಹಸನು ಮಾಡಿಕೊಂಡು ಕೃಷಿ ಇಲಾಖೆ ನೀಡುತ್ತಿರುವ ಶೇಂಗಾವನ್ನು ತಂದು ಬೀಜ, ರಸಗೊಬ್ಬರ ಸಿದ್ಧಮಾಡಿಕೊಂಡು ಮಳೆಗಾಗಿ ಕಾಯುತ್ತಿದ್ದಾರೆ.

ಕಳೆದ ಮೂರು ದಿನದಿಂದ ತಾಲೂಕಿನ ಅಲ್ಲಲ್ಲಿ ಒಂದಿಷ್ಟು ಭೂಮಿಯ ಮೇಲ್ಭಾಗ ಮಾತ್ರ ಹಸಿಯಾಗಿದ್ದು ಬಿದ್ದ ಮಳೆಗೆ ರೈತರು ಒಣಭೂಮಿಗೆ ಬೀಜವನ್ನು ಬಿತ್ತನೆ ಮಾಡುತ್ತಿದ್ದಾರೆ.

ಈಗಾಗಲೆ ತಾಲೂಕಿನದ್ಯಾಂತ ನಾಯಕನಹಟ್ಟಿ, ತಳಕು, ಪರಶುರಾಂಪುರ, ಕಸಬಾ ಹೋಬಳಿಗಳಲ್ಲಿ ಸುಮಾರು 85 ಸಾವಿರ ಹೆಕ್ಟೇರ್ ಪ್ರದೇಶ ಗುರಿಯನ್ನು ಹೊಂದಿದ್ದು ಮಳೆಯ ಅಭಾವದ ಕಾರಣ 8634 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆದಿದೆ.

ದುಬಾರಿ ಶೇಂಗಾ ಬೀಜ ಸುಲಿದುಕೊಂಡು ಜೊತೆಗೆ ರಸಗೊಬ್ಬರ ಖರೀದಿ ಮಾಡಿಕೊಂಡು ಬಿತ್ತನೆಗೆ ಕಾದಿದ್ದರು. ಬಿತ್ತನೆ ಅವಧಿ ಮುಗಿಯುತ್ತಾ ಬಂದರು ಮಳೆರಾಯನ ಆಗಮನವಿಲ್ಲದೆ ಈ ತಾಲೂಕಿನ ಹಲವು ಗ್ರಾಮಗಳಾದ ಸಾಣಿಕೆರೆ, ಕಾಪರಹಳ್ಳಿ, ಜಡೆಕುಂಟೆ, ಚೆನ್ನಮ್ಮ ನಾಗತಿಹಳ್ಳಿ, ಚಟ್ಟೆಕಂಬ, ಬೊಮ್ಮನಹಳ್ಳಿ, ವೃಂದವನ್ನಹಳ್ಳಿ, ರೇಣುಕಾಪುರ, ಓಬಳಾಪುರ, ಕಾಲುವೆಹಳ್ಳಿ, ಚೌಳೂರು, ಸೂರನಹಳ್ಳಿ ಗ್ರಾಮಗಳಲ್ಲಿ ಅಲ್ಪಮಟ್ಟದ ಬಿತ್ತನೆಯಾಗಿದೆ ಎನ್ನುತ್ತಾರೆ ಕೃಷಿ ಅಧಿಕಾರಿ ಗಿರೀಶ್.

ಸಕಾಲಕ್ಕೆ ಮಳೆ ಬಂದಲ್ಲಿ ಶೇಂಗಾ ಬೆಳೆ 90ರಿಂದ 100 ದಿನಕ್ಕೆ ಶೇಂಗಾ ಬೆಳೆ ಬರುವುದು. ಆದರೆ ಮಳೆ ಕಣ್ಣಾಮುಚ್ಚಲೆ ಆಟದಿಂದ ಬಿತ್ತನೆ ಕಾರ್ಯ ವಿಳಂಬವಾಗಿದೆ. ಈಗಾಗಲೇ ಬಿತ್ತನೆ ಶುರುವಾಗಿದ್ದು ಅದು ಅಣ್ಣನ ಹೊಲದಲ್ಲಿ ಮಳೆ ಬಂದರೆ ತಮ್ಮನ ಹೊಲದಲ್ಲಿ ಮಳೆ ಬಂದಿಲ್ಲ. ಅಣ್ಣ ಹೊಲದಲ್ಲಿ ಬಿತ್ತನೆ ಕಾರ್ಯ ಮಾಡುತ್ತಿದ್ದರೆ, ತಮ್ಮ ಹೊಲದಲ್ಲಿ ನಿಂತು ನೋಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎನ್ನುತ್ತಾರೆ ರೈತ ಜಡೆಕುಂಟೆ ಸುರೇಶ್.

ಕಳೆದ ವರ್ಷದಂತೆ ಈ ಬಾರಿಯು ಮಳೆ ಬೀಳದೆ ಬಿತ್ತನೆ ಕಾರ್ಯ ನಡೆಯದಿದ್ದರೆ ಜಾನುವಾರುಗಳಿಗೆ ಮೇವಿನ ಕೊರತೆ ಹೆಚ್ಚಾಗಿ ಕಾಡುತ್ತದೆ. ಇರುವ ದನಕರುಗಳನ್ನು ಮಾರುವ ಪರಿಸ್ಥಿತಿ ನಿಮಾರ್ಣವಾಗುತ್ತಿದೆ ಎನ್ನುತ್ತಾರೆ ಗೊಲ್ಲರಹಟ್ಟಿ ವೀರೇಶ್.

ಈಗಾಗಲೇ ಶೇಂಗಾ ಬಿತ್ತನೆ ಮಾಡುವುದಕ್ಕೆ ಅವಧಿ ಮೀರಿದೆ. ಮಳೆ ಕೊರತೆ ಹಿನ್ನೆಲೆಯಲ್ಲಿ ರೈತರು ಶೇಂಗಾ ಬಿತ್ತನೆ ಮಾಡದೆ ಇರುವವರು ಪರ್ಯಾಯ ಬೆಳೆಗಳಾದ ರಾಗಿ, ಸಜ್ಜೆ, ನವಣೆ, ಕೊರ್ಲೆ ಬೆಳಗಳಿಗೆ ಅದ್ಯತೆ ನೀಡಿದರೆ ಉತ್ತಮ ಎನ್ನುತ್ತಾರೆ ಕೃಷಿ ಅಧಿಕಾರಿ ಕಿರಣ್ ಕುಮಾರ್.

( ವಿಶೇಷ ವರದಿ: ಎಸ್. ಸುರೇಶ್ ಬೆಳಗೆರೆ, ಚಳ್ಳಕೆರೆ)

Tags: Bayaluseeme NewsChallakereChitradurgaDepartment of AgriculturedroughtKannada Newsrainಕೃಷಿ ಇಲಾಖೆಚಳ್ಳಕೆರೆಬಯಲುಸೀಮೆಬರಗಾಲಮಳೆ
Previous Post

ಕರಾವಳಿಯ ಈ ಯುವತಿಯ ಸಾಧನೆಗೆ ಕ್ಷೇತ್ರಗಳೇ ಸಾಲದು

Next Post

‘ವಿಶ್ವ ಕುಂದಾಪ್ರ ಕನ್ನಡ ದಿನ’ದ ಸಂಭ್ರಮದಲ್ಲಿ ಕುಂದಾಪುರ ಜನತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

'ವಿಶ್ವ ಕುಂದಾಪ್ರ ಕನ್ನಡ ದಿನ'ದ ಸಂಭ್ರಮದಲ್ಲಿ ಕುಂದಾಪುರ ಜನತೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!