Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಹಳೇ ಶಿವಮೊಗ್ಗ ಅರ್ಧ ಮುಳುಗಡೆ, ವಿದ್ಯಾನಗರ, ಬೈಪಾಸ್, ಹಳೇ ಸೇತುವೆ ಬಂದ್: ಹೈ ಅಲರ್ಟ್

August 10, 2019
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಶಿವಮೊಗ್ಗ: ಕಳೆದ ಮೂವತ್ತು ವರ್ಷಗಳಿಂದೀಚೆಗೆ ಶಿವಮೊಗ್ಗ ಕಂಡು ಕೇಳರಿಯದ ರೀತಿಯಲ್ಲಿ ಭಾರೀ ಮಳೆಯಿಂದ ತತ್ತರಿಸಿದ್ದು, ಬಹುತೇಕ ಹಳೇ ಶಿವಮೊಗ್ಗ ಭಾಗ ಅರ್ಧದಷ್ಟು ಮುಳುಗಡೆಯಾಗಿದೆ.

ಗಾಜನೂರು ಜಲಾಶಯದ ಹಿನ್ನೀರಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ 1.4 ಲಕ್ಷ ಕ್ಯುಸೆಕ್ಸ್‌ ನೀರು ಹೊರಬಿಡಲಾಗಿದೆ. ಪರಿಣಾಮವಾಗಿ ಬಿಬಿ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ವಿದ್ಯಾನಗರ, ಬೈಪಾಸ ಸೇರಿದಂತೆ ಈ ಭಾಗ ನೆರೆಯಿಂದ ತತ್ತರಿಸಿ ಹೋಗಿದೆ.

ಶಿವಮೊಗ್ಗ ನೆರೆ ಹಾವಳಿ-1: ವಿದ್ಯಾನಗರ ಮುಖ್ಯರಸ್ತೆ

ಶಿವಮೊಗ್ಗ ನೆರೆ ಹಾವಳಿ-1: ವಿದ್ಯಾನಗರ ಮುಖ್ಯರಸ್ತೆ

Posted by Fight For The Right on Friday, 9 August 2019

ಹೊಸಹಳ್ಳಿ, ಹರಕೆರೆ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ನೀರು ತುಂಬಿರುವ ಕಾರಣ ಶಿವಮೊಗ್ಗ-ತೀರ್ಥಹಳ್ಳಿ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಶಿವಮೊಗ್ಗ ನೆರೆ ಹಾವಳಿ-2: ಮದಾರಿಪಾಳ್ಯ, ನಂಜಪ್ಪ ಲೇಔಟ್

ಶಿವಮೊಗ್ಗ ನೆರೆ ಹಾವಳಿ-2: ಮದಾರಿಪಾಳ್ಯ, ನಂಜಪ್ಪ ಲೇಔಟ್

Posted by Fight For The Right on Friday, 9 August 2019

ಹೊಳೆ ಬಸ್ ಸ್ಟಾಪ್ ಬಳಿಯ ಎರಡೂ ಸೇತುವೆ ಮೇಲು ಅಂಚಿಗೆ ನೀರು ಹರಿಯುತ್ತಿದ್ದು ಹಾಗೂ ಹಳೆಯ ಸೇತುವೆ ಅಂಚಿನಲ್ಲಿ ಬಿರುಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಎರಡೂ ಸೇತುವೆ ಮೇಲಿನ ಸಂಚಾರಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅಲ್ಲದೇ, ಬೈಪಾಸ್ ರಸ್ತೆಯಲ್ಲಿಯೂ ಸಹ ನಾಲ್ಕೈದು ಅಡಿ ನೀರು ನುಗ್ಗಿ ಪ್ರವಾಹ ಅಪ್ಪಳಿಸಿರುವ ಪರಿಣಾಮ ಶಿವಮೊಗ್ಗ-ಭದ್ರಾವತಿ ಸಂಪರ್ಕವೂ ಸಹ ಕಡಿತಗೊಂಡಿದೆ.

ಶಿವಮೊಗ್ಗ ನೆರೆ ಹಾವಳಿ-3: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿ

ಶಿವಮೊಗ್ಗ ನೆರೆ ಹಾವಳಿ-3: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿ

Posted by Fight For The Right on Friday, 9 August 2019

ಕಂಟ್ರೀಕ್ಲಬ್ ರಸ್ತೆಯಲ್ಲಿ ಸುಮಾರು 70 ನಿವಾಸಿಗಳು ನಿನ್ನೆ ರಾತ್ರಿ ಮಳೆಯಲ್ಲಿ ಸಿಲುಕಿಕೊಂಡಿದ್ದರು. ಸುಮಾರು 5-6 ಅಡಿ ಅತ್ತರದ ನೀರಿನಲ್ಲಿ ಮುಳುಗುವ ಅಪಾಯದಲ್ಲಿದ್ದರು. ಆದರೆ, ಸಹಾಯವಾಣಿ, ಕಾರ್ಯಾಚರಣೆ ತಂಡದೊಂದಿಗೆ ಸಂಪರ್ಕ ಸಾಧ್ಯವಾಗದ ಕಾರಣ ಭೀತಿಯಲ್ಲಿದ್ದರು. ಆದರೆ, ಇಂದು ಮುಂಜಾನೆ ಇಲ್ಲಿರುವವರನ್ನು ರಕ್ಷಣಾ ತಂಡ ಬೋಟ್ ಮುಖಾಂತರ ರಕ್ಷಿಸಿದೆ.

ಶಿವಮೊಗ್ಗ ನೆರೆ ಹಾವಳಿ-4: ಬೈಪಾಸ್ ರಸ್ತೆಯಲ್ಲಿ ಪ್ರವಾಹ ಪರಿಸ್ಥಿತಿ

ಶಿವಮೊಗ್ಗ ನೆರೆ ಹಾವಳಿ-4: ಬೈಪಾಸ್ ರಸ್ತೆಯಲ್ಲಿ ಪ್ರವಾಹ ಪರಿಸ್ಥಿತಿ

Posted by Fight For The Right on Friday, 9 August 2019

ಇನ್ನು, ಪುರಲೆ, ಶಾಂತಮ್ಮ ಲೇಔಟ್, ಕೃಷಿ ನಗರ ಗಣಪತಿ ದೇವಾಲಯದ ಬಡಾವಣೆಯಲ್ಲಿಯೂ ಸಹ ನೀರು ಭಾರೀ ಪ್ರಮಾಣದಲ್ಲಿ ನಿಂತಿದೆ.

ಶಿವಮೊಗ್ಗ ಎನ್ ಆರ್ ಪುರ ರಸ್ತೆಯ ಲಕ್ಕಿನಕೊಪ್ಪದ ಬಳಿ ಕೆಲವೆಡೆ ಕುಸಿತವಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ಕೃಷಿನಗರದ ಗಣಪತಿ ಟೆಂಪಲ್ ರಸ್ತೆ ಹಾಗೂ ಪೆಬಲ್ಸ್ ಅಪಾರ್ಟ್ ಮೆಂಟ್ ಸುತ್ತಾ ಸಂಪೂರ್ಣ ಜಲಾವೃತವಾಗಿದ್ದು, ಮನೆಯೊಳಗೆ ನಾಲ್ಕು ಅಡಿಯಷ್ಟು ನೀರು ನುಗ್ಗಿದೆ. ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಶಿವಮೊಗ್ಗ ನೆರೆ ಹಾವಳಿ-5

ಶಿವಮೊಗ್ಗ ನೆರೆ ಹಾವಳಿ-5

Posted by Fight For The Right on Friday, 9 August 2019

ರಾಮಣ್ಣ ಶ್ರೇಷ್ಠಿ ಪಾರ್ಕ್‌ನಲ್ಲಿ ನಿರಾಶ್ರಿತರ ಕೇಂದ್ರ ತೆರೆಯಲಾಗಿದ್ದು, ನೂರಾರು ಮಂದಿಗೆ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ.

ನಗರದ ಹಲವಾರು ಕಡೆ ನಿರಾಶ್ರಿತರಿಗೆ ಗಂಜಿ ಕೇಂದ್ರ ತೆರೆಯಲಾಗಿದೆ.

ಶಿವಮೊಗ್ಗ ನೆರೆ ಹಾವಳಿ ಚಿತ್ರಗಳನ್ನು ನೋಡಿ

ಹೊಳೆ ಹಸನವಾಡಿ
ಕೃಷಿ ನಗರ
ರಾಮಣ್ಣ ಶ್ರೇಷ್ಠಿ ಪಾರ್ಕ್ ನಿರಾಶ್ರಿತರ ಕೇಂದ್ರ
ರಾಮಣ್ಣ ಶ್ರೇಷ್ಠಿ ಪಾರ್ಕ್ ನಿರಾಶ್ರಿತರ ಕೇಂದ್ರ
ದುರ್ಗಿಗುಡಿಯಲ್ಲಿನ ಸಿಟಿ ಆಸ್ಪತ್ರೆ ಎದುರು
Tags: Flood in ShivamoggaHeavy RainMalnad NewsShivamoggaTunga Riverಶಿವಮೊಗ್ಗಶಿವಮೊಗ್ಗ ನೆರೆ ಹಾವಳಿಶಿವಮೊಗ್ಗ ಪ್ರವಾಹ
Previous Post

ತಮ್ಮದೇ ಮಿಲಿಟರಿ-ಉಗ್ರರಿಂದ ಪಾಕ್ ಸರ್ವ ನಾಶವಾಗುತ್ತದೆ! ಇದಕ್ಕೆ ಕಾರಣ ಯಾರಾಗುತ್ತಾರೆ ಗೊತ್ತಾ?

Next Post

ತುಂಗೆ ತುಂಬಿ ಬಂದಾಗ: ನಿರಾಶ್ರಿತರ ಕೇಂದ್ರದಲ್ಲಿ ಕಲ್ಪ ನ್ಯೂಸ್ ರಿಯಾಲಿಟಿ ಚೆಕ್! ಅಧಿಕಾರಿಗಳಿಗೆ ಫುಲ್ ಮಾರ್ಕ್ಸ್‌

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತುಂಗೆ ತುಂಬಿ ಬಂದಾಗ: ನಿರಾಶ್ರಿತರ ಕೇಂದ್ರದಲ್ಲಿ ಕಲ್ಪ ನ್ಯೂಸ್ ರಿಯಾಲಿಟಿ ಚೆಕ್! ಅಧಿಕಾರಿಗಳಿಗೆ ಫುಲ್ ಮಾರ್ಕ್ಸ್‌

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!