Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ನೆರೆ ಸಮಸ್ಯೆಗಳ ಬಗ್ಗೆ ಯಶಸ್ ವಿದ್ಯಾರ್ಥಿಗಳ ಪ್ರಾಯೋಗಿಕ ಅಧ್ಯಯನ

August 12, 2019
in Small Bytes, ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - 2 minutes

ಉಪ್ಪಿನಂಗಡಿ: ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದ ಶ್ರೀ ಸಹಸ್ರಲಿಂಗೇಶ್ವರ ದೇವಾಲಯಕ್ಕೆ ವಿವೇಕಾನಂದ ಅಧ್ಯಯನ ಕೇಂದ್ರ – ಯಶಸ್‍ನ ವಿದ್ಯಾರ್ಥಿಗಳು ಸಂಗಮ ವೀಕ್ಷಣೆ ಮತ್ತು ನೆರೆಪೀಡಿತ ಪ್ರದೇಶಗಳ ಅಧ್ಯಯನದಲ್ಲಿ ಶನಿವಾರ ಭಾಗವಹಿಸಿದರು.

ರಾಜ್ಯಾದ್ಯಂತ ಸುರಿದ ಭಾರೀ ಮಳೆಯ ಕಾರಣದಿಂದಾಗಿ ಹಲವು ಜಿಲ್ಲೆಗಳು ನೆರೆಗೆ ತುತ್ತಾಗಿವೆ. ಈ ಹಿನ್ನೆಲೆಯಲ್ಲಿ, ಮುಂದೆ ಆಡಳಿತಾತ್ಮಕ ಹುದ್ದೆಗಳಿಗೆ ಸೇರಲಿಚ್ಛಿಸಿರುವ ಯಶಸ್ ನ ವಿದ್ಯಾರ್ಥಿಗಳಿಂದ ನೆರೆ ಅಧ್ಯಯನ ಮತ್ತು ಇಂತಹ ಕ್ಲಿಷ್ಟಕರ ಸಂದರ್ಭಗಳಲ್ಲಿ ಅಧಿಕಾರಿಯಾಗಿ ಸಮಯೋಚಿತ ನಿರ್ಧಾರಗಳನ್ನು ಹೇಗೆ ತೆಗೆದುಕೊಳ್ಳಬಹುದು ಎಂಬುದರ ಕುರಿತಾಗಿ ಪ್ರಾಯೋಗಿಕ ಪರಿಶೀಲನೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರಧಾರೆಯ ಮಿತಿಮೀರಿದ ನೀರಿನ ಹರಿವಿನಿಂದಾಗಿ ಜಿಲ್ಲೆಯ ಹಲವು ಕಡೆ ಹಲವು ಸಮಸ್ಯೆಗಳು ಉದ್ಭವಿಸಿ, ಉಲ್ಬಣಗೊಂಡಿವೆ. ಈ ಎರಡು ಜೀವನದಿಗಳ ಸಂಗಮ ಕ್ಷೇತ್ರವಾದ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಾದ ಹಾನಿಯ ಕುರಿತು ತಿಳಿಯುವ ಉದ್ದೇಶದಿಂದ ಯಶಸ್ ವಿದ್ಯಾರ್ಥಿ ಸಮೂಹ ಅಲ್ಲಿಗೆ ತೆರಳಿತು.

ಉಪ್ಪಿನಂಗಡಿಯ ನಿವಾಸಿ ಹರೀಶ್ ನಟ್ಟಿಬೈಲು ತಮಗಾದ ತೊಂದರೆಗಳನ್ನು ಸೇರಿದ್ದ ವಿದ್ಯಾರ್ಥಿಗಳಿಗೆ ವಿವರಿಸಿದರು. ಒಟ್ಟು ನಾಲ್ಕರಿಂದ ಐದು ಎಕರೆಯ ತಮ್ಮ ತೋಟದಲ್ಲಿ ಮೂರು ಸಾವಿರದಷ್ಟು ಅಡಿಕೆ ಮರಗಳಿವೆ. ಕುಮಾರಧಾರಾ ನದಿಯ ಅತಿಯಾದ ಹರಿವಿನಿಂದಾಗಿ ಸಂಪೂರ್ಣ ತೋಟಕ್ಕೆ ಹಾನಿಯಾಗಿದೆ.
ಅದಲ್ಲದೆ ಸರ್ಕಾರದಿಂದ ಕೊಳೆ ರೋಗಕ್ಕೆ ಪರಿಹಾರ ಸಿಗುವುದನ್ನು ಬಿಟ್ಟರೆ ನೆರೆಪೀಡಿತ ಪ್ರದೇಶವೆಂದು ಯಾವುದೇ ಪರಿಹಾರ ಸಿಗುವುದಿಲ್ಲ. ಇದರಿಂದಾಗಿ ಬಹಳ ನಷ್ಟ ಉಂಟಾಗಿದೆ ಎಂದು ತಿಳಿಸಿದರು.

ಹಾಗೆಯೇ ನೇತ್ರಾವತಿ ನದಿಯ ನೀರಿನ ಮಟ್ಟ ಹೆಚ್ಚಾಗಿ ಅಲ್ಲಿನ ಜನವಸತಿಗಳಿಗೆ ನೀರು ನುಗ್ಗಿದ ಪರಿಣಾಮ ಅನೇಕ ಮನೆಗಳಿಗೆ ತೊಂದರೆ ಉಂಟಾಗಿದೆ. 1974ರ ಮಹಾನೆರೆಯ ನಂತರ ಮೂರನೇ ಬಾರಿಗೆ ಇಂತಹ ಪರಿಸ್ಥಿತಿ ಮರುಕಳಿಸಿದೆ. ನದಿಯ ಆಳ ಕಡಿಮೆಯಾಗಿ, ವಿಸ್ತಾರ ಹೆಚ್ಚಾದ ಕಾರಣ ಈ ಸಮಸ್ಯೆಗಳು ಹೆಚ್ಚಾಗುತ್ತಿದೆ ಎಂದು ನೆರೆ ಸಂತ್ರಸ್ತ ಜಗದೀಶ ಶೆಟ್ಟಿ ಹೇಳಿದರು.

ವಿದ್ಯಾರ್ಥಿಗಳ ಜೊತೆಗೆ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದ ಉಪ್ಪಿನಂಗಡಿಯ ನಿವಾಸಿ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಸದಸ್ಯ ಯು.ಜಿ. ರಾಧ ನದಿಗಳ ನೀರಿನ ಮಟ್ಟ ಹೆಚ್ಚಾದ್ದರಿಂದ ಉಂಟಾಗುವ ಹಲವಾರು ಸಮಸ್ಯೆಗಳು ಹಾಗೂ ಅದರ ಪರಿಹಾರದ ಕುರಿತು ತಿಳಿಸಿದರು.

ವಿದ್ಯಾರ್ಥಿಗಳಿಂದ ಶ್ರಮದಾನ
ಸಂಗಮ ಕ್ಷೇತ್ರಕ್ಕೆ ಭೇಟಿ ನೀಡಿದ ಯಶಸ್ ವಿದ್ಯಾರ್ಥಿಗಳು ಸಂಗಮ ಸ್ಥಾನವನ್ನು ವೀಕ್ಷಿಸುವುದರ ಜೊತೆಗೆ, ಪುಣ್ಯನದಿಗಳ ಸಂಗಮದಿಂದಾಗಿ ದೇವಾಲಯದ ಒಳಾಂಗಣವು ಕಲುಷಿತಗೊಂಡಿದ್ದರಿಂದ ಶ್ರಮದಾನ ಮಾಡುವ ಮೂಲಕ ಸ್ವಚ್ಛಗೊಳಿಸಿದರು.

ಈ ಸಂದರ್ಭದಲ್ಲಿ ಯಶಸ್’ನ ಸಂಯೋಜಕ ಗೋವಿಂದ ರಾಜ ಶರ್ಮ, ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಎಂ.ಬಿ.ಎ ವಿಭಾಗ ಮುಖ್ಯಸ್ಥ ಡಾ. ಶೇಖರ್ ಅಯ್ಯರ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧಿಕಾರಿ ಲಕ್ಷ್ಮೀ ಪ್ರಸಾದ್ ಬೊಟ್ಯಾಡಿ, ವಿವೇಕಾನಂದ ವಸತಿನಿಲಯಗಳ ಮುಖ್ಯ ನಿಲಯಪಾಲಕ ಹರೇಕೃಷ್ಣ, ರೇಡಿಯೋ ಪಾಂಚಜನ್ಯದ ತಾಂತ್ರಿಕ ವಿಭಾಗದ ಪ್ರಶಾಂತ್, ದೇವಾಲಯದ ಸಿಬ್ಬಂದಿ ವರ್ಗ ವಿದ್ಯಾರ್ಥಿನಿ ನಿಲಯ ಪಾಲಕಿಯರಾದ ನಮಿತಾ, ಅಂಜಲಿ, ಚೇತನಾ, ವಿದ್ಯಾರ್ಥಿ ನಿಲಯಪಾಲಕ ಭರತ್ ಹಾಗೂ ಯಶಸ್ ಅಧ್ಯಯನ ಕೇಂದ್ರದ ಐದು ಬ್ಯಾಚಿನ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ: ಅರುಣ್ ಕಿರಿಮಂಜೇಶ್ವರ

Tags: Floods in KarnatakaKannada NewsKumaradhara RiverNetravati RiverUppinangadiಉಪ್ಪಿನಂಗಡಿಕುಮಾರಧಾರೆದಕ್ಷಿಣ ಕನ್ನಡನೆರೆ ಸಮಸ್ಯೆನೇತ್ರಾವತಿ ನದಿಯಶಸ್‍ ವಿದ್ಯಾರ್ಥಿಗಳು
Previous Post

ಶಿವಮೊಗ್ಗ ಪ್ರವಾಹ ಪೀಡಿತರಿಗಾಗಿ ಜಿಲ್ಲಾಡಳಿತದಿಂದ ನೆರವು ಸ್ವೀಕೃತಿ ಕೇಂದ್ರ ಸ್ಥಾಪನೆ

Next Post

ಪ್ರವಾಹ ಸಮೀಕ್ಷೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ, ರಾಜ್ಯದಲ್ಲಿ ಹತ್ತು ಸಾವಿರ ಕೋಟಿ ಹಾನಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರವಾಹ ಸಮೀಕ್ಷೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ, ರಾಜ್ಯದಲ್ಲಿ ಹತ್ತು ಸಾವಿರ ಕೋಟಿ ಹಾನಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!