Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಅಪ್ರಾಪ್ತ ಮಕ್ಕಳು ವಾಹನ ಚಾಲನೆ ಮಾಡಿ, ಅಪಘಾತ ಮಾಡಿದರೆ ಪೋಷಕರೇ ಹೊಣೆ

August 22, 2019
in ರಾಷ್ಟ್ರೀಯ
0 0
0
Image Courtesy: Internet

Image Courtesy: Internet

Share on facebookShare on TwitterWhatsapp
Read - < 1 minute

ನವದೆಹಲಿ: ಇನ್ನು ಮುಂದೆ 18 ವರ್ಷಕ್ಕಿಂತಲೂ ಕೆಳಗಿನ ಅಪ್ರಾಪ್ತ ಮಕ್ಕಳು ವಾಹನ ಚಾಲನೆ ಮಾಡಿ, ಸಂಚಾರ ನಿಯಮ ಉಲ್ಲಂಘಿಸಿದರೆ ಅಥವಾ ಅಪಘಾತ ಮಾಡಿದರೆ ಅದಕ್ಕೆ ಅವರ ಪೋಷಕರೇ ಹೊಣೆಗಾರರಾಗುತ್ತಾರೆ.

ಹೌದು.. 2019ರ ಮೋಟಾರು ವಾಹನ ತಿದ್ದುಪಡಿ ಕಾಯ್ದೆಯ ಆಯ್ದೆ 63 ನಿಯಮಗಳು ಸೆಪ್ಟೆಂಬರ್ 1ರಿಂದ ಜಾರಿಯಾಗಲಿದ್ದು, ಸಂಚಾರ ನಿಯಮವನ್ನು ಕೇಂದ್ರ ಸರ್ಕಾರ ಮತ್ತಷ್ಟು ಕಠಿಣಗೊಳಿಸಿದೆ.

ಇದರ ಅನ್ವಯ, 18 ವರ್ಷಕ್ಕಿಂತಲೂ ಕಡಿಮೆ ವಯಸ್ಸಿನ ಮಕ್ಕಳು ವಾಹನ ಚಾಲನೆ ಮಾಡಿ ಸಂಚಾರ ನಿಯಮ ಉಲ್ಲಂಘಿಸಿದರೆ ಅಥವಾ ಅಪಘಾತ ಮಾಡಿದರೆ ಅದಕ್ಕೆ ಆವರ ಪೋಷಕರೇ ಹೊಣೆಗಾರರಾಗುತ್ತಾರೆ.

ಅದರಲ್ಲೂ ಅಪಘಾತ ಸಂಭವಿಸಿ ಅದು ಗಂಭೀರ ಸ್ವರೂಪದ್ದಾಗಿದ್ದರೆ, ವಾಹನ ಚಾಲನೆ ಮಾಡಿದ ಅಪ್ರಾಪ್ತ ಬಾಲಕ/ಬಾಲಕಿ ಬಾಲಾಪರಾಧಿಗಳ ಕಾನೂನಿನ ಅನ್ವಯ ಕ್ರಮ ಎದುರಿಸಬೇಕಾಗುತ್ತದೆ. ಅಲ್ಲದೇ. ಆ ವಾಹನದ ನೋಂದಣಿಯನ್ನು 1 ವರ್ಷದವರೆಗೆ ಅಮಾನತಿನಲ್ಲಿ ಇಡಲಾಗುತ್ತದೆ. ಆ ಮಕ್ಕಳಿಗೆ 25 ವರ್ಷ ತುಂಬುವವರೆಗೆ ವಾಹನ ಚಾಲನಾ ಪರವಾನಿಗೆಯನ್ನು ನೀಡಲಾಗುವುದಿಲ್ಲ. ಅಲ್ಲದೆ ಪೋಷಕರು ಅಥವಾ ವಾಹನ ಮಾಲೀಕರು 25 ಸಾವಿರ ರೂ. ದಂಡ ಕಟ್ಟಬೇಕಾಗುತ್ತದೆ. ಅಲ್ಲದೆ ಗಂಭೀರ ಸ್ವರೂಪದ ಪ್ರಕರಣಗಳಲ್ಲಿ ಪೋಷಕರು ಅಥವಾ ಮಾಲೀಕರು 3 ವರ್ಷ ಜೈಲುವಾಸ ಅನುಭವಿಸಬೇಕಾಗುತ್ತದೆ.

ಯಾವ ಸಂಚಾರ ನಿಯಮ ಉಲ್ಲಂಘನೆಗೆ ಎಷ್ಟು ದಂಡ?

  • ಪದೇ ಪದೇ ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಚಾಲನಾ ಪರವಾನಗಿ ಅನರ್ಹ
  • ಅನರ್ಹತೆ ಅವಧಿಯ ನಂತರ ಆ ವ್ಯಕ್ತಿಯು ಮರು ತರಬೇತಿ ಪಡೆದರೆ ಮಾತ್ರ ಪರವಾನಗಿ ನೀಡಿಕೆ
  • ಪರವಾನಗಿ ಇಲ್ಲದೆ ಚಾಲನೆಗೆ 5,000 ರೂ.ವರೆಗೂ ದಂಡ
  • ಕುಡಿದು ವಾಹನ ಚಲಾಯಿಸಿದರೆ 2 ರಿಂದ 10 ಸಾವಿರ ರೂ. ದಂಡ
  • ಅತಿವೇಗದ ಚಾಲನೆಗೆ 1 ಸಾವಿರ ರೂ.ಗಳ ದಂಡ
  • ರಸ್ತೆಯಲ್ಲಿ ರೇಸಿಂಗ್, ಡ್ರ್ಯಾಗ್ ರೇಸ್, ಬೈಕ್ ಸ್ಟಂಟ್’ಗಳಂತಹ ಅಪಾಯಕಾರಿ ಚಟುವಟಿಕೆಗಳಿಗೆ 5 ಸಾವಿರ ರೂವರೆಗಿನ ದಂಡ, ಪರವಾನಗಿ ಅನರ್ಹತೆ ಮಾಡುವ ಸಾಧ್ಯತೆ
  • ವಿಮೆ ಇಲ್ಲದೆ ವಾಹನ ಚಾಲನೆಗೆ ಕನಿಷ್ಠ 1 ಸಾವಿರ ರೂ ದಿಂದ 2 ಸಾವಿರ ರೂ.ವರೆಗೆ ದಂಡ
  • ದ್ವಿಚಕ್ರ ವಾಹನದಲ್ಲಿ ಇಬ್ಬರಗಿಂತ ಹೆಚ್ಚು ಮಂದಿ ಪ್ರಯಾಣಿಸಿದರೆ 2 ಸಾವಿರ ರೂವರೆಗೂ ದಂಡ ಮತ್ತು ಮೂರು ತಿಂಗಳು ಚಾಲನಾ ಪರವಾನಗಿ ಅಮಾನತು

ಈ ಎಲ್ಲಾ ನೂತನ ನಿಯಮಗಳು ಸೆಪ್ಟೆಂಬರ್ 1 ರಿಂದ ಜಾರಿಗೆ ಬರಲಿದೆ.

Tags: 20192019ರ ಮೋಟಾರು ವಾಹನ ತಿದ್ದುಪಡಿ ಕಾಯ್ದೆMinor ChildThe Motor Vehicles (Amendment) Billಅಪಘಾತಅಪ್ರಾಪ್ತ ಮಕ್ಕಳುಸಂಚಾರ ನಿಯಮ
Previous Post

ಸಿಎಂ ಪರಿಹಾರ ನಿಧಿಗೆ ನಟ ಉಪೇಂದ್ರ ಸೇರಿದಂತೆ ಹಲವು ಗಣ್ಯರ ದೇಣಿಗೆ

Next Post

ಸಿಬಿಐ, ಇಡಿಗಳು ಬಿಜೆಪಿ ಸರ್ಕಾರದ ಸೇಡು ತೀರಿಸಿಕೊಳ್ಳುವ ಸಂಸ್ಥೆಗಳಾಗಿವೆ: ಕಾಂಗ್ರೆಸ್ ಆಕ್ರೋಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಿಬಿಐ, ಇಡಿಗಳು ಬಿಜೆಪಿ ಸರ್ಕಾರದ ಸೇಡು ತೀರಿಸಿಕೊಳ್ಳುವ ಸಂಸ್ಥೆಗಳಾಗಿವೆ: ಕಾಂಗ್ರೆಸ್ ಆಕ್ರೋಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!