Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಸಭ್ಯ, ದಕ್ಷ ರಾಜಕಾರಣಿ ಅರುಣ್ ಜೇಟ್ಲಿ ಜೀವನ ವೃತ್ತಾಂತ

August 24, 2019
in Small Bytes, ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ನವದೆಹಲಿ: ಸಭ್ಯ, ದಕ್ಷ ರಾಜಕಾರಣಿ ಎಂದು ಖ್ಯಾತರಾಗಿದ್ದ ಶ್ರೀ ಅರುಣ್ ಜೇಟ್ಲಿ ಅವರು, 1952ರ ಡಿಸೆಂಬರ್ 28ರಂದು ನವದೆಹಲಿಯಲ್ಲಿ ಜನಿಸಿದರು. ಕಿಶನ್ ಹಾಗೂ ರತನ್ ಪ್ರಭಾ ಜೇಟ್ಲಿ ದಂಪತಿಗಳ ಪುತ್ರರಾದ ಇವರ ತಂದೆ ವಕೀಲರಾಗಿದ್ದರು. 1969-70ರ ಅವಧಿಯಲ್ಲಿ ನವದೆಹಲಿಯಲ್ಲಿ ಸೇಂಟ್ ಕ್ಸೇವಿಯರ್ಸ್ ಶಾಲೆಯಲ್ಲಿ ಅಭ್ಯಾಸ ಮಾಡಿದ ಜೇಟ್ಲಿ, 1973ರಲ್ಲಿ ನವದೆಹಲಿಯ ಶ್ರೀ ರಾಮ್ ಕಾಲೇಜ್ ಆಫ್ ಕಾಮರ್ಸ್’ನಲ್ಲಿ ವಾಣಿಜ್ಯ ಪದವಿಯನ್ನು ಪಡೆದುಕೊಂಡರು. 1977ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದ ಫ್ಯಾಕಲ್ಟಿ ಆಫ್ ಲಾದಿಂದ ಕಾನೂನು ಪದವಿಯನ್ನು ಪಡೆದುಕೊಂಡರು. ತಮ್ಮ ವಿದ್ಯಾರ್ಥಿ ಜೀವನದಲ್ಲಿ, ಅವರ ವಿದ್ಯಾಭ್ಯಾಸದ ಹಾಗೂ ಇತರ ಚಟುವಟಿಕೆಗಳಲ್ಲಿ ಉತ್ತಮ ಮಟ್ಟದ ಸಾಧನೆಗಾಗಿ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. 1974ರಲ್ಲಿ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿದ್ದರು.

70ರ ದಶಕದಲ್ಲಿ ದೆಹಲಿ ವಿಶ್ವವಿದ್ಯಾನಿಲಯದ ಕ್ಯಾಂಪಸ್’ನಲ್ಲಿ ಜೇಟ್ಲಿಯವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್’ನ ವಿದ್ಯಾರ್ಥಿ ನಾಯಕರಾಗಿ ಗುರುತಿಸಿಕೊಂಡಿದ್ದ ಜೇಟ್ಲಿ, 1974ರಲ್ಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದರು. ದೇಶದಲ್ಲಿ ಆಂತರಿಕ ತುರ್ತು ಪರಿಸ್ಥಿತಿಯ (1975-77) ಘೋಷಣೆಯಾದಾಗ, 19 ತಿಂಗಳುಗಳ ಕಾಲ ಸೆರೆವಾಸದಲ್ಲಿದ್ದರು.

1973ರಲ್ಲಿ ರಾಜ್ ನರೇನ್ ಹಾಗೂ ಜಯಪ್ರಕಾಶ್ ನಾರಾಯಣ್ ಅವರ ನೇತೃತ್ವದಲ್ಲಿ ಆರಂಭವಾದ ಭ್ರಷ್ಟಾಚಾರಕ್ಕೆ ವಿರುದ್ಢದ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜೇಟ್ಲಿ ಅವರನ್ನು, ಜಯಪ್ರಕಾಶ್ ನಾರಾಯಣ್ ಅವರು ಇವರನ್ನು ವಿದ್ಯಾರ್ಥಿಗಳ ನ್ಯಾಷನಲ್ ಕಮಿಟಿಯ ಹಾಗೂ ಯೂತ್ ಆರ್ಗನೈಸೇಶನ್‌ನ ಸಂಯೋಜಕರಾಗಿ ನೇಮಕಗೊಳಿಸಿದರು.

ಸತೀಶ್ ಝಾ ಹಾಗೂ ಸ್ಮಿತು ಕೋಠಾರಿ ಅವರೊಂದಿಗೆ ಸೇರಿ ನಾಗರಿಕ ಹಕ್ಕು ಚಳುವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಪಿಯುಸಿಎಲ್ ಬುಲೆಟಿನ್ ಹೊರತಂದರು ಜೈಲಿನಿಂದ ಹೊರಬಂದ ಮೇಲೆ ಅವರು ಜನಸಂಘವನ್ನು ಸೇರಿದರು.

ಅರುಣ್ ಜೇಟ್ಲಿಯವರು ತಮ್ಮ ವಿದ್ಯಾರ್ಥಿಯಾಗಿದ್ದ ದಿನಗಳಲ್ಲಿಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿದ್ಯಾರ್ಥಿ ವಿಭಾಗವಾದ ಎಬಿವಿಪಿಯ ಸಕ್ರಿಯ ಸದಸ್ಯರಾಗಿದ್ದರು. 1999ರ ಚುನಾವಣೆಯ ಸಮಯದಲ್ಲಿ ಇವರು ಬಿಜೆಪಿ ಪಕ್ಷದ ಪರವಾಗಿ ಮಾತನಾಡುವ ವಕ್ತಾರರಾದರು ಸೇವೆ ಆರಂಭಿಸಿದರು.

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಅಡಿಯಲ್ಲಿ ವಾಜಪೇಯಿ ಸರ್ಕಾರ ಅಧಿಕಾರಕ್ಕೆ ಬಂದಾಗ, 1999 ಅಕ್ಟೋಬರ್ 13 ರಲ್ಲಿ ಇವರು ಮಾಹಿತಿ ಹಾಗೂ ಪ್ರಸಾರದ ರಾಜ್ಯ ಮಂತ್ರಿಯಾಗಿ (ಸ್ವತಂತ್ರ ಹೊಣೆಗಾರಿಕೆ) ನೇಮಕಗೊಂಡರು. ಅಲ್ಲದೇ ಅವರು ಬಂಡವಾಳಹರಣದ ರಾಜ್ಯ ಮಂತ್ರಿಯಾಗಿ (ಸ್ವತಂತ್ರ ಹೊಣೆಗಾರಿಕೆ) ನೇಮಕಗೊಂಡರು, ಹೊಸ ಮಂತ್ರಿಮಂಡಲವು ಮೊದಲ ಬಾರಿಗೆ ವಲ್ಡರ್ ಟ್ರೇಡ್ ಆರ್ಗನೈಸೇಶನ್ (ಡಬ್ಲುಟಿಒ) ಆಳ್ವಿಕೆಯಡಿಯಲ್ಲಿ ಬಂಡವಾಳಹರಣ ನಿಯಮಕ್ಕೆ ಮಂತ್ರಿ ಪದವಿಯನ್ನು ನಿರ್ಮಿಸಿತು.

ಕಾನೂನು, ನ್ಯಾಯಾಂಗ ಹಾಗೂ ಕಂಪನಿಗಳ ವ್ಯವಹಾರದ ಯೂನಿಯನ್ ಕ್ಯಾಬಿನೆಟ್ ಮಂತ್ರಿ ರಾಮ್ ಜೇಟ್ಮಲಾನಿ ಅವರು ರಾಜೀನಾಮೆ ನೀಡಿದ ನಂತರ ಜೇಟ್ಲಿಯವರು ಜುಲೈ 23, 2000ರಲ್ಲಿ ಕಾನೂನು, ನ್ಯಾಯಾಂಗ ಹಾಗೂ ಕಂಪನಿಗಳ ವ್ಯವಹಾರ ಖಾತೆಯನ್ನು ವಹಿಸಿಕೊಂಡು ಹೆಚ್ಚಿನ ಹೊಣೆಗಾರಿಕೆ ತೆಗೆದುಕೊಂಡರು.

ನವೆಂಬರ್ 2000ರಲ್ಲಿ ಕ್ಯಾಬಿನೆಟ್ ಮಂತ್ರಿಯಾಗಿ ಆಯ್ಕೆಯಾದರು ಜೊತೆಯಲ್ಲಿ ಕಾನೂನು, ನ್ಯಾಯಾಂಗ ಹಾಗೂ ಕಂಪನಿ ವ್ಯವಹಾರಗಳು ಹಾಗೂ ಶಿಪ್ಪಿಂಗ್ ಮಂತ್ರಿಯಾಗಿ ನೇಮಕಗೊಂಡರು. ಸಾರಿಗೆ ವಿಧಾನಗಳಿಂದ ಮಂತ್ರಿ ಪದವಿಯ ವಿಂಗಡಣೆಯಾದ ಮೇಲೆ ಮೊದಲಬಾರಿಗೆ ಶಿಪ್ಪಿಂಗ್ ಮಂತ್ರಿ ಪದವಿಯು ಇವರಿಗೆ ಲಭಿಸಿತು. ಸೆಪ್ಟೆಂಬರ್ 1, 2001ರಲ್ಲಿ ಶಿಪ್ಪಿಂಗ್ ಮಂತ್ರಿ ಪದವಿಯನ್ನು ತೊರೆದರು ಹಾಗೂ ಜುಲೈ 1, 2002ರಲ್ಲಿ ಕಾನೂನು, ನ್ಯಾಯಾಂಗ ಹಾಗೂ ಕಂಪನಿ ವ್ಯವಹಾರಗಳ ಖಾತೆಯನ್ನು ತೊರೆದು ಬಿಜೆಪಿಯ ಜನರಲ್ ಸೆಕ್ರೆಟರಿಯಾದರು ಹಾಗೂ ಅದರ ರಾಷ್ಟ್ರೀಯ ವಕ್ತಾರರಾದರು.

ಜನವರಿ 2003ರವರೆಗೆ ಇದೇ ಪದವಿಯಲ್ಲಿ ಮುಂದುವರೆದರು. 29 ಜನವರಿ 2003ರಲ್ಲಿ ಮತ್ತೊಮ್ಮೆ ಯೂನಿಯನ್ ಕ್ಯಾಬಿನೆಟ್ ಅನ್ನು ವಾಣಿಜ್ಯ ಕೈಗಾರಿಕೆ ಹಾಗೂ ಕಾನೂನು ನ್ಯಾಯಾಂಗ ಖಾತೆಯನ್ನು ವಹಿಸಿಕೊಳ್ಳುವುದರ ಮೂಲಕ ಸೇರಿದರು. ಮೇ 2004ರಲ್ಲಿ ಎನ್’ಡಿಎ ಸೋಲು ಅನುಭವಿಸಿದಾಗ, ಜೇಟ್ಲಿಯವರು ಬಿಜೆಪಿಯ ಜನರಲ್ ಸೆಕ್ರೆಟರಿ ಸ್ಥಾನಕ್ಕೆ ಹಿಂದಿರುಗಿದರು ಹಾಗೂ ಕಾನೂನು ವೃತ್ತಿಯನ್ನು ಮುಂದುವರೆಸಿದರು. ಅಲ್ಲಿಂದ ಜೇಟ್ಲಿಯವರು ಗುಜರಾತ್’ನಿಂದ ರಾಜ್ಯಸಭೆಯ ಸದಸ್ಯರಾಗಿದ್ದರು.

Tags: ABVPArun JaitleyArun Jaitley DeathArun Jaitley Passed AwayBJPKannada NewsRSSಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ಅರುಣ್ ಜೇಟ್ಲಿಅರುಣ್ ಜೇಟ್ಲಿ ಅಸ್ತಂಗತಅರುಣ್ ಜೇಟ್ಲಿ ವಿಧಿವಶನವದೆಹಲಿರಾಷ್ಟ್ರೀಯ ಸ್ವಯಂ ಸೇವಕ ಸಂಘ
Previous Post

Big Breaking: ಬಿಜೆಪಿಯಲ್ಲಿ ಮತ್ತೆ ಸೂತಕ: ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಅಸ್ತಂಗತ

Next Post

ಬಿಜೆಪಿ ಪಾಲಿನ ಚುನಾವಣಾ ಚಾಣಾಕ್ಷರಾಗಿದ್ದ ಜೇಟ್ಲಿ ತಂತ್ರಗಾರಿಕೆ ಹೇಗಿರುತ್ತಿತ್ತು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಿಜೆಪಿ ಪಾಲಿನ ಚುನಾವಣಾ ಚಾಣಾಕ್ಷರಾಗಿದ್ದ ಜೇಟ್ಲಿ ತಂತ್ರಗಾರಿಕೆ ಹೇಗಿರುತ್ತಿತ್ತು ಗೊತ್ತಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025

ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!