Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಶ್ರೀಕೃಷ್ಣ ಪರಮಾತ್ಮನ ನುಡಿಗಳನ್ನು ಯುವಜನತೆ ಪಾಲಿಸಲಿ: ಶಾಸಕ ಶಿವಶಂಕರ ರೆಡ್ಡಿ ಅಭಿಮತ

August 24, 2019
in Small Bytes, ಚಿಕ್ಕ ಬಳ್ಳಾಪುರ
0 0
0
Share on facebookShare on TwitterWhatsapp
Read - < 1 minute

ಗೌರಿಬಿದನೂರು: ಅಧರ್ಮಕ್ಕಿಂತ ಧರ್ಮವೇ ಎದೆಂದಿಗೂ ಜಯಗಳಿಸುತ್ತದೆ ಎಂಬ ನಂಬಿಕೆಯಿಟ್ಟುಕೊಂಡಿದ್ದ ದೈವ ಪುರುಷ ಶ್ರೀಕೃಷ್ಣ ಪರಮಾತ್ಮರವರು ಹೇಳಿರುವ ಮಾತುಗಳು ಎಂದಿಗೂ ಜೀವಂತವಾಗಿದ್ದು, ಯುವ ಪೀಳಿಗೆ ಅವುಗಳನ್ನು ಪಾಲನೆ ಮಾಡಬೇಕಾಗಿದೆ ಎಂದು ಶಾಸಕ ಎನ್.ಎಚ್. ಶಿವಶಂಕರ ರೆಡ್ಡಿ ತಿಳಿಸಿದರು.

ನಗರದ ದಿ.ದೇವರಾಜು ಅರಸು ಭವನದಲ್ಲಿ ತಾಲೂಕು ಆಡಳಿತ ಹಾಗೂ ಯಾದವ ಸಮುದಾಯದ ವತಿಯಿಂದ ಆಯೋಜಿಸಿದ್ದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶ್ರೀಕೃಷ್ಣ ಹೇಳಿರುವಂತೆ ಸಮಾಜದಲ್ಲಿ ಅಧರ್ಮಕ್ಕಿಂತ ಧರ್ಮವೇ ಜಯಗಳಿಸಲಿದ್ದು, ಧರ್ಮದಿಂದ ಎಲ್ಲವನ್ನೂ ಸಾಧಿಸಬಹುದೆಂಬ ನೀತಿಯನ್ನು ಸಾರಿದವರು. ಮಹಾಭಾರತದಲ್ಲಿ ಧರ್ಮವನ್ನು ಗೆಲ್ಲಿಸುವ ಸಲುವಾಗಿ ಯುದ್ದಭೂಮಿಯಲ್ಲೂ ಸಹ ಯಾವುದೇ ಶಸ್ತ್ರವನ್ನು ಹಿಡಿಯದೇ ತನ್ನ ಚಾಣಾಕ್ಷತನದಿಂದ ಅರ್ಜುನನ ರಥದ ಸಾರಥಿಯಾಗಿ ತನ್ನ ತಂತ್ರಗಾರಿಕೆ ಮತ್ತು ಉಪಾಯಗಳನ್ನು ಹೇಳುತ್ತಾ ಯುದ್ದವನ್ನು ಗೆಲ್ಲಿಸಿದವರು ಎಂದರು.

ಶ್ರೀಕೃಷ್ಣ ಗೊಲ್ಲ(ಯಾದವ) ಸಮುದಾಯದ ಪೂರ್ವಜ ನೆಂದು ಗೋವುಗಳನ್ನು ಸಾಕಿ ಸಲಹುವರೆಂದು ಪುರಾಣಗಳಲ್ಲಿ ಉಲ್ಲೇಖವಿದ್ದು ದಿ.ಕೃಷ್ಣಪ್ಪನವರ ಕಾಲದಲ್ಲಿ ಸಮುದಾಯಕ್ಕೆ ಹಲವಾರು ಅಭಿವೃದ್ದಿ ಕಾರ್ಯಗಳಾಗಿದ್ದು, ತಾಲೂಕಿನ ಯಾದವ ಸಮುದಾಯದ ಭವನಕ್ಕಾಗಿ ಈಗಾಗಲೇ ನಿವೇಶನವನ್ನು ಮಂಜೂರು ಮಾಡಿದ್ದು, ಸಮುದಾಯ ಭವನದ ಕಟ್ಟಡಕ್ಕಾಗಿ ನನ್ನ ಶಾಸಕ ನಿಧಿಯಿಂದ 10 ಲಕ್ಷ ರೂ.ಗಳನ್ನು ಮಂಜೂರು ಮಾಡುವುದಾಗಿ ಹಾಗೂ ತಾಲ್ಲೂಕಿನ ತೊಂಡೇಬಾವಿ ವೃತ್ತದಲ್ಲಿ ಬಿ.ಎನ್.ಕೆ. ಪಾಪಯ್ಯನವರ ಪ್ರತಿಮೆ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.

ಸಮುದಾಯದ ಹಿರಿಯ ಮುಖಂಡ ಹಾಗೂ ಯಾದವ ಸಮುದಾಯದ ಅಧ್ಯಕ್ಷರಾದ ಬಿ.ಪಿ. ಕೃಷ್ಣಮೂರ್ತಿ ಮಾತನಾಡಿ, ಯಾದವ ಸಮುದಾಯ ಶ್ರೀಕೃಷ್ಣ ಪರಮಾತ್ಮನ ವಂಶವಾಗಿದ್ದು, ಇವರು ಧರ್ಮದ ಪ್ರತಿಪಾದಕರಾಗಿದ್ದು ಸಮುದಾಯದ ಎಲ್ಲರೂ ಸಮಾಜದ ಏಳ್ಗೆಗಾಗಿ ಶ್ರಮಿಸಬೇಕು. ನಮ್ಮ ಸಮುದಾಯದ ಭವನಕ್ಕಾಗಿ ಶಾಸಕರ ಕೊಡುಗೆ ಅಪಾರವಾಗಿದ್ದು, ಈ ಹಿಂದೆ ಶ್ರೀಕೃಷ್ಣ ಜನ್ಮಾಷ್ಟಮಿಯ ದಿನದಂದು ಸಮುದಾಯದ ಸಮುದಾಯ ಭವನಕ್ಕಾಗಿ ನಿವೇಶನ ಕೊಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಇಂದು ನಿವೇಶನವನ್ನು ನೀಡಿ ಕಟ್ಟಡದ ಕಾಮಗಾರಿಗೆ ಅನುದಾನ ನೀಡುತ್ತಿರುವುದು ಪ್ರಶಂಸನೀಯವಾಗಿದೆ ಎಂದು ಹೇಳಿದರು.

ಮುಖಂಡ ಬಿ.ಪಿ. ಅಶ್ವತ್ಥ ನಾರಾಯಣಗೌಡ ಮಾತನಾಡಿ, ಯಾದವ ಸಮುದಾಯದ ಪ್ರತಿಯೊಬ್ಬರೂ ತಮ್ಮ್‌ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಶ್ರಮಿಸಬೇಕಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಸಮುದಾಯವನ್ನು ಮನ್ನಡೆಸಿಕೊಂಡು ಹೋಗಬಲ್ಲ ಸಮರ್ಥ ಯುವ ನಾಯಕರು ಸಿದ್ಧರಾಗುತ್ತಾರೆ. ಇಡೀ ಸಮುದಾಯ ಅಭಿವೃದ್ಧಿಯ ಪಥದಲ್ಲಿ ಸಾಗುತ್ತದೆ. ಇದಕ್ಕಾಗಿ ಎಲ್ಲರ ಸಹಕಾರ ನಿರಂತರವಾಗಿರುತ್ತದೆ. ತಾಲ್ಲೂಕಿನಲ್ಲಿ ಸಮುದಾಯವು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ರಾಜಕೀಯ ಹಾಗೂ ಆರ್ಥಿಕವಾಗಿ ಸಬಲರಾಗಬೇಕಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ವಿ. ಮಂಜುನಾಥ್, ತಹಸೀಲ್ದಾರ್ ಎಚ್. ಶ್ರೀನಿವಾಸ್, ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲೆ ಪಿ.ವಿ. ಅನ್ನಪೂರ್ಣಮ್ಮ ಮಾತನಾಡಿದರು.

ಸಮುದಾಯದ ವತಿಯಿಂದ ಶಾಸಕ ಎನ್.ಎಚ್. ಶಿವಶಂಕರರೆಡ್ಡಿ, ಬಿ.ಪಿ. ಕೃಷ್ಣಮೂರ್ತಿ ಸೇರಿದಂತೆ ಇತರ ಗಣ್ಯರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಸರಸ್ವತಮ್ಮ, ಎ. ಅರುಂಧತಿ, ತಾಲೂಕು ಪಂಚಾಯ್ತಿ ಉಪಾಧ್ಯಕ್ಷೆ ರತ್ನಮ್ಮ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎನ್. ಮುನಿರಾಜು, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ನಾಗರಾಜು, ರಾಜಸ್ವ ನಿರೀಕ್ಷಕ ರವಿಕುಮಾರ್, ತಾಲೂಕು ಪಂಚಾಯ್ತಿ ಸದಸ್ಯ ಟಿ.ಕೆ. ಶ್ರೀನಿವಾಸಗೌಡ, ಯಾದವ ಸಮುದಾಯದ ಕಾರ್ಯದರ್ಶಿ ಕೆ.ವಿ. ಮಂಜುನಾಥ್, ಮುಖಂಡರಾದ ಬಿ.ಆರ್. ಮಹದೇವ್, ಗೋಪಿ, ಬಾಲಪ್ಪ, ಶ್ರೀನಿವಾಸ್, ಆನಂದ್, ವೆಂಕಟಪ್ಪ, ಪುಟ್ಟರಾಜು, ಅಂಬರೀಶ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)

Tags: GauribidanurKannada NewsMLA N H Shivashankar ReddySriKrishna Jayanthiಗೌರಿಬಿದನೂರುಶಾಸಕ ಎನ್.ಎಚ್. ಶಿವಶಂಕರ ರೆಡ್ಡಿ
Previous Post

ಗೌರಿಬಿದನೂರು: ಶ್ರೀ ಶನೈಶ್ಚರ ದೇವರ ಅದ್ದೂರಿ ಬ್ರಹ್ಮರಥೋತ್ಸವ

Next Post

ಗೌರಿಬಿದನೂರು: ಸ್ಟೆಲ್ಲಾ ಕಾನ್ವೆಂಟ್ ಶಾಲೆಯ ಮಕ್ಕಳಿಗೆ ಥ್ರೋಬಾಲ್’ನಲ್ಲಿ ಪ್ರಥಮ ಸ್ಥಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗೌರಿಬಿದನೂರು: ಸ್ಟೆಲ್ಲಾ ಕಾನ್ವೆಂಟ್ ಶಾಲೆಯ ಮಕ್ಕಳಿಗೆ ಥ್ರೋಬಾಲ್’ನಲ್ಲಿ ಪ್ರಥಮ ಸ್ಥಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!