No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Monday, April 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಹಳ್ಳಿಯಿಂದ ಸಿನಿಮಾ ಕಡೆ ನಮ್ಮೂರು ‘ಚೇರ್ಕಾಡಿ’ ಹುಡುಗನ ಪಯಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 31, 2019
in Special Articles
0
ಹಳ್ಳಿಯಿಂದ ಸಿನಿಮಾ ಕಡೆ ನಮ್ಮೂರು ‘ಚೇರ್ಕಾಡಿ’ ಹುಡುಗನ ಪಯಣ
Share on FacebookShare on TwitterShare on WhatsApp

ಮಂಜುನಾಥ ಚೇರ್ಕಾಡಿ. ಇವರು ನರಸಿಂಹ ಹಾಗೂ ಬೇಬಿ ಅವರ ಪುತ್ರ. 1992ರ ಸೆಪ್ಟೆಂಬರ್ 17ರಂದು ಚೇರ್ಕಾಡಿಯಲ್ಲಿ ಜನಿಸಿದ ಇವರು, ಏನೊ ಕಷ್ಟಪಟ್ಟು ಶಿಕ್ಷಣವನ್ನು ಮುಗಿಸಿ ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಹಟ ಇವರದು. ಅದರೆ ಏನು ಮಾಡುವುದು ಕೈಯಲ್ಲಿ ಹಣ ಇಲ್ಲ, ಯಾರ ಸಪೋರ್ಟ್ ಕೂಡ ಇಲ್ಲ.
ಪ್ರೈಮರಿ ಪೇತ್ರಿ ಶಾಲೆಯಲ್ಲಿ ಓದಿ ಈ ಸಮಯದಲ್ಲಿ ಈತನಿಗೆ ಸಫೋರ್ಟ್ ಮಾಡಿದವರು ಸಾಧು ಸರ್, ನಂದಿನಿ ಮೇಡಂ. ತದನಂತರ ಶಾರದಾ ಪ್ರೌಢಶಾಲೆಯಲ್ಲಿ ನನ್ನ ಜೀವನ ಪಥವನ್ನು ಬದಲಾಯಿಸಿದ ಗುರು ರೇವತಿ ಮೇಡಂ.

ನನ್ನಲ್ಲಿ ಒಂದು ಪ್ರತಿಭೆ ಇದೇ ಎಂದು ಜನರಿಗೆ ಪರಿಚಯ ಮಾಡಿದೋರು ಗೀತಾ ಟೀಚರ್ ಅವರು ನಡೆಸಿ ಕೊಡುವ *ಬೇಸಿಗೆ ಶಿಬಿರ. ಅದರೆ ಛಲ ಬಿಡದ ಇವರು ಸಿನಿಮಾ ರಂಗದ ಕಡೆ ಹೆಚ್ಚು ಆಸಕ್ತಿ ಇರುವುದರಿಂದ. ಅಲ್ಲಿ ಇಲ್ಲಿ ಕೆಲಸ ಮಾಡಿ ಬಂದ ಹಣದಲ್ಲಿ ಜೀವನ ಸಾಗಿಸುತ್ತಾ ಯಾವುದಾದರೂ ಒಂದು ಸಿನಿಮಾದಲ್ಲಿ ನನ್ನ ಪ್ರತಿಭೆಯನ್ನು ತೋರಿಸಬೇಕೆಂಬುದು ಇವರ ಆಸೆಯಾಗಿತ್ತು. ಅದೇ ಸಂದರ್ಭದಲ್ಲಿ ಆರೂರು ಜಗದೀಶ್ ಅವರ ಶುಭ ವಿವಾಹ ಎಂಬ ಧಾರಾವಾಹಿ ಸೂರಾಲ್ಲಿನಲ್ಲಿ ನಡೆಯುತ್ತಿತ್ತು. ಆಗ ಆರೂರು ಪ್ರವೀಣ ಅಣ್ಣನ ಮೂಲಕ ಜಗದೀಶ್ ಅವರಲ್ಲಿ ಒಂದು ಅವಕಾಶವನ್ನು ಕೇಳಿಕೊಂಡರು. ಇವರ ಪ್ರತಿಭೆ ನೋಡಿ ಒಂದು ಚಿಕ್ಕ ಅವಕಾಶವನ್ನು ಕೊಟ್ಟರು. 2017ರಲ್ಲಿ Zee TVಯಲ್ಲಿ ಪ್ರಸಾರವಾಗುತ್ತಿರುವ ಶುಭವಿವಾಹ ಧಾರಾವಾಹಿಯಲ್ಲಿ ಮೊದಲ ಅವಕಾಶವನ್ನು ಯಶಸ್ವಿಯಾಗಿ ಪಾತ್ರವನ್ನು ನಿಭಾಯಿಸಿದರು.


ಆಮೇಲೆ ಆಭಯಸಿಂಹ ಅವಾರ್ಡ್ ವಿನ್ ಲಿಸ್ಟ್‌’ನಲ್ಲಿ ಪಡ್ದಾಯಿ ಅಲ್ ನಟಿಸಿದರು. ತದನಂತರ ಹಿಂದೂ ಮುಂದೆ ನೋಡಲಿಲ್ಲ. ಇನ್ನು ಸದ್ಯದಲ್ಲಿ ತೆರೆ ಕಾಣಲಿರುವ ಕನ್ನಡ ಹಿಂದಿ ಮರಾಠಿ ದೊಡ್ಡದೊಡ್ಡ ಚಲನಚಿತ್ರದಲ್ಲಿ ಮೂರು ಭಾಷೆಗಳಲ್ಲಿ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ಅವರ ಅವನೇ ಶ್ರೀಮನ್ನಾರಾಯಣ ಮೂವಿಯಲ್ಲಿ ಚಿಕ್ಕದಾಗಿ ಅಭಿನಯಿಸಿದ್ದಾರೆ. ಅಲ್ಲದೇ, ಸಂಹಾರ ಶಾರ್ಟ್ ಮೂವಿ ಅಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ CPL Cricket ತುಳು ಫಿಲ್ಮ್‌ ಅರ್ಜುನ್ ಕಾಪಿಕಾಡ್ ಅವರ ತಂಡಕ್ಕೆ ನಮ್ಮ ಬ್ರಹ್ಮಾವರದಿಂದ ಆಯ್ಕೆಯಾಗಿ ರನ್ನರ್ಸ್ ಆಗಿ ಮೂಡಿಬಂದಿದ್ದಾರೆ.

ಲೂಸ್ ಮಾದ ಯೋಗಿ ಅವರ ಲಂಕೆ ಮೂವಿಯಲ್ಲೂ ಕೂಡ ಅಭಿನಯಿಸಿದ್ದಾರೆ. ವಿಶೇಷವೆಂದರೆ ರೌಡಿ ಬೇಬಿ ಮೂವಿಯಲ್ಲಿ ಕೂಡ ಅಭಿನಯಿಸಿದ್ದಾರೆ. ಇವೆಲ್ಲವುಗಳ ಹೊರತಾಗಿ, ಅವರು ದುಡಿದ ಹಣದಲ್ಲಿ ಅಲ್ಲಿ-ಇಲ್ಲಿ ಚಿಕ್ಕಚಿಕ್ಕ ಸಮಾಜಸೇವೆಯನ್ನು ಕೂಡ ಮಾಡುತ್ತಿದ್ದಾರೆ. ಉಡುಪಿ ಹೆಲ್ಪ್‌’ಲೈನ್ ತಂಡದಲ್ಲಿದಲ್ಲಿರುವ ಇವರು, ಹಸಿದವರಿಗೆ ಅನ್ನ ನೀಡುವ ಸಭೆ-ಸಮಾರಂಭಗಳಲ್ಲಿ ಉಳಿದವುಗಳನ್ನು ಸಂಗ್ರಹಿಸಿ ಹಸಿದವರಿಗೆ ನೀಡುವ ತಂಡ ಅನಾಥಾಶ್ರಮ ವೃದ್ರಾಶ್ರಮ ಅಂಗವಿಕಲರಿಗೆ ಸಹಾಯ ಮಾಡುತ್ತಿದ್ದಾರೆ. ಇವರ ಈ ಚಿಕ್ಕ ಪ್ರತಿಭೆಯನ್ನು ಗುರುತಿಸಿ ಹಲವು ಕಡೆ ಗೌರವ ಕೂಡ ಬಂದಿದೆ.

ತಾನು ಕಲಿತ ಶಾಲೆಗೆ ಏನದ್ರು ಕೊಡಬೇಕು ಅಂತ ನಿರ್ದಾರ ಮಾಡಿ. ಹಾಗೆ ತಾನು ಅನುಭವಿಸಿದ ಕಷ್ಟಗಳನ್ನು ನಮ್ಮೂರಿನ ಅದೆಷ್ಟೋ ಪ್ರತಿಭೆಗಳು ಅನುಭವಿಸುವುದು ಬೇಡ ನನ್ನಲ್ಲಿ ಆಗುವಷ್ಟು. ಪ್ರತಿಭೆಗಳನ್ನು ಬೆಳಕಿಗೆ ತರಬೇಕು ಅಂತ ನನ್ನದೇ ಹೊಸ @ಕಲಾಗೊಂಚ ಎನ್ನುವ ಯೂಟ್ಯೂಬ್ ಚಾನಲ್ ಓಪನ್ ಮಾಡಿ ಹೊಸ ಕಿರುಚಿತ್ರ ಮಾಡಿ ಬಿಡುಗಡೆಗೊಳಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ.

ಕಿರುಚಿತ್ರ ಯಾವುದೆಂದರೆ ‘ನಾವೆಲ್ಲರೂ ಭಾರತೀಯರು’. ಈ ಕಿರುಚಿತ್ರದಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರಪ್ರೇಮದ ಅರಿವು ಮೂಡಿಸುವ ಚಿತ್ರವಾಗಿದೆ. ಇದನ್ನು ಖುದ್ದಾಗಿ ಮಂಜುನಾಥ ಚೇರ್ಕಾಡಿ ಇವರ ಮೊದಲ ಕಥೆ, ನಿರ್ದೇಶನ ಚಿತ್ರ ಇದು ಅಗಿದೆ. ಇವರಿಗೆ ಬೆನ್ನೆಲುಬಾಗಿ ನಿಂತವರು ಸತ್ಯಾನಂದ ಅವರ ಸಹಕಾರ.

ಇವರಿಂದ ಇನ್ನು ಹೆಚ್ಚಿನ ಪ್ರೋತ್ಸಾಹ ನೀಡಿ ಇನ್ನೂ ಹೆಚ್ಚೆಚ್ಚು ಕಿರುಚಿತ್ರ ಇವರಿಂದ ಮೂಡಿಬರಲಿ ನಾವೆಲ್ಲ ಸೇರಿ ಇವರಿಗೆ ಸಪೋರ್ಟ್ ಮಾಡೋಣ ನಮ್ಮೂರಿನ ಕಲಾವಿದನಿಗೆ ಪ್ರೋತ್ಸಾಹ ಮಾಡೋಣ ಎಲ್ಲರೂ ಕೈಜೋಡಿಸೋಣ.

ದೇಶ ಕಾಯುವ ಯೋಧ ಬಿಡುಗಡೆ ಮಾಡಿದ ಟ್ರೈಲರ್’ನ ಕಿರುಚಿತ್ರ ಹೇಗಿದೆ ನೋಡಿ:

ಲೇಖನ, ಚಿತ್ರಕೃಪೆ: ಪ್ರಸನ್ನ ಭಂಡಾರಿ ಕಡಂಗೋಡು

Tags: CherkadyCPL CricketKannada ArticleManjunath CherkadyNavellaru Bharathiyaru Short FilmShort MovieSouth KendraTulu Moviesಚೇರ್ಕಾಡಿತುಳು ಫಿಲ್ಮ್‌ಮಂಜುನಾಥ ಚೇರ್ಕಾಡಿ
Share337Tweet125Send
Previous Post

ಗಮನಿಸಿ: ಶಿವಮೊಗ್ಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಟಾ ವೈರಸ್ ಲಸಿಕೆ ಲಭ್ಯವಿದೆ

Next Post

ಸೈಲೆಂಟಾಗಿದ್ರೆ ಸರಿ, ಬಾಲ ಬಿಚ್ಚಿದ್ರೆ ಹುಷಾರ್! ಚಳ್ಳಕೆರೆ ಪೊಲೀಸರ ವಾರ್ನಿಂಗ್’ಗೆ ರೌಡಿಗಳು ಗಢಗಢ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೈಲೆಂಟಾಗಿದ್ರೆ ಸರಿ, ಬಾಲ ಬಿಚ್ಚಿದ್ರೆ ಹುಷಾರ್! ಚಳ್ಳಕೆರೆ ಪೊಲೀಸರ ವಾರ್ನಿಂಗ್’ಗೆ ರೌಡಿಗಳು ಗಢಗಢ

ಸೈಲೆಂಟಾಗಿದ್ರೆ ಸರಿ, ಬಾಲ ಬಿಚ್ಚಿದ್ರೆ ಹುಷಾರ್! ಚಳ್ಳಕೆರೆ ಪೊಲೀಸರ ವಾರ್ನಿಂಗ್’ಗೆ ರೌಡಿಗಳು ಗಢಗಢ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

April 26, 2026
ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

April 26, 2026
ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

April 26, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 25, 2026
ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

April 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL