No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

Kalpa Exclusive: ಅಷ್ಟಮ ಶನಿಯ ಕಾರುಬಾರು: ಡಿ.ಕೆ. ಶಿವಕುಮಾರ್’ಗೆ ತಂದೊಡ್ಡಿತಾ ಆಪತ್ತು?

kalpa News by kalpa News
September 4, 2019
in Special Articles
0
Kalpa Exclusive: ಅಷ್ಟಮ ಶನಿಯ ಕಾರುಬಾರು: ಡಿ.ಕೆ. ಶಿವಕುಮಾರ್’ಗೆ ತಂದೊಡ್ಡಿತಾ ಆಪತ್ತು?
Share on FacebookShare on TwitterShare on WhatsApp

ಹೌದು… ಜ್ಯೋರ್ತಿವಿಜ್ಞಾನಂ ಖ್ಯಾತಿಯ ಪ್ರಕಾಶ್ ಅಮ್ಮಣ್ಣಾಯ, ರಾಜ್ಯದಲ್ಲಿರುವ ಕೆಲವೇ ಕೆಲವು ನಿಖರ ಜ್ಯೋತಿಷಿಗಳಲ್ಲಿ ಅಗ್ರಗಣ್ಯರು. ಗುಜರಾತ್, ಕರ್ನಾಟಕ ವಿಧಾನಸಭಾ ಚುನಾವಣೆಯ ಹಾಗೂ ಪ್ರಮುಖವಾಗಿ 2014 ಮತ್ತು 2019ರ ಲೋಕಸಭಾ ಚುನಾವಣೆ ವಿಚಾರದಲ್ಲಿ ಇವರು ನುಡಿದ ಭವಿಷ್ಯ ಸತ್ಯವಾಗಿದ್ದು ಈಗ ಇತಿಹಾಸವಾಗಿದೆ.

ಇದೇ ಪ್ರಕಾಶ್ ಅಮ್ಮಣ್ಣಾಯ ಅವರು ಸೆಪ್ಟೆಂಬರ್ 2ರ ಸೋಮವಾರ ಸಂಜೆ ತಮ್ಮ ಫೇಸ್’ಬುಕ್’ನಲ್ಲಿ ಹಾಕಿದ್ದ ಒಂದು ಪೋಸ್ಟ್‌ ತೀವ್ರ ಕುತೂಹಲ ಕೆರಳಿಸಿತ್ತು.(ಕೆಳಗಿನ ಸ್ಕ್ರೀನ್ ಶಾಟ್ ನೋಡಿ)

ವೃಷಭ ರಾಶಿಯಲ್ಲಿ ಶನಿಯಿರುವ ಜಾತಕದ ಡಿ.ಕೆ. ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ನಿರಂತರವಾಗಿ ವಿಚಾರಣೆ ಮಾಡುತ್ತಿದ್ದರು. ಹೀಗಾಗಿ, ಈ ಪೋಸ್ಟ್‌ ತೀವ್ರ ಕುತೂಹಲ ಕೆರಳಿಸಿದ ಹಿನ್ನೆಲೆಯಲ್ಲಿ ಪ್ರಕಾಶ್ ಅಮ್ಮಣ್ಣಾಯ ಅವರೊಂದಿಗೆ ಈ ವಿಚಾರವಾಗಿ ಕರೆ ಮಾಡಿ ಚರ್ಚಿಸಲಾಯಿತು.

ಎಲ್ಲಕ್ಕೂ ಮೊದಲು ಹೇಳಬೇಕಾದ ವಿಚಾರವೆಂದರೆ, ಸುಮಾರು ಒಂದು ವರ್ಷಕ್ಕೂ ಮುನ್ನವೇ ಖಾಸಗಿ ಚರ್ಚೆಯ ವೇಳೆ ಮಾತನಾಡುವಾಗ ಒಂದು ವರ್ಷದಲ್ಲಿ ಡಿ.ಕೆ. ಶಿವಕುಮಾರ್ ಬಂಧನ ನಿಶ್ಚಿತ ಎಂಬ ಮಾತನ್ನು ಅವರ ಜಾತಕ ವಿಮರ್ಷೆ ಮಾಡಿದ ಅಮ್ಮಣ್ಣಾಯ ಕಲ್ಪ ನ್ಯೂಸ್’ಗೆ ಹೇಳಿದ್ದರು. ಆದರೆ, ಈ ವಿಚಾರವನ್ನು ಪ್ರಕಟಿಸುವುದು ಬೇಡ ಎಂದವರು ವಿನಂತಿಸಿದ್ದ ಹಿನ್ನೆಲೆಯಲ್ಲಿ ಪ್ರಕಟಿಸಿರಲಿಲ್ಲ.

ಜ್ಯೋರ್ತಿವಿಜ್ಞಾನಂ ಖ್ಯಾತಿಯ ಪ್ರಕಾಶ್ ಅಮ್ಮಣ್ಣಾಯ

ಇನ್ನು, ಸೆಪ್ಟೆಂಬರ್ 2ರಂದು ಫೇಸ್ ಬುಕ್’ನಲ್ಲಿ ಬರೆದಿದ್ದ ಅಮ್ಮಣ್ಣಾಯ ಅವರು, ‘ವೃಷಭದಲ್ಲಿ ಶನಿ ಇರುವ ಜಾತಕರು, ವೃಷಭ ರಾಶಿಯವರು,
ಕನ್ಯಾರಾಶಿಯಲ್ಲಿ ಶನಿ ಇದ್ದವರಿಗೆ ಈ ಗೋಚರದ ಧನು ರಾಶಿ ಶನಿಯು ವಿಪರೀತ ಹಿಂಸೆ ನೀಡುತ್ತಾನೆ. 2020 ಜನವರಿವರೆಗೆ ಶನಿಯು ಧನುರಾಶಿಯಲ್ಲಿ ಇದ್ದಾನೆ’ ಎಂದು ಹಾಕಿದ್ದರು.

ಹೀಗಾಗಿ, ಈ ಬಗ್ಗೆ ಅವರಲ್ಲಿ ಕೇಳಿದಾಗ ರಾಜಕೀಯ ಬೇಡ ರೀ, ಸಾಕು ಎಂದರು. ಆದರೆ, ನಾವು ಅವರನ್ನು ಬಿಡಲಿಲ್ಲ. ವೃಷಭಕ್ಕೆ ಶನಿ ಆಗಮಿಸಿ ಇಷ್ಟು ಕಾಲವಾದರೂ ಹೇಳದವರು ಈಗ ಏತಕ್ಕಾಗಿ ಹೀಗೆ ಮಾರ್ಮಿಕವಾಗಿ ಹೇಳಿದ್ದೀರಿ? ಇದರ ಹಿಂದಿನ ರಹಸ್ಯವೇನು ಎಂದು ಕೇಳಿದಾಗ ಅವರ ಹೇಳಿದ್ದಿಷ್ಟು.

ನಾನು ಪೋಸ್ಟ್‌’ನಲ್ಲಿ ಉಲ್ಲೇಖಿಸಿದಂತೆ ಈ ಜಾತಕರಿಗೆ ಇಂತಹ ಸಂಕಷ್ಟಗಳು ತಪ್ಪಿದ್ದಲ್ಲ. ಡಿಕೆಶಿ ಬಂಧನವಾಗುತ್ತದೆ ಎಂಬುದು ಅವರ ಜಾತಕದ ಆಧಾರದಲ್ಲಿ ನನಗೆ ಒಂದು ವರ್ಷ ಹಿಂದೆಯೇ ತಿಳಿದಿತ್ತು. ಆದರೆ, ಕೆಲವೊಂದು ಸೂಕ್ಷ್ಮವಿಚಾರಗಳ ಹಲವರಿಗೆ ಕಿರಿಕಿರಿ ಉಂಟು ಮಾಡುತ್ತವೆ. ಹೀಗಾಗಿ, ಯಾರಿಗೂ ತೊಂದರೆಯಾಗುವುದು ಬೇಡವೆಂದು ಎಲ್ಲೂ ಈ ವಿಚಾರವನ್ನು ಉಲ್ಲೇಖಿಸಿರಲಿಲ್ಲ. ಆದರೆ, ಈಗ ಡಿಕೆಶಿ ಅವರ ಸಂಕಷ್ಟದ ಕಾಲ ವಿಪರೀತಕ್ಕೆ ಹೋಗುತ್ತಿರುವ ಹಿನ್ನೆಲೆಯಲ್ಲಿ ಪರೋಕ್ಷವಾಗಿ ಈ ರೀತಿ ಹಾಕಿದ್ದೇನೆ ಎಂದರು.

Tags: D K ShivakumarDKSDKShivakumararrestedEDEnforcement DirectorateKalpa News ExclusiveKannada ArticleKannada NewsPrakash Ammannayaಅಷ್ಟಮ ಶನಿಜ್ಯೋರ್ತಿವಿಜ್ಞಾನಂಡಿ.ಕೆ. ಶಿವಕುಮಾರ್ಪ್ರಕಾಶ್ ಅಮ್ಮಣ್ಣಾಯವೃಷಭ ರಾಶಿಯಲ್ಲಿ ಶನಿ
Share238Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಿ.ಕೆ. ಶಿವಕುಮಾರ್ ಅಂದರ್! ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಶಕ್ಕೆ ಕಾಂಗ್ರೆಸ್ ಮುಖಂಡ

Next Post

ಆಧುನಿಕ ಯುಗದಲ್ಲಿ ಬೋಧನೆ ಒಂದು ಸವಾಲಿನ ಸೇವೆಯೇ ಹೌದು. ಯಾಕೆ ಗೊತ್ತಾ?

kalpa News

kalpa News

Next Post
ಆಧುನಿಕ ಯುಗದಲ್ಲಿ ಬೋಧನೆ ಒಂದು ಸವಾಲಿನ ಸೇವೆಯೇ ಹೌದು. ಯಾಕೆ ಗೊತ್ತಾ?

ಆಧುನಿಕ ಯುಗದಲ್ಲಿ ಬೋಧನೆ ಒಂದು ಸವಾಲಿನ ಸೇವೆಯೇ ಹೌದು. ಯಾಕೆ ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL