Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಹೊಸತನದ ಬದಲಾವಣೆಯೊಂದಿಗೆ ತುಳು ಚಿತ್ರರಂಗಕ್ಕೆ ಬರಲಿದ್ದಾನೆ ವಿಕ್ರಾಂತ್

September 20, 2019
in Small Bytes, ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಯಾರು ಧರ್ಮವನ್ನು ರಕ್ಷಿಸುತ್ತಾರೋ ಅವರನ್ನು ಧರ್ಮವೆ ರಕ್ಷಿಸುತ್ತದೆ ಎನ್ನುವ ಸಂದೇಶದೊಂದಿಗೆ ಯುವಕರಲ್ಲಿ ದೇಶಾಭಿಮಾನ, ಧರ್ಮಜಾಗೃತಿಗೊಳಿಸಲು ಬರುತ್ತಿದ್ದಾನೆ ವಿಕ್ರಾಂತ್.ರಾಧ ನಿಸರ್ಗ ಸಂಸ್ಥೆ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಕಥೆ-ಚಿತ್ರಕತೆ ಬರೆದು ನಿರ್ದೇಶಿಸಲಿದ್ದಾರೆ ನವೀನ್ ಮಾರ್ಲ ಕೊಡಂಗೆ. ತಾಂತ್ರಿಕ ವರ್ಗದಲ್ಲಿ ಛಾಯಾಗ್ರಹಣ-ರವಿ ಸುವರ್ಣ ಬೆಂಗಳೂರು, ಸಂಗೀತ-ಭಾಸ್ಕರ್ ರಾವ್ ಬಿ.ಸಿ ರೋಡ್, ಸಾಹಸ-ಕೌರವ ವೆಂಕಟೇಶ್, ವರ್ಣಾಲಂಕಾರ-ಪ್ರದೀಪ್ ಆಚಾರ್ಯ ತುಂಬೆ, ಸಹನಿರ್ದೇಶನ-ಪುಷ್ಪರಾಜ್ ರೈ ಮಲಾರ್ ಬೀಡು ಮತ್ತು ಜಯರಾಜ್ ಹೆಜಮಾಡಿ, ಸಂಕಲನ-ಮಹಾಬಲ ಹೊಳ್ಳ, ನೃತ್ಯ ನಿರ್ದೇಶನ-ವಿನೋದ್ ರಾಜ್, ಎಚ್.ಕೆ. ನಯನಾಡು ರವರ ಸಾಹಿತ್ಯವನ್ನು ಅನುರಾಧ ಭಟ್ ಬೆಂಗಳೂರು, ಭಾಸ್ಕರ್ ರಾವ್ ಅವರೊಂದಿಗೆ ಯಕ್ಷ ರಂಗದ ಯುವ ಭಾಗವತರು ಗಿರೀಶ್ ರೈ ಕಕ್ಕೆ ಪದವು ಹಾಡಿದ್ದಾರೆ.
ನಾಯಕ ವಿನೋದ್ ಶೆಟ್ಟಿ ಕೆಂಜಾರು ನಾಯಕಿ ಶೀತಲ್ ನಾಯಕ್ ಅಲ್ಲದೆ ರಾಜ್ಯ ಪ್ರಶಸ್ತಿ ಪಡೆದ ಅರುವ ಕೊರಗಪ್ಪ ಶೆಟ್ಟರು ವಿಭಿನ್ನ ಶೈಲಿಯಲ್ಲಿ ಬರಲಿದ್ದಾರೆ. ಕೊಡ್ಮಣ್ ಕಾಂತಪ್ಪ ಶೆಟ್ಟಿ, ರಾಧಾಕೃಷ್ಣ ನಾವುಡ ಮಧೂರು, ರಮೇಶ್ ರೈ ಕುಕ್ಕುವಳ್ಳಿ, ಎಚ್.ಕೆ. ನಯನಾಡು, ಪೂರ್ಣಿಮಾ ಯತೀಶ್ ರೈ, ಸುನೀತ ಎಕ್ಕೂರು, ಪವಿತ್ರ ಹೆಗ್ಡೆ ಪುತ್ತೂರು, ಶೃತಿ ಕಾಸರಗೋಡು, ಮುರಳಿ ನಾವುಡ, ಸಂದೀಪ್ ಶೆಟ್ಟಿ ರಾಯಿ, ರಾಕೇಶ್ ಬಿ.ಸಿ. ರೋಡ್, ಗಂಗಾಧರ ಆಳ್ವ ಮಲಾರ್ ಬೀಡು, ಇನ್ನು ನಗಿಸುವುದಕ್ಕಾಗಿ ತುಳುವ ಮಾಣಿಕ್ಯ ಅರವಿಂದ ಬೋಳಾರ್’ರವರ ಜೊತೆ ಯಕ್ಷಗಾನ ಹಾಸ್ಯ ಕಲಾವಿದರು ಬಂಟ್ವಾಳ ಜಯರಾಮ ಆಚಾರ್ಯ, ದಿನೇಶ್ ಶೆಟ್ಟಿಗಾರ್ ಕೋಡಪದವು, ಇವರೊಂದಿಗೆ ಯಕ್ಷ ಬೊಲ್ಲಿ ಕಡಬ ದಿನೇಶ್ ರೈ ತುಳು ಚಿತ್ರರಂಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಸಿನಿಮಾ, ನಾಟಕ, ಯಕ್ಷಗಾನದ ಹೆಸರಾಂತ ಕಲಾವಿದರ ಸಂಗಮದೊಂದಿಗೆ ವಿಕ್ರಾಂತ್ ತೆರೆಗೆ ಬರಲು ಸಿದ್ದತೆ ನಡೆಸುತ್ತಿದ್ದಾನೆ.


ಮಾಹಿತಿ: ಕಡಬ ದಿನೇಶ್ ರೈ

ಬರಹ: ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ
ಚಿತ್ರಸಂಗ್ರಹ: ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

Tags: Kannada ArticleKannada MoviessandalwoodTulu Film IndustryVikrant Movieತುಳು ಚಿತ್ರರಂಗವಿಕ್ರಾಂತ್ಸಿನಿಮಾ ಸುದ್ಧಿ
Previous Post

ತಮ್ಮ ಬದ್ದ ವಿರೋಧಿ ಪ್ರಧಾನಿ ಮೋದಿ ಜನ್ಮದಿನಕ್ಕೆ ಮಮತಾ ಬ್ಯಾನರ್ಜಿ ನೀಡಿದ ಗಿಫ್ಟ್‌ ಏನು ಗೊತ್ತಾ?

Next Post

ವಿಐಎಸ್‍ಎಲ್ ನಿವೃತ್ತ ಕಾರ್ಮಿಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಂಗಮೇಶ್ವರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿಐಎಸ್‍ಎಲ್ ನಿವೃತ್ತ ಕಾರ್ಮಿಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಂಗಮೇಶ್ವರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ರ್‍ಯಾಂಕ್ ವಿಜೇತರಿಗೆ ಸನ್ಮಾನ

May 9, 2025

ಮೇ 10ರಿಂದ ಮೂರು ದಿನ ಶ್ರೀ ನರಸಿಂಹ ಜಯಂತಿ ಉತ್ಸವ, ಬ್ರಹ್ಮರಥೋತ್ಸವ

May 9, 2025

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ರ್‍ಯಾಂಕ್ ವಿಜೇತರಿಗೆ ಸನ್ಮಾನ

May 9, 2025

ಮೇ 10ರಿಂದ ಮೂರು ದಿನ ಶ್ರೀ ನರಸಿಂಹ ಜಯಂತಿ ಉತ್ಸವ, ಬ್ರಹ್ಮರಥೋತ್ಸವ

May 9, 2025

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!