No Result
View All Result
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave
English Articles

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

by ಕಲ್ಪ ನ್ಯೂಸ್
March 30, 2026
0

Kalpa Media House  |  Bengaluru   | In a significant step towards strengthening trauma care systems in India, HOSMAT Hospitals, a...

Read moreDetails
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
  • Advertise With Us
  • Grievances
  • About Us
  • Contact Us
Monday, March 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಯುವ ಕಲಾವಿದರಿಗೆಲ್ಲ ಮಾದರಿ ಕಷ್ಟಗಳ ಮೆಟ್ಟಿ ಸಾಧನಾ ಹಾದಿಯಲ್ಲಿರುವ ‘ನೀಲಾ ಜೇವರ್ಗಿ’

ಮಜಾ ಟಾಕೀಸ್ ಖ್ಯಾತಿಯ ಈಕೆಯ ಕಲಾ ಪಯಣವೇ ಒಂದು ಕೌತುಕ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 24, 2019
in Special Articles
0
ಯುವ ಕಲಾವಿದರಿಗೆಲ್ಲ ಮಾದರಿ ಕಷ್ಟಗಳ ಮೆಟ್ಟಿ ಸಾಧನಾ ಹಾದಿಯಲ್ಲಿರುವ ‘ನೀಲಾ ಜೇವರ್ಗಿ’
Share on FacebookShare on TwitterShare on WhatsApp

ಕನ್ನಡದ ಅತ್ಯಂತ ಜನಪ್ರಿಯ ಟಿವಿ ಶೋಗಳಲ್ಲಿ ಅಗ್ಯಗಣ್ಯ ಸ್ಥಾನದಲ್ಲಿರುವ ಮಜಾ ಟಾಕೀಸ್ ಕಾರ್ಯಕ್ರಮವನ್ನು ನೀವು ನೋಡಿರುತ್ತೀರಿ. ಇಂತಹ ವೇದಿಕೆಯೊಂದರಲ್ಲಿ ಕಾಣಿಸಿಕೊಂಡು ಮನೆಮಾತಾದ ಕಲಾವಿದೆಯೇ ನಮ್ಮ ಇಂದಿನ ಲೇಖನದ ಜೀವಾಳ…

ಕಲೆಯನ್ನೇ ಉಸಿರಾಗಿಸಿಕೊಂಡು, ಕಲೆಯನ್ನೇ ದೇವರನ್ನಾಗಿ ಪೂಜಿಸುತ್ತಿರುವ ಅನೇಕ ಕಲಾವಿದರು ನಿರಂತರವಾಗಿ ಕಲಾ ಸರಸ್ವತಿಯ ಸೇವೆ ಮಾಡುತ್ತಲೇ ಬಂದಿದ್ದಾರೆ. ಇಂತಹ ಸಾಲಿಗೆ ಸೇರುವ ನೀಲಾ ಜೇವರ್ಗಿ ಸಹ ಒಬ್ಬರು.

ಅದು ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳಲ್ಲಿ ಒಂದಾದ ಗುಲ್ಬರ್ಗಾ. ಇಲ್ಲಿನ ಜೇವರ್ಗಿ ತಾಲೂಕಿನ ರಾಜಣ್ಣ ಜೇವರ್ಗಿ-ಪ್ರೇಮ ದಂಪತಿಗಳಿಗೆ ಇಬ್ಬರು ಪುತ್ರಿಯರು. ನೀಲಾ ಜೇವರ್ಗಿ ಹಾಗೂ ಸುಜಾತ ಜೇವರ್ಗಿ. ನೀಲಾ ಅವರಿಗೆ ಕಲೆ ಎನ್ನುವುದು ವಂಶಗತವಾಗಿಯೇ ಬಂದಿದೆ. ಇವರ ತಂದೆ ನಾಟಕಕಾರ, ನಿರ್ದೇಶಕ ಹಾಗೂ ಮೂರು ನಾಟಕ ಕಂಪೆನಿಯ ಮಾಲೀಕರು. ಅಲ್ಲದೇ ಇವರ ತಾಯಿ ಸಹ ಕಲಾವಿದೆ ಎಂಬುದು ವಿಶೇಷ.

ಕಲೆ ಇವರಿಗೆ ದೈವದತ್ತವಾಗಿ ಬಂದ ವರ
ಎಲ್ಲ ಮಕ್ಕಳಂತೆ ಶಾಲೆಗೆ ಹೋಗಿ ಕಲಿಯುವ ವಯಸ್ಸಿನಲ್ಲಿ ನೀಲಾಗೆ ಕೆಲವೊಂದು ಅನಿವಾರ್ಯ ಕಾರಣಗಳು ಅಡ್ಡಿಯಾಗುತ್ತವೆ. ಅದು ಸಾಧ್ಯವಾಗದಿದ್ದರೂ ಕಲಿಯಬೇಕೆಂಬ ತುಡಿತ ಇವರಲ್ಲಿ ಮಿಡಿಯುತ್ತಲೇ ಇತ್ತು. ಹೀಗಾಗಿ, ವರ್ಷಗಳೇ ಕಳೆದ ನಂತರ ಛಲಬಿಡದೇ ತಂದೆಯ ಬೆಂಬಿದ್ದು, ಶಾಲೆಗೆ ಸೇರಿಸುವಂತೆ ಕೇಳಿ, 14ನೆಯ ವಯಸ್ಸಿನಲ್ಲಿ ನೇರವಾಗಿ ಏಳನೆಯ ತರಗತಿಗೆ ಸೇರುವಲ್ಲಿ ಯಶಸ್ವಿಯಾದರು.

ಹೇಗೂ ಶಾಲೆಗೆ ಸೇರಿಯಾಯಿತು. ಆದರೆ, ಶಾಲೆಯ ಮೆಟ್ಟಿಲೇ ಹತ್ತದ ಮಗು ನೇರವಾಗಿ ಏಳನೆಯ ತರಗತಿಯ ಪಾಠ-ಪ್ರವಚನಗಳನ್ನು ಅರ್ಥೈಸಿಕೊಳ್ಳುವುದು ಹೇಗೆ!? ಅಆಇಈ ಕೂಡ ತಿಳಿಯದ ನೀಲಾಗೆ ಅದೊಂದು ಸವಾಲಾಗಿತ್ತು. ಆದರೆ, ಓದುವ ಛಲವಿದ್ದ ನೀಲಾ ಏಳನೆಯ ತರಗತಿ ಮುಗಿಸಿದರು. 8ನೆಯ ತರಗತಿ ದಾವಣಗೆರೆಯಲ್ಲಿ ಆರಂಭಿಸಿದ ಇವರಿಗೆ, ಅಲ್ಲಿನ ಶಿಕ್ಷಕರು ಈಕೆಯ ಪರಿಸ್ಥಿತಿ ಅರ್ಥೈಸಿಕೊಂಡು ವಿಶೇಷ ತರಗತಿಗಳನ್ನು ತೆಗೆದುಕೊಂಡು ಪ್ರೀತಿಯಿಂದ ನೋಡಿಕೊಂಡರು. ಅಂದಹಾಗೆ ಇವರು ಹಿಂದೆ ಇದ್ದದ್ದು ಓದಿನಲ್ಲಿ ಮಾತ್ರ ಪಠ್ಯೇತರ ಚಟುವಟಿಕೆಗಳಲ್ಲಿ ಎಲ್ಲರಿಗಿಂತಲೂ ಮುಂದಿದ್ದರು ಎಂಬುದು ವಿಶೇಷ.

ಅಂತೂ ಇಂತೂ ಎಂಟನೆಯ ತರಗತಿಯ ಮುಗಿಯಿತು. ನಂತರ ಇವರ ಪಯಣ ಮೈಸೂರಿನತ್ತ ಹೊರಟಿತು. ಅಲ್ಲಿ 10ನೆಯ ತರಗತಿಗೆ ಸೇರಲು ಹೋದ ನೀಲಾರಿಗೆ ಅಚ್ಚರಿಯೊಂದು ಕಾದಿತ್ತು. ಶಾಲಾ ಪ್ರವೇಶಕ್ಕೂ ಮೊದಲು ಪರೀಕ್ಷೆಯೊಂದನ್ನು ಎದುರಿಸಬೇಕಿತ್ತು. ಆದರೆ, ಇಲ್ಲಿ ನೀಲಾ ಹಿಂದುಳಿದರು. ನಂತರ ಅಪ್ಪನೊಂದಿಗೆ ನಡೆಯುತ್ತಿದ್ದ ಒಂದು ನಾಟಕದಲ್ಲಿ ಪಾಲ್ಗೊಂಡಿದ್ದ ಇವರಿಗೆ ಅಪ್ಪನೊಂದಿಗೆ ಸ್ವರ ಗೂಡಿಸಿ ಎಂದು ಪ್ರೇಕ್ಷಕರೇ ಒತ್ತಡ ಹಾಕುತ್ತಾರೆ. ಈ ವೇಳೆ ನೀಲರವರನ್ನು ಗಮನಿಸಿದ ಸೋಮಶೇಖರ್ ಎಂಬುವರು ಈಕೆಯನ್ನು ಶಾಲೆಗೆ ಸೇರಿಸಿ, ಇವಳಲ್ಲಿರುವ ಕಲಾ ಸರಸ್ವತಿಯನ್ನು ಸಾಯಿಸಬೇಡಿ ಎಂದರಂತೆ.


ಮರುದಿನವೇ ಅವರು ಹೇಳಿದ ಶಾಲೆಯಲ್ಲಿ ಹತ್ತನೇ ತರಗತಿಯ ಪ್ರವೇಶ ಪಡೆದುಕೊಂಡರು. ಆದರೆ, ಮೊದಲ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡರು.
ಛಲ ಬಿಡದೇ ಭರವಸೆಯೊಂದಿಗೆ ಮುನ್ನಡೆದು ಎರಡನೆಯ ಪರೀಕ್ಷೆಯಲ್ಲಿ ಎಲ್ಲರ ನಂಬಿಕೆಯಂತೆ ಉತ್ತೀರ್ಣಗೊಂಡ ದಿನ ಇವರ ಸಂತೋಷಕ್ಕಿಂತಲೂ ತಂದೆಯವರ ಸಂತೋಷಕ್ಕೆ ಪಾರವೇ ಇರಲಿಲ್ಲ.

ತಮ್ಮ ಜನ್ಮತಃ ಕಲೆಯನ್ನು ಹೊತ್ತು ಬಂದಿರುವ ಈಕೆ ನಟರಾಜ್ ಹೊನ್ನವಳ್ಳಿಯವರ ಬಳಿ ರಂಗ ತರಬೇತಿ ಪಡೆದರು. ಒಮ್ಮೆ ಅಭಿಮನ್ಯು ಕಾಳಗ ಪೌರಾಣಿಕ ನಾಟಕದಲ್ಲಿ ಅಭಿಮನ್ಯುವಿನ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಗುರುಗಳ ಪ್ರೀತಿಗೆ ಪಾತ್ರರಾಗಿ ಶಹಬ್ಬಾಸ್ ಎನಿಸಿಕೊಂಡಿದ್ದರು. ಮುಂದೆ ಇದನ್ನು ಗುರುತಿಸಿದ ಸಂಜು, ಸುವರ್ಣ, ಮಿಥುನ್ ಎಂಬ ಪ್ರತಿಭೆಗಳು ಇವರನ್ನೆ ಪ್ರೋತ್ಸಾಹಿಸಿ ಬಿ ಮ್ಯೂಸಿಕ್’ಗೆ ಸೇರಿದರು. ಅಲ್ಲಿ ಕಲಿಯುತ್ತ ಬಿಡುವಿನ ವೇಳೆಯಲ್ಲಿ ಕಾಲೇಜು ಮಕ್ಕಳಿಗೆ ನಾಟಕ ನಿರ್ದೇಶಿಸುತ್ತಾ ಗುರುಗಳೂ ಸಹ ಆದರು.


ಈ ನಡುವೆ ಗೆಳೆಯರೊಬ್ಬರು ಮಜಾ ಭಾರತಕ್ಕೆ ಆಡಿಶನ್ ಕೊಡಲು ಸಹಕರಿಸು ಎಂದು ಕೇಳಿದ್ದರು. ಸಹಕರಿಸಲು ಹೋದ ನೀಲಾಗೆ ಮುಂದೆ ದುಡ್ಡ ಅಚ್ಚರಿಯೊಂದು ಕಾದಿತ್ತು. ಅದು ‘ನೀವು ಸೆಲೆಕ್ಟ್‌ ಆಗಿದ್ದೀರಿ’ ಎಂಬ ಕರೆ ಬಂದುದಾಗಿತ್ತು. ಇಲ್ಲಿ ಉಲ್ಲೇಖಿಸಲೇಬೇಕಾದ ವಿಷಯವೆಂದರೆ ಇವರನ್ನು ಟೆಲಿವಿಷನ್ ಇಂಡಸ್ಟ್ರಿಗೆ ಪರಿಚಯಿಸಿದವರು ದಿಲೀಪ್ ರಾಜ್. ಅಲ್ಲಿಂದ ಇವರ ಕಲೆಗೊಂದು ಹೊಸ ಮೆರುಗು ಹುಟ್ಟಿಕೊಂಡು, ಮಜಾ ಭಾರತ, ಮಜಾ ಟಾಕೀಸ್, ಕಾಮಿಡಿ ಟಾಕೀಸ್ ಶೋಗಳಲ್ಲಿ ಜನಪ್ರಿಯತೆ ಗಳಿಸಿ, ಇಷ್ಟದೇವತೆ, ಪಾಪ ಪಾಂಡು, ಸಿಲ್ಲಿ ಲಲ್ಲಿ ಧಾರವಾಹಿಗಳಲ್ಲಿ ಕೂಡ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡರು.

ಬೆಳ್ಳಿ ತೆರೆಗೆ ಗುಲ್ಬರ್ಗಾ ಸುಂದರಿ
ರಂಗಭೂಮಿಯಿಂದ ಆರಂಭಗೊಂಡ ನೀಲಾ ಅವರ ಕಲಾ ಪಯಣ ಟಿವಿ ಕಾರ್ಯಕ್ರಮ, ಧಾರಾವಾಹಿಗಳಲ್ಲಿ ಸಾಗಿ ಈಗ ಬೆಳ್ಳಿ ತೆರೆಗೆ ಬಂದು ನಿಂತಿದ್ದು, ಸದ್ಯ, ಮೂರು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ.

ಹಲವಾರು ಕಷ್ಟದ ದಿನಗಳನ್ನು ಹಿಮ್ಮೆಟ್ಟಿ ಮುನ್ನಡೆಯುತ್ತಿರುವ ಇವರಿಗೆ ಬಹಳಷ್ಟು ಜನ ಪ್ರೋತ್ಸಾಹಿಸುತ್ತಿದ್ದರೂ, ಇವಳಿಂದ ಏನು ಸಾಧ್ಯ ಎಂದು ಕಾಲೆಳೆದವರೂ ಸಹ ಇದ್ದಾರೆ. ಆದರೆ, ಮೌನದಿ ಮುನ್ನಡೆದ ನೀಲಾಗೆ ಒಂದಷ್ಟು ಜನ ಒಳ್ಳೆಯ ರೀತಿಯಲ್ಲಿ ಸಹಕರಿಸಿ ಜೊತೆಯಾಗಿದ್ದಾರೆ.


ಇವರಲ್ಲಿ ಮಮತಾ ಅವರನ್ನು ನೆನಪಿಸಿಕೊಳ್ಳುವ ನೀಲಾ, ಇದರೊಂದಿಗೆ ಚಲನಚಿತ್ರಕ್ಕೆ ಅವಕಾಶ ನೀಡಿ ಗುರುಗಳ ಸ್ಥಾನಕ್ಕೆ ನಿಂತವರಲ್ಲಿ ದಿಲೀಪ್ ರಾಜ್, ಉತ್ತಮ್, ಸೃಜನ್ ಲೋಕೇಶ್, ತೇಜಸ್ವಿ, ವೆಂಕಟ್, ನವೀನ್ ಮಂಡ್ಯ ಸಂದೀಪ್ ಆಚಾರ್ಯ ಅವರುಗಳ ಸಹಕಾರ ನೆನೆಯುವುದನ್ನು ಮರೆಯುವುದಿಲ್ಲ.

ಕಲಾ ಸರಸ್ವತಿಯ ಸೇವಕಿ ಈ ಕಲಾವಿದೆಯ ಮುಂದಿನ ಜೀವನ ಸುಖಮಯವಾಗಿರಲಿ, ಬಯಸಿದ್ದಕ್ಕಿಂತಲೂ ಹೆಚ್ಚಿನ ಯಶಸ್ಸು ಇವರದಾಗಿರಲಿ,
ಸಾಧನೆ ಎಂಬ ಪದಕ್ಕೆ ಇವರು ಮಾದರಿಯಾಗಲಿ ಎಂಬುದು ನಮ್ಮ ಹಾರೈಕೆ.

Tags: DavanagereDileep RajKalaburagiKannada ArticleMajaa BharatMajaa TalkiesmysoreNeela JevargiNorth KarnatakaPapa PanduSrujan Lokeshಉತ್ತರ ಕರ್ನಾಟಕಗುಲ್ಬರ್ಗಾನೀಲಾ ಜೇವರ್ಗಿಪಾಪ ಪಾಂಡುಮಜಾ ಟಾಕೀಸ್ಮಜಾ ಭಾರತಸೃಜನ್ ಲೋಕೇಶ್
Share264Tweet123Send
Previous Post

ಪಕ್ಷಮಾಸದ ಮಹತ್ವ: ಶ್ರೀ ಗಯಾ ಗದಾಧರ ಸ್ತೋತ್ರ

Next Post

ಅನ್ವರ್ಥ ಧಾರಾವಾಹಿಗಳ ನಡುವೆ ನವಚೈತನ್ಯ ಮೂಡಿಸಿರುವ ವೈಭವದ ‘ಜೊತೆಜೊತೆಯಲಿ’

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅನ್ವರ್ಥ ಧಾರಾವಾಹಿಗಳ ನಡುವೆ ನವಚೈತನ್ಯ ಮೂಡಿಸಿರುವ ವೈಭವದ ‘ಜೊತೆಜೊತೆಯಲಿ’

ಅನ್ವರ್ಥ ಧಾರಾವಾಹಿಗಳ ನಡುವೆ ನವಚೈತನ್ಯ ಮೂಡಿಸಿರುವ ವೈಭವದ ‘ಜೊತೆಜೊತೆಯಲಿ’

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಭದ್ರಾವತಿ | ಸೇತುವೆ ಮೇಲಿಂದ ಹಳ್ಳಕ್ಕೆ ಹಾರಿ ಬಿದ್ದ ಬಸ್ | ಹಲವರು ಗಂಭೀರ | ಹೇಗಾಯ್ತು ಘಟನೆ?

ಭದ್ರಾವತಿ | ಸೇತುವೆ ಮೇಲಿಂದ ಹಳ್ಳಕ್ಕೆ ಹಾರಿ ಬಿದ್ದ ಬಸ್ | ಹಲವರು ಗಂಭೀರ | ಹೇಗಾಯ್ತು ಘಟನೆ?

March 30, 2026
ಹೊಸ್ಮಟ್ ಆಸ್ಪತ್ರೆಯಿಂದ ಮೊಟ್ಟಮೊದಲ ಬಾರಿಗೆ ‘ಗೋಲ್ಡನ್ ಅವರ್ ನೆಟ್‌ ವರ್ಕ್’ ಆರಂಭ

ಹೊಸ್ಮಟ್ ಆಸ್ಪತ್ರೆಯಿಂದ ಮೊಟ್ಟಮೊದಲ ಬಾರಿಗೆ ‘ಗೋಲ್ಡನ್ ಅವರ್ ನೆಟ್‌ ವರ್ಕ್’ ಆರಂಭ

March 30, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಗುಡ್ ಫ್ರೈಡೇ, ಈಸ್ಟರ್ ಹಿನ್ನೆಲೆ | ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ

March 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL