No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹೊಂದಾಣಿಕೆ ರಾಜಕೀಯ ಮಾಡದೇ ಜನರಿಗೆ ಒಳಿತಾಗುವಂತೆ ಮಾಡಬೇಕು: ಡಿಸಿಎಂ ಅಶ್ವತ್ಥನಾರಾಯಣ

kalpa News by kalpa News
October 14, 2019
in ಬೆಂಗಳೂರು ನಗರ
0
Share on FacebookShare on TwitterShare on WhatsApp

ಬೆಂಗಳೂರು: ಹೊಂದಾಣಿಕೆ ರಾಜಕೀಯ ಮಾಡದೇ, ಯಾವ ಕೆಲಸವನ್ನು ಮಾಡಿದರೆ ನಾಡಿಗೆ ಒಳಿತಾಗುತ್ತದೆಯೋ ಅಂತಹ ಕೆಲಸಗಳನ್ನು ನಾಯಕರಾದವರು ಮಾಡಬೇಕು. ನಮಗೆ ಕೊಟ್ಟ ಜವಾಬ್ದಾರಿಯಲ್ಲಿ ಅತ್ಯುತ್ತಮ ಕೆಲಸವನ್ನು ನಿರ್ವಹಿಸಿ ಜನಸೇವೆ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಹೇಳಿದರು.

ಮಲ್ಲೇಶ್ವರದ ಹವ್ಯಕ ಸಭಾಭವನದಲ್ಲಿ ಶ್ರೀಅಖಿಲ ಹವ್ಯಕ ಮಹಾಸಭೆ ಹಾಗೂ ಡಾ. ಅಶ್ವತ್ಥನಾರಾಯಣ್ ಅಭಿಮಾನಿ ಬಳಗದ ಸನ್ಮಾನ ಹಾಗೂ ಹವ್ಯಕ ಮಹಾಸಭೆಯ ಗೌರವ ಸ್ವೀಕರಿಸಿ ಮಾತನಾಡಿದ ಅವರು, ನಾವು ನೀಡುತ್ತಿರುವ ಶಿಕ್ಷಣದ ಕಾರಣದಿಂದಾಗಿ ಸಮಾಜದಲ್ಲಿ ಹಲವಾರು ಲೋಪದೋಷಗಳನ್ನು ಕಾಣುತ್ತಿದ್ದೇವೆ. ಇದನ್ನು ಸರಿ ಪಡಿಸಲು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುತ್ತಿದೆ. ದೈಹಿಕ ಚಟುವಟಿಕೆಗಳು ಇಲ್ಲದಿದ್ದರೆ ಮಾನಸಿಕವಾಗಿ ಹಾಗೂ ಶೈಕ್ಷಣಿಕವಾಗಿ ಬೆಳವಣಿಗೆ ಹೊಂದಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಜನರ ಅಭಿಮಾನಕ್ಕೆ ಕೃತಜ್ಞತೆ ಅರ್ಪಿಸಿದ ಅವರು,ನೀವು ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ, ಗೌರವ ಹಾಗೂ ನಂಬಿಕೆಗೆ ಭಂಗ ಬರದಂತೆ ನಾನು ಕಾರ್ಯನಿರ್ವಹಿಸುತ್ತೇನೆ ಎಂಬ ಭರವಸೆ ನೀಡಿದರು.

ಮೈಸೂರು ಪೇಟ, ಶಾಲು, ಹಾರ ಹಾಗೂ ಮಹಾಸಭೆಯ ಸ್ಮರಣಿಕೆಯನ್ನು ನೀಡಿ ಅಶ್ವತ್ಥನಾರಾಯಣ ಅವರನ್ನು ಸನ್ಮಾನಿಸಲಾಯಿತು.

ಹವ್ಯಕ ಮಹಾಸಭೆಯ ಅಧ್ಯಕ್ಷರಾದ ಡಾ. ಗಿರಿಧರ್ ಕಜೆ ಮಾತನಾಡಿ, ‘ಪಂಚಮಮ್ ಕಾರ್ಯ ಸಿದ್ಧಿಃ’ ಎಂಬ ಮಾತಿದೆ. ಅಶ್ವತ್ಥನಾರಾಯಣ ಅವರು ಕಾರ್ಯಸಿದ್ಧಿ ಪ್ರವೀಣರಾದ್ದರಿಂದ ಅವರಿಗೆ ಐದು ಪ್ರಮುಖ ಖಾತೆಗಳ ನಿರ್ವಹಣೆಯನ್ನು ನೀಡಲಾಗಿದೆ. ಇದು ಅವರ ಕಾರ್ಯಕ್ಷಮತೆಗೆ ಸಾಕ್ಷಿ. ಹವ್ಯಕ ಮಹಾಸಭೆಯ ಹಿತೈಷಿಗಳಾದ ಅವರಿಗೆ ಸಮಾಜದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದರು.

ಇಂದಿನ ದಿನಮಾನದಲ್ಲಿ ಜನರಿಗೆ ಉಚಿತವಾಗಿ ಸೇವೆಗಳನ್ನು ನೀಡಿ; ಚುನಾವಣೆ ಗೆಲ್ಲುವ ಕಾರ್ಯ ಮಾಡುವುದನ್ನು ನೋಡುತ್ತೇವೆ. ಆದರೆ ಅಶ್ವತ್ಥನಾರಾಯಣ್ ಅವರು ನಿಜವಾದ ಜನಹಿತಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಅಶ್ವತ್ಥ ನಾರಾಯಣ್ ಅವರ ತಂದೆ ಶಿಕ್ಷಕರಾಗಿದ್ದರು, ಇದೀಗ ಅಶ್ವತ್ಥನಾರಾಯಣ್ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದಾರೆ ಎಂಬುದು ಸಂತಸದ ವಿಚಾರ. ಪ್ರಜ್ಞಾವಂತರ ಮತಕ್ಷೇತ್ರವಾದ ಮಲ್ಲೇಶ್ವರದಲ್ಲಿ ಮೂರು ಬಾರಿ ಶಾಸಕರಾಗಿ, ಕಿರಿ ವಯಸ್ಸಿನಲ್ಲಿ ಘನ ಸರ್ಕಾರದ ಉಪಮುಖ್ಯಮಂತ್ರಿಯಾಗಿರುವುದು ಅವರ ಕಾರ್ಯಕ್ಷಮತೆಗೆ ಸಾಕ್ಷಿ. ‘ಇನ್ನೋವೇಟಿವ್’ ಜನಹಿತ ಕೆಲಸಗಳನ್ನು ಮಾಡುವುದಕ್ಕೆ ಶ್ರೀಯುತರು ಹೆಸರುವಾಸಿ. ಅವರು ನಮ್ಮ ಶಾಸಕರು ಎಂದು ಕೊಳ್ಳಲು ನಮಗೆ ಹೆಮ್ಮೆಯಾಗುತ್ತದೆ ಎಂದು ಉದ್ಯಮಿ ಹಾಗೂ ಮಹಾಸಭೆಯ ನಿರ್ದೇಶಕರಾದ ಎನ್.ಆರ್. ಹೆಗಡೆ ರಾಘೋಣ ಅಭಿನಂದನಾ ನುಡಿಗಳನ್ನಾಡಿದರು.

ಕಾಡುಮಲ್ಲೇಶ್ವರ ವಾರ್ಡ್ ಬಿಬಿಎಂಪಿ ಸದಸ್ಯರಾದ ಮಂಜುನಾಥ ರಾಜು ಮಾತನಾಡಿ, ಜನರಿಗೆ ಕೇವಲ ಮೂಲಭೂತ ಸೌಕರ್ಯ ಒದಗಿಸುವುದಲ್ಲದೇ ಸಂಘ ಸಂಸ್ಥೆಗಳಿಗೆ, ಸಾಂಸ್ಕೃತಿಕ ಕಾರ್ಯಗಳಿಗೆ ಅಶ್ವತ್ಥನಾರಾಯಣ ಅವರು ನೀಡುತ್ತಿರುವ ಸಹಕಾರ ಸ್ಮರಣೀಯ. ಇವರು ಇನ್ನು ಹೆಚ್ಚಿನ ಜವಾಬ್ದಾರಿಗಳನ್ನು ನಿರ್ವಹಿಸಿ; ನಾಡಿನ ಜನತೆಗೆ ಇನ್ನಷ್ಟು ಕೆಲಸ ಮಾಡುವಂತಾಗಲಿ ಎಂದು ಹಾರೈಸಿದರು.

ಹವ್ಯಕ ಮಹಾಸಭೆಯ ಪ್ರಧಾನ ಕಾರ್ಯದರ್ಶಿ ಸಿ.ಎ. ವೇಣು ವಿಘ್ನೇಶ್ ಸ್ವಾಗತ ಕೋರಿದರು. ಮಹಾಸಭೆಯ ಉಪಾಧ್ಯಕ್ಷರಾದ ಶ್ರೀಧರ್ ಭಟ್ ಕೆಕ್ಕಾರು, ಕೋಶಾಧಿಕಾರಿ ಕೃಷ್ಣಮೂರ್ತಿ ಭಟ್ ಯಲಹಂಕ, ಕಾರ್ಯದರ್ಶಿ ಪ್ರಶಾಂತ್ ಭಟ್ ಮಳವಲ್ಲಿ, ಸಾಲೆಕೊಪ್ಪ ಶ್ರೀಧರ್ ಭಟ್,  ಡಾ. ಅಶ್ವತ್ಥನಾರಾಯಣ್ ಅಭಿಮಾನಿ  ಬಳಗದ ರಾಮಣ್ಣ, ಯುವರಾಜ್ ಮುಂತಾದವರು ಉಪಸ್ಥಿತರಿದ್ದರು.

Tags: BangaloreDCM AshwathnarayanDr Giridhar KajeHavyaka MahasabhaKannada NewsKarnataka politicsಉಪಮುಖ್ಯಮಂತ್ರಿಡಾ. ಗಿರಿಧರ್ ಕಜೆಡಿಸಿಎಂ ಡಾ. ಅಶ್ವತ್ಥನಾರಾಯಣಬೆಂಗಳೂರುರಾಜಕೀಯಹವ್ಯಕ ಮಹಾಸಭೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಗರಿಷ್ಠ ಮತದಾನವಾದಾಗ ಮಾತ್ರ ಉತ್ತಮ ಆಡಳಿತ ಸಾಧ್ಯ: ಸಿಇಒ ವೈಶಾಲಿ ಅಭಿಮತ

Next Post

ಆರ್ಥಿಕ ಸಬಲತೆ ವೃದ್ಧರೊಂದಿಗಿನ ಸಂಬಂಧ ಸಡಿಲಗೊಳಿಸದಿರಲಿ: ಡಾ. ಲತಾ ನಾಗೇಂದ್ರ

kalpa News

kalpa News

Next Post

ಆರ್ಥಿಕ ಸಬಲತೆ ವೃದ್ಧರೊಂದಿಗಿನ ಸಂಬಂಧ ಸಡಿಲಗೊಳಿಸದಿರಲಿ: ಡಾ. ಲತಾ ನಾಗೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL