No Result
View All Result
Mysore - Shivamogga - Talguppa Train Indian Railway
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 16, 2026
0

Kalpa Media House  |  Bengaluru  | South Coast Railway (Indian Railway) has notified the extension of the periodicity of Train...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
Indian Railway Special Trains service by Londa

Londa Yard Works: Partial Cancellation and Delay of Several Trains

July 16, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಿಖರ ಜ್ಯೋತಿಷಿ ಜ್ಯೋರ್ತಿವಿಜ್ಞಾನಂ ಖ್ಯಾತಿಯ ‘ಪ್ರಕಾಶ್ ಅಮ್ಮಣ್ಣಾಯ’ ಅ.20ರಂದು ಶಿವಮೊಗ್ಗಕ್ಕೆ ಭೇಟಿ

‘ಜ್ಯೋತಿಷ್ಯಾಧಾರಿತ ದೇವತಾ ಸ್ವರೂಪದ ಚಿಂತನೆ’ ಕುರಿತು ವಿಚಾರ ಮಂಡನೆ

kalpa News by kalpa News
October 17, 2019
in ಶಿವಮೊಗ್ಗ
0
Share on FacebookShare on TwitterShare on WhatsApp

ಶಿವಮೊಗ್ಗ: ರಾಜ್ಯದ ನಿಖರ ಜ್ಯೋತಿಷಿ ಎಂದೇ ಹೆಸರುವಾಸಿಯಾಗಿರುವ ಜ್ಯೋರ್ತಿವಿಜ್ಞಾನಂ ಖ್ಯಾತಿಯ ಪ್ರಕಾಶ್ ಅಮ್ಮಣ್ಣಾಯ ಅವರು ಅ.20ರಂದು ನಗರಕ್ಕೆ ಭೇಟಿ ನೀಡಲಿದ್ದು, ‘ಜ್ಯೋತಿಷ್ಯಾಧಾರಿತ ದೇವತಾ ಸ್ವರೂಪದ ಚಿಂತನೆ’ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ.

ಸಂಸ್ಕಾರ ಪ್ರತಿಷ್ಠಾನ ಹಾಗೂ ಅರ್ಚಕ ವೃಂದದ ಆಶ್ರಯದಲ್ಲಿ ರವೀಂದ್ರ ನಗರ ಪ್ರಸನ್ನ ಗಣಪತಿ ದೇವಾಲಯದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಅವರು ತಮ್ಮ ವಿಚಾರವನ್ನು ಮಂಡಿಸಲಿದ್ದಾರೆ.


ಅಂದು ಸಂಜೆ 5.30ಕ್ಕೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದ ಸಹಕಾರವಿದೆ.

ಕಾರ್ಯಕ್ರಮದ ಕುರಿತಾಗಿನ ಹೆಚ್ಚಿನ ಮಾಹಿತಿಗಾಗಿ ಶಬರೀಶ್ ಕಣ್ಣನ್(9964072793), ಎಸ್.ಆರ್. ಅನಿರುದ್ಧ ವಸಿಷ್ಠ(9008761663)ಗೆ ಸಂಪರ್ಕಿಸಬಹುದು.

ಶ್ರೀ ಪ್ರಕಾಶ್ ಅಮ್ಮಣ್ಣಾಯ ಅವರ ಕುರಿತು:
ಪ್ರಸ್ತುತ ಉಡುಪಿ ಜಿಲ್ಲೆ ಕಾಪು ಎಂಬಲ್ಲಿ ವಾಸವಿರುವ ಶ್ರೀ ಪ್ರಕಾಶ್ ಅಮ್ಮಣ್ಣಾಯ ಅವರು ಮೂಲತಃ ಸುಳ್ಯತಾಲೂಕಿನ ಕೇನ್ಯ ಗ್ರಾಮದ ಪ್ರತಿಷ್ಠಿತ ‘ಅಮ್ಮಣ್ಣಾಯ’ ವಂಶಸ್ತರು.

ಬಾಲ್ಯದಿಂದಲೇ ಖಗೋಲ ಆಸಕ್ತಿ ಹೊಂದಿದ್ದ ಇವರು, ಮುಂಬೈನಲ್ಲಿ ನೆಹರು ಪ್ಲಾನಿಟೋರಿಯಂನ ಮುಖ್ಯಸ್ಥರ ಸಂಗಡ ಗ್ರಹ ಸ್ಫುಟಾದಿಗಳನ್ನು ಕಲಿತರು. ಇಂಜಿನೀಯರ್(ಎಎಂಐಇ) ಪದವಿ ಪಡೆದು ಮುಂಬೈನಲ್ಲಿ ಉದ್ಯೋಗ ಮಾಡಿ, ಆನಂತರ ಅನಿವಾರ್ಯ ಕಾರಣಗಳಿಂದ ಊರಲ್ಲೇ ನೆಲೆಸಿದರು. ರಾಜ್ಯ ಮಾತ್ರವಲ್ಲದೇ ರಾಷ್ಟ್ರ ಮಟ್ಟದ ಕೆಲವೇ ಕೆಲವು ನಿಖರ ಜ್ಯೋತಿಷಿಗಳಲ್ಲಿ ಒಬ್ಬರಾಗಿರುವ ಅಮ್ಮಣ್ಣಾಯ ಅವರು ಈವರೆಗೂ ನುಡಿದ ಹಲವು ವಿಚಾರಗಳ ಸತ್ಯವಾಗಿವೆ.

2014ರ ಲೋಕಸಭಾ ಚುನಾವಣೆಗೂ ಮುನ್ನ ಅಂದರೆ 2013 ರಲ್ಲೇ ಭಾರತದ ಪ್ರಧಾನಿಯಾಗಿ ಮೋದಿಯವರೇ ಆಯ್ಕೆಯಾಗುತ್ತಾರೆ ಎಂದಿದ್ದರು. ಇತ್ತೀಚೆಗಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಅತ್ಯಂತ ಹೆಚ್ಚು ಸ್ಥಾನ ಗಳಿಸುವ ಬಗ್ಗೆ, ಗುಜರಾತ್ ಚುನಾವಣಾ ಭವಿಷ್ಯ, ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಅವರ ಗೆಲುವು ನಿಶ್ಚಿತ ಎಂಬುದನ್ನು ಅಲ್ಲಿನ ಆಯ್ಕೆಗೂ ವರ್ಷಕ್ಕೂ ಮುನ್ನವೇ ನುಡಿದಿದ್ದ ಇವರು, ಕರ್ನಾಟಕದ ಅತಂತ್ರ ಸರಕಾರದ ಭವಿಷ್ಯ ನಿಶ್ಚಿತ ಎಂಬುದನ್ನು 2016ರಲ್ಲೇ ಹೇಳುವ ಜೊತೆಯಲ್ಲಿ ಇತ್ಯಾದಿ ಹತ್ತು ಹಲವು ಭವಿಷ್ಯಗಳನ್ನು ನಿಖರವಾಗಿ ತಿಳಿಸಿದ್ದಾರೆ.

ಈವರೆಗೆ ಇವರು ನುಡಿದ ಭವಿಷ್ಯ ಸುಳ್ಳಾಗಲಿಲ್ಲ. ಮಹಾರಾಷ್ಟ್ರ ಚುನಾವಣೆಯಲ್ಲಿ ದೇವೇಂದ್ರ ಫಡ್ನವಿಸ್ ಗೆಲ್ಲುವುದು ಮಾತ್ರವಲ್ಲ, ಮುಖ್ಯಮಂತ್ರಿಯಾಗುತ್ತಾರೆ ಎಂದೂ ಟ್ವೀಟ್ ಮಾಡಿದ್ದರು.

ಕನ್ನಡದ ಬಹುತೇಕ ಎಲ್ಲ ದಿನಪತ್ರಿಕೆಗಳಲ್ಲಿ ಇವರ ನೂರಾರು ಲೇಖನಗಳು ಪ್ರಕಟವಾಗುತ್ತಿತ್ತು. ಪ್ರಸ್ತುತ ಟಿವಿ ಮಾಧ್ಯಮ ಸಂವಾದ, ವಿಶ್ಲೇಷಣೆಗಳಲ್ಲೂ ಧಾರ್ಮಿಕ, ಜ್ಯೋತಿಷ್ಯ ಸಂವಾದಗಳಲ್ಲಿ ಭಾಗವಹಿಸುತ್ತಾರೆ.

ಇವರ ಸಣ್ಣ ಸಂಸಾರ ಕಾಪುವಿನಲ್ಲಿ ನೆಲೆಸಿದೆ. ಇವರ ಶ್ರೀಮತಿಯವರು ಪದವಿ ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದು, ಎರಡು ಹೆಣ್ಣು ಮಕ್ಕಳಲ್ಲಿ ಒಬ್ಬರು ಈಗಾಗಲೇ MA honour ಮಾಡಿ ಮುಗಿಸಿದ್ದಾರೆ. ಸಣ್ಣವಳು ಸೈಕಾಲಾಜಿ ಮತ್ತು ಕ್ರಿಮಿನಾಲಜಿ ಕಲಿಯುತ್ತಿದ್ದಾಳೆ.

ಈಗಲೂ ನಾನೊಬ್ಬ ಇವರು ಜ್ಯೋತಿಷ್ಯ ವಿದ್ಯಾರ್ಥಿ ಎಂದೇ ಹೇಳಿಕೊಳ್ಳುವ ಅಮ್ಮಣ್ಣಾಯ, ಜ್ಯೋತಿಷ್ಯವು ಸಾಗರ. ನಾನು ಕೇವಲ ಒಂದು ಬಿಂದು ನೀರು ಕುಡಿದು ರುಚಿಯನ್ನು ತಿಳಿಸುವಲ್ಲಿಗೇ ಸೀಮಿತವಾಗಿ, ಸಾಗರದ ಆಳವನ್ನು ತಿಳಿಯಲು ಸಾಧ್ಯವಿಲ್ಲ ಎಂಬ ಮಾತು ಇವರದ್ದಾಗಿದೆ.

Tags: AstrologyJyotirvigyanamKannada NewsMalnad NewsPrakash AmmannayaSamakara PratishtanaShivamoggaಉಡುಪಿಜ್ಯೋತಿಷ್ಯಜ್ಯೋರ್ತಿವಿಜ್ಞಾನಂಪ್ರಕಾಶ್ ಅಮ್ಮಣ್ಣಾಯಲೋಕಸಭಾ ಚುನಾವಣೆಸಂಸ್ಕಾರ ಪ್ರತಿಷ್ಠಾನ
Share202Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಲಂಚ ಪಡೆಯುತ್ತಿದ್ದ ಭದ್ರಾವತಿ ಬಿಇಒ ಆನಂದ್’ರನ್ನು ಎಸಿಬಿ ಬಲೆಗೆ ಬೀಳಿಸಿದ್ದು ಹೇಗೆ ಗೊತ್ತಾ?

Next Post

ಯಕ್ಷ-ಗಾನ ಪಟ್ಲ-ಯಾನ: ಕಲೆಯ ಮೌಲ್ಯವನ್ನೇ ಇಮ್ಮಡಿಗೊಳಿಸಿದ ಕಲಾವಿದ ಇವರು

kalpa News

kalpa News

Next Post
ಯಕ್ಷ-ಗಾನ ಪಟ್ಲ-ಯಾನ: ಕಲೆಯ ಮೌಲ್ಯವನ್ನೇ ಇಮ್ಮಡಿಗೊಳಿಸಿದ ಕಲಾವಿದ ಇವರು

ಯಕ್ಷ-ಗಾನ ಪಟ್ಲ-ಯಾನ: ಕಲೆಯ ಮೌಲ್ಯವನ್ನೇ ಇಮ್ಮಡಿಗೊಳಿಸಿದ ಕಲಾವಿದ ಇವರು

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train Indian Railway
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 16, 2026
0

Kalpa Media House  |  Bengaluru  | South Coast Railway (Indian Railway) has notified the extension of the periodicity of Train...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
Indian Railway Special Trains service by Londa

Londa Yard Works: Partial Cancellation and Delay of Several Trains

July 16, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL