Friday, July 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಉತ್ತಮ ಆರೋಗ್ಯಕ್ಕಾಗಿ ನಿಯಮಿತ ತಪಾಸಣೆ ಅಗತ್ಯ: ಡಾ.ಲತಾ ನಾಗೇಂದ್ರ ಸಲಹೆ

ತಮ್ಮ ಆಯೋಜನೆಯ ವೈದ್ಯಕೀಯ ಶಿಬಿರದಲ್ಲಿ ಸ್ವತಃ ತಪಾಸಣೆ ನಡೆಸಿದ ಸುಬ್ಬಯ್ಯ ಕಾಲೇಜು ಮುಖ್ಯಸ್ಥೆ

October 22, 2019
in ಶಿವಮೊಗ್ಗ
0 0
0
Share on facebookShare on TwitterWhatsapp
Read - < 1 minute

ಶಿವಮೊಗ್ಗ: ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯಕ್ಕಾಗಿ ನಿಯಮಿತ ವೈದ್ಯಕೀಯ ತಪಾಸಣೆ ಪ್ರತಿಯೊಬ್ಬರಿಗೂ ಅಗತ್ಯ ಎಂದು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕರಾದ ಡಾ.ಲತಾ ನಾಗೇಂದ್ರ ಸಲಹೆ ನೀಡಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಸೀಗೆಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ಪುರದಾಳು ಗ್ರಾಮ ಪಂಚಾಯ್ತಿ ಆವರಣದಲ್ಲಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದ ಅವರು ಮಾತನಾಡಿದರು.

ದೇಶದ ಎಲ್ಲ ನಾಗರಿಕರಿಗೂ ಶಿಕ್ಷಣ ಮತ್ತು ಆರೋಗ್ಯ ದೊರೆಯುವಂತಾಗಬೇಕು. ಇದರ ಪ್ರಮುಖ ಭಾಗವಾಗಿ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸಂರಕ್ಷಣೆಯ ಕುರಿತು ಜಾಗೃತಿ ಅಗತ್ಯ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿರುವ ವಿದ್ಯಾವಂತ ಯುವಕ ಯುವತಿಯರು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಗ್ರಾಮದಲ್ಲಿನ ಚರಂಡಿ ವ್ಯವಸ್ಥೆ ಸ್ವಚ್ಛವಾಗಿರುವಂತೆ ನೋಡಿಕೊಳ್ಳುವ ಜೊತೆಯಲ್ಲಿ ಸುತ್ತಲಿನ ಪ್ರದೇಶಗಳನ್ನು ಶುಭ್ರವಾಗಿಟ್ಟುಕೊಳ್ಳುವ ಮೂಲಕ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಬಹುದಾಗಿದೆ. ಇನ್ನು, ಸಹಜವಾದ ಆಹಾರ ಪದ್ಧತಿಯಿಂದ ಮನುಷ್ಯ ರೋಗಗಳಿಗೆ ತುತ್ತಾಗುವುದನ್ನು ನಿಯಂತ್ರಿಸಬಹುದು ಎಂದರು.

ಸೀಗೆಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರೇಣುಕಾ ಅವರು ಮಾತನಾಡಿ, ಸರ್ಕಾರ ಆರೋಗ್ಯ ಇಲಾಖೆ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದೆ. ಆರೋಗ್ಯ ಕೇಂದ್ರಗಳ ಸೌಲಭ್ಯಗಳಿಂದ ವಂಚಿತವಾಗದಂತೆ ಪ್ರತಿ ತಿಂಗಳು ಪ್ರಾಥಮಿಕ ಆರೋಗ್ಯ ಕೇಂದ್ರವು ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸುತ್ತದೆ. ಶಿಬಿರದಲ್ಲಿ ಅಗತ್ಯವಿರುವ ತಜ್ಞ ವೈದ್ಯರುಗಳು ಭಾಗವಹಿಸಿರುತ್ತಾರೆ. ಸಾರ್ವಜನಿಕರು ಆರೋಗ್ಯ ಸಂಬಂಧಿ ಸೌಲಭ್ಯಗಳನ್ನು ಫಲಾನುಭವಿಗಳಿಗೆ ತಲುಪಿಸಲು ಸಹಕಾರಿಯಾಗಬೇಕು ಎಂದರು.

ಸುಬ್ಬಯ್ಯ ವೈದ್ಯಕೀಯ ಕಾಲೇಜು ವತಿಯಿಂದ ಜನರ ಆರೋಗ್ಯಕ್ಕಾಗಿ ಕೈಗೊಳ್ಳುತ್ತಿರುವ ಹಲವು ಕಾರ್ಯಕ್ರಮಗಳು ನಮಗೂ ಸಹ ಸಹಕಾರ ನೀಡಿದೆ. ಕಾಲೇಜಿನ ಮುಖ್ಯಸ್ಥರು ಹಾಗೂ ವೈದ್ಯರುಗಳ ನಿರಂತರ ಸಹಕಾರ ನಮಗೆ ನಮ್ಮ ಕರ್ತವ್ಯ ನಿರ್ವಹಿಸಲು ಮತ್ತಷ್ಟು ಶಕ್ತಿಯನ್ನು ನೀಡಿದೆ ಎಂದು ಶ್ಲಾಘಿಸಿದರು.

ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಈಶ್ವರಪ್ಪ ಮಾತನಾಡಿ, ಗ್ರಾಮದ ಎಲ್ಲ ನಾಗರೀಕರು ಆರೋಗ್ಯವಂತರಾಗಿರಬೇಕು. ಆರೋಗ್ಯದಿಂದ ಸದೃಡವಾಗಿದ್ದರೆ ಕುಟುಂಬ ನಿರ್ವಹಣೆ ಸುಲಭವಾಗುತ್ತದೆ. ಅನಾರೋಗದ ಲಕ್ಷಣಗಳು ಕಾಣಿಸಿಕೊಂಡ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ ಎಂದು ತಿಳಿಸಿದರು.

ಸಾಮಾನ್ಯವಾಗಿ ಯಾವುದೇ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳ ಆಯೋಜಿಸುವ ಶಿಬಿರಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳು ಪಾಲ್ಗೊಳ್ಳುತ್ತಾರೆ. ಆದರೆ, ಇಂದು ಪುರದಾಳಿನಲ್ಲಿ ಆಯೋಜಿಸಲಾಗಿದ್ದ ಶಿಬಿರದಲ್ಲಿ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕರಾದ ಡಾ.ಲತಾ ನಾಗೇಂದ್ರ ಅವರು ಸ್ವತಃ ಪಾಲ್ಗೊಂಡು ವೈದ್ಯಕೀಯ ಪರೀಕ್ಷೆ ನಡೆಸಿ, ವೈಯಕ್ತಿಕ ಆರೋಗ್ಯ ಸಲಹೆಗಳನ್ನು ನೀಡಿದ್ದು ವಿಶೇಷ. ಒಂದು ಬೃಹತ್ ವೈದ್ಯಕೀಯ ಕಾಲೇಜಿನ ಮುಖ್ಯಸ್ಥರಾಗಿದ್ದೂ, ಯಾವುದೇ ಹಮ್ಮುಬಿಮ್ಮುಗಳಿಲ್ಲದೇ ತಮ್ಮ ಕರ್ತವ್ಯ ನಿರ್ವಹಿಸಿ ಇವರಿಗೆ ಗ್ರಾಮಸ್ಥರಿಂದ ವ್ಯಾಪಕ ಪ್ರಶಂಸೆ ದೊರೆತಿದೆ.

ಶಿಬಿರದಲ್ಲಿ ಪುರುದಾಳು ಗ್ರಾಮ ಪಂಚಾಯ್ತಿ ಸದಸ್ಯರಾದ ವೀರಭದ್ರಪ್ಪ ಎಂ.ಜಿ. ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ವೈದ್ಯರಾದ ಡಾ.ಅಶ್ವಿನ್, ಡಾ.ನಿರಂಜನ್, ಡಾ.ವಿಶ್ವಾಸ್ ಮೊದಲಾದವರು ಭಾಗವಹಿಸಿದ್ದರು.

(ವರದಿ: ಯು.ಜೆ. ನಿರಂಜನಮೂರ್ತಿ)

Tags: Dr Latha NagendraFree Health CampKannada NewsMalnad NewsMedical CheckupPuradal VillageShivamoggaSubbaiah Medical College Shivamoggaಉಚಿತ ಆರೋಗ್ಯ ತಪಾಸಣಾ ಶಿಬಿರಡಾ.ಲತಾ ನಾಗೇಂದ್ರಶಿವಮೊಗ್ಗಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ
Previous Post

ನಮ್ಮವರಿಂದಲೇ ಸಂಸ್ಕೃತಿಯ ಅವಹೇಳನ ಧರ್ಮಕ್ಕೆ ಅಪಾಯಕಾರಿ: ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಕಳವಳ

Next Post

ಇವರ ಕಾಲಿಗೆ ಬಲವಿಲ್ಲ, ಆದರೆ, ಸಾಧನೆಗೂ ಎಣೆಯಿಲ್ಲ: ಇವರಿಗೊಂದು ಉದ್ಯೋಗ ನೀಡುವ ಯೋಗ್ಯತೆ ಸರ್ಕಾರಕ್ಕಿಲ್ಲ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಇವರ ಕಾಲಿಗೆ ಬಲವಿಲ್ಲ, ಆದರೆ, ಸಾಧನೆಗೂ ಎಣೆಯಿಲ್ಲ: ಇವರಿಗೊಂದು ಉದ್ಯೋಗ ನೀಡುವ ಯೋಗ್ಯತೆ ಸರ್ಕಾರಕ್ಕಿಲ್ಲ!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿವ್ಯಕ್ತಿಯಲ್ಲಿ ಅರಳಿದ ಕರುಣೆ: ಅನಿಕಾ ಕುಲಕರ್ಣಿಯ ಅದ್ಭುತ ರಂಗಪ್ರವೇಶ

July 18, 2025

ಹಾವು ಕಚ್ಚಿದ ತಕ್ಷಣ ಏನು ಮಾಡಬೇಕು? ಇಲ್ಲಿದೆ ತುರ್ತಾಗಿ ಮಾಡಬೇಕಾದ್ದು, ಮಾಡಬಾರದ್ದು

July 18, 2025

ಮಗು ಏನಾದರೂ ವಸ್ತು ನುಂಗಿದರೆ ತಕ್ಷಣ ಆಸ್ಪತ್ರೆ ತೆರಳಿರಿ: ವೈದ್ಯರ ಎಚ್ಚರಿಕೆ

July 18, 2025

Doctors Say “Don’t Wait!” – Immediate Action Can Save a Child’s Life

July 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿವ್ಯಕ್ತಿಯಲ್ಲಿ ಅರಳಿದ ಕರುಣೆ: ಅನಿಕಾ ಕುಲಕರ್ಣಿಯ ಅದ್ಭುತ ರಂಗಪ್ರವೇಶ

July 18, 2025

ಹಾವು ಕಚ್ಚಿದ ತಕ್ಷಣ ಏನು ಮಾಡಬೇಕು? ಇಲ್ಲಿದೆ ತುರ್ತಾಗಿ ಮಾಡಬೇಕಾದ್ದು, ಮಾಡಬಾರದ್ದು

July 18, 2025

ಮಗು ಏನಾದರೂ ವಸ್ತು ನುಂಗಿದರೆ ತಕ್ಷಣ ಆಸ್ಪತ್ರೆ ತೆರಳಿರಿ: ವೈದ್ಯರ ಎಚ್ಚರಿಕೆ

July 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!