Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಅಸ್ತು

ಐತಿಹಾಸಿಕ ತೀರ್ಪಿನಲ್ಲಿ ಹಿಂದೂ ಹೃದಯ ಸಾಮ್ರಾಟನ ವೈಭವ

November 9, 2019
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ನವದೆಹಲಿ: ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ವಿವಾದಿತ ಜಾಗ ರಾಮಲಲ್ಲಾ ಗೆ ಸೇರಿದ್ದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.

ಪ್ರಕರಣ ಕುರಿತಂತೆ ಐತಿಹಾಸಿಕ ಅಂತಿಮ ತೀರ್ಪು ಪ್ರಕಟಿಸಿದ ಸಿಜೆಐ ರಂಜನ್ ಗೊಗೋಯ್, ರಾಮ ಮಂದಿರ ನಿರ್ಮಾಣ ಕೇಂದ್ರ ಸರ್ಕಾರದ ಹೊಣೆಯಾಗಿದ್ದು, ಇದಕ್ಕಾಗಿ ಮೂರು ತಿಂಗಳ ಒಳಗಾಗಿ ನಿಯಮ ರೂಪಿಸಲು ಸೂಚಿಸಿದೆ.

ಸರ್ಕಾರ ತನ್ನ ವಿಶೇಷ ಅಧಿಕಾರವನ್ನು ಬಳಸಿ ಅತಿ ಶೀಘ್ರದಲ್ಲೇ ಸುನ್ನಿ ವಕ್ಪ್‌ ಬೋರ್ಡ್‌ಗೆ ಪರ್ಯಾಯವಾಗಿ ಬೇರೆಡೆ ಐದು ಎಕರೆ ಜಾಗ ನೀಡುವಂತೆ ಕೋರ್ಟ್ ಸೂಚಿಸಿದ್ದು, ಬೇರೆ ಯಾವ ಸ್ಥಳವನ್ನು ನೀಡಬೇಕು ಎಂಬುದನ್ನು ಉತ್ತರ ಪ್ರದೇಶ ಸರ್ಕಾರದ ವಿವೇಚನೆಗೆ ಬಿಟ್ಟಿದೆ.

ನಿರ್ಮೋಹಿ ಅಖಾಡದ ಅರ್ಜಿ ವಜಾ, ಶಿಯಾ ವಕ್ಫ್‌ ಬೋರ್ಡ್ ಅರ್ಜಿ ವಜಾಗೊಳಿಸಿರುವ ನ್ಯಾಯಾಲಯ, ಮಸೀದಿ ಯಾವಾಗ ನಿರ್ಮಾಣವಾಯಿತು ಎಂಬುದು ಮುಖ್ಯವಲ್ಲ ಎಂದಿದೆ.

ನಿರ್ಮೋಹಿ ಅಖಾಡಕ್ಕೆ ಪೂಜಾ ಅಧಿಕಾರವಿಲ್ಲ. ರಾಮಲಲ್ಲಾ ಮುಖ್ಯ ಅರ್ಜಿದಾರ ಎಂದು ಸುಪ್ರೀಂಕೋರ್ಟ್ ಮಾನ್ಯತೆ ನೀಡಿದೆ.

ಉತ್ಖನನದ ವೇಳೆ ಸಿಕ್ಕ ಕಲಾಕೃತಿಗಳು ಇಸ್ಲಾಂ ರಚನೆಯಾಗಿರಲಿಲ್ಲ. ಆದರೆ ಮಂದಿರ ಒಡೆದು ಮಸೀದಿ ಕಟ್ಟಲಾಗಿದೆ ಎನ್ನುವ ಅಂಶದ ಕುರಿತು ಖಚಿತತೆ ಇಲ್ಲ ಎಂದಿದೆ.

ಮಸೀದಿ ಅಡಿಪಾಯದ ಕೆಳಗೆ ವಿಶಾಲ ರಚನೆ ಇತ್ತು. ಆದರೆ ಇದು ಇಸ್ಲಾಂ ರಚನೆಯಾಗಿರಲಿಲ್ಲ ಎಂದ ನ್ಯಾಯಾಲಯ, ಬಾಬರಿ ಮಸೀದಿ ಖಾಲಿ ಸ್ಥಳದಲ್ಲಿ ನಿರ್ಮಾಣವಾಗಿರಲಿಲ್ಲ. ಕಂದಾಯ ದಾಖಲೆ ಪ್ರಕಾರ ವಿವಾದಿತ ಜಮೀನು ಸರ್ಕಾರಿ ಜಾಗವಾಗಿತ್ತು ಎಂದಿದೆ.

ರಾಮ ಅಯೋಧ್ಯೆಯಲ್ಲೇ ಹುಟ್ಟಿದ್ದ ಎನ್ನುವುದರ ಬಗ್ಗೆ ವಿವಾದವಿಲ್ಲ. ಹಿಂದುಗಳು ಅಯೋಧ್ಯೆಯನ್ನು ರಾಮಜನ್ಮಭೂಮಿ ಎಂದು ನಂಬುತ್ತಾರೆ. ವಿವಾದಿತ ಜಾಗದಲ್ಲೇ ಹಿಂದೂಗಳು ಪೂಜೆ ಮಾಡುತ್ತಾ ಬಂದಿದ್ದಾರೆ. ಮಸೀದಿಯ ಪ್ರಮುಖ ಗುಂಬಜನ್ನು ರಾಮನ ಜನ್ಮಸ್ಥಳ ಎಂದು ನಂಬುತ್ತಾರೆ. ಚಬೂರ್ತ, ಸೀತಾ ರಸೋಯಿ, ಭಂಡಾರಗಳೆಲ್ಲಾ ರಾಮನ ಹುಟ್ಟಿಗೆ ಪುಷ್ಠಿ ನೀಡುತ್ತಿವೆ ಎಂದು ನ್ಯಾಯಾಲಯ, ಪುರಾಣಗಳಲ್ಲೂ ರಾಮಲಲ್ಲಾ ಬಗ್ಗೆ ಉಲ್ಲೇಖವಿದೆ. ಆ ಪ್ರದೇಶದಲ್ಲಿ ಹಿಂದು ಪರಿಕ್ರಮವನ್ನೂ ಮಾಡುತ್ತಿದ್ದರು ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ.

ಇನ್ನು, ಕೇವಲ ನಂಬಿಕೆಯಿಂದ ಹಕ್ಕನ್ನು ಸಾಬೀತು ಮಾಡಲಾಗುವುದಿಲ್ಲ ಎಂದ ನ್ಯಾಯಾಲಯ, ಕಾನೂನಿನ ಸಾಕ್ಷ್ಯದ ಆಧಾರದ ಮೇಲೆ ಭೂಮಿಯ ಹಕ್ಕನ್ನು ನಿರ್ಧರಿಸಲಾಗುತ್ತದೆ. ಸುನ್ನಿ ವಕ್ಫ್‌ ಬೋರ್ಡನ್ನು ಅರ್ಜಿದಾರ ಎಂದು ಪರಿಗಣಿಸಬಹುದು. ಆದರೆ, ಸ್ವಾಧೀನದ ಆಧಾರದ ಮೇಲೆ ಭೂಮಿಯ ಹಕ್ಕನ್ನು ಕೇಳುವಂತಿಲ್ಲ. ಹಾಗೆಯೇ, ಮಸೀದಿ ಕೆಳಗಡೆ ಇರುವುದು ಹಿಂದೂ ರಚನೆ ಎಂದೂ ಸಹ ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

ವಿವಾದಿತ ಜಾಗದಲ್ಲಿ 1856-57ರವರೆಗೆ ನಮಾಜ್ ಮಾಡಲಾಗುತ್ತಿತ್ತು ಎಂದು ಸಾಬೀತು ಮಾಡಲು ಯಾವುದೇ ಸಾಕ್ಷಿಗಳಲ್ಲ. ಮಸೀದಿಯ ಮುಖ್ಯ ಗುಂಬಜ್ ಕೆಳಭಾಗದಲ್ಲಿ ಗರ್ಭಗುಡಿ ಇತ್ತೆಂದು ನಂಬಲಾಗುತ್ತಿದೆ. ಮಸೀದಿಯ ಒಳಭಾಗದಲ್ಲಿ ಹಿಂದೂಗಳು ಪೂಜೆ ಸಲ್ಲಿಸುತ್ತಿದ್ದರು. ಇದನ್ನು ನಿರ್ಬಂಧಿಸಿದಾಗ ಹೊರಭಾಗದಲ್ಲಿ ಹಿಂದೂಗಳಿಂದ ಪೂಜೆ ಸಲ್ಲಿಸಲಾಗುತ್ತಿತ್ತು. ಬ್ರಿಟಿಷರು ಆ ಜಾಗವನ್ನು ಪ್ರತ್ಯೇಕಗೊಳಿಸಿ ಬೇಲಿ ಹಾಕಿದ್ದರು ಎಂದಿದೆ.

ಇತಿಹಾಸಕಾರರ ವಿವರಣೆ ಹಾಗೂ ಪುರಾತತ್ವ ಸಾಕ್ಷಿಗಳು ಸಂಪೂರ್ಣವಾಗಿ ಹಿಂದೂಗಳ ಪರವಾಗಿದೆ ಎಂದು ಸ್ಪಷ್ಟವಾಗಿ ಹೇಳಿರುವ ನ್ಯಾಯಾಲಯ, ಮುಸ್ಲಿಂರಿಗೆ ಮಸೀದಿಯ ಒಳಭಾಗದಲ್ಲಿ ಪ್ರಾರ್ಥನೆಗೆ ಅವಕಾಶ ಇಲ್ಲದಿದ್ದರೂ ಪ್ರಾರ್ಥನೆಯನ್ನು ಸಲ್ಲಿಸುತ್ತಿದ್ದರು ಎಂಬುದನ್ನೂ ಸಹ ಉಲ್ಲೇಖಿಸಿದೆ.
ಮಸೀದಿಯ ಒಳಭಾಗದ ಜಾಗದ ಕುರಿತಾಗಿಯೂ ವಿವಾದವಿದ್ದರೂ, ಮಸೀದಿಗೆ ಹಾನಿ ಮಾಡುವ ಮೂಲಕ ಕಾನೂನನ್ನು ಕೈಗೆ ತೆಗೆದುಕೊಂಡಿದ್ದು ತಪ್ಪು ಎಂದು ನ್ಯಾಯಾಲಯ ಹೇಳಿದೆ.

ಅಲಹಬಾದ್ ಕೋರ್ಟ್ ವಿವಾದಿತ ಸ್ಥಳವನ್ನು ಮೂರು ಭಾಗಗಳಾಗಿ ಮಾಡಿರುವುದು ಸರಿ ಎಂದು ಯಾರೂ ಒಪ್ಪುತ್ತಿಲ್ಲ. ಇದು ತಾರ್ಕಿಕವಲ್ಲ ಎಂದು ಸಾಂವಿಧಾನಿಕ ಪೀಠವೂ ಅಭಿಪ್ರಾಯ ವ್ಯಕ್ತಪಡಿಸಿದ್ದು, ವಿವಾದಿತ ಸ್ಥಳವನ್ನು ಮೂರು ಭಾಗಗಳಾಗಿ ಮಾಡಿರುವುದು ಸರಿ ಎಂದು ಯಾರೂ ಒಪ್ಪುತ್ತಿಲ್ಲ ಎಂದಿದೆ.

Get In Touch With Us info@kalpa.news Whatsapp: 9481252093, 94487 22200

Tags: AYODHYAVERDICTBabriMasjidhindumuslimbhaibhaiKannada NewsMandirwahiBanegaRamMandirSupreme Court Of Indiaಅಯೋಧ್ಯಾ ಅಂತಿಮ ತೀರ್ಪುರಾಮಜನ್ಮ ಭೂಮಿಸುಪ್ರೀಂ ಕೋರ್ಟ್
Previous Post

ಐತಿಹಾಸಿಕ ಭಾವನಾತ್ಮಕ ಪ್ರಕರಣದ ತೀರ್ಪು ನೀಡುತ್ತಿರುವ ಸಿಜೆಐ ರಂಜನ್ ಗೊಗೋಯ್ ಕುರಿತು ನಿಮಗೆಷ್ಟು ಗೊತ್ತು?

Next Post

ಖ್ಯಾತ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ‘ಅಯೋಧ್ಯೆ ತೀರ್ಪಿ’ನ ಬಗ್ಗೆ ಹೇಳುತ್ತಾ ಗದ್ಗದಿತರಾಗಿದ್ದು ಏಕೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಖ್ಯಾತ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ 'ಅಯೋಧ್ಯೆ ತೀರ್ಪಿ'ನ ಬಗ್ಗೆ ಹೇಳುತ್ತಾ ಗದ್ಗದಿತರಾಗಿದ್ದು ಏಕೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!