Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂತಾರಾಷ್ಟ್ರೀಯ

ಪಾಕಿಸ್ಥಾನ ಮಾಜಿ ಅಧ್ಯಕ್ಷ ಮುಶ್ರಫ್’ಗೆ ಮರಣ ದಂಡನೆ

December 17, 2019
in ಅಂತಾರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಇಸ್ಲಾಮಾಬಾದ್: ದೇಶದ್ರೋಹದ ಆರೋಪದ ಹಿನ್ನೆಲೆಯಲ್ಲಿ ಪಾಕಿಸ್ಥಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಶ್ರಫ್ ಅವರಿಗೆ ಮರಣ ದಂಡನೆ ಶಿಕ್ಷೆಯನ್ನು ವಿಧಿಸಿ ಅಲ್ಲಿನ ವಿಶೇಷ ನ್ಯಾಯಾಲಯ ಆದೇಶಿಸಿದೆ.

ನವೆಂಬರ್ 19ರಂದು ವಿಚಾರಣೆ ಅಂತ್ಯಗೊಳಿಸಿದ್ದ ವಿಶೇಷ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ತ್ರಿಸದ್ಯ ಪೀಠ  ಪರ್ವೇಜ್(74)ಗೆ ಗಲ್ಲು ಶಿಕ್ಷೆಯನ್ನು ಇಂದು ಪ್ರಕಟಿಸಿದೆ.

ನಾಲ್ಕು ವರ್ಷದ ಹಿಂದೆ ಲಂಡನ್’ಗೆ ಪರಾರಿಯಾಗಿದ್ದ ಮುಶ್ರಫ್ ನಂತರ ಕಳೆದ ಪಾಕಿಸ್ಥಾನ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಮತ್ತೆ ಪಾಕಿಸ್ಥಾನಕ್ಕೆ ಆಗಮಿಸಿದ್ದರು.

ಇದಕ್ಕೂ ಮುನ್ನ ಡಿಸೆಂಬರ್’ನಲ್ಲಿ ಆಸ್ಪತ್ರೆಯಿಂದ ಮಾತನಾಡಿದ್ದ ಮುಶ್ರಫ್, ತಮ್ಮ ವಿರುದ್ಧದ ಆರೋಪ ಆಧಾರ ರಹಿತ ಎಂದು ಪ್ರತಿಪಾದಿಸಿದ್ದರು.

ಪಾಕಿಸ್ಥಾನದ ಮಾಜಿ ನಾಯಕ ಕೂಡ ಪಾಕಿಸ್ಥಾನಕ್ಕಾಗಿ ಯುದ್ಧಗಳನ್ನು ಮಾಡಿ ಒಂದು ದಶಕದಿಂದ ದೇಶಕ್ಕೆ ಸೇವೆ ಸಲ್ಲಿಸಿದ್ದಾನೆ ಎಂದಿದ್ದಾರೆ. ಈ ಪ್ರಕರಣ ಆಧಾರ ರಹಿತವಾಗಿದ್ದು, ನಾನು ಪಾಕಿಸ್ಥಾನಕ್ಕಾಗಿ ಯುದ್ಧಗಳನ್ನು ನಡೆಸಿ 10 ವರ್ಷಗಳಿಂದ ನನ್ನ ದೇಶಕ್ಕೆ ಸೇವೆ ಸಲ್ಲಿಸಿದ್ದೇನೆ. ನನ್ನ ವಕೀಲ ಸಲ್ಮಾನ್ ಸಫ್ದಾರ್ ಕೂಡ ನ್ಯಾಯಾಲಯದಿಂದ ವಿಚಾರಣೆ ನಡೆಸುತ್ತಿಲ್ಲ ಎಂದಿದ್ದರು.

ಪಾಕಿಸ್ಥಾನದ ಸೇನಾಧಿಕಾರಿಯಾಗಿದ್ದ ಪರ್ವೇಜ್ ನಂತರ ದಂಗೆ ನಡೆಸಿ ದೇಶದ ಚುಕ್ಕಾಣಿ ಹಿಡಿದಿದ್ದರು. 1999ರಿಂದ 2008ರವರೆಗೆ ಪಾಕಿಸ್ಥಾನದಲ್ಲಿ ಅಧಿಕಾರ ಅನುಭವಿಸಿದ್ದ ಮುಶ್ರಫ್ ಸಮಯದಲ್ಲೇ ಭಾರತ- ಪಾಕ್ ನಡುವಿನ ಕಾರ್ಗಿಲ್ ಯುದ್ದವೂ ನಡೆದಿತ್ತು.

Get in Touch With Us info@kalpa.news Whatsapp: 9481252093
Tags: International News in KannadaPakistanPakistan PresidentPervez MusharrafPervez Musharraf death penaltyPervez Musharraf death sentenceಕಾರ್ಗಿಲ್ ಯುದ್ದಗಲ್ಲು ಶಿಕ್ಷೆಪರ್ವೇಜ್ ಮುಶ್ರಫ್ ಮರಣ ದಂಡನೆಪಾಕಿಸ್ಥಾನಮರಣ ದಂಡನೆ
Previous Post

ಜಾಮಿಯಾ ಪ್ರತಿಭಟನೆ: ಹಿಂಸಾಚಾರ ನಡೆಸಿದವರು ವಿದ್ಯಾರ್ಥಿಗಳೇ ಅಲ್ಲ! ಅವರೆಲ್ಲಾ ಯಾರು ಗೊತ್ತಾ?

Next Post

ಮಹಿಳೆಯರ ಸ್ವಾವಲಂಭಿ ಬದುಕಿಗೆ ಸಹಕಾರ ಸಂಘಗಳು ಆಸರೆ: ಸಚಿವೆ ಶಶಿಕಲಾ ಜೊಲ್ಲೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಹಿಳೆಯರ ಸ್ವಾವಲಂಭಿ ಬದುಕಿಗೆ ಸಹಕಾರ ಸಂಘಗಳು ಆಸರೆ: ಸಚಿವೆ ಶಶಿಕಲಾ ಜೊಲ್ಲೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಾಂಧೀ ಅನುಯಾಯಿ ಎಲ್. ನರಸಿಂಹಯ್ಯರಿಗೆ ಪ್ರೊ. ಎಂ. ಕರೀಮುದ್ದೀನ್ ಪ್ರಶಸ್ತಿ

July 4, 2025

ಕಾರ್ಕಳ | ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಉಚಿತ ಲಾಂಗ್‌ಟರ್ಮ್ ನೀಟ್ ತರಬೇತಿ

July 4, 2025

Aspire For Her Hosts SheExports in Bengaluru: Global Insights, Local Inspiration

July 4, 2025

ಚಿಕ್ಕಮಗಳೂರು-ಯಶವಂತಪುರ ನಡುವಿನ ಅರಳಗುಪ್ಪೆ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಾಂಧೀ ಅನುಯಾಯಿ ಎಲ್. ನರಸಿಂಹಯ್ಯರಿಗೆ ಪ್ರೊ. ಎಂ. ಕರೀಮುದ್ದೀನ್ ಪ್ರಶಸ್ತಿ

July 4, 2025

ಕಾರ್ಕಳ | ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಉಚಿತ ಲಾಂಗ್‌ಟರ್ಮ್ ನೀಟ್ ತರಬೇತಿ

July 4, 2025

Aspire For Her Hosts SheExports in Bengaluru: Global Insights, Local Inspiration

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!