Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಅಪರೂಪ ಯತಿವರ್ಯ ಶ್ರೀ ಪೇಜಾವರರ ಪಾದಪದ್ಮಗಳಿಗೆ ಅನಂತ ನಮನಗಳು

December 29, 2019
in Special Articles
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಊರಿಗೆ ಊರೇ ಹಸೆಗೆ ನಿಂತರೇ ಆರತಿ ಎತ್ತಲು ಜನವೆಲ್ಲೀ?
ಎಲ್ಲವೂ ಹಾಡು ಬಾಯೇ ಆದರೇ, ಚಪ್ಪಳಿಕ್ಕಲು ಇನ್ನೆಲ್ಲಿ!
ಈ ನುಡಿಗಳ ಪ್ರಸಿದ್ಧ ಕವಿಯೋರ್ವರಿದ್ದು, ನಿಜ! ಇದರಲ್ಲಿ ಎಂತಹ ಸತ್ಯ ಹುದುಗಿ ಕುಳಿತಿದೆ. ಎಲ್ಲರೂ ಹಸೆ ಏರಿದರೇ ಯಾರು ಆರತಿ ಮಾಡಬೇಕು? ಸಕಲರೂ ಹಾಡಲಾರಂಭಿಸಿದರೇ ಕೇಳುವವರೊಬ್ಬರು ಬೇಕಲ್ಲವೇ.

ಹಾಗೆಯೇ ಯತಿವರ್ಯರು ಬೇಕಾದಷ್ಟು ಕಾಣ ಸಿಗುತ್ತಾರೆ. ಆದರೆ ಅವರೆಲ್ಲಾ ಪೇಜಾವರರಂತೂ ಖಂಡಿತಾ ಅಲ್ಲವೇ ಅಲ್ಲ. ಇವರು ಕೇವಲ ತಮ್ಮ ಭವಂತು ಎನ್ನುವ ಅಪರೂಪ ಯತಿ ವರ್ಯರೆನ್ನಿಸಿದರು. ರಾಜಕಾರಣದಿಂದ ಹಿಡಿದು ಪ್ರತಿಯೊಂದು ವಿಷಯದಲ್ಲೂ ಅವರು ಆ ಬಗ್ಗೆ ಯೋಚಿಸುತ್ತಾರೆ ಅದುವೇ ಶ್ರೀಗಳ ವಿಶೇಷ.

ನಮ್ಮ ದೇಶ ಪುಣ್ಯಕ್ಷೇತ್ರಗಳ ನೆಲೆವೀಡು. ವಿಶ್ವದಲ್ಲೆಲ್ಲೂ ಇಷ್ಟೊಂದು ಪುಣ್ಯ ಸಾಧಕಗಳು ಖಂಡಿತಾ ಕಂಡು ಬರುವುದೇ ಇಲ್ಲ. ದಕ್ಷಿಣದಲ್ಲಿ ಶ್ರೀಕ್ಷೇತ್ರ ಉಡುಪಿಗೆ ತನ್ನದೇ ಮಾನ್ಯತೆ ಇದೆ. ದಿನನಿತ್ಯವೂ ಇಲ್ಲಿ ಉತ್ಸವ. ಶ್ರೀಕೃಷ್ಣನಿಗೆ ಪೂಜೆ, ಶ್ರೀಮದಾನಂದತೀರ್ಥರು ಇದರ ಪುನರ್ಜೀವಗೊಳಿಸಿದ ದ್ವೈತ ಮತ ಸ್ಥಾಪಕರು. ಅವರು ಶ್ರೀಕೃಷ್ಣನನ್ನು ಇಲ್ಲಿ ಸ್ಥಾಪಿಸಿ ಅವನ ಪೂಜೆಗೆಂದೇ ಅಷ್ಠಮಠಗಳ ಯತಿವರ್ಯರನ್ನು ನೇಮಿಸಿದ್ದರು.

ನಂತರ ಭಾವೀ ಸಮೀರ ಶ್ರೀವಾದಿರಾಜರು ಇದರಲ್ಲಿ ಬದಲಾವಣೆ ಮಾಡಿ 2 ವರುಷಗಳಿಗೊಮ್ಮೆ ಅಷ್ಠಮಠಗಳ ಯತಿಗಳು ಶ್ರೀಕೃಷ್ಣನ ಪೂಜೆ ಮಾಡಲು ಅವಕಾಶಮಾಡಿಕೊಟ್ಟ ಯತಿವರೇಣ್ಯರು. ಆದರೂ ಯತಿಗಳು ಮೂರು ನಾಲ್ಕು ಬಾರಿ ಪರ್ಯಾಯ ಪೂರೈಸಲು ಸಹ ಕೆಲವು ವೇಳೆ ಅಸಾಧ್ಯವಾಗಿ ಬಿಡುತ್ತದೆ. ಒಂದು ಮಠಕ್ಕೆ ಎರಡು ವರ್ಷವೆಂಬಂತೆ 16 ವರುಷ. ಅದರಲ್ಲಿ ಪ್ರತಿ ಯತಿಗಳೂ 14 ವರುಷ ತಮ್ಮ ಸರದಿಗಾಗಿ ಎದುರು ನೋಡುತ್ತಾ ಇರಬೇಕು.

ವಾದಿರಾಜರು 5 ಬಾರಿ ಪರ್ಯಾಯ ಮುಗಿಸಿದ್ದರು. ಇದಾಗಿ ಸುಮಾರು ಮುನ್ನೂರು ವರ್ಷಗಳ ನಂತರ ಈಗ ಪೇಜಾವರ ಶ್ರೀಗಳು ಂತಹ ಗೌರವಕ್ಕೆ ಪಾತ್ರರಾಗುತ್ತಿದ್ದಾರೆ. ಅದನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲದಿದ್ದಾಗ ಸಕಲ ಗಣ್ಯರು, ಯತಿಗಳು ಇವರನ್ನು ಬಲವಂತ ಮಾಡಿ ಆ ಪೀಠವನ್ನೇರಲು ಸಮ್ಮತಿಸಿದರು. ಅವರುಬಾಲ ಯತಿಯರ್ವರು. ಉಡುಪಿ ಮಠದ ಸಂಪ್ರದಾಯವೇ ಅದೇ ರೀತಿ ನಡೆದುಬಂದಿದೆ. ಸಮಾಜದ ಹಿತಕ್ಕಾಗಿ ಯಾವಾಗಲು ಚಿಂತಿಸುತ್ತ ಅವರಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಲೇ ಇರುವ ಏಕೈಕ ಯತಿಗಳಿವರು.

ಕೇವಲ ತಾವಾಯಿತು ತಮ್ಮ ಪೂಜೆ ಆಯಿತು. ಇಹಪರಕ್ಕೆ ಸಾಧನ ಇಷ್ಟೇ ಎಂದೂ ಅವರು ನಡೆಸಿಕೊಂಡು ಬರಲಿಲ್ಲ. ನನ್ನ ಮುಂದೆ ಒಂದು ಸಮಾಜ ಇದೆ. ಅದರ ಒಳ್ಳಿತೇ ನನ್ನ ಬದುಕಿನ ಹೆಗ್ಗುರಿ ಎಂದು ಭಾವಿಸಿದರು. ಅವರ ಪಾದ ಪದ್ಮಗಳಿಗೆ ಅನಂತ ಕೋಟಿ ಶ್ರದ್ಧಾ ನಮನಗಳು.

ಕೆ.ಎಂ. ಫಲ್ಗು
(ವಿಶ್ರಾಂತ ಶಿಕ್ಷಕಿ)

Get in Touch With Us info@kalpa.news Whatsapp: 9481252093

Tags: KannadaNewsWebsiteMadhwaTraditionPejawar_seerPejawaraMuttSpecialArticleSwamijiVishwesha_theertha_swamijiಪೇಜಾವರ_ಮಠಶ್ರೀವಿಶ್ವೇಶತೀರ್ಥ_ಶ್ರೀಪಾದಂಗಳವರು
Previous Post

ಶ್ರೀಕೃಷ್ಣನಲ್ಲಿ ಲೀನರಾದ ಶತಮಾನದ ಲೋಕಮಾನ್ಯ ಸಂತ: ಪೇಜಾವರ ಶ್ರೀ ಇನ್ನಿಲ್ಲ

Next Post

ಪೇಜಾವರ ಶ್ರೀಗಳ ಸಾಧನೆ ಹಾದಿಯ ಒಂದು ನೋಟ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪೇಜಾವರ ಶ್ರೀಗಳ ಸಾಧನೆ ಹಾದಿಯ ಒಂದು ನೋಟ...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025

ಶ್ರೀ ವರಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!