No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Friday, April 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬ್ಯಾಂಕ್’ಗಳು ರೈತರನ್ನು ಹೇಗೆ ಅಡಿಯಾಳಾಗಿಸಿಕೊಂಡಿವೆ ಎಂಬುದಕ್ಕಿದು ನೈಜ, ತಾಜಾ ಉದಾಹರಣೆ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 14, 2020
in Small Bytes, Special Articles
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳನ್ನು ಕಳೆದ ಎರಡು ದಶಕಗಳಿಂದ ಕಾಣುತ್ತಿದ್ದೇವೆ. ಭಾರತೀಯ ಆರ್ಥಿಕ ವ್ಯವಸ್ಥೆಯಲ್ಲಿ ಭಾರತೀಯ ರಿರ್ಸವ್ ಬ್ಯಾಂಕ್ ತನ್ನದೇ ಆದ ಕೊಡುಗೆಯನ್ನು ಆರಂಭದಿಂದಲ್ಲೂ ನೀಡುತ್ತಾ ಬಂದಿದೆ. ಮುಂದುವರೆದ ದೇಶಗಳ ಬಡ್ಡಿ ದರಗಳಿಗೆ ಹೋಲಿಸಿದರೇ ಕೊಂಚ ಹೆಚ್ಚೇ ಬಡ್ಡಿ ಹಾಕುತ್ತಾರೆ ಎನ್ನುವ ಅಪವಾದವು ಇದೆ. ಸಾರ್ವಜನಿಕ ವಲಯದ ಬ್ಯಾಂಕ್’ಗಳಾಗಲಿ ಖಾಸಗಿ ವಲಯದ ಬ್ಯಾಂಕ್’ಗಳಾಗಲಿ ಭಾರತದಂತಹ ಗ್ರಾಮೀಣ ಜನಗಳನ್ನು ವಹಿವಾಟಿನಲ್ಲಿ ತೊಡಗಿಸುವುದರಲ್ಲಿ ಸೋತಿವೆ.

ಕೃಷಿ ಪ್ರಧಾನ ಕುಟುಂಬಗಳಲ್ಲಿನ ಶಿಕ್ಷಣದ ಕೊರೆತೆ ಹಾಗೂ ಬ್ಯಾಂಕ್ ನೌಕರರ ಮುಂಚುಮರೆಯ ನಿಲುವುಗಳು ಬ್ಯಾಂಕಿಂಗ್ ವಲಯದ ಪ್ರಗತಿಗೆ ಮಾರಕವಾಗಿದೆ ಎಂದು ಹೇಳಬಹುದು. ಒಬ್ಬ ಕೃಷಿ ಭೂಮಿ ಹೊಂದಿರುವ ವ್ಯಕ್ತಿಯು ಕೆಸಿಸಿ ಖಾತೆಯಲ್ಲಿ ಸಾಲ ಪಡೆದಿರುತ್ತಾನೆ. ಆತ ಇನ್ಯಾವುದೋ ಉದ್ದೇಶದಿಂದ ಬಂಗಾರವನ್ನು ಅಡಮಾನವಾಗಿಟ್ಟು ಜೊತೆಗೆ ಆರ್’ಟಿಸಿಯನ್ನು ಸಲ್ಲಿಸಿರುತ್ತಾನೆ. ಹಸು ಖರೀದಿಗೆ ಅದೇ ವ್ಯಕ್ತಿ ಸಾಲವನ್ನು ನೀಡುತ್ತಾರೆ.

ಇಷ್ಟೆಲ್ಲ ರೀತಿಯ ಸಾಲವನ್ನು ನೀಡುವ ಬ್ಯಾಂಕಿನ ನೌಕರರು ಸಾಲ ಪಡೆದ ವ್ಯಕ್ತಿಗೆ ಸಾಲ ಮರುಪಾವತಿಯ ದಿನಾಂಕ ತಿಂಗಳು ಕಂತಿನ ವಿವರ ಹಾಗೂ ಸರ್ಕಾರಗಳಿಂದ ನಿಗದಿ ಸಮಯಕ್ಕೆ ಬಡ್ಡಿ ಪಾವತಿಸಿದಕ್ಕೆ ನೀಡುವ ಸಬ್ಸಿಡಿಗಳ ಮಾಹಿತಿಯನ್ನು ಯಾವ ಬ್ಯಾಂಕಿನವರು ನೀಡುವುದಿಲ್ಲ. ಸಾಲ ಪಡೆಯುವ ವ್ಯಕ್ತಿಗೆ ತನ್ನದೇ ಆದ ಸಂಕಷ್ಟ ನಿವಾರಣೆಗೆಂದು ಬಂದ ಕಾರಣ ಮರುಪಾವತಿ ಮಾಹಿತಿಯನ್ನು ಸ್ವತಃ ಸ್ವಯಂ ಪ್ರೇರಿತರಾಗಿ ತಿಳಿದುಕೊಳ್ಳುವ ಪ್ರಯತ್ನ ಮಾಡುವುದಿಲ್ಲ ಅಥವಾ ಬ್ಯಾಂಕಿನಲ್ಲಿರುವ ಸೌಲಭ್ಯಗಳನ್ನು ಗ್ರಾಹಕರಿಗೆ ತಿಳಿಸುವ ಗೋಜಿಗೆ ಹೋಗುವುದಿಲ್ಲ.

ಕೃಷಿ ಕುಟುಂಬದಿಂದ ಬಂದ ಗ್ರಾಹಕರನ್ನು ಹೇಗೆಲ್ಲ ಯಾಮಾರಿಸುತ್ತಾರೆ ಎಂದರೆ, ಜರೂರಾಗಿ ಮಕ್ಕಳ ಮದುವೆಗಾಗಿ ಗೋಲ್ಡ್‌ ಲೋನ್’ನಲ್ಲಿಟ್ಟ ಬಂಗಾರವನ್ನು ಬಿಡಿಸಬೇಕೆಂದು ಬಂದ ಗ್ರಾಹಕನಿಗೆ ಉಳಿದ ಲೋನ್’ಗಳಾದ ಕೆಸಿಸಿ, ಟ್ಯಾಕ್ಟರ್ ಸಾಲಗಳ ಬಡ್ಡಿಯನ್ನು ರೈತನಿಗೆ ಹೇಳದೇ ಒಟ್ಟು ಮೊತ್ತ ಇಷ್ಟಾಗಿದೆ ಎನ್ನುವ ಬ್ಯಾಂಕ್ ನೌಕರನಿಗೆ ಇವರುಗಳಿಂದ ನನಗೆ ಸಂಬಳ, ಅನ್ನ ತಿಂದ ಮನೆಗೆ ಕನ್ನ ಹಾಕಬಾರದೆಂಬ ಕನಿಷ್ಟ ನಿಯತ್ತು ಕೂಡ ಇಲ್ಲವಾಗಿಸಿಕೊಂಡಿರುತ್ತಾರೆ.

ಹಣ ಕಟ್ಟಿದ ರೈತನಿಗೆ ಯಾವುದೋ ರೂಪದಲ್ಲಿ ವಿಷಯ ತಲುಪಿದಾಗ ಬಾಯಿಬಿಟ್ಟು ಇಂತಹದಕ್ಕೆ ಇಷ್ಟಿಷ್ಟು ಬಡ್ಡಿಯಾಗಿತ್ತು, ಕಟ್ಟಿಸಿಕೊಳ್ಳುತ್ತಿವೆ ಎಂದರೆ ಹೇಗಾದ್ರೂ ಮಾಡಿ ಕಟ್ಟುತ್ತಿದೆ. ಈ ರೀತಿ ಮಾಡಬಾರದಿತ್ತು. ಇನ್ನು ಈ ಬ್ಯಾಂಕ್ ಅವರ ಸಹವಾಸ ಸಾಕೆಂಬ ನಿರ್ಧಾರಕ್ಕೆ ಬಂದುಬಿಡುತ್ತಾನೆ. ಅದೇ ಗ್ರಾಹಕ ತಾನು ಪಡೆದ ಸಾಲವನ್ನೆಲ್ಲ ಒಂದೇ ಸಾರಿ ಕಟ್ಟಿದರೇ ಬ್ಯಾಂಕ್’ನವರು ಡಿಸ್ಕೌಂಟ್ ಕೊಡುತ್ತಾರೆಂದು ಘೋಷಿಸಿದನ್ನು ಕೇಳಿ ಬರುತ್ತಾನೆ. ಅದೇ ಬ್ಯಾಂಕ್ ಮ್ಯಾನೇಜರ್ ಹೇಳ್ತಾನೆ ಕಳೆದ ತಿಂಗಳು ಗೋಲ್ಡ್‌ ಲೋನ್ ಕ್ಲೋಸ್ ಮಾಡುವಾಗ ಉಳಿದ ಲೋನ್ ರಿನೀವಲ್ ಆಗಿದೆ, ಇವಾಗ ಏನು ಮಾಡಲು ಸಾಧ್ಯವಿಲ್ಲ.

ಬ್ಯಾಂಕ್ ನೌಕರ ಮಾಡಿದ ಈ ಯಡವಟ್ಟಿನಿಂದ ಒನ್ ಟೈಮ್ ಸೆಟಲ್ಮೆಂಟ್ ಅಡಿ ಶೇ.35ರಷ್ಟು ಮಾತ್ರ ಕಟ್ಟಿದ್ದರೇ ಸಾಲ ಮುಕ್ತವಾಗುವ ಅವಕಾಶವಿತ್ತು. ಹೇಯ್ ವ್ಯವಸಾಯಗಾರ ನೀ ಸಾಯ ನಿಮ್ಮಪ್ಪ ಸಾಯ ಮನೆ ಮಂದಿ ಎಲ್ಲಾ ಸಾಯ. ಆದರೆ ಬ್ಯಾಂಕಿನವರಿಂದ ಋಣಮುಕ್ತರಾಗದಿರಿ ಎನ್ನುವ ಹಿಡನ್ ಅಜೆಂಡಾದೊಂದಿಗೆ ರೈತಾಪಿ ಜನಗಳನ್ನು ಶೋಷಿಸುತ್ತಿದ್ದಾರೆ.

ಈ ಮೇಲೆ ವ್ಯಕ್ತಪಡಿಸಿದ ಸನ್ನಿವೇಶ ನೈಜವಾಗಿ ನಡೆದ ಘಟನೆಯಾಗಿದ್ದು. ಬ್ಯಾಂಕ್’ಗಳು ಹೇಗೆ ರೈತಾಪಿ ವರ್ಗವನ್ನು ಅಡಿಯಾಳಾಗಿ ಮಾಡಿಕೊಂಡಿವೆ ಎನ್ನುವುದಕ್ಕೆ ತಾಜಾ ಉದಾಹರಣೆ. ಒಂದು ಕಡೆ ಮಳೆ ಅತಿಯಾಗಿ ಬೆಳೆ ನಾಶ ಇನ್ನೊಂದು ಕಡೆ ಬರಗಾಲದಿಂದ ದೀಘಾವಧಿ ಬೆಳೆ ನಾಶ. ಅಲ್ಲೊಂದ್ ಸ್ವಲ್ಪ, ಇಲ್ಲೊಂದ್ ಸ್ವಲ್ಪ ಬಂದ ಬೆಳೆಗೆ ನಿಗದಿತ ದರವಿಲ್ಲದೇ ಕಂಗಾಲಾಗಿದ್ದಲ್ಲದೇ ಬ್ಯಾಂಕಿನವರಿಗೆ ಸಾಯುವವರೆಗೂ ಗುಮಲಾಗಿರಿ ಮಾಡಿಕೊಂಡೇ ಇರುವ ಪರಿಸ್ಥಿತಿ.

ಬ್ಯಾಂಕಿನವರಿಗೆ ನಿಗದಿತ ಬಡ್ಡಿ ದರವಿದೆ, ಔಷಧಿ ಅಂಗಡಿಯಲ್ಲಿ ನಿಗದಿತ ದರವಿದೆ, ಬೇರೆ ಯಾವುದೇ ಸರಕು ಸಾಮಾಗ್ರಿಗಳಿಗೆ ನಿಗದಿತ ದರ ಇರುತ್ತದೆ. ರೈತ ಬೆಳೆದ ಬೆಲೆ ನಿಗದಿತ ಬೆಲೆ ಇಲ್ಲವೆ ಇಲ್ಲ. ಇನ್ನು ಮುಗಿಲು ನೋಡುತ್ತಾ ಆಚ್ಛೇ ದಿನ್ ಕಾಯುತ್ತಲೇ ಇದೆ ಭಾರತ ರೈತಾಪಿ ವರ್ಗ.


Get in Touch With Us info@kalpa.news Whatsapp: 9481252093

Tags: BankBanking SectorKannada News WebsiteLoanSpecial ArticleU J Niranjan Murthyಕೃಷಿ ಕುಟುಂಬಬ್ಯಾಂಕಿಂಗ್ ಕ್ಷೇತ್ರಬ್ಯಾಂಕ್ರೈತವ್ಯವಸಾಯ
Share197Tweet123Send
Previous Post

ಗತ ವೈಭವ ಸಾರಿದ ಆನೆಗೊಂದಿ ಹಾಗೂ ಹಂಪಿ ಉತ್ಸವ

Next Post

ಮತ್ತೆ ಬಂದೈತೆ ನೋಡಣ್ಣ ಮನೆ ಮನಗಳ ಸಂಕ್ರಮಣ: ಆಹಾರ ವೈವಿಧ್ಯದ ಸುಗ್ಗಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮತ್ತೆ ಬಂದೈತೆ ನೋಡಣ್ಣ ಮನೆ ಮನಗಳ ಸಂಕ್ರಮಣ: ಆಹಾರ ವೈವಿಧ್ಯದ ಸುಗ್ಗಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
SWR to run special trains for Good Friday, Easter rush

Extension of Partial Cancellation of Trains between Chitradurg-Chikjajur

April 3, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
ಶಿವಮೊಗ್ಗ | ಫೆ.7, 8 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಏ.4, 5ರಂದು ಶಿವಮೊಗ್ಗ ನಗರದ ಹಲವೆಡೆ ನೀರು ಸರಬರಾಜಿನಲ್ಲಿ ವ್ಯತ್ಯಯ

April 3, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಶಿಕಾರಿಪುರ | ಸಂಭ್ರಮದ ಹುಚ್ಚರಾಯಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಹರಿದು ಬಂದ ಜನಸಾಗರ

ಶಿಕಾರಿಪುರ | ಸಂಭ್ರಮದ ಹುಚ್ಚರಾಯಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಹರಿದು ಬಂದ ಜನಸಾಗರ

April 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL