No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಪುಲ್ವಾಮಾ ದಾಳಿಗೆ ಒಂದು ವರ್ಷ: ವೀರ ಯೋಧರೇ, ನಿಮ್ಮ ತ್ಯಾಗದ ಋಣ ತೀರಿಸಲು ಸಾಧ್ಯವೇ ಇಲ್ಲ

ವೀರಸ್ವರ್ಗ ಸೇರಿದ ಯೋಧರಿಗೆ ಪ್ರಧಾನಿ ಸೇರಿ ದೇಶದ ಗೌರವ

kalpa News by kalpa News
February 14, 2020
in ರಾಷ್ಟ್ರೀಯ
0
ಪುಲ್ವಾಮಾ ದಾಳಿಗೆ ಒಂದು ವರ್ಷ: ವೀರ ಯೋಧರೇ, ನಿಮ್ಮ ತ್ಯಾಗದ ಋಣ ತೀರಿಸಲು ಸಾಧ್ಯವೇ ಇಲ್ಲ
Share on FacebookShare on TwitterShare on WhatsApp

ನವದೆಹಲಿ: ಇಡಿಯ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸಿಆರ್’ಪಿಎಫ್’ನ 40 ಯೋಧರು ವೀರಸ್ವರ್ಗ ಸೇರಿದ ಘಟನೆಗೆ ಇಂದು ಒಂದು ವರ್ಷವಾಗಿದ್ದು, ಇಡಿಯ ದೇಶವೇ ನಮನ ಸಲ್ಲಿಸುತ್ತಿದೆ.

ಈ ಕುರಿತಂತೆ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಳೆದ ವರ್ಷ ನಡೆದ ಭೀಕರ ಪುಲ್ವಾಮಾ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಧೈರ್ಯಶಾಲಿ ಹುತಾತ್ಮರಿಗೆ ಗೌರವ ಸಲ್ಲಿಸುತ್ತೇನೆ. ರಾಷ್ಟ್ರದ ಸೇವೆ ಮತ್ತು ರಕ್ಷಣೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅಸಾಧಾರಣ ವ್ಯಕ್ತಿಗಳು ನೀವು. ನಿಮ್ಮ ಹುತಾತ್ಮತೆಯನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

Tributes to the brave martyrs who lost their lives in the gruesome Pulwama attack last year. They were exceptional individuals who devoted their lives to serving and protecting our nation. India will never forget their martyrdom.

— Narendra Modi (@narendramodi) February 14, 2020

ಇನ್ನು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದು, 2019ರಲ್ಲಿ ಈ ದಿನದಂದು ಪುಲ್ವಾಮಾದಲ್ಲಿ ನಡೆದ ಭೀಕರ ದಾಳಿಯ ಸಮಯದಲ್ಲಿ ಹುತಾತ್ಮರಾದ ಸಿಆರ್’ಪಿಎಫ್ ಯೋಧರನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯ. ಭಾರತ ಅವರ ತ್ಯಾಗವನ್ನು ಎಂದಿಗೂ ಮರೆಯುವುದಿಲ್ಲ. ಇಡೀ ರಾಷ್ಟ್ರ ಭಯೋತ್ಪಾದನೆ ವಿರುದ್ಧ ಒಗ್ಗೂಡಿ ನಿಂತಿದೆ. ನಮ್ಮ ಹೋರಾಟವನ್ನು ಮುಂದುವರಿಸಲು ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.

Remembering the fallen @crpfindia personnel who were martyred during the dastardly attack in Pulwama(J&K) on this day in 2019.

India will never forget their sacrifice. Entire nation stands united against terrorism and we are committed to continue our fight against this menace.

— Rajnath Singh (@rajnathsingh) February 14, 2020

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ಮಾಡಿ ನಮನ ಸಲ್ಲಿಸಿದ್ದು, ಕಳೆದ ವರ್ಷ ಈ ದಿನ ಪುಲ್ವಾಮಾ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿದ ಭೀಕರ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ನಮ್ಮ ಕೆಚ್ಚೆದೆಯ ಸೈನಿಕರ ಸರ್ವೋಚ್ಚ ತ್ಯಾಗಕ್ಕೆ ಕೃತಜ್ಞರಾಗಿದ್ದು, ಇಡಿಯ ರಾಷ್ಟ್ರ ನಮಸ್ಕರಿಸುತ್ತದೆ. ಭಯೋತ್ಪಾದನೆಯನ್ನು ಎಲ್ಲಾ ರೀತಿಯ ಮತ್ತು ಅಭಿವ್ಯಕ್ತಿಗಳಲ್ಲಿ ಸೋಲಿಸುವ ಮತ್ತು ನಿರ್ಮೂಲನೆ ಮಾಡುವ ನಮ್ಮ ಸಂಕಲ್ಪದಲ್ಲಿ ನಾವು ದೃಢವಾಗಿದ್ದೇವೆ ಎಂದಿದ್ದಾರೆ.

A grateful nation salutes the supreme sacrifice of our brave soldiers who lost their lives in the dastardly attack by terrorists in Pulwama, Jammu and Kashmir on this day last year. We remain firm in our resolve to defeat and eliminate terrorism in all its forms & manifestations.

— President of India (@rashtrapatibhvn) February 14, 2020

ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದು, ಪುಲ್ವಾಮಾ ದಾಳಿಯ ಹುತಾತ್ಮರಿಗೆ ನಾನು ಗೌರವ ಸಲ್ಲಿಸುತ್ತೇನೆ. ನಮ್ಮ ತಾಯಿನಾಡಿನ ಸಾರ್ವಭೌಮತ್ವ ಮತ್ತು ಸಮಗ್ರತೆಗಾಗಿ ಸರ್ವೋಚ್ಚ ತ್ಯಾಗ ಮಾಡಿದ ಧೈರ್ಯಶಾಲಿಗಳು ಮತ್ತು ಅವರ ಕುಟುಂಬಗಳಿಗೆ ಭಾರತ ಎಂದೆಂದಿಗೂ ಕೃತಜ್ಞರಾಗಿರಬೇಕು ಎಂದಿದ್ದಾರೆ.

2019ರ ಫೆಬ್ರವರಿ 14ರ ಮಧ್ಯಾಹ್ನ 3 ಗಂಟೆ ವೇಳೆಗೆ ಜೈಶ್ ಎ ಮೊಹಮ್ಮದ್ ಸಂಘಟನೆಯ ಉಗ್ರಗಾಮಿಗಳನ್ನು ಮತ್ತು ಸ್ಫೋಟಕಗಳನ್ನು ಹೊತ್ತ ವಾಹನ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್’ಪಿಎಫ್ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆಯಿತು. ಪರಿಣಾಮವಾಗಿ 40 ಯೋಧರು ವೀರಸ್ವರ್ಗ ಸೇರಿದರು.

Tags: CRPFCRPF Pulwama martyrs Memorialindian armyJaiHindKannada News WebsiteLatestNewsKannadaPM Narendra ModiPulwama attack anniversaryPulwamaTerrorAttackಪುಲ್ವಾಮಾ ಉಗ್ರರ ದಾಳಿಪ್ರಧಾನಿ ನರೇಂದ್ರ ಮೋದಿರಾಮನಾಥ್ ಕೋವಿಂದ್ರಾಷ್ಟ್ರಪತಿವೀರಸ್ವರ್ಗಸಿಆರ್'ಪಿಎಫ್
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪುಲ್ವಾಮಾ ಮಾದರಿಯಲ್ಲೇ ಭಾರತದಲ್ಲಿ ಭಾರೀ ದಾಳಿಗೆ ನಿಷೇಧಿತ ಜೈಷ್ ಉಗ್ರರ ಸಂಚು: ಸ್ಪೋಟಕ ಮಾಹಿತಿ ಬಹಿರಂಗ

Next Post

ನಮ್ ಹುಡ್ಗ.. ನನ್ ಗಂಡ.. ಪ್ರೀತಿಯ ಗೂಡಲ್ಲಿ ಹಕ್ಕಿಗಿಂತಲೂ ಹೆಚ್ಚು ಜೋಪಾನ ಮಾಡುವ ರಾಜಕುಮಾರ

kalpa News

kalpa News

Next Post
ನಮ್ ಹುಡ್ಗ.. ನನ್ ಗಂಡ.. ಪ್ರೀತಿಯ ಗೂಡಲ್ಲಿ ಹಕ್ಕಿಗಿಂತಲೂ ಹೆಚ್ಚು ಜೋಪಾನ ಮಾಡುವ ರಾಜಕುಮಾರ

ನಮ್ ಹುಡ್ಗ.. ನನ್ ಗಂಡ.. ಪ್ರೀತಿಯ ಗೂಡಲ್ಲಿ ಹಕ್ಕಿಗಿಂತಲೂ ಹೆಚ್ಚು ಜೋಪಾನ ಮಾಡುವ ರಾಜಕುಮಾರ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL