Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಹೊಸಪೇಟೆ ತಾಲೂಕು ಲೇಖಕಿಯರ ಸಮಾವೇಶ ಸಂಪನ್ನ

March 12, 2020
in Small Bytes, ಬಳ್ಳಾರಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹೊಸಪೇಟೆ: ಭಾರೀ ನಿರೀಕ್ಷೆ ಹುಟ್ಟಿಸಿದ್ದ ತಾಲೂಕು ಲೇಖಕಿಯರ ಸಮಾವೇಶ ಅರ್ಥಪೂರ್ಣವಾಗಿ ನಡೆದು, ಯಶಸ್ವಿಯಾಗಿ ಸಂಪನ್ನಗೊಂಡಿದೆ.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿತ್ತು. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿತ್ತು.

ನಗರದ ಮಲ್ಲಿಗೆ ಹೊಟೇಲ್ ಸಭಾಂಗಣದಲ್ಲಿ ಪ್ರಥಮ ಹಂತದಲ್ಲಿ 30 ನಿಮಿಷಗಳ ಕಾಲ ವಿವಿಧ ಶಾಲೆಯ ವಿದ್ಯಾರ್ಥಿಗಳು ಹಾಡುಗಾರಿಕೆ ನಡೆಯಿತು. ಕಾರ್ಯಕ್ರಮವು ಪ್ರಾರಂಭವಾಗಿ ಉದ್ಘಾಟನೆಗೆ ಮುನ್ನ ಕಮಲಾಪುರದ ಶಾಲೆಯ ಮಕ್ಕಳಿಂದ ಡೊಳ್ಳು ಕುಣಿತದಿಂದ ನಡೆಯಿತು.

ಹೊಸಪೇಟೆಯ ಹಂಸಾಂಬಾಶ್ರಮದ ಮುಖ್ಯಸ್ಥರಾದ ಮಾತಾಜಿ ಪ್ರಭೋದಮಯಿಯವರ ಸಾನ್ನಿಧ್ಯದಲ್ಲಿ, ಹೊಸಪೇಟೆಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಪೂರ್ಣಿಮಾ ಕೆ. ಯಾದವ್ ಅವರು ಕಾರ್ಯಕ್ರಮ ಉದ್ಘಾಟಿಸಿದರು.


ಹೊಸಪೇಟೆ ಕಸಾಪ ನಿಕಟಪೂರ್ವ ಅಧ್ಯಕ್ಷೆ ಡಿ.ಎನ್. ಸುಜಾತ, ಕಿರ್ಲೋಸ್ಕರ್ ಫೆರಸ್ ಲೇಡೀಸ್ ಕ್ಲಬ್ ಮುಖ್ಯಸ್ಥರಾದ ಶಿಲ್ಪ ಶ್ರೀವತ್ಸನ್, ಜಯಕುಮಾರಿ ಈಶ್ವರ್, ಜೋಗದ ನೀಲಮ್ಮ ಮತ್ತು ಬಳ್ಳಾರಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಳ್ಳಾರಿ ಶ್ರೀಸಿದ್ಧರಾಮ ಕಲ್ಮಠ್ ಹಾಗೂ ತಾಲೋಕೆ ಕಸಾಪ ಅದ್ಯಕ್ಷರಾದ ಶ್ರೀ ಎತ್ನಳ್ಳಿ ಮಲ್ಲಯ್ಯ ಇದ್ದರು.

ನಂತರ ಅಂಜಲಿ ನಾಟ್ಯಶಾಲೆಯ ಮಕ್ಕಳಿಂದ ಹಚ್ಚೇವು ಕನ್ನಡದ ದೀಪ ಗೀತೆಗೆ ಮಕ್ಕಳಿಂದ ನೃತ್ಯ ಆಕರ್ಷಣೆ ನಡೆಯಿತು. ಕಿರ್ಲೋಸ್ಕರ್ ಫೆರಸ್ ಲೇಡೀಸ್ ಕ್ಲಬ್ ಸದಸ್ಯರಾದ ಶ್ರೀಮತಿ ಶೈಲಜಾ ಗೋಣಿ ಮತ್ತು ಶ್ರೀಮತಿ ಲಕ್ಷ್ಮೀ ನಾಡಿಗೇರ್ ಅವರು ಶ್ರೀ ಅಂಜಲಿ ಭರತನಾಟ್ಯ ಕಲಾ ಕೇಂದ್ರದ ಮಕ್ಕಳಿಗೆ ಗೌರವ ಸಲ್ಲಿಸಿದರು.

ಕಾರ್ಯಕ್ರಮದ ಮಧ್ಯೆ ಮುಸ್ಸಂಜೆ ಮಾತು ಎಂಬ ಪುಸ್ತಕ ಬಿಡುಗಡೆ ಮಾಡಲಾಯಿತು. ಈ ಪುಸ್ತಕ ಕುರಿತುಎಂ.ಎಂ. ಶಿವಪ್ರಕಾಶ್ ಕನ್ನಡ ವಿಶ್ವವಿದ್ಯಾಲಯ ಹಂಪೆ ಇವರು ತಿಳಿಸಿಕೂಟ್ಟರು.

ಉದ್ಘಾಟನೆಯ ನಂತರ ಮೂರು ಹಂತಗಳಲ್ಲಿ ಕವಿಗೋಷ್ಠಿ ನೆಡೆಯಿತು. ವಿವಿಧ ವಿಶಯಗಳ ಮೇಲೆ ಚರ್ಚಿಸಲಾಯಿತು. ಈ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಹೊಸಪೇಟೆ ತಾಲೋಕಿನ ಅನೇಕ ಲೇಖಕಿಯರು, ಉಪನ್ಯಾಸಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಮಾಡಿದರು.


ಸಮಾರೋಪ ಸಮಾರಂಭದಲ್ಲಿ ವಿವಿಧ ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರು, ಮುಖ್ಯೋಪಾಧ್ಯಾಯರು,ಶಿಕ್ಷಕರು ಶಿಕ್ಷಕಿಯರು, ಎಲ್ಲಾ ಸಂಘ ಸಂಸ್ಥೆಗಳ ಮಹಿಳಾ ಪ್ರತಿನಿಧಿಗಳು, ಗೃಹರಕ್ಷಕ ದಳ ಮಹಿಳಾ ಸಿಬ್ಬಂದಿ ಹಾವೂ ವಿವಿಧ ಹೋಬಳಿ, ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ವೇದಿಕೆಯಲ್ಲಿ ಸ್ಥಳೀಯ ಮರಿಯಮ್ಮನ ಹಳ್ಳಿ ಗ್ರಾಮದ ರಂಗ ಕಲಾವಿದರು, ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತರಾದ ಡಾ.ಕೆ ನಾಗರತ್ನಮ್ಮ, ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯರು ಡಣಾಪುರದ ರೇಖಾ ಪ್ರಕಾಶ್, ಶಾಂತಮ್ಮ ಗೂಗ್ಗ ಚನ್ನಬಸವರಾಜ ಬಳ್ಳಾರಿಯ ಹಿರಿಯ ಉಪನ್ಯಾಸಕರಾದ ಪಿ. ಸುನಂದ, ಮತ್ತು ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾದ ಆರ್.ವಿ. ಗುಮಾಸ್ತೆ ಹಾಗೂ ಡಾ.ಎಸ್.ಎಂ. ಸಾವಿತ್ರಿ ಮುಖ್ಯೋಪಾಧ್ಯಾಯನಿ ಇದ್ದರು.

ಹೊಸಪೇಟೆ ತಾಲ್ಲೂಕಿನ ಎಲ್ಲಾ ಸರಕಾರಿ, ಅರೆಸರಕಾರಿ ಕಚೇರಿ ಮಹಿಳಾ ನೌಕರರು, ಶಾಲಾ ಕಾಲೇಜುಗಳ ಮಹಿಳೆಯರು, ಹೊಸಪೇಟೆ ತಾಲೂಕಿನ ಎಲ್ಲಾ ಸರಕಾರಿ, ಅರೆಸರಕಾರಿ ಕಚೇರಿ ಮಹಿಳಾ ನೌಕರರು, ಶಾಲಾ ಕಾಲೇಜುಗಳ ಮಹಿಳಾ ಶಿಕ್ಷಕರ ಸಮಾಗಮದಲ್ಲಿ ನೆರವೇರಿತು.

(ವರದಿ: ಮುರುಳೀಧರ್ ನಾಡಿಗೇರ್, ಹೊಸಪೇಟೆ)

Get in Touch With Us info@kalpa.news Whatsapp: 9481252093

Tags: Authors' conventionBayalu Seeme NewsBellaryHospetKannada News WebsiteLatestNewsKannadaಮುಸ್ಸಂಜೆ ಮಾತುಲೇಖಕಿಯರ ಸಮಾವೇಶಹೊಸಪೇಟೆ
Previous Post

ಬಂಧಿತ ಆರೋಪಿ ರೌಡಿ ಸೈನಾದಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದು ಯಾಕೆ ಗೊತ್ತಾ?

Next Post

ಭದ್ರಾವತಿ ಸುಣ್ಣದಹಳ್ಳಿ ವೀರಾಂಜನೇಯ ಸ್ವಾಮಿ ಅದ್ದೂರಿ ರಥೋತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ ಸುಣ್ಣದಹಳ್ಳಿ ವೀರಾಂಜನೇಯ ಸ್ವಾಮಿ ಅದ್ದೂರಿ ರಥೋತ್ಸವ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!