Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ಸುಣ್ಣದಹಳ್ಳಿ ವೀರಾಂಜನೇಯ ಸ್ವಾಮಿ ಅದ್ದೂರಿ ರಥೋತ್ಸವ

March 12, 2020
in ಭದ್ರಾವತಿ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ತಾಲೂಕಿನ ಸುಣ್ಣದಹಳ್ಳಿ ಗ್ರಾಮದಲ್ಲಿರುವ ವ್ಯಾಸರಾಜ ಪ್ರತಿಷ್ಠಾಪಿತ ಶ್ರೀವೀರಾಂಜನೇಯ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.

ದಿ.9ರಿಂದ ದೇವಾಲಯದ ಪ್ರಧಾನ ಅರ್ಚಕರ ಪೌರೋಹಿತ್ಯದಲ್ಲಿ ರಥೋತ್ಸವದ ಪೂರ್ವಭಾವಿ ಪೂಜಾವಿಧಿಗಳು ಆರಂಭಗೊಂಡಿತು. ಅಂದು ಬೆಳಿಗ್ಗೆ ಅಭಿಷೇಕ ಪೂಜೆ ನಂತರ ಸಂಜೆ ಸ್ವಸ್ತಿವಾಚನ, ವಾಸ್ತುರಕ್ಷೋಘ್ನ ಹೋಮ, ವಾಸ್ತುಪೂಜೆ, ದಿಗ್’ಬಲಿ ಯಾಗಶಾಲ ಪ್ರವೇಶ ಮಾಡಲಾಯಿತು.

ದಿ.10ರಂದು ಬೆಳಿಗ್ಗೆ ಪೂಜೆ ಅಭಿಷೇಕಾ ನಂತರ ಮಹಾಮಂಗಳಾರತಿ, ಅಂಕುರಾರ್ಪಣೆ, ನವಗ್ರಹ ಹೋಮ, ಗರುಡಹೋಮ, ಭೇರಿತಾಡನ, ಕಂಕಣಬಂಧನ, ಧ್ವಜಾರೋಹಣ, ಮಹಾಮಂಗಳಾರತಿ ನೆರವೇರಿತು. ಸಂಜೆ ಅಗ್ನಿಜನನ, ರಂಗಪೂಜೆ, ತಂತ್ರಬಲಿ, ಮಂಗಳಾರತಿ ಮಾಡಲಾಯಿತು.

ದಿ.11ರ ಬುಧವಾರ ಬೆಳಿಗ್ಗೆ ಮೂಲದೇವರ ನಿರ್ಮಾಲ್ಯ ವಿಸರ್ಜನೆ ನಂತರ ಪಂಚಮೃತ ಅಭಿಷೇಕ ನೆರವೇರಿಸಿ ವಿಶೇಷ ಅಲಂಕಾರ ಮಾಡಿದ ನಂತರ ವಿವಿಧ ವರ್ಣಗಳ ಪತಾಕೆಗಳಿಂದ ಅಲಂಕೃತಗೊಂಡಿದ್ದ ರಥದ ಶುದ್ಧೀಕರಣ, ಪ್ರಧಾನಹೋಮ ನೆರವೇರಿತು. ಮುಖ್ಯಪ್ರಾಣ ಹನುಮಂತ ದೇವರ ರಜತ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿರಿಸಿ ದೇವಾಲಯದ ಒಳಪ್ರಾಕಾರದಲ್ಲಿ ಮಂಗಳವಾದ್ಯ ಸಹಿತವಾಗಿ ಪಲ್ಲಕ್ಕಿ ಉತ್ಸವ ಮಾಡಿದ ನಂತರ ರಥದ ಪೂಜೆ ನೆರವೇರಿಸಲಾಯಿತು.

ರಥದ ಸುತ್ತ ಬಲಿ ಅನ್ನವನ್ನು ಹಾಕಿ ನಂತರ ರಥದ ಸುತ್ತ ಉತ್ಸವ ಮೂರ್ತಿಯೊಂದಿಗೆ ಪ್ರದಕ್ಷಿಣಾ ಉತ್ಸವ ಮಾಡಿದ ನಂತರ ಉತ್ಸವ ಮೂರ್ತಿಯನ್ನು ರಥದಲ್ಲಿರಿಸುತ್ತಿದ್ದಂತೆ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಿಂದ ಆಗಮಿಸಿದ್ದ ಸಾವಿರಾರು ಭಕ್ತಾದಿಗಳು ಆಂಜನೇಯನಿಗೆ ಜಯಕಾರ ಹಾಕುತ್ತಾ ಗೋವಿಂದಾ ಗೋವಿಂದ ಎನ್ನುತ್ತಾ ರಥದ ಕಳಸಕ್ಕೆ ಬಾಳೆಹಣ್ಣು, ಉತ್ತತ್ತಿ, ಕರಿಮೆಣಸಿನ ಕಾಳುಗಳನ್ನು ಬೀರಿದರು. ರಥಾರೂಢನಾದ ಶ್ರೀವೀರಾಂಜನೇಯ ಸ್ವಾಮಿಗೆ ಅರ್ಚಕರು ಮಂಗಳಾರತಿ ಮಾಡಿದ ನಂತರ ಭಕ್ತಾದಿಗಳು ಗೋವಿಂದಾ, ಗೋವಿಂದಾ, ಜೈಹನುಮಾನ್ ಎನ್ನುತ್ತಾ ರಥವನ್ನು ಎಳೆದರು.

ರಥವನ್ನು ಗ್ರಾಮದ ಪ್ರವೇಶದ್ವಾರದವರಗೆ ಎಳೆದು ತಂದು ನಿಲ್ಲಿಸಿದ ನಂತರ ಭಕ್ತಾದಿಗಳು ದೇವರಿಗೆ ಹಣ್ಣುಕಾಯಿ ಸಮರ್ಪಿಸಿದರು. ಬಿಸಿಲ ಬೇಗೆ ನೀಗಿಸುವ ಸಲುವಾಗಿ ಭಕ್ತಾದಿಗಳಿಗೆ ಅಲ್ಲಲ್ಲಿ ಉಚಿತವಾಗಿ ಪಾನಕ, ನೀರು, ಮಜ್ಜಿಗೆ ನೀಡಲಾಗುತ್ತಿತ್ತು. ದೇವಾಲಯದ ಸಮಿತಿ ವತಿಯಿಂದ ಭಕ್ತಾದಿಗಳಿಗೆ ಪ್ರಸಾದ ರೂಪದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಸಂಜೆ ರಥವನ್ನು ಪುನಃ ಆ ಸ್ಥಳದಿಂದ ದೇವಾಲಯದವರೆಗೆ ಭಕ್ತಾದಿಗಳು ಎಳೆದು ತಂದರು. ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿರಿಸಿ ದೇವಾಲಯದ ಒಳಪ್ರಾಕರದಲ್ಲಿ ಪಲ್ಲಕ್ಕಿ ಉತ್ಸವ ನಡೆಸಲಾಯಿತು.

ಆನಂತರ ಅರ್ಚಕರು ಅಷ್ಠಾವದಾನ ಸೇವೆ, ಬಲಿ, ಶಯನೋತ್ಸವ ಮಂಗಳಾರತಿ ಮಾಡುವುದರೊಂದಿಗೆ ರಥೋತ್ಸವ ಮುಕ್ತಯಗೊಂಡಿತು.

ರಥೊತ್ಸವದ ಅಂಗವಾಗಿ ಇಂದು ಬೆಳಿಗ್ಗೆ ನಿತ್ಯ ಪುಜೆ ಅಭಿಷೇಕಾ ನಂತರದಲ್ಲಿ ಅವಭೃತ ಸ್ನಾನ, ಪ್ರಧಾನ ಹೋಮದ ಪೂರ್ಣಾಹುತಿ ಗಣಹೋಮ ನಡೆದಿದೆ. ಸಂಜೆ ದೇವರ ರಾಜಬೀದಿ ಉತ್ಸವ ಏರ್ಪಡಿಸಿದೆ.

ದಿ.13ರಂದು ಕಲಾತತ್ವ ಹೋಮ
ದಿ.13ರಂದು ನಿತ್ಯಪೂಜೆ ನಂತರ ಕಲಾತತ್ವಹೋಮ, ಕುಂಭಾಭಿಷೇಕ ಮತ್ತು ಮಹಾಮಂಗಳಾರತಿಯೊಂದಿಗೆ ಶ್ರೀವೀರಾಂಜನೇಯ ಸ್ವಾಮಿಯ ರಥೋತ್ಸವ ಕಾರ್ಯಕ್ರಮ ಮುಕ್ತಾಯವಾಗಲಿದೆ.

(ವರದಿ: ಕೆ.ಎಸ್. ಸುಧೀಂದ್ರ, ಭದ್ರಾವತಿ)

Tags: BhadravathiChariotKannada News WebsiteLatestNewsKannadaMalnad NewsSri Veeranjaneya SwamiSunnada Halli Templeಭದ್ರಾವತಿರಥೋತ್ಸವಶ್ರೀವೀರಾಂಜನೇಯ ಸ್ವಾಮಿಸುಣ್ಣದಹಳ್ಳಿ
Previous Post

ಹೊಸಪೇಟೆ ತಾಲೂಕು ಲೇಖಕಿಯರ ಸಮಾವೇಶ ಸಂಪನ್ನ

Next Post

9 ಜಿಲ್ಲೆಗಳಲ್ಲಿ ನದಿ ಜಲಾನಯನ ಪ್ರದೇಶಗಳ ಪುನಶ್ಚೇತನಕ್ಕೆ ಯೋಜನೆ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

9 ಜಿಲ್ಲೆಗಳಲ್ಲಿ ನದಿ ಜಲಾನಯನ ಪ್ರದೇಶಗಳ ಪುನಶ್ಚೇತನಕ್ಕೆ ಯೋಜನೆ: ಸಚಿವ ಈಶ್ವರಪ್ಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!