Friday, December 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ತಪೋ ಮಹಿಮ ವಾದಿರಾಜರ ಕೃತಿ ಪಠಣ, ಶ್ರವಣದಿಂದ ಸರ್ವಪಾಪ ನಾಶ

March 16, 2020
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ತಪೋ ಮಹಿಮರಾದ ಶ್ರೀವಾದಿರಾಜ ಸ್ವಾಮಿಗಳು ತಮ್ಮ ತಪಃ ಪ್ರಭಾವದಿಂದ ಅನೇಕರ ಕಷ್ಟಕಾರ್ಪಣ್ಯಗಳನ್ನು ಪರಿಹರಿಸಿದ್ದು, ಇವರ ನಾಮಸ್ಮರಣೆ ಹಾಗೂ ಇವರ ಕೃತಿಗಳ ಪಠಣ, ಶ್ರವಣದಿಂದ ಸರ್ವಪಾಪಗಳೂ ನಾಶವಾಗುತ್ತವೆ ಎಂದು ಪಂಡಿತ ಶ್ರೀನಿವಾಸಾಚಾರ್ ಹೇಳಿದರು.

ಅವರು ಹಳೇನಗರದ ಶ್ರೀರಾಘವೇಂದ್ರಸ್ವಾಮಿ ಮತ್ತು ಶ್ರೀವಾದಿರಾಜಸ್ವಾಮಿಗಳ ಮಠದಲ್ಲಿ ಏರ್ಪಡಿಸಿದ್ದ ಶ್ರೀವಾದಿರಾಜ ಗುರುಸಾರ್ವಭೌಮರ ಆರಾಧನಾ ಮಹೋತ್ಸವದಲ್ಲಿ ವಾದಿರಾಜಯತಿಗಳು ರಚಿಸಿದ ತೀರ್ಥ ಪ್ರಬಂಧದಲ್ಲಿನ ಪುಣ್ಯಕ್ಷೇತ್ರಗಳ ಮಹಿಮೆಯ ಕುರಿತು ಉಪನ್ಯಾಸ ನೀಡಿದರು.

ಮಧ್ವಮತದ ತತ್ವಸಿದ್ಧಾಂತಗಳನ್ನು ವಾದಿರಾಜರು ತಮ್ಮಕೃತಿಗಳಲ್ಲಿ ತಿಳಿಸುವುದರ ಜೊತೆಗೆ ಗಯಾ, ಕಾಶಿ, ಅಯೋಧ್ಯೆ, ಪುಷ್ಕರ, ಕುರುಕ್ಷೇತ್ರ, ಬದರಿ, ಬೃಂದಾವನ, ಮಥುರ ಸೇರಿದಂತೆ ಭಗವಂತನ ವಿಶೇಷ ಸನ್ನಿಧಾನವಿರುವ ಕ್ಷೇತ್ರಗಳ ಪರಿಚಯವನ್ನು ತಮ್ಮಕೃತಿಗಳಲ್ಲಿ ವಿವರವಾಗಿ ತಿಳಿಸುವ ಮೂಲಕ ಆಸ್ತಿಕ ಜನರಿಗೆ ಮಹದುಪಕಾರ ಮಾಡಿದ್ದಾರೆ.

ಗಂಗಾಜಲವನ್ನು ನೋಡಿದರೆ, ಸ್ಪರ್ಷಿಸಿದರೆ, ಅದರಲ್ಲಿ ಮಿಂದರೆ, ಗಂಗಾನದಿಯ ವರ್ಣನೆ ಕೇಳಿದರೆ ಹೇಗೆ ನಮ್ಮೆಲ್ಲಾ ಪಾಪಗಳು ನಾಶವಾಗುತ್ತವೆ ಎಂದು ಶಾಸ್ತ್ರಕಾರರು ಹೇಳಿರುವರೋ ಹಾಗೆಯೇ ಶ್ರೀವಾದಿರಾಜರ ಕೃತಿಗಳನ್ನು ಆದ್ಯಯನ ಮಾಡುವುದರಿಂದ, ಶ್ರವಣಮಾಡುವುದರಿಂದ, ಅವರು ರಚಿಸಿದ ಭಗವಂತನ ಕುರಿತ ಕೀರ್ತನೆಗಳನ್ನು ಹಾಡುವುದರಿಂದ ಅವರ ನಾಮಸ್ಮರಣೆ ಮಾಡುವುದರಿಂದ ನಮ್ಮೆಲ್ಲ ಪಾಪಗಳು ನಾಶವಾಗುತ್ತವೆ ಎಂದರು.

ರಥೋತ್ಸವ
ವಾದಿರಾಜರ ಆರಾಧನೆಯ ಪ್ರಯುಕ್ತ ಬೆಳಿಗ್ಗೆ ವಾದಿರಾಜರ, ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಮತ್ತು ಮುಖ್ಯಪ್ರಾಣ ದೇವರಿಗೆ ಪಂಚಾಮೃತ ಅಭಿಷೇಕ ಮತ್ತು ವಿಶೇಷ ಅಲಂಕಾರ ಮಾಡಲಾಗಿತ್ತು. ಪ್ರಾಣದೇವರ ರಜತ ಮೂರ್ತಿಯನ್ನು ಮತ್ತು ವಾದಿರಾಜರ, ರಾಘವೇಂದ್ರ ಸ್ವಾಮಿಗಳ ರಜತ ಬೃಂದಾವನವನ್ನು ಪುಷ್ಪಾಲಂಕೃತ ರಥದಲ್ಲಿರಿಸಿ ಪಂಡಿತ ಗೋಪಾಲಾಚಾರ್ ಪೌರೋಹಿತ್ಯದಲ್ಲಿ ರಥಪೂಜೆ, ಬಲಿ, ನೈವೇದ್ಯಾದಿಗಳನ್ನು ನೆರವೇರಿಸಲಾಯಿತು.

ನಂತರ ಭಕ್ತಾದಿಗಳು ವಾದಿರಾಜ ಸ್ವಾಮಿಗಳ ನಾಮಸ್ಮರಣೆ ಹಾಗೂ ಗೋವಿಂದ ನಾಮಸ್ಮರಣೆ ಮಾಡುತ್ತಾ ಹರಿಸರ್ವೋತ್ತಮ- ವಾಯುಜೀವೋತ್ತಮ ಎಂದು ಉಚ್ಛಸ್ವರದಲ್ಲಿ ಕೂಗುತ್ತಾ ರಥವನ್ನು ಎಳೆಯುವ ಮೂಲಕ ರಥೋತ್ಸವಕ್ಕೆ ಚಲನೆ ನೀಡಿದರು.

ಬ್ರಾಹ್ಮಣರ ಬೀದಿ, ಪೇಟೆಬೀದಿ ಮೂಲಕ ಹಳೇನಗರದ ಪುರಾಣ ಪ್ರಸಿದ್ಧ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದವರೆಗೆ ಸಾಗಿತು. ಅಲ್ಲಿ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಅರ್ಚಕರಾದ ವೆ.ಬ್ರ. ರಂಗನಾಥಶರ್ಮ ದೇವರಿಗೆ ಹಾಗೂ ಗುರುಗಳಿಗೆ ಮಂಗಳಾರತಿ ಬೆಳಗಿದ ನಂತರ ಪುನಃ ರಥವನ್ನು ಅದೇಮಾರ್ಗದಲ್ಲಿ ಎಳೆದು ಶ್ರೀಮಠಕ್ಕೆ ತರಲಾಯಿತು.

ಪಲ್ಲಕ್ಕಿಯಲ್ಲಿ ಗುರುಗಳ ಬೃಂದಾವನ ಮತ್ತು ಪ್ರಾಣದೇವರ ಮೂರ್ತಿಯನ್ನಿರಿಸಿ ಶ್ರೀರಾಮೇಶ್ವರ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಪಲ್ಲಕ್ಕಿ ಉತ್ಸವ ತೆರಳಿ, ಅಲ್ಲಿ ಅರ್ಚಕರು ಪೂಜೆ ಸಲ್ಲಿಸಿದ ನಂತರ ಶ್ರೀಮಠಕ್ಕೆ ಪಲ್ಲಕ್ಕಿ ಉತ್ಸವ ಹಿಂದಿರುಗಿ ಬಂದ ನಂತರ ಉಪನ್ಯಾಸ ಕಾರ್ಯಕ್ರಮ ನೆರವೇರಿತು. ಮಹಾಮಂಗಳಾರತಿ ನಂತರ ಭಕ್ತಾದಿಗಳಿಗೆ ತೀರ್ಥಪ್ರಸಾದ ಅನ್ನಸಂತರ್ಪಣೆ ನಡೆಸಲಾಯಿತು.

ಈ ಎಲ್ಲಾ ಕಾರ್ಯಕ್ರಮದಲ್ಲಿ ಮಠದ ಮುಖ್ಯಸ್ಥರಾದ ಮುರಳೀಧರ ತಂತ್ರಿ, ಮಾಧವರಾವ್, ಶ್ರೀಪತಿ, ಜಿ.ರಮಾಕಾಂತ, ಚಿಟ್ಟೂರು ರಾಘವೇಂದ್ರಾಚಾರ್, ಪಂಡಿತರುಗಳಾದ ಶೇಷಗಿರಿ ಆಚಾರ್, ಗಂಟೆ ನಾರಾಯಣಾಚಾರ್, ಅನಂತಾಚಾರ್, ಗೋಪಾಲರಾವ್, ಸಣ್ಣಗಂಟೆ ನಾರಾಯಣಾಚಾರ್, ವೆಂಕಟೇಶ್, ಮುಕುಂದ, ಜಯಶ್ರೀ ಧೃವರಾವ್, ಪರಿಮಳ, ಸುನಂದಮ್ಮ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

Get in Touch With Us info@kalpa.news Whatsapp: 9481252093

Tags: BhadravathiGanga RiverKannada News WebsiteMalnad NewsSri Vadiraja Swamijiಗಂಗಾನದಿಬೃಂದಾವನಭದ್ರಾವತಿರಥೋತ್ಸವವಾದಿರಾಜರ ಆರಾಧನೆಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯ
Previous Post

ನಿಮ್ಮನ್ನು ಯಾವುದೇ ಕಾರಣಕ್ಕೂ ಮತ್ತೆ ಮತ್ತೆ ಕ್ಷಮಿಸುವಷ್ಟೂ ಉದಾರಿ ನಾನಲ್ಲ

Next Post

ಯಾವ ಜನುಮದ ಮೈತ್ರಿಯೋ…! ಅವರು ಮನೆಯಲ್ಲಿ ನಮ್ಮವರು, ಕಾಲೇಜಿನಲ್ಲಿ ನನ್ನ ಶಿಸ್ತಿನ ಮೇಸ್ಟ್ರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಯಾವ ಜನುಮದ ಮೈತ್ರಿಯೋ...! ಅವರು ಮನೆಯಲ್ಲಿ ನಮ್ಮವರು, ಕಾಲೇಜಿನಲ್ಲಿ ನನ್ನ ಶಿಸ್ತಿನ ಮೇಸ್ಟ್ರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರೈತ ಮಹಿಳೆಯರಿಂದ ರಾಗಿ ಬಿಸ್ಕಟ್ ತಯಾರಿಕೆ

December 5, 2025

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್ | ಟೂರ್ನಮೆಂಟ್ ನ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ!

December 5, 2025

ಪರಿಹಾರ ವಿಳಂಬ ಹಿನ್ನೆಲೆ: ಜಿಲ್ಲಾಧಿಕಾರಿ ಕಾರು ಜಪ್ತಿಗೆ ಆದೇಶ

December 5, 2025

ಟಿಟಿಡಿಯಿಂದ ಭಗವದ್ಗೀತ ಪಾರಾಯಣ ಸ್ಪರ್ಧೆ | ಬಹುಮಾನ ವಿತರಣೆ

December 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರೈತ ಮಹಿಳೆಯರಿಂದ ರಾಗಿ ಬಿಸ್ಕಟ್ ತಯಾರಿಕೆ

December 5, 2025

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್ | ಟೂರ್ನಮೆಂಟ್ ನ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ!

December 5, 2025

ಪರಿಹಾರ ವಿಳಂಬ ಹಿನ್ನೆಲೆ: ಜಿಲ್ಲಾಧಿಕಾರಿ ಕಾರು ಜಪ್ತಿಗೆ ಆದೇಶ

December 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!