Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಬ್ರಾಹ್ಮಿ ಎಲೆಯ ಸತ್ವ ತಿಳಿದರೆ ಒಂದು ದಿನವೂ ನೀವದನ್ನು ಉಪಯೋಗಿಸದೇ ಇರುವುದಿಲ್ಲ

ಒಂದೆಲಗ ಹಲವು ಸಮಸ್ಯೆಗಳಿಗೆ ರಾಮಬಾಣ

March 16, 2020
in Special Articles
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಸಾಮಾನ್ಯವಾಗಿ ಮಲೆನಾಡು, ಕರಾವಳಿ ಮಾತ್ರವಲ್ಲ ನೀರು ಹರಿಯುವ ತಂಪಾದ ಪ್ರದೇಶದಲ್ಲಿ ಬೆಳೆಯುವ ಒಂದೆಲಗ(ಬ್ರಾಹ್ಮಿ) ಸೊಪ್ಪು ಒಂದು ನೈಸರ್ಗಿಕ ಅಚ್ಚರಿಯೇ ಹೌದು. ಹಲವಾರು ಔಷಧೀಯ ಗುಣಗಳನ್ನು ತನ್ನಲ್ಲಿ ಅಡಗಿಸಿಕೊಂಡಿರುವ ಒಂದೆಲಗ ಕುರಿತಾಗಿ ಬಹಳಷ್ಟು ಪ್ರಯೋಗಗಳು ದೃಢಪಡಿಸಿವೆ. ಅಲ್ಲದೇ, ಹಿಂದಿನಿಂದಲೂ ನಮ್ಮ ಹಿರಿಯರು ಹಲವು ರೋಗಗಳನ್ನು ತಡಗೆಟ್ಟಲು, ದೈಹಿಕ ಶಕ್ತಿಗಾಗಿ ಈ ಸೊಪ್ಪನ್ನು ಆಹಾರದಲ್ಲಿ ಬಳಸುವ ರೂಢಿಯೂ ಸಹ ಇದೆ. ಈ ಹಿನ್ನೆಲೆಯಲ್ಲಿ ಒಂದೆಲಗ ಸೊಪ್ಪಿನಿಂದ ದೊರೆಯುವ ಪ್ರಯೋಜನೆಗಳನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

  • ಗರ್ಭಿಣಿಯರು ಪ್ರತಿನಿತ್ಯ ಇದನ್ನು ಸೇವಿಸಿದರೆ, ಶಿಶುವಿನ ನರ ಮಂಡಲ, ಮೆದುಳು ಬೆಳವಣಿಗೆ ಉತ್ತಮವಾಗುತ್ತದೆ.
  • ಬೆಳೆಯುವ ಮಕ್ಕಳಿಗೆ ಪ್ರತಿನಿತ್ಯ ಇದರ ಜ್ಯೂಸ್ ಕುಡಿಸುವುದರಿಂದ ಬುದ್ಧಿಶಕ್ತಿ ಹೆಚ್ಚಾಗುತ್ತದೆ.
  • ಕೈ-ಕಾಲು ನೋವು, ಸೆಳೆತ ಹೊಂದಿರುವವರು ಇದನ್ನು ಸೇವಿಸಿದರೆ ನರಗಳಿಗೆ ಶಕ್ತಿ ಬರುತ್ತದೆ.
  • ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕು ನಿವಾರಿಸುವ ಗುಣವನ್ನು ಇದು ಹೊಂದಿದೆ.
  • ಬಳಲಿಕೆ ನಿವಾರಿಸುವುದು ಇದು ಬಳಲಿಕೆ ನಿವಾರಣೆ ಮಾಡಲು ತುಂಬಾ ಸಹಕಾರಿ.
  • ಒಂದೆಲಗ ನೆನಪಿನ ಶಕ್ತಿ ಹಾಗೂ ಬುದ್ಧಿ ಹೆಚ್ಚಿಸಿ, ಅಲ್ಝೈರ್ಮ, ಖಿನ್ನತೆ ಮತ್ತು ಆತಂಕ ದೂರಕ್ಕೆ ಸಹಕಾರಿ.
  • ಗಾಯ, ಸುಟ್ಟ ಗಾಯ, ಸೋರಿಯಾಸಿಸ್, ಡರ್ಮಟೈಟಿಸ್ ಇತ್ಯಾದಿಗಳ ಚಿಕಿತ್ಸೆಗೆ ಬಳಸಬಹುದು.
  • ಇದರ ಎಣ್ಣೆಯನ್ನು ಪ್ರತಿದಿನ ತಲೆಗೆ ಹಚ್ಚುವುದರಿಂದ ನಿದ್ರಾಹೀನತೆ, ಕೂದಲು ಉದುರುವಿಕೆ ದೂರವಾಗುತ್ತದೆ.
  • ಇದರ ಪೇಸ್ಟನ್ನು ಮುಖಕ್ಕೆ ಪ್ರತಿದಿನ ಹಚ್ಚುವುದರಿಂದ ಚರ್ಮ ಸುಕ್ಕುಕಟ್ಟುವಿಕೆಯ ಪ್ರಮಾಣ ಕಡಿಮೆಯಾಗುತ್ತದೆ.
  • ಇದರ ಜ್ಯೂಸ್ ಸೇವನೆ ಹಾಗೂ ಎಣ್ಣೆ ಹಚ್ಚಿ ಸ್ನಾನ ಮಾಡುವುದರಿಂದ ದೇಹದ ರಕ್ತ ಸಂಚಾರ ಕ್ರಮಬದ್ಧವಾಗಿರುತ್ತದೆ.
  • ಸಾಮಾನ್ಯ ಶೀತ, ಮೂತ್ರನಾಳದ ಸೋಂಕು, ಸರ್ಪಸುತ್ತು, ಕ್ಷಯರೋಗ, ಕುಷ್ಟರೋಗ, ಹಂದಿಜ್ವರ, ಭೇದಿ, ಕಾಲರಾ ರೋಗ ನಿಯಂತ್ರಣಕ್ಕೆ ಸಹಕಾರಿ.
  • ಈ ಸೊಪ್ಪನ್ನು ಚರ್ಮದಲ್ಲಿ ಸೆಲ್ಯೂಲೈಟ್ ವಿರುದ್ಧ ಹೋರಾಡಲು ಹಿಂದಿನಿಂದಲೂ ಬಳಸಲಾಗುತ್ತಿದೆ. ಸೆಲ್ಯೂಲೈಟ್ ಬೊಕ್ಕೆ, ಮೊಡವೆ ಉಂಟು ಮಾಡುತ್ತದೆ.
  • ಇದರ ಸೇವನೆ ಸೆಲ್ಯೂಲೈಟ್ ಕೈಯ ಮೇಲ್ಭಾಗ, ತೊಡೆ ಹಾಗೂ ಪೃಷ್ಠ ಭಾಗದಲ್ಲಿ ರಕ್ತಸಂಚಾರವನ್ನು ಹೆಚ್ಚಿಸಿ, ಉರಿಯೂತ ಕಡಿಮೆ ಮಾಡುತ್ತದೆ.
  • ತಲೆಬುರುಡೆಗೆ ಪೋಷಣೆ ನೀಡುವಲ್ಲಿ ಒಂದೆಲಗ ಪ್ರಮುಖ ಪಾತ್ರ ವಹಿಸುತ್ತದೆ. ಕೂದಲು ಉದುರುವುದನ್ನು ತಡೆಯುವುದು ಮತ್ತು ಕೂದಲು ಬೆಳೆಯಲು ನೆರವಾಗುತ್ತದೆ.
  • ಪ್ರತಿದಿನ ಹಾಲು ಅಥವಾ ಮಜ್ಜಿಗೆಯೊಂದಿಗೆ ಒಂದೆಲಗ ರಸ ಸೇರಿಸಿ ಕುಡಿಯುವುದರಿಂದ ಲವಲವಿಕೆಯಿಂದಿರಲು ಸಾಧ್ಯವಾಗುತ್ತದೆ.
  • ಒಂದೆಲಗದ ಸೊಪ್ಪಿನ ಪೇಸ್ಟ್‌ ಮಾಡಿ ನಿಯಮಿತವಾಗಿ ಮುಖಕ್ಕೆ ಹಚ್ಚುವುದರಿಂದ ಬೊಕ್ಕೆ, ಮೊಡವೆಗಳನ್ನು ಹೋಗಲಾಡಿಸಬಹುದು.

Get in Touch With Us info@kalpa.news Whatsapp: 9481252093

Tags: ayurvedaBrahmi LeavesKannadaNewsWebsiteLatestNewsKannadaOndelagaSpecial Articleಒಂದೆಲಗಗರ್ಭಿಣಿಬ್ಯಾಕ್ಟೀರಿಯಾಬ್ರಾಹ್ಮಿ ಸೊಪ್ಪು
Previous Post

ಜನರಿಕ್ ಔಷಧಿಗಳು ಕಳಪೆಯಲ್ಲ: ಬೆಲೆ ಕಡಿಮೆ. ಆದರೆ, ಗುಣಮಟ್ಟ ಮಾತ್ರ ಅತ್ಯುತ್ತಮ

Next Post

ಪ್ರಿವೆನ್ಷನ್ ಈಸ್ ಬೆಟರ್ ದ್ಯಾನ್ ಕ್ಯೂರ್: ಕೋವಿಡ್ 19 ಭಯ ಬೇಡ, ಎಚ್ಚರವಿರಲಿ: ಸಚಿವ ಬಿ.ಸಿ. ಪಾಟೀಲ್ ಸಂದೇಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಪ್ರಿವೆನ್ಷನ್ ಈಸ್ ಬೆಟರ್ ದ್ಯಾನ್ ಕ್ಯೂರ್: ಕೋವಿಡ್ 19 ಭಯ ಬೇಡ, ಎಚ್ಚರವಿರಲಿ: ಸಚಿವ ಬಿ.ಸಿ. ಪಾಟೀಲ್ ಸಂದೇಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025

ಶ್ರೀ ವರಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!