No Result
View All Result
Deeksha Brahmavara | A Divine Synergy of Artistic Excellence and Intellectual Brilliance
English Articles

Deeksha Brahmavara | A Divine Synergy of Artistic Excellence and Intellectual Brilliance

by ಕಲ್ಪ ನ್ಯೂಸ್
February 10, 2026
0

Kalpa Media House  |  Special Article: Satish Shetty Cherkadi Doddamane  | The coastal soil of Karnataka is fertile with art, but...

Read moreDetails
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
Mysore – Shivamogga Express Big Update on this Date | Must Read

Mysore – Shivamogga Express Big Update on this Date | Must Read

February 9, 2026
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

February 9, 2026
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

A Second Chance at Life Through Deceased Organ Donation

February 3, 2026
  • Advertise With Us
  • Grievances
  • About Us
  • Contact Us
Thursday, February 12, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಲಾಕ್ ಡೌನ್ ಹಿನ್ನೆಲೆ: ಜೈನ ಬಾಂಧವರಿಂದ ಮಹಾವೀರ ಜಯಂತಿ ಸರಳ ಆಚರಣೆ ಹೇಗಿತ್ತು ಗೊತ್ತಾ?

ಅದು ಮೋಕ್ಷ ವೀರ ಮಹಾವೀರರ ಪಂಥ ಕಾಣ ಜಿನನಾಥ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 6, 2020
in Small Bytes, ಸಾಗರ
0
ಲಾಕ್ ಡೌನ್ ಹಿನ್ನೆಲೆ: ಜೈನ ಬಾಂಧವರಿಂದ ಮಹಾವೀರ ಜಯಂತಿ ಸರಳ ಆಚರಣೆ ಹೇಗಿತ್ತು ಗೊತ್ತಾ?
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ವರ್ಧಮಾನರ ಜನುಮ ಜಯಂತಿ. ಜೈನ ಧರ್ಮದ ಇಪ್ಪತ್ನಾಲ್ಕನೆಯ ತೀರ್ಥಂಕರರ ಜನುಮವೆತ್ತ ಶುಭ ಗಳಿಗೆ. ಕ್ರಿ.ಪೂ 599 ರಲ್ಲಿ ಲಿಚ್ಚಿವಿ ರಾಜವಂಶದ ವೈಶಾಲಿಯ ಕಿಚಲ್‌ಪುರದಲ್ಲಿ ಜನಿಸಿದರು. ಅವರ ತಂದೆ ಮಹಾರಾಜ ಸಿದ್ಧಾರ್ಥ ಮತ್ತು ತಾಯಿ ಮಹಾರಾಣಿ ತ್ರಿಶಾಲ. ಅವರ ಬಾಲ್ಯದ ಹೆಸರು ವರ್ಧಮಾನ. ಅವನ ಜನನದ ನಂತರ ರಾಜ್ಯವು ವೇಗವಾಗಿ ಅಭಿವೃದ್ಧಿ ಹೊಂದಲಿದೆ ಎಂಬ ಭವಿಷ್ಯವನ್ನು ಕೇಳಿ ಅವರಿಗೆ ವರ್ಧಮಾನ ಎಂದು ನಾಮಕರಣ ಮಾಡಿದರು.

ಭಗವಾನ್ ಮಹಾವೀರರು ಹನ್ನೆರಡು ವರ್ಷಗಳ ಕಾಲ ಕಠಿಣ ತಪಸ್ಸು ಮಾಡಿದರು. ಜಿನ ಎಂದರೆ ಇಂದ್ರಿಯಗಳನ್ನು ಜಯಿಸಿದವ. ಜಿನನ ಅನುಯಾಯಿಗಳನ್ನು ಜೈನರು ಎನ್ನುತ್ತಾರೆ. ಭಗವಾನ್ ಮಹಾವೀರನ ಜನನದ ಮೊದಲು ಅವರ ತಾಯಿ ತ್ರಿಶಾಲಾ ಅವರಿಗೆ 16 ಶುಭ ಕನಸುಗಳ ಕಂಡರು. ಅವರ ಕನಸಿನಲ್ಲಿ ನಾಲ್ಕು ಹಲ್ಲಿನ ಆನೆ, ಬಿಳಿ ವೃಷಭ, ಸಿಂಹ, ಸಿಂಹಾಸನದ ಮೇಲೆ ಲಕ್ಷ್ಮಿ, ಎರಡು ಹೂಮಾಲೆಗಳು, ಹುಣ್ಣಿಮೆ, ಸೂರ್ಯ, ಎರಡು ಚಿನ್ನದ ಚಿತಾಭಸ್ಮ, ಸಮುದ್ರ, ಸರೋವರ, ಚಿನ್ನದ ಹೊದಿಕೆಯ ಸಿಂಹಾಸನ ಇತ್ಯಾದಿಗಳಿದ್ದವು. ಇದರರ್ಥ ಅವರ ಮಗನು ಧರ್ಮದ ಪ್ರವರ್ತಕ, ಸತ್ಯದ ಪ್ರಚಾರಕ, ವಿಶ್ವ ಗುರು, ಜ್ಞಾನವನ್ನು ಸಾಧಿಸುವವನು ಮತ್ತು ಇತರ ಚಿಹ್ನೆಗಳು. ಇವೇ ಷೋಡಷ ಸ್ವಪ್ನಗಳು. ಇದಿಷ್ಟು ಮಹಾವೀರರ ಸಂಕ್ಷಿಪ್ತ ಇತಿಹಾಸ.


ಕೊರೋನಾ ವೈರಸ್ ಕುರಿತಾದ ಲಾಕ್ ಡೌನ್ ಹಿನ್ನೆಲೆಯಲ್ಲಿ ಆಚರಣೆಗಳಿಗೆ ಬೀಗ ಬಿದ್ದಂತಾಗಿದೆ. ಮೊದಲೆಲ್ಲ ಜೈನ ಬಂಧುಗಳು ಬಸದಿಗಳಲ್ಲಿ ಸೇರಿ ಪೂಜಾ ಕೈಂಕರ್ಯಗಳನ್ನು ನೆರವೇರಿಸುತ್ತಿದ್ದರು, ಧಾರ್ಮಿಕ ಚಿಂತನೆಗಳು ಜರುಗುತ್ತಿದ್ದವು. ಪೂಜೆ ಪುನಸ್ಕಾರ ಸಲ್ಲಿಸಿದ ನಂತರ ಅಲ್ಲಿಯೇ ಭೋಜನ ವ್ಯವಸ್ಥೆ ಮಾಡಲಾಗುತ್ತಿತ್ತು.

ಅಲ್ಲದೇ ಸಮೀಪದ ವಿದ್ಯಾರ್ಥಿ ನಿಲಯಗಳಿಗೆ ಆಹಾರ ವಿತರಣೆ, ಆಸ್ಪತ್ರೆಗಳಿಗೆ ಹಣ್ಣು ಹಂಪಲುಗಳನ್ನು ನೀಡುವುದು, ನಂತರದಲ್ಲಿ ಸ್ವಯಂ ಪ್ರೇರಣೆಯಿಂದ ರಕ್ತದಾನ ಕಾರ್ಯಕ್ರಮ ನಡೆಸುತ್ತಿದ್ದರು. ಆದರೆ ಲಾಕ್ ಡೌನ್ ಇರುವ ಕಾರಣ ಈ ಬಾರಿ ಮಹಾವೀರರ ಜಯಂತಿಯನ್ನು ಮನೆಗಳಲ್ಲಿಯೇ ಆಚರಿಸುವಂತಾಗಿದೆ.

ದಯೆಯನ್ನೇ ಧರ್ಮ ಎಂದುಕೊಂಡ ಜಿನ ಧರ್ಮ ಬೇಡುವುದೊಂದೇ ಜಗತ್ತು ಈ ಸಮಸ್ಯೆ ಮೀರಿ ಬರಲಿ. ಎಲ್ಲೆಡೆಯೂ ಖುಷಿ, ಆರೋಗ್ಯ ಹರಡಲಿ. ಧರ್ಮದ ತತ್ವವೇ ಅಂತಿದೆ ಬದುಕು, ಬದುಕಗೊಡು. ಬ್ರಹ್ಮಚರ್ಯ, ಮೋಕ್ಷ, ಅಹಿಂಸೆ, ಸಸ್ಯಾಹಾರ ಮತ್ತು ಸತ್ಯ ಇನ್ನಿತರ ಸನಾತನ ಮೌಲ್ಯಗಳಿಗೆ ಜೈನ ಧರ್ಮ ಕೊಟ್ಟಷ್ಟು ಪ್ರಾಮುಖ್ಯತೆ ಇನ್ನಾವ ಧರ್ಮವೂ ನೀಡಿಲ್ಲ.

ಕೊಲ್ಲೆನ್ನದ ಧಮ್ಮ ಯಾವುದಯ್ಯ
ಆತ್ಮ ಶುದ್ಧಿಯ ಮಾರ್ಗವೆಲ್ಲಿಹುದಯ್ಯ
ಮಿಥ್ಯೆಗೆ ಅಲ್ಲಿ ತಾವೇ ಇಲ್ಲವಯ್ಯ
ಅದು ಮೋಕ್ಷ ವೀರ ಮಹಾವೀರರ ಪಂಥ ಕಾಣ ಜಿನನಾಥ


Get in Touch With Us info@kalpa.news Whatsapp: 9481252093

Tags: GautamaKannadaNewsWebsiteLatestNewsKannadaLord MahaveeraSagaraShivamogggaThirthankaraಜಿನನಾಥತೀರ್ಥಂಕರಮಹಾವೀರ ಜಯಂತಿವರ್ಧಮಾನ
Share209Tweet123Send
Previous Post

ಭದ್ರಾವತಿಯಲ್ಲಿ ದೀಪದ ಹಣತೆಗಳಲ್ಲಿ ಅರಳಿದ ‘ನಮೋ’

Next Post

ಸಿಲಿಕಾನ್ ಸಿಟಿಯ ಗುರುದತ್ತ ಬಡಾವಣೆಯಲ್ಲಿ ದೀಪ ಹಚ್ಚಿ ಕೊರೋನಾ ವೈರಸ್ ವಿರುದ್ಧದ ಹೋರಾಟ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಿಲಿಕಾನ್ ಸಿಟಿಯ ಗುರುದತ್ತ ಬಡಾವಣೆಯಲ್ಲಿ ದೀಪ ಹಚ್ಚಿ ಕೊರೋನಾ ವೈರಸ್ ವಿರುದ್ಧದ ಹೋರಾಟ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಅಂತರಾಷ್ಟ್ರೀಯ ರೇಸಿಂಗ್ ಫೆಸ್ಟಿವಲ್‌ಗೆ ಸಜ್ಜಾದ ಗೋವಾ | ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡ ಸ್ಪರ್ಧೆ!

ಅಂತರಾಷ್ಟ್ರೀಯ ರೇಸಿಂಗ್ ಫೆಸ್ಟಿವಲ್‌ಗೆ ಸಜ್ಜಾದ ಗೋವಾ | ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡ ಸ್ಪರ್ಧೆ!

February 12, 2026
Mysore – Shivamogga Express Big Update on this Date | Must Read

ಹಾಸನ-ಸೋಲಾಪುರ ಎಕ್ಸ್’ಪ್ರೆಸ್ ರೈಲಿನ ಟೈಮಿಂಗ್ ಬದಲು | ಇಲ್ಲಿದೆ ಡೀಟೇಲ್ಸ್

February 12, 2026
ಫೆ.13ರ ನಾಳೆಯಿಂದ ಮೂರು ದಿನ ಹಂಪಿ ಉತ್ಸವ | ತಾರಾ ಮೆರುಗು | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಫೆ.13ರ ನಾಳೆಯಿಂದ ಮೂರು ದಿನ ಹಂಪಿ ಉತ್ಸವ | ತಾರಾ ಮೆರುಗು | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

February 12, 2026
ಭೀಕರ ಅಪಘಾತ | ಆರು ಮಂದಿ ಸ್ಥಳದಲ್ಲೇ ಸಾವು

ಶಿವಮೊಗ್ಗ | ಟ್ರಾಕ್ಟರ್ ಚಾಲಕನ ಬೇಜವಾಬ್ದಾರಿತನ, ಯುವಕ ಸಾವು!

February 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL