ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿನ ಮೊಬೈಲ್ ಅಂಗಡಿಯೊಂದರಲ್ಲಿ ನಿನ್ನೆ ರಾತ್ರಿ ಭಾರೀ ಪ್ರಮಾಣದ ಕಳ್ಳನತ ನಡೆದಿದ್ದು, ಸಾವಿರಾರು ರೂ. ಮೌಲ್ಯದ ವಸ್ತುಗಳು ಕಳುವಾಗಿವೆ.
ಗ್ರಾಮದಲ್ಲಿರುವ ಶ್ರೀ ರಾಜೇಶ್ವರಿ ಎಂಟರ್’ಪ್ರೈಸಸ್ ಮೊಬೈಲ್ ಫೋನ ಅಂಗಡಿಯಲ್ಲಿ ನಿನ್ನೆ ಮಧ್ಯರಾತ್ರಿ ಬೀಗ ಒಡೆದು ಶಟರ್ಸ್ ತೆಗೆದಿರುವ ಕಳ್ಳರು, 2 ಮೊಬೈಲ್ ಫೋನ್, ಇತರೆ ವಸ್ತುಗಳು ಹಾಗೂ ನಗದು ಹಣ ಸೇರಿ ಒಟ್ಟು 25690ರೂ ಬೆಲೆಯ ವಸ್ತುಗಳನ್ನು ಕದ್ದಿದ್ದಾರೆ.
ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Get in Touch With Us info@kalpa.news Whatsapp: 9481252093
Discussion about this post