Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಚೀನಾದ ಮಹಾ ಮೋಸ-ಭಾಗ 2: 1962 ರಲ್ಲಿ ಭಾರತಕ್ಕೆ ಚೀನಾ ಮಾಡಿದ ವಂಚನೆ

April 26, 2020
in Special Articles
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭಾರತಕ್ಕೆ ಚೀನಾ ಹಿಂದಿನಿಂದಲೂ ಒಂದಲ್ಲಾ ಒಂದು ಮೋಸ ಮಾಡುತ್ತ ಬಂದಿದೆ.

1962 ರಲ್ಲಿ ಭಾರತ ಹಾಗೂ ಚೀನಾ ನಡುವೆ aksai ಚೈನ್ ಎಂಬ ಗಡಿಯು ಜಮ್ಮು ಕಾಶ್ಮೀರ ಪ್ರದೇಶದಲ್ಲಿ ಹಂಚಿಕೊಂಡಿತು. ಇದನ್ನು ಬ್ರಿಟಿಷ್ ಅಧಿಕಾರಿಗಳಾದ ಜಾನ್ ಸನ್, ಹಾಗೂ ಮೇಕ್ ಡೋನಾಲ್ಸ್‌ ಹಾಕಿದರು. ಆದರೆ ಇದನ್ನು ಚೀನಾ ಮೇಕ್ ಡೋನಾಲ್ಸ್ ಲೈನ್ ಅನ್ನು ಒಪ್ಪಿದರು, ಇನ್ನೊಂದನ್ನು ಒಪ್ಪಲಿಲ್ಲ.

ನಂತರ 1950ರಲ್ಲಿ cpc ಪಕ್ಷ ಚೀನಾದಲ್ಲಿ ಅಧಿಕಾರಕ್ಕೆ ಬಂತು. ಆದರೆ ಅದು ಬಹಳ ದಿನ ಉಳಿಯಲಿಲ್ಲ. 1954 ರಲ್ಲಿ ಭಾರತ ಹಾಗೂ ಚೀನಾ ಪಂಚಶೀಲ ಒಪ್ಪಂದ ಮಾಡಿಕೊಂಡರು. ಇದರ ಪ್ರಕಾರ
ಒಂದು ದೇಶ ಇನ್ನೊಂದು ದೇಶಕ್ಕೆ ಗೌರವ ಕೊಡಬೇಕು.
ಮತ್ತೊಂದು ದೇಶದ ಆಂತರಿಕ ವಿಚಾರದಲ್ಲಿ ಬರಬಾರದು. 
ಒಬ್ಬರಿಗೊಬ್ಬರು ಯುದ್ಧ ಮಾಡಬಾರದು.
ಏನಾದರೂ ಸಮಸ್ಯೆ ಬಂದರೇ ಬಗೆಹರಿಸಿಕೊಳ್ಳಬೇಕು.
ಇಬ್ಬರು ಸ್ನೇಹ ಬೆಳೆಸಿಕೊಳ್ಳಬೇಕು.

1954 ರಲ್ಲಿ ಭಾರತ ಇಂಡಿಯಾ ಚೀನಾ ಇಂದಿನ ಅರುಣಾಚಲ ಪ್ರದೇಶ ವನ್ನು ಭಾರತಕ್ಕೆ ಸೇರಿಸಿತು. ಇದರ ಜೊತೆಗೆ ಬರ್ಮಾದ ಪ್ರಧಾನಿ ಎಚ್ಚರಿಸಿದ್ದರು. 1959 ರಲ್ಲಿ ಚೀನಾದ ಭಾಗ ಟಿಬೆಟ್’ನಲ್ಲಿ ಜಗಳ ಶುರುವಾಗಿ ದಲೈ ಲಾಮಾ ಅವರ ಶಿಫಾರಸಿನ ಪ್ರಕಾರ forward policy ಅನ್ನು ಜಾರಿಗೆ ತಂದಿದ್ದರ ಪರಿಣಾಮ ಇಂದಿಗೂ ಭಾರತ ಚೀನಾ ಕದನ ನಡೆಯುತ್ತಲೇ ಇದೆ.

ಪಂಚಸೂತ್ರವನ್ನು ಭಾರತ ಎಂದೂ ಮರೆಯುವುದಿಲ್ಲ ಎಂದು ಚೀನಾ ಬಲವಾಗಿ ನಂಬಿ ಚೀನಾ ಭಾರತದ ಗಡಿಯೊಳಗೆ ಸುಮಾರು 80000 ಸಾವಿರ ಸೈನಿಕರನ್ನು aksain chin ಹಾಗೂ ಅರುಣಾಚಲ ಪ್ರದೇಶಕ್ಕೆ ನುಗ್ಗಿಸಿತು. ಇದರ ಪರಿಣಾಮವಾಗಿ ಭಾರತ ಸೋಲಬೇಕಾಯಿತು. ಅಲ್ಲದೇ, aksain chin ಎಂಬ ಪ್ರದೇಶ ಚೀನಾದೋಂದಿಗೆ ಉಳಿಯಿತು. ಇದರ ಪರಿಣಾಮವಾಗಿ ಅಂದಿನ ರಕ್ಷಣಾ ಮಂತ್ರಿ ಆಗಿದ್ದ ಕೃಷ್ಣ ಮೀನ್ ಅವರನ್ನು ಕೆಳಗಿಳಿಸಲಾಯಿತು.

ತದನಂತರ forward policy ಯನ್ನು ನೆಹರು ತೆಗೆದು ಹಾಕಿದರು ಹಾಗೂ ಸ್ವದೇಶಿ ಯುದ್ದೋಪಕರಣಗಳನ್ನು ತಯಾರಿಸಲು ಭಾರತ ಸಿದ್ಧವಾಯಿತು.

ಭಾಗ-3: one belt one road (OBOR) ಹಿಂದಿನ ಚೀನಾದ ಸ್ವಾರ್ಥ.


Get in Touch With Us info@kalpa.news Whatsapp: 9481252093

Tags: aksaiChinaChina's fraud on India in 1962Forward PolicyIndiaKannadaNewsWebsiteKrishna BhatLatestNewsKannadaಚೀನಾಭಾರತ
Previous Post

ಕೆಎಂಎಫ್ ಮಳಿಗೆಗಳಲ್ಲಿ ರೈತರಿಗೆ ಹೂ, ಹಣ್ಣು, ತರಕಾರಿ ಮಾರಾಟಕ್ಕೆ ಅವಕಾಶ

Next Post

ಬಂಟ್ವಾಳದಲ್ಲಿ ಮತ್ತೊಬ್ಬ ಮಹಿಳೆಗೆ ಕೊರೋನಾ ಸೋಂಕು ಪತ್ತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಂಟ್ವಾಳದಲ್ಲಿ ಮತ್ತೊಬ್ಬ ಮಹಿಳೆಗೆ ಕೊರೋನಾ ಸೋಂಕು ಪತ್ತೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!