Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉಡುಪಿ

ಸಭ್ಯ, ಜನಪರ, ಮಾನವೀಯ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ತೇಜೋವಧೆಗೆ ಯತ್ನ: ಇಷ್ಟಕ್ಕೂ ನಡೆದಿದ್ದೇನು?

ಸ್ವಯಂ ಪ್ರೇರಿತರಾಗಿ ಶಾಸಕರ ಬೆಂಬಲಕ್ಕೆ ನಿಂತ ಬೈಂದೂರು ನಾಗರಿಕರು

April 28, 2020
in ಉಡುಪಿ
0 0
0
File Image

File Image

Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೈಂದೂರು: ಸಭ್ಯ, ಜನಪರ, ಸ್ನೇಹಪರ ಹಾಗೂ ಅಭಿವೃದ್ಧಿಯ ಹರಿಕಾರ ಎಂದೇ ಕರಾವಳಿ ಭಾಗದಲ್ಲಿ ಹೆಸರುವಾಸಿಯಾಗಿರುವ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಅವರ ವ್ಯಕ್ತಿತ್ವವನ್ನು ವ್ಯವಸ್ಥಿತವಾಗಿ ತೇಜೋವಧೆ ಮಾಡುವ ಕೃತ್ಯಕ್ಕೆ ಕೆಲವು ಕಿಡಿಗೇಡಿಗಳು ಕೈ ಹಾಕಿದ್ದು, ಶಾಸಕರ ಪರವಾಗಿ ಕ್ಷೇತ್ರದ ಜನ ಸ್ವಯಂ ಪ್ರೇರಿತರಾಗಿ ನಿಂತಿದ್ದಾರೆ.

ಇಷ್ಟಕ್ಕೂ ನಡೆದ ಕೃತ್ಯವೇನು?
ಕೊರೋನಾ ವೈರಸ್ ಲಾಕ್’ಡೌನ್’ನಿಂದ ಸಂಕಷ್ಟದಲ್ಲಿರುವ ನಾಗರಿಕರಿಗೆ ಶಾಸಕರು ತಮ್ಮ ಸ್ವಂತ ಹಣವನ್ನೂ ಸಹ ವ್ಯಯ ಮಾಡಿ ಸಹಾಯ ಮಾಡುತ್ತಿದ್ದಾರೆ. ಈ ವೇಳೆ ನೇತ್ರಾವತಿ ಎಂಬ ಮಹಿಳೆ ಶಾಸಕರು ಕಿಟ್ ಕೊಡಲಿಲ್ಲ ಎಂಬ ಆರೋಪ ಮಾಡಿದ್ದ ಹಿನ್ನೆಲೆಯಲ್ಲಿ ಆಕೆಗೆ ಕರೆ ಮಾಡಿದ್ದ ಶಾಸಕರು ಆಕೆಯ ಕಷ್ಟವನ್ನು ಕೇಳಿದ್ದಾರೆ. ಆದರೆ, ಓರ್ವ ಶಾಸಕರು ತಾವಾಗಿಯೇ ಕರೆ ಮಾಡಿ ಕಷ್ಟ ಕೇಳುತ್ತಿರುವ ವೇಳೆ ಮಹಿಳೆ ದರ್ಪದಿಂದ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಆ ಮಹಿಳೆ ಅದರ ಆಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ, ಶಾಸಕರ ವ್ಯಕ್ತಿತ್ವ ತೇಜೋವಧೆ ಮಾಡುವ ಕಾರ್ಯ ಮಾಡುತ್ತಿದ್ದಾರೆ.

ಶಾಸಕರ ಬೆಂಬಲಕ್ಕೆ ಸ್ಥಳೀಯರು
ಇನ್ನು, ಕ್ಷೇತ್ರದಲ್ಲಿ ಜನಪರ, ಸಭ್ಯ ಶಾಸಕ ಎಂದೇ ಹೆಸರುವಾಸಿಯಾಗಿರುವ ಶಾಸಕರ ವಿರುದ್ಧ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಹಲವು ಸ್ಥಳೀಯರು ಸ್ವಯಂಪ್ರೇರಿತರಾಗಿ ಶಾಸಕರ ಬೆಂಬಲಕ್ಕೆ ನಿಂತಿದ್ದು, ಶಾಸಕರ ವ್ಯಕ್ತಿತ್ವದ ಕುರಿತು ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾಗೆ ಸಂದೇಶ ಕಳುಹಿಸಿದ್ದಾರೆ. ಇವುಗಳನ್ನು ಪ್ರತಿದಿನ ಪ್ರಕಟಿಸಲಾಗುತ್ತದೆ.

ನಾನೊಬ್ಬ ಶಾಸಕರನ್ನು ಹತ್ತಿರದಿಂದ ಬಲ್ಲವನಾಗಿ ಅವರ ಪಕ್ಕ ಅಭಿಮಾನಿಯಾಗಿ ಅವರೇನೆಂದು ನಾನು ಬಲ್ಲೆ ಕರೊನವನ್ನು ಹಿಮ್ಮೆಟ್ಟಿಸುವಲ್ಲಿ ಅವರು ಪಟ್ಟ ಶ್ರಮವನ್ನು ನಾನು ಬಲ್ಲೆ.

ಸರಕಾರದ ಅನುದಾನವನ್ನು ಅವರು ಕಾಯದೆ ತನ್ನ ಸ್ವಂತ ಹಣದಲ್ಲಿ ಮಾಡಿದ ಸಹಾಯ ಲೆಕ್ಕವಿಲ್ಲ. ಒಬ್ಬ ಏನು ತಿಳಿಯದ ಅಮಾಯಕ ಹೆಂಗಸನ್ನು ಉಪಯೋಗಿಸಿಕೊಂಡು ರಾಜಕೀಯ ಕೆಸರೆರಚಾಟಕ್ಕೆ ಇಳಿದಿದ್ದಾರೆ. ಒಬ್ಬ ಶಾಸಕರು ಅವರಿಗೇ ಇರುವ ಒತ್ತಡದ ನಡುವೆಯೂ ಅವರೇ ಸ್ವತಃ ಕಾಲ್ ಮಾಡಿ ನಿನಗೆ ಏನು ಸಮಸ್ಸೇ ಏನು ಅಂತ ಕೇಳಿ ಅವರು ಆಶ್ವಾಸನೆ ಕೊಡದೆ ತಮ್ಮ ಆಪ್ತ ವಲಯದವರಿಗೆ ಹೇಳಿ ಕ್ಷಣದಲ್ಲಿ ನಿವಾರಿಸಿದ ಘಟನೆ. ಅವರೇ ಹೇಳಿದಂತೆ ಅವರ ವ್ಯಾಪ್ತಿಯಲ್ಲಿ 60,000 ಮನೆಗಳಿವೆ ಅಷ್ಟು ಮನೆಗಳಿಗೆ ಹೋಗಲು ಸಾಧ್ಯವೇ.

ಇಂತಹ ಕಠಿಣ ಸಮಯದಲ್ಲಿ ನಮ್ಮ ಸಮಸ್ಯೆ ಕೇಳಲು ಶಾಸಕರು ನಮ್ಮ ಹತ್ತಿರ ಬಂದಿದ್ಧಾರೋ ಇಲ್ಲವೋ ಮುಖ್ಯ ಅಲ್ಲ. ಇಂತಾ ಸಮಯದಲ್ಲಿ ನಮ್ಮ ಸಮಸ್ಯೆ ಪರಿಹಾರ ಆಗಿದೆ ಅದು ಮುಖ್ಯ.

ನೇತ್ರಾವತಿ ಅಮ್ಮ ಈ ವಿಚಾರದಲ್ಲಿ ನಿಮ್ಮ ನಡವಳಿಕೆ ತಪ್ಪು. ಒಬ್ಬ ಗೌರವಾನ್ವಿತ ಮತ್ತು ಶುದ್ಧಹಸ್ತ ಶಾಸಕರ ಬಗ್ಗೆ ಈ ರೀತಿ ಮಾತಾಡಿದ್ದು ತಪ್ಪು. ದುಷ್ಟರ ರಾಜಕೀಯಕ್ಕೆ ನೀವು ಸಿಲುಕಬೇಡಿ.

ಇಂತಹ ಸಮಯದಲ್ಲಿ ರಾಜಕೀಯ ಬೇಡ. ಇಂತಹ ಸಮಯದಲ್ಲಿ ನಾನು ಶಾಸಕರ ಜೊತೆ ನಿಲ್ಲುತ್ತೇನೆ.
-ಸರ್ಜಿತ್ ಶೆಟ್ಟಿ

Get in Touch With Us info@kalpa.news Whatsapp: 9481252093

Tags: Byndoor MLA Sukumara ShettyCoronavirusCovid19IndiaKannadaNewsWebsiteLatestNewsKannadaSouth KendraUdupiಕೊರೋನಾ ವೈರಸ್ಬೈಂದೂರುಶಾಸಕ ಸುಕುಮಾರ ಶೆಟ್ಟಿ
Previous Post

ಉದ್ಯಮಿ ಕಿಮ್ಮನೆ ಜಯರಾಂ ಕುಟುಂಬದ ಮಾದರಿ ಕಾರ್ಯ: 500 ಫುಡ್ ಕಿಟ್, ಪಿಎಂ-ಸಿಎಂ ನಿಧಿಗೆ 10 ಲಕ್ಷ ರೂ. ದೇಣಿಗೆ

Next Post

ವಾಣಿಜ್ಯ ತೆರಿಗೆ ಅಧಿಕಾರಿಗಳಿಂದ ದಿಢೀರ್ ತಪಾಸಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಾಣಿಜ್ಯ ತೆರಿಗೆ ಅಧಿಕಾರಿಗಳಿಂದ ದಿಢೀರ್ ತಪಾಸಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
file photo

ಗುತ್ತಿಗೆ ನಂತರ ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ?

June 19, 2025

ಕೊಪ್ಪಳ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

June 19, 2025
Internet Image

ಗಮನಿಸಿ! ಜೂ.21, 24ರಂದು ಶಿವಮೊಗ್ಗದ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
file photo

ಗುತ್ತಿಗೆ ನಂತರ ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ?

June 19, 2025

ಕೊಪ್ಪಳ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!