Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಹೆಗಲ ಬಿಡದ ಜೊತೆಗಾತಿಗೊಂದು ಧನ್ಯವಾದ

ಒಂದು ವಿಶಿಷ್ಠ ಬಾಂಧ್ಯವದ ಕತೆ, ತಪ್ಪದೇ ಓದಿ

May 6, 2020
in Small Bytes, Special Articles
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಜೀವನವೆಂಬ ಪಯಣದಲ್ಲಿ ಕೊನೆಯವರೆಗು ನಮ್ಮ ಜೊತೆಯಾರಿರುತ್ತಾರೋ ಗೊತ್ತಿಲ್ಲ. ಆದರೆ ನಮ್ಮೊಟ್ಟಿಗಿದ್ದವರು ಇದ್ದಷ್ಟು ದಿನ ಪ್ರೀತಿಯನ್ನು ಹಂಚಿ, ದೂರಾಗುವ ಹೊತ್ತಿಗೆ ಏನಾದರೊಂದು ಪಾಠವನ್ನು ಕಲಿಸಿ ಹೋಗುತ್ತಾರೆ. ಒಬ್ಬ ವ್ಯಕ್ತಿಯ ಜೀವಮಾನದಲ್ಲಿ ಒಂದೊಂದು ಕಾಲಘಟ್ಟದಲ್ಲಿ ಒಬ್ಬೊಬ್ಬರು ಜೊತೆಯಾಗುತ್ತಾರೆ. ಬಾಲ್ಯದಲ್ಲಿ ಮನೆಯವರು, ಶಾಲಾ-ಕಾಲೇಜುಗಳಲ್ಲಿ ಸ್ನೇಹಿತರು, ಯೌವನಕ್ಕೆ ಕಾಲಿಟ್ಟಾಗ ಜೀವನ ಸಂಗಾತಿ, ಕೊನೆಗೆ ಏಕಾಂಗಿತನ. ಇದಿಷ್ಟೇ ಅಲ್ಲದೇ ಅನೇಕ ವಸ್ತುಗಳು ಸಹ ನಮ್ಮ ಈ ಪುಟ್ಟ ಪಯಣದಲ್ಲಿ ಜೊತೆಯಾಗಿ ನಮ್ಮೊಡನೆ ಹೆಜ್ಜೆಗಳನ್ನಿಡುತ್ತವೆ. ಕೆಲವರಿಗೆ ಬೈಕ್, ಇನ್ನೂ ಕೆಲವರಿಗೆ ಪುಸ್ತಕ, ಅನೇಕರಿಗೆ ಅವರು ಪ್ರೀತಿಸುವ ಯಾವುದಾದರೊಂದು ವಸ್ತು.

ಹಾಗೆ ನನಗೆ ಅಚ್ಚುಮೆಚ್ಚಿನ ವಸ್ತುವಾಗಿ, ನನ್ನ ಬೆಂಗಾವಲಾಗಿ, ಚಿಕ್ಕಂದಿನಿಂದನಾನು ಕೋಪಗೊಂಡಾಗಲೆಲ್ಲಾ ನಿರ್ಲಕ್ಷಿಸಿ ಎಸೆದರೂ, ಮತ್ತೇ ಅಷ್ಟೇ ಪ್ರೀತಿಯಿಂದ ಹೆಗಲನ್ನೇರಿನನ್ನೊಟ್ಟಿಗೇ ಇರುವ ಸ್ನೇಹಿತ, ಪ್ರೇಯಸಿ ಎಲ್ಲವೂ ಒಂದೇ ಅದು ನನ್ನ ಬ್ಯಾಗ್. ಸ್ನೇಹಿತರೊಡನೆ ಮನಃಸ್ಥಾಪ ಬಂದಾಗ, ನನ್ನ ಹೆಗಲ ಮೇಲೆ ಕೈ ಇಟ್ಟು ನಿನ್ನೊಂದಿಗೆ ನಾನಿದ್ದೇನೆ ಎನ್ನುವುದಕ್ಕೆ, ಹಾಸ್ಟೆಲ್‌ನಲ್ಲಿರುವುದರಿಂದಲೋ ಏನೋ ಮನೆಯವರ ನೆನಪಾದಾಗಲೆಲ್ಲ ನನ್ನ ಕಂಬನಿಗೆ ಜೊತೆಯಾಗುವುದಕ್ಕೆ, ಹದಿಹರೆಯದ ಕೊನೆಯ ಹಂತದಲ್ಲಿ ನಾನಿನ್ನು ‘‘ಸಿಂಗಲ್’’ ಅನಿಸಿದಾಗಲೆಲ್ಲಾ ನನಗಿಂತ ಹೆಚ್ಚು ನಿನ್ನನ್ನು ಯಾರು ಪ್ರೀತಿಸುತ್ತಾರೆ ಎಂದು ಮುದ್ದಾಗಿ ಕೋಪಿಸಿಕೊಂಡರೂ ಜೊತೆಗಿರುವ ನನ್ನ ಏಕೈಕ ಜೊತೆಗಾತಿ ನನ್ನ ಬ್ಯಾಗ್.

ಹೀಗೆ ನನ್ನ ನೋವಲ್ಲೂ, ನಲಿವಲ್ಲೂ, ಗೆಲುವಲ್ಲೂ, ಸೋಲಿನಲ್ಲೂ ಎಲ್ಲರೂ ಜೊತೆಗಿದ್ದಾಗಲೂ, ಏಕಾಂಗಿಯಾಗಿದ್ದಾಗಲೂ ನನ್ನ ಬೆನ್ನು ಬಿಡದೆ, ನನ್ನನ್ನು ತಬ್ಬಿಕೊಂಡು ನನ್ನೊಡನೆ ಇರುವ ಪ್ರೇಯಸಿ ನನ್ನ ಬ್ಯಾಗ್. ನನ್ನ ಇಲ್ಲಿಯವರೆಗಿನ ಪಯಣದಲ್ಲಿ ಜೊತೆಯಾಗಿದ್ದಕ್ಕೆ ಮತ್ತು ಮುಂದೆಯೂ ಜೊತೆಯಾಗಿರುತ್ತೇನೆ ಎಂಬ ವಿಶ್ವಾಸವನ್ನು ನೀಡಿದ್ದಕ್ಕೆ ಧನ್ಯವಾದಗಳು.

ವಿಶ್ವಾಸಗಳೊಂದಿಗೆ

ತೃತೀಯ ಬಿ.ಎ
ಪತ್ರಿಕೋದ್ಯಮ ವಿಭಾಗ
ವಿವೇಕಾನಂದ ಕಾಲೇಜು,
ಪುತ್ತೂರು

Get in Touch With Us info@kalpa.news Whatsapp: 9481252093

Tags: Arun KirmanjeswaraBagLife partnerಏಕಾಂಗಿಜೀವನ ಸಂಗಾತಿಪುತ್ತೂರುಬ್ಯಾಗ್
Previous Post

ಭದ್ರಾವತಿಯಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸಾವು

Next Post

ಬೂದ ಕುಂಬಳ ಬೆಳೆದ ರೈತ ಮಹಿಳೆಯ ಸಂಕಷ್ಟ: ಖರೀದಿಗೆ ಮೊರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೂದ ಕುಂಬಳ ಬೆಳೆದ ರೈತ ಮಹಿಳೆಯ ಸಂಕಷ್ಟ: ಖರೀದಿಗೆ ಮೊರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

June 26, 2025

ಕೆಂಪೇಗೌಡ ಜನ್ಮದಿನಾಚರಣೆ | ಜೂ.27ರಂದು ವಿಶೇಷ ಕಾರ್ಯಕ್ರಮ

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!