No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಹೊಸ ರೂಪ, ಹೊಸ ನಿಯಮದೊಂದಿಗೆ ಲಾಕ್ ಡೌನ್ 4 ಘೋಷಣೆ

ಶ್ರಮಿಕರು, ಮಧ್ಯಮ ವರ್ಗದ ಜನರಿಗಾಗಿ 20 ಲಕ್ಷ ಕೋಟಿ ರೂ. ಬೃಹತ್ ಪ್ಯಾಕೇಜ್ ಘೋಷಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 12, 2020
in ರಾಷ್ಟ್ರೀಯ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನವದೆಹಲಿ: ಮೇ 17ರ ನಂತರ ಲಾಕ್ ಡೌನ್ ಮುಂದುವರೆಯಲಿದ್ದು ಲಾಕ್ ಡೌನ್ 4ನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ನಾವು ಕೊರೋನಾ ಜೊತೆಯೇ ಜೀವಿಸುವುದನ್ನು ಕಲಿಯಬೇಕು, ಕೊರೋನಾ ಸವಾಲನ್ನು ನಾವು ಭಾರತವನ್ನು ಹೊಸ ಮನ್ವಂತರದೆಡೆಗೆ ಕರೆದೊಯ್ಯಲು ಬಳಸಿಕೊಳ್ಳಬೇಕು. ಲಾಕ್ ಡೌನ್ 4 ಹೊಸ ರೂಪ ಹಾಗೂ ಹೊಸ ನಿಯಮಾವಳಿಗಳೊಂದಿಗೆ ಮುಂದುವರೆಯಲಿದ್ದು, ಮೇ 18ಕ್ಕೂ ಮುನ್ನವೇ ಇದನ್ನು ಘೋಷಣೆ ಮಾಡಲಾಗುತ್ತದೆ ಎಂದರು.

ಕೊರೋನಾ ಲಾಕ್ ಡೌನ್ ಸಂಕಷ್ಟದಲ್ಲಿರುವ ಭಾರತವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ದೇಶದ ಜಿಡಿಪಿಯ ಶೇ.10ರಷ್ಟು ಪ್ರಮಾಣದ 20 ಲಕ್ಷ ಕೋಟಿ ರೂ. ಮೊತ್ತದ ಬೃಹತ್ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

ಕೊರೋನಾ ಸಂಕಷ್ಟದಲ್ಲಿರುವ ರೈತರು, ಕಾರ್ಮಿಕರು, ಶ್ರಮಿಕರು ಹಾಗೂ ಮಧ್ಯಮ ವರ್ಗದ ಜನರ ನೆರವಿಗಾಗಿ ಈ ಪ್ಯಾಕೇಜ್ ಘೋಷಣೆ ಮಾಡಲಾಗಿದ್ದು, ಈ ಕುರಿತಾಗಿ ಸಂಪೂರ್ಣ ಮಾಹಿತಿಯನ್ನು ವಿತ್ತ ಸಚಿವರು ನಾಳೆ ಪ್ರಕಟಿಸಲಿದ್ದಾರೆ ಎಂದರು.

ಬಡವರ, ರೈತರ ಹಾಗೂ ಶ್ರಮಿಕರ ಜೇಬಿಗೆ ಈ ಹಣ ನೇರವಾಗಿ ಬೀಳಲಿದೆ. ಜನಧನ್, ಆಧಾರ್ ಹಾಗೂ ಮೊಬೈಲ್ ಮೂಲಕ ನೇರವಾಗಿ ಮಾಹಿತಿ ದೊರೆಯಲಿದೆ. ಸರ್ಕಾರ ನೀಡುವ ಪ್ರತಿ ಪೈಸೆಯೂ ಸಹ ಶ್ರಮಿಕರಿಗೆ, ಬಡವರಿಗೆ ನೇರವಾಗಿ ದೊರೆಯಲಿದೆ ಎಂದರು.

ವಿಶ್ವದಲ್ಲಿ 42 ಲಕ್ಷ ಮಂದಿ ಕೊರೋನಾ ಪೀಡಿತರಾಗಿದ್ದಾರೆ. ಭಾರತದಲ್ಲೂ ಬಹಳಷ್ಟು ಮಂದಿ ಇದರಿಂದ ಸಂಕಷ್ಟಕ್ಕೆ ಒಳಗಾಗಿದ್ದು, ತಮ್ಮ ಕುಟುಂಬಸ್ತರು ಹಾಗೂ ಸಂಬಂಧಿಗಳನ್ನು ಕಳೆದುಕೊಂಡಿದ್ದಾರೆ. ಇದು ಮನುಕುಲಕ್ಕೆ ಕಲ್ಪನಾತೀತಿ ಸನ್ನಿವೇಶ ಎಂದು ವಿಷಾದಿಸಿದರು.

ವಿಶ್ವದಲ್ಲಾಗುತ್ತಿರುವ ಬದಲಾವಣೆಗಳನ್ನು ನಾವು ನೋಡುತ್ತಿದ್ದೇವೆ. 21ನೆಯ ಶತಮಾನದ ಭಾರತದ ಶತಮಾನ ಎಂದು ಸಾಬೀತಾಗುತ್ತಿದೆ. ನಾವು ಉಳಿಯಬೇಕಿದೆ, ಭಾರತವನ್ನು ಉಳಿಸಿ ಮುಂದೆ ಸಾಗಬೇಕಿದೆ. ಸ್ವಾವಲಂಭಿ ಭಾರತ ಎಂದು ನಮ್ಮ ಶಾಸ್ತ್ರಗಳೇ ಹೇಳಿವೆ. ಈಗ ಇಡಿಯ ವಿಶ್ವಕ್ಕೆ ನಾವು ಮಾದರಿಯಾಗಬೇಕಿದೆ. ಕೋವಿಡ್ ಸಂಕಟ ಶುರುವಾದ ಸಂದರ್ಭದಲ್ಲಿ ಭಾರತದಲ್ಲಿ ಪಿಪಿಇ ಕಿಟ್ ತಯಾರಾಗುತ್ತಿರಲಿಲ್ಲ, ಎನ್ 95 ಮಾಸ್ಕ್’ಗಳು ಕೆಲವು ಸಂಖ್ಯೆಯಲ್ಲಿ ಮಾತ್ರವೇ ಉತ್ಪಾದನೆಯಾಗುತ್ತಿತ್ತು. ಈಗ ಭಾರತದಲ್ಲಿ ದಿನಂಪ್ರತಿ 2 ಲಕ್ಷ ಪಿಪಿಇ ಕಿಟ್ ಹಾಗೂ ಎನ್ 95 ಮಾಸ್ಕ್ ಗಳನ್ನು ತಯಾರಿಸುತ್ತಿದೆ ಎಂದರು.

Watch Live! https://t.co/2q166DcOlc

— PMO India (@PMOIndia) May 12, 2020

ಸುಖ ಹಾಗೂ ಸಂಮೃದ್ಧಿಯ ವಿಶ್ವವನ್ನು ಕಟ್ಟುವುದು ಭಾರತೀಯರ ಕನಸಾಗಿದೆ. ಭಾರತೀಯರು ಭೂಮಿಯನ್ನು ತಾಯಿ ಎಂದು ಪೂಜಿಸುತ್ತೇವೆ. ವಿಶ್ವವೇ ಒಂದು ಪರಿವಾರ ಎಂದು ನಾವು ಭಾರತೀಯರು ನಂಬಿಕೊಂಡು ಬಂದಿದ್ದೇವೆ. ಟಿಬಿ, ಪೋಲಿಯೋ, ಅಪೌಷ್ಠಿಕತೆ ಹೊಡೆದೋಡಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಕೊರೋನಾ ಸಂಕಷ್ಟ ವಿಶ್ವದಲ್ಲಿ ಹಲವಾರು ಬದಲಾವಣೆಗಳನ್ನು ತರುತ್ತಿದೆ. ಇಂತಹ ಸಂದರ್ಭದಲ್ಲಿ ಸ್ವಾವಲಂಭಿ ಭಾರತ ಎಂಬುದರ ಕುರಿತಾಗಿ ಗಂಭೀರವಾಗಿ ಚಿಂತಿಸಬೇಕಿದೆ. ನಮ್ಮ ಸಂಕಲ್ಪ ಮತ್ತಷ್ಟು ದೃಢವಾಗಬೇಕು ಎಂದರು.

ಈ ಶತಮಾನದ ಆರಂಭದಲ್ಲಿ ವೈ2ಕೆ ಸಮಸ್ಯೆ ಎದುರಾಗಿತ್ತು. ಆದರೆ, ಇದರ ವಿರುದ್ದದ ಹೋರಾಟದಲ್ಲಿ ನಮ್ಮ ತಂತ್ರಜ್ಞರು ವಿಜಯಿಯಾದರು. ನಾನು ಕಛ್ ಭೂಕಂಪವನ್ನು ಕಣ್ಣಾರೆ ಕಂಡಿದ್ದೇನೆ. ನೋಡನೋಡುತ್ತಿದ್ದಂತೆಯೇ ಸಾವಿನ ಹೊದಿಕೆ ಕಳಚಲಿದೆ. ಭಾರತ ಈಗ ಗುಲಾಮಿ ಮನಃಸ್ಥಿತಿಯಿಂದ ಹೊರಬಂದಿದೆ. ಭಾರತದಲ್ಲಿರುವಷ್ಟು ಪ್ರತಿಭೆಗಳು ಬೇರೆಲ್ಲೂ ಇಲ್ಲ. ಇದಕ್ಕೆ ಪೂರೈಕೆ ಜಾಲವನ್ನು ಮತ್ತಷ್ಟು ಗಟ್ಟಿಗೊಳಿಸಬೇಕಿದೆ. ಭಾರತ ಎಂತಹ ಸಮಸ್ಯೆ, ಸವಾಲುಗಳನ್ನು ಬೇಕಾದರೂ ಎದುರಿಸಬಲ್ಲದು. ತಂತ್ರಜ್ಞಾನವನ್ನು ಬಳಸಿಕೊಂಡು ನಾವು ಇನ್ನಷ್ಟು ಪ್ರಬಲವಾಗಿ ಬೆಳೆಯಬೇಕಾಗಿದೆ. ವಿಶ್ವವೇ ಒಂದು ಪರಿವಾರ. ಭಾರತವು ವಿಶ್ವದ ಅತ್ಯುತ್ತಮ ಪ್ರತಿಭೆಯನ್ನು ಹೊಂದಿದೆ, ನಾವು ಉತ್ತಮ ಉತ್ಪನ್ನಗಳನ್ನು ತಯಾರಿಸುತ್ತೇವೆ, ಪೂರೈಕೆ ಸರಪಳಿಗಳನ್ನು ಹೆಚ್ಚು ಮುಂಗಡ ಮಾಡುತ್ತೇವೆ ಎಂದರು.

Get in Touch With Us info@kalpa.news Whatsapp: 9481252093

Tags: 8BajeModiJiKaSwagatHaiBig Breaking NewsCovid19IndiaKannadaNewsWebsiteLatestNewsKannadaLockdownextentionPM Narendra Modiಕೊರೋನಾ ವೈರಸ್ಕೋವಿಡ್19ಪ್ರಧಾನಿ ನರೇಂದ್ರ ಮೋದಿಲಾಕ್ ಡೌನ್ ಮುಂದುವರಿಕೆ
Share210Tweet123Send
Previous Post

ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ: ಸಾಂಕೇತಿಕ ಚಾಲನೆ ನೀಡಿದ ಸಚಿವ ಬಿ.ಸಿ. ಪಾಟೀಲ್

Next Post

ಕೋಲಾರಕ್ಕೂ ವಕ್ಕರಿಸಿದ ಕೊರೋನಾ ಮಾರಿ: ರಾಜ್ಯದಲ್ಲಿ ಒಂದೇ ದಿನ 63 ಪಾಸಿಟಿವ್, ಒಟ್ಟು 925ಕ್ಕೇರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕೋಲಾರಕ್ಕೂ ವಕ್ಕರಿಸಿದ ಕೊರೋನಾ ಮಾರಿ: ರಾಜ್ಯದಲ್ಲಿ ಒಂದೇ ದಿನ 63 ಪಾಸಿಟಿವ್, ಒಟ್ಟು 925ಕ್ಕೇರಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಹೊಸ ಸೇತುವೆ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ: ರಾಜ್ಯ ಸರ್ಕಾರಕ್ಕೆ ಶಾಸಕ ಚನ್ನಬಸಪ್ಪ ಅಭಿನಂದನೆ

June 6, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ದುರ್ಗಾಂಬ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ | ತಪ್ಪಿದ ಭಾರೀ ಅನಾಹುತ

ದುರ್ಗಾಂಬ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ | ತಪ್ಪಿದ ಭಾರೀ ಅನಾಹುತ

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

ತಮಿಳುನಾಡು ರಾಜಕೀಯದಲ್ಲಿ ತಲ್ಲಣ – ಬಿಜೆಪಿ ನಾಯಕರ ಸರಣಿ ರಾಜೀನಾಮೆ

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL