Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಪರಿಸರಕ್ಕಾಗಿ ತಮ್ಮನ್ನೇ ತೊಡಗಿಸಿಕೊಂಡ ಶ್ರೀಪಾದ ಬಿಚ್ಚುಗತ್ತಿ ಅವರಿಗೆ ರಾಜ್ಯ ಜೀವ ವೈವಿಧ್ಯ ಪ್ರಶಸ್ತಿ

May 22, 2020
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ದಶಕಗಳ ಕಾಲ ಪರಿಸರ ಹಾಗೂ ಪ್ರಾಣಿಗಳ ರಕ್ಷಣೆಗಾಗಿ ತಮ್ಮನ್ನೇ ತೊಡಗಿಸಿಕೊಂಡ ಸೊರಬದ ಶ್ರೀಪಾದ ಬಿಚ್ಚುಗತ್ತಿ ಅವರಿಗೆ ಪ್ರತಷ್ಠಿತ ರಾಜ್ಯ ಜೀವ ವೈವಿಧ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸರಳ, ರಕ್ಷಣಾತ್ಮಕ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಾತನಾಡಿ, ರಾಜ್ಯ ಜೀವ ವೈವಿಧ್ಯ ಮಂಡಳಿ ಕಾರ್ಯವೈಖರಿಯ ಕ್ರಿಯಾಶೀಲತೆ ಗಮನಾರ್ಹ ವಾಗಿದೆ. ಮಂಡಳಿ ಅಧ್ಯಕ್ಷ ಅನಂತಹೆಗಡೆ ಅವರು ರಾಜ್ಯಾದ್ಯಂತ ಪರಿಸರ ಕಾಳಜಿ ಮೂಡಿಸುವಲ್ಲಿ ಶ್ರಮವಹಿಸಿದ್ದಾರೆ. ಪರಿಹಾರವನ್ನು ಪ್ರಕೃತಿಯಲ್ಲೇ ಕಂಡುಕೊಳ್ಳಬೇಕು ಎಂಬ ಧ್ಯೇಯ ವಾಕ್ಯದಡಿಯಲ್ಲಿನ ಮಂಡಳಿಯ ವತಿಯಿಂದ ನಡೆಯುತ್ತಿರುವ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿ, ಜೀವವೈವಿಧ್ಯತೆಯ ಸಂರಕ್ಷಣೆಗೆ ನಮ್ಮ ಪೂರ್ಣ ಸಹಕಾರವಿರುತ್ತದೆ ಎಂದರು.

ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶಿಸರ ಮಾತನಾಡಿ, ರೈತರ ಜೊತೆ, ಶಿಕ್ಷಣ ಸಂಸ್ಥೆ/ತಜ್ಞರ, ಸಾಹಿತಿಗಳೊಂದಿಗೆ ನಡೆಸುವಂತೆ ಪರಿಸರ ಸಂಸ್ಥೆ, ತಜ್ಞರ ಜೊತೆಯೂ ಸಮಾಲೋಚನೆ ಸಭೆ ನಡೆಸಬೇಕು ಎಂದು ಮುಖ್ಯಮಂತ್ರಿಗಳಲ್ಲಿ ಕೋರಿಕೊಂಡರು.

ಶರಾವತಿ ಕಣಿವೆಯಲ್ಲಿ ಭೂಗತ ಜಲವಿದ್ಯುತ್ ಯೋಜನೆ ಪ್ರಸ್ತಾಪವಾಗಿದ್ದು, ಸರ್ವೆ ಹಂತದಲ್ಲಿದೆ. ಆದರೆ, ಈ ಕ್ರಿಯೆಯಿಂದ ಜಗತ್ತಿನ ಬಹು ಅಪರೂಪದ ಕಣಿವೆ ನಾಶವಾಗಲಿದೆ. ಇದೆ ಯೋಜನೆ ಬೇರೆಲ್ಲಾದರಾಗಲಿ, ಶರಾವತಿ ಈ ಯೋಜನೆಯ ಬಗ್ಗೆ ಪುನರ್ ವಿಮರ್ಶೆ ಆಗಲಿ ಎಂದರು.

ಕೋವಿಡ್19ರ ಒತ್ತಡದ ನಡುವೆಯೂ ರಾಜ್ಯದ ಅನೇಕ ಕಡೆ ಸರಳವಾಗಿ ಸುರಕ್ಷಿತವಾಗಿ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮ ನಡೆದಿರುವ ಬಗ್ಗೆ ತಿಳಿಸಿದರು.

ರಾಜ್ಯ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಶ್ರೀಪಾದ ಬಿಚ್ಚುಗತ್ತಿ, ಬಹು ವೈವಿಧ್ಯತೆಯ ಈ ನಾಡಿನಲ್ಲಿ ಕೊರೋನಾಕ್ಕಿಂತ ಮಾರಕವಾದ ಕಾಯಿಲೆ ಪರಿಸರ ನಾಶದಿಂದ ಉದ್ಭವಿಸುವ ಲಕ್ಷಣಗಳಿವೆ. ಇಂತಹ ಸಂದರ್ಭದಲ್ಲಿ ಮಾನವಧರ್ಮ, ಮಾನವೀಯತೆಗೆ ಮಾನ್ಯತೆ ನೀಡುವ ಮೂಲಕ ಸಕಲ ಜೀವರಾಶಿಗಳ ಸಂರಕ್ಷಣೆ ಅಗಬೇಕು. ಮಾತು ಕೃತಿಯೆಡೆಗೆ ತಿರುಗಬೇಕು. ಆಗ ಮಾತ್ರ ಇಂತಹ ದಿನಾಚರಣೆ, ಪ್ರಶಸ್ತಿಗಳು ಅರ್ಥ ಪೂರ್ಣ ಎನಿಸುತ್ತವೆ ಎಂದರು.

ಎಲ್ಲೊ ಹಳ್ಳಿಗಾಡಲ್ಲಿದ್ದು, ಭೂಮಿಯ ಋಣ ತೀರಿಸುವ ಅತಿಸಣ್ಣ ಕರ್ತವ್ಯಕ್ಕೆ ಮಾನ್ಯತೆ ದೊರಕಿದ್ದು ತೃಪ್ತಿಯ ಜೊತೆಗೆ ನಿರಂತರ ಕರ್ತವ್ಯವನ್ನು ಎಚ್ಚರಿಸಿದೆ. ಈ ಪ್ರಕ್ರಿಯೆಯ ಪ್ರಮುಖ ರೂವಾರಿಗಳಾದ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತಹೆಗಡೆ, ಮುಖ್ಯಮಂತ್ರಿ ಬಿಎಸ್’ವೈ, ಅರಣ್ಯಸಚಿವ ಆನಂದಸಿಂಗ್ ಹಾಗೂ ಅರಣ್ಯ ಇಲಾಖೆ ಉನ್ನತಾಧಿಕಾರಿಗಳಿಗೆ ನಮನಗಳನ್ನು ಸಲ್ಲಿಸುವ ಮೂಲಕ ನನಗೆ ಬಂದ ಪ್ರಶಸ್ತಿಯನ್ನು ಸದಾಕಾಲವೂ ನನ್ನ ಚಿಂತನೆಗೆ ಹೆಗಲಾಗಿರುವ ನನ್ನ ಕುಟುಂಬದ ಸದಸ್ಯರನ್ನು, ಮಿತ್ರರನ್ನು, ನನ್ನ ಹಿರಿಯರನ್ನು, ಪರಿಸರ ಜಾಗೃತಿ ಟ್ರಸ್ಟ್‌ ಅಧ್ಯಕ್ಷ, ಕಾರ್ಯದರ್ಶಿ ಸದಸ್ಯರನ್ನು, ಆತ್ಮೀಯರೆಲ್ಲರನ್ನು ಸ್ಮರಿಸಿ ತಿರುಗಿ ನಮ್ಮ ಉಸಿರಿಗೆ ಉಸಿರಾಗಿರುವ ಪ್ರಕೃತಿಗೆ ಪ್ರಶಸ್ತಿಯನ್ನು ಅರ್ಪಿಸುತ್ತೇನೆ ಎಂದರು.

ಇದೇ ಸಂದರ್ಭದಲ್ಲಿ ಜಾಗೃತಿ ಅಭಿಯಾನದ ದಾಖಲಾತಿ, ಬ್ರೋಷರ್ ಅನ್ನು ಮಾನ್ಯ ಮುಖ್ಯಮಂತ್ರಿಗಳು, ವಾರ್ತಾಸಂಚಿಕೆಯನ್ನು ಅರಣ್ಯ ಸಚಿವ ಆನಂದ್ ಸಿಂಗ್ ಬಿಡುಗಡೆಗೊಳಿಸಿದರು. ನವೀಕೃತ ವೆಬ್ ಸೈಟ್’ಗೆ ಇದೆ ವೇಳೆ ಚಾಲನೆ ನೀಡಲಾಯಿತು.

ರಾಜ್ಯ ಜೀವ ವೈವಿಧ್ಯ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶ್ರೀಪಾದ ಬಿಚ್ಚುಗತ್ತಿ ಸೊರಬ ಪ್ರಶಸ್ತಿ ಸ್ವೀಕರಿಸಿದರು. ವಾಹನ ಸೌಲಭ್ಯವಿಲ್ಲದೆ ಯಲ್ಲಾಪುರದ ಪರಿಸರ ಕಾರ್ಯಕರ್ತ ಶಾಂತಾರಾಂ ಸಿದ್ಧಿ, ರೋಣ ತಾಲೂಕಿನ ಮಂಜುನಾಥ್ ನಾಯ್ಕ್ ಆಗಮಿಸಲಿಲ್ಲ. ಅವರಿಗೆ ಅವರ ಸ್ವಕ್ಷೇತ್ರದಲ್ಲಿಯೇ ಪ್ರಶಸ್ತಿ ಪ್ರಧಾನ ಮಾಡುವುದಾಗಿ ನಿರ್ಧರಿಸಲಾಯಿತು.

ಮುಖ್ಯಮಂತ್ರಿ ಪರಿಹಾರ ನಿಧಿಗೆ ಇಲಾಖೆ ವತಿಯಿಂದ ಚೆಕ್ ನೀಡಲಾಯಿತು. ಮಂಡಳಿಯ ಸದಸ್ಯ ಕಾರ್ಯದರ್ಶಿ ವೀರೇಂದ್ರ ಸಿಂಗ್ ಸ್ವಾಗತಿಸಿ, ಪ್ರಸನ್ನ ವಂದಿಸಿದರು. ಐಶ್ವರ್ಯ ನಿರೂಪಿಸಿ, ಸಹನಾ ಹೆಗಡೆ ವೆಬ್ ಸೈಟ್ ಮಾಹಿತಿ, ಶೃತಿ ಪ್ರಶಸ್ತಿ ಪುರಸ್ಕೃತರ ಪರಿಚಯ ಮಾಡಿದರು. ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳಿದ್ದರು.

(ವರದಿ: ಮಧುರಾಮ್)

Get in Touch With Us info@kalpa.news Whatsapp: 9481252093

Tags: Ananth Hegde AshisaraBENGALURUKannadaNewsWebsiteLatestNewsKannadaSorabaSripada BicchugattiState Biodiversity Awardಬೆಂಗಳೂರುರಾಜ್ಯ ಜೀವ ವೈವಿಧ್ಯ ಪ್ರಶಸ್ತಿರಾಜ್ಯ ಜೀವ ವೈವಿಧ್ಯ ಮಂಡಳಿಶ್ರೀಪಾದ ಬಿಚ್ಚುಗತ್ತಿಸೊರಬ
Previous Post

ಪಾಕಿಸ್ಥಾನ ವಿಮಾನ ಕರಾಚಿಯ ಜನವಸತಿ ಪ್ರದೇಶದಲ್ಲಿ ಪತನ: ಕಣ್ಣೆದುರೇ ಹೊತ್ತಿ ಉರಿದ ಏರ್ ಬಸ್

Next Post

ಕಂಟೈನ್ಮೆಂಟ್ ವಲಯಗಳಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆ ಇಲ್ಲ: ಸಚಿವ ಎಸ್. ಸುರೇಶ್ ಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಕಂಟೈನ್ಮೆಂಟ್ ವಲಯಗಳಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆ ಇಲ್ಲ: ಸಚಿವ ಎಸ್. ಸುರೇಶ್ ಕುಮಾರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!