Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಆತ್ಮ ನಿರ್ಭರ ಭಾರತ ಭಾರತೀಯರಿಗೆ ಹೊಸದೇನಲ್ಲ, ಎಲ್ಲವೂ ಹಳೆಯ ಪದ್ಧತಿಗಳೇ

June 19, 2020
in Special Articles
0 0
0
Image Courtesy: Internet

Image Courtesy: Internet

Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮೋದಿ ಬಂದು ಭಾರತೀಯರು ಸ್ವಾವಲಂಭಿಯಾಗಬೇಕು. ಎಲ್ಲಾ ವಸ್ತುಗಳು ಭಾರತದಲ್ಲಿಯೇ ತಯಾರಾಗಬೇಕು. ಜಾಗತಿಕ ಮಟ್ಟದಲ್ಲಿ ಭಾರತ ಸ್ವಾವಲಂಭಿ ಆಗಬೇಕು ಎಂದು ಭಾರತೀಯರಿಗೆ ಕರೆಕೊಟ್ಟರು.

ಆದರೆ ಭಾರತ ಸ್ವಾವಲಂಭಿ ಆಗಿರುವುದು ಇಂದು ಮೋದಿ ಹೇಳಿದ್ದಕ್ಕೆ ಆಗಲಿಲ್ಲ. ಬದಲಾಗಿ ಹಿಂದಿನಿಂದ ನಡೆದುಕೊಂಡು ಬಂದ ಪದ್ಧತಿಯಲ್ಲೇ ಇತ್ತು ಭಾರತದ ಸ್ವಾವಲಂಭಿ ಕಲ್ಪನೆ.

ಸ್ವಲ್ಪ ಪುರಾಣದ ಕಾಲಕ್ಕೆ ಭಾರತ ಹೇಗಿತ್ತೆಂದು ಯೋಚಿಸಿದರೆ ನಮಗೆ ಸ್ಪಷ್ಟತೆ ಸಿಗಬಹುದೇನೋ. ಹಿಂದಿನ ಕಾಲದಲ್ಲಿ ಶಸ್ತ್ರಾಸ್ತ್ರಗಳ ಪ್ರಯೋಗ ರಾಜ ಮಹಾರಾಜರುಗಳು ಜಗತ್ತಿಗೆ ಪರಿಚಯಿಸುವ ಮೂಲಕ ಹೀಗೂ ಒಂದು ಕಲೆಯಿದೆ ಎಂಬುದು ತೋರಿಸಿದರು.

ರಾಮ ಸೇತು ಕಟ್ಟುವ ಮೂಲಕ ಜಗತ್ತಿಗೆ ಸೇತುವೆಗಳ ನಿರ್ಮಾಣದ ಬುನಾದಿ ಹಾಕಿ ಕೊಟ್ಟಿತು ಭಾರತ. ಸೀತಾಪಹರಣ ದೃಶ್ಯ ನೋಡಿದರೆ ವಿಮಾನಗಳ ತಂತ್ರಜ್ಞಾನ ಅಂದಿನ ಕಾಲದಲ್ಲಿ ಇತ್ತು ಹಾಗೂ ಭಾರತ ಅದನ್ನು ಬಳಸುತ್ತಿತ್ತು ಎಂಬುದು ನೋಡಬಹುದು.

ಗೂಢಾಚಾರಿಕೆ ಮೂಲಕ ರಾಜರು ಯುದ್ಧದ ಸೂಚನೆಗಳನ್ನು ಗ್ರಹಿಸುತ್ತಿದ್ದರು ಹಾಗೂ ಪತ್ರಗಳ ಮುಖಾಂತರ ವ್ಯವಹಾರ ನಡೆಯುತ್ತಿತ್ತು. ಶಿಕ್ಷಣ ವ್ಯವಸ್ಥೆಗೆ ಗುರುಕುಲ ಪದ್ದತಿ ಅನುಸರಿಸುತ್ತಿತ್ತು.

ಇನ್ನು ಆಧುನಿಕ ಯುಗಕ್ಕೆ ಬಂದರೇ, ಗಾಂಧೀಜಿ ಚರಕದ ಮೂಲಕ ಜಗತ್ತಿಗೆ ಸ್ವದೇಶಿ ವಸ್ತ್ರಗಳನ್ನು ನಿರ್ಮಿಸುವುದನ್ನು ಹೇಳಿಕೊಟ್ಟರು. ಟಾಟಾ ಇನ್ಫೋಸಿಸ್’ನಂತಹ ಭಾರತದ ಕಂಪನಿಗಳು ಜಗತ್ತಿಗೆ ಭಾರತದ ಕೌಶಲ್ಯವನ್ನು ತೋರಿಸಿದರು. ಭಾರತ ವಿದೇಶಗಳಿಗೆ ಚಿನ್ನವನ್ನು, ಇಂಜಿನಿರ್ಯ, ಡಾಕ್ಟರ್, ಮುಂತಾದ ಚಾಣಾಕ್ಷ ಬುದ್ಧಿಯುಳ್ಳ ವ್ಯಕ್ತಿಗಳನ್ನು ಭಾರತ ಸನ್ನದ್ದಗೊಳಿಸಿ ಕಳುಹಿಸಿದೆ.

ಭಾರತ ಹಿಂದೆ ಸ್ವಾವಲಂಬಿ ಆಗಿತ್ತು. ಆದರೆ ಭಾರತದ ಮೇಲೆ ಹಲವಾರು ಆಕ್ರಮಣದಿಂದಾಗಿ ಹಾಗೂ ಭಾರತದ ಆಡಳಿತ ನಡೆಸಿದ ಸರ್ಕಾರಗಳ ವಿಫಲ್ಯಗಳಿಂದಾಗಿ ಭಾರತ ತನ್ನ ಸ್ವಾವಲಂಬಿ ಉತ್ಪಾದನೆ ನೆಲಕಪ್ಪಳಿಸಿ ಭಾರತ ಅನಿವಾರ್ಯವಾಗಿ ವಿದೇಶಿ ವಸ್ತುಗಳ ಮೇಲೆ ಅವಲಂಭನೆ ಜಾಸ್ತಿಯಾಗುತ್ತಾ ಹೋಯಿತು.

ಈಗ ಮತ್ತೆ ಮೈಕೊಡವಿ ತನ್ನ ಹಿಂದಿನ ಸಂಸ್ಕೃತಿಯನ್ನು ಆತ್ಮ ನಿರ್ಭರ ಭಾರತ ಎಂಬ ಹೊಸ ಟ್ಯಾಗ್ ಲೈನ್’ನೊಂದಿಗೆ ಮೇಲೇಳುತ್ತಿದೆಯೇ ಹೊರತು ಭಾರತ ಹಿಂದಿನಿಂದಲೂ ಸ್ವಾವಲಂಬಿಯೇ. ಆತ್ಮ ನಿರ್ಭರವೇ.


Get In Touch With Us info@kalpa.news Whatsapp: 9481252093

Tags: aatma nirbhar bharat abhiyanKannadaNewsWebsiteKrishna BhatLatestNewsKannadaಆತ್ಮ ನಿರ್ಭರ ಭಾರತಸಂಸ್ಕೃತಿಸ್ವಾವಲಂಭಿ ಭಾರತ
Previous Post

ನೆಲ್ಲಿಕಾರು ಜೈನ ಬಸದಿಯ ವಿಶೇಷತೆ, ಐತಿಹ್ಯ ನಿಮಗೆ ಗೊತ್ತಾ?

Next Post

ಸದ್ದಿಲ್ಲದೇ ಸೇವೆಯ ಸಾಧನೆ ಮಾಡುತ್ತಿದೆ ‘ಸಾಧನಾ ಮಂಗಳೂರು’

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸದ್ದಿಲ್ಲದೇ ಸೇವೆಯ ಸಾಧನೆ ಮಾಡುತ್ತಿದೆ ‘ಸಾಧನಾ ಮಂಗಳೂರು’

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!