Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಕೊರೋನಾ ವಾರಿಯರ್ರ್ಸ್‌ಗಳಿಗೆ ಆಯುಷ್ ಇಲಾಖೆಯಿಂದ ಉಚಿತ ಔಷಧಿ ಪೂರೈಕೆ

June 26, 2020
in Small Bytes, ಚಿತ್ರದುರ್ಗ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಪರಶುರಾಮಪುರ: ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು, ಕೊರೋನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಸಂಶಮನಿವಟಿ ಮಾತ್ರೆಗಳು ಹಾಗೂ ಆಕರ್‌ರ್ಯೂಅಜೀಬ್ ಲಿಕ್ವಿಡ್‌ನ್ನು ಕೋವಿಡ್ ವಾರಿಯರ್ರ್ಸ್‌ ನಿಯಮಿತವಾಗಿ ತೆಗೆದುಕೊಳ್ಳುವಂತೆ ಜಿಲ್ಲಾ ಆಯುಷ್ ಇಲಾಖೆ ಸಲಹೆ ನೀಡಿದೆ ಎಂದು ಪಿ ಮಹದೇವಪುರ ಗ್ರಾಮದ ಆಯುರ್ವೇದ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಅನಿಲ್ ಕುಮಾರ್ ತಿಳಿಸಿದರು.

ಸಮೀಪದ ಪಿ ಮಹದೇವಪುರ ಗ್ರಾಮದ ಗ್ರಾಪಂ ಕಾರ್ಯಾಲಯದ ಗ್ರಾಪಂ ಸಿಬ್ಬಂದಿ ಹಾಗೂ ಎನ್‌ಪಿಗೇಟ್’ನ ಚೆಕ್ ಪೋಸ್ಟ್‌ನ ಪೊಲೀಸ್, ಶಿಕ್ಷಕರು, ಆಶಾ, ಆರೋಗ್ಯ ಕಾರ್ಯಕರ್ತರಿಗೆ ಉಚಿತವಾಗಿ ವಿತರಿಸಲು ಚಿತ್ರದುರ್ಗ ಜಿಲ್ಲಾ ಆಯುಷ್ ಇಲಾಖೆ ಪೂರೈಸಿದ್ದ ಆಯುರ್ವೇದದ ಸಂಶಮನಿ ವಟಿಯ ನಲವತ್ತು ಮಾತ್ರೆಗಳ ಡಬ್ಬಿ, ಹಾಗೂ ಮೂಸಿ ನೋಡಲು ಆಕರ್‌ರ್ಯೂಅಜೀಬ್ ಲಿಕ್ವಿಡ್ ವಿತರಿಸಿ ಮಾತನಾಡಿದರು.

ಕೋವಿಡ್19 ವೈರಸ್ ನಿಯಂತ್ರಣ ಮಾಡಲು ಹಗಲು ರಾತ್ರಿ ಶ್ರಮಿಸಿದ ವೈದ್ಯರು, ದಾದಿಯರು, ಆಶಾ, ಆರೋಗ್ಯ, ಅಂಗನವಾಡಿ ಕಾರ್ಯಕರ್ತರು, ಗ್ರಾಪಂ ಪೌರಕಾರ್ಮಿಕರು ಹಾಗೂ ಶಾಲಾ ಶಿಕ್ಷಕರಿಗೆ ಕೊರೋನಾ ವೈರಸ್ ಹರಡದಂತೆ ತಡೆಯಲು ಮತ್ತು ಇವರೆಲ್ಲರಲ್ಲೂ ರೋಗನಿರೋಧಕ ಶಕ್ತಿ ವೃದ್ದಿಸಲು ಅನುವಾಗಲು ಉಚಿತವಾಗಿ ವಿತರಿಸಲು ಕ್ರಮ ಕೈಗೊಂಡಿರುವುದು ಶ್ಲಾಘನೀಯ ಸಂಗತಿ ಎಂದರು.

ಗ್ರಾಪಂ ಪೌರಕಾರ್ಮಿಕರಿಗೆ ಆಯುರ್ವೇದ ಮಾತ್ರೆ, ಲಿಕ್ವಿಡ್ ವಿತರಿಸಿ ಮಾತನಾಡಿದ ಗ್ರಾಪಂ ಅಧ್ಯಕ್ಷೆ ಸರೋಜಾ ಮಾತನಾಡಿ, ಜಿಲ್ಲಾ ಆಯುಷ್ ಇಲಾಖೆ ಆಯುರ್ವೇದ ಆಸ್ಪತ್ರೆಗಳ ಮೂಲಕ ಕೋವಿಡ್ ವಾರಿಯರ್ಸ್‌ಗಳಿಗೆ ರೋಗ ನಿರೋಧಕ ಶಕ್ತಿಯ ವೃಧ್ದಿಗೆ ಅಮೃತಬಳ್ಳಿಯಿಂದ ಸಿದ್ದಗೊಳಿಸಿದ ಮಾತ್ರೆಗಳನ್ನು ನೀಡಿ ಅವರ ಆರೋಗ್ಯ ವೃದ್ದಿಗೆ ಸಹಕರಿಸಿದೆ ಎಂದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಳ್ಳಕೆರೆ ಶಾಖೆಯ ರಾಜ್ಯ ಪರಿಷತ್ ಸದಸ್ಯ ಕೆ. ಬಸವರಾಜು ಮಾತನಾಡಿ, ರಾಜ್ಯ ಸರ್ಕಾರ ರಾಜ್ಯದಾದ್ಯಂತ ಆಯುಷ್ ಇಲಾಖೆಯ ಮೂಲಕ ಸ್ವದೇಶಿ ಸಂಸ್ಥೆಗಳೇ ಸಿದ್ದಗೊಳಸಿದ ಆಯುರ್ವೇದ ಔಷಧಿಯ ಮಾತ್ರೆಗಳನ್ನು ಕೋವಿಡ್ ನಿಯಂತ್ರಣಕ್ಕೆ ನೀಡಿರುವುದು ತುಂಬಾ ಉಪಯೋಗಕಾರಿ ಎಂದರು.

ಇದೇ ವೇಳೆ ಪಿ ಮಹದೇವಪುರ ಗ್ರಾಮದ ಆಯುರ್ವೇದ ಆಸ್ಪತ್ರೆಯ ವತಿಯಿಂದ ಎಸ್ ದುರ್ಗ ಪಿಎಚ್‌ಸಿಯ ಆರೋಗ್ಯ ಇಲಾಖೆಯ ಸಿಬ್ಬಂದಿ, ಗ್ರಾಪಂನ ಪೌರಕಾರ್ಮಿಕರು ಹಾಗೂ ನಾಗಪ್ಪನಹಳ್ಳಿಗೇಟ್‌ನ ಚೆಕ್ ಪೋಸ್ಟ್‌ ಸಿಬ್ಬಂದಿಗೆ ಉಚಿತವಾಗಿ ಆಯುರ್ವೇದದ ಔಷಧಿ ಮಾತ್ರೆಗಳು ಮತ್ತು ಲಿಕ್ವಿಡ್‌ಗಳನ್ನು ವಿತರಿಸಲಾಯಿತು.

ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಸರೋಜಾ, ಸದಸ್ಯ ರವಿಕುಮಾರ್, ಪಿಡಿಒ ಟಿ. ಮಲ್ಲೇಶಪ್ಪ, ಆಯುರ್ವೇದ ವೈದ್ಯಾಧಿಕಾರಿ ಡಾ ಅನಿಲ್‌ಕುಮಾರ, ಶಿಕ್ಷಕರಾದ ಪಿ.ಡಿ. ಹನುಮಂತಯ್ಯ, ವೀರಭದ್ರಪ್ಪ, ಆಶಾ ಕಾರ್ಯಕರ್ತೆಯರಾದ ಶೈಲಜಾ, ನಗೀನಾಬಾನು, ಜಯಮ್ಮ, ಆರೋಗ್ಯ ಮಹಿಳಾ ಸಹಾಯಕಿ ಜ್ಯೋತಿ, ಗ್ರಾಮಸ್ಥರಾದ ವೆಂಕಟರಮಣಪ್ಪ, ಜಗಣ್ಣ, ನಾಗೇಂದ್ರಪ್ಪ, ತಿಪ್ಪೇಸ್ವಾಮಿ, ತಿಪ್ಪೇಸ್ವಾಮಿ, ಮಹೇಶ, ಹೇಮಲತಾ, ಗ್ರಾಪಂ ಸದಸ್ಯರು, ಆಶಾ, ಆರೋಗ್ಯ, ಕಾರ್ಯಕರ್ತರು, ಗ್ರಾಪಂ ಪೌರಕಾರ್ಮಿಕರು, ಪೊಲೀಸರು, ಗ್ರಾಮಸ್ಥರು ಇದ್ದರು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

Get In Touch With Us info@kalpa.news Whatsapp: 9481252093

Tags: BayaluSeemeNewsChallakereChitradurgaCovid19Kannada News WebsiteLatest News KannadaParasuramapuramಚಳ್ಳಕೆರೆಪರಶುರಾಮಪುರರೋಗನಿರೋಧಕ ಶಕ್ತಿ
Previous Post

ಪರಿಸರಕ್ಕೆ ಹಾನಿಯಾಗದಂತೆ ಮಲೆನಾಡಿನ ಅಭಿವೃದ್ಧಿಗೆ ಪ್ರಯತ್ನ: ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ

Next Post

ಜಿಲ್ಲೆಯಲ್ಲಿ ಇಂದು 6 ಕೊರೋನಾ ಪಾಸಿಟಿವ್, 129ಕ್ಕೇರಿದ ಸೋಂಕಿತರ ಸಂಖ್ಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಿಲ್ಲೆಯಲ್ಲಿ ಇಂದು 6 ಕೊರೋನಾ ಪಾಸಿಟಿವ್, 129ಕ್ಕೇರಿದ ಸೋಂಕಿತರ ಸಂಖ್ಯೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

file photo

ಗುತ್ತಿಗೆ ನಂತರ ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ?

June 19, 2025

ಕೊಪ್ಪಳ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

June 19, 2025
Internet Image

ಗಮನಿಸಿ! ಜೂ.21, 24ರಂದು ಶಿವಮೊಗ್ಗದ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ

June 19, 2025

ಕೂಡಲೇ ಜಾತಿಗಣತಿ ವರದಿ ಜಾರಿಗೆ ತನ್ನಿ ಇಲ್ಲವಾದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

file photo

ಗುತ್ತಿಗೆ ನಂತರ ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ?

June 19, 2025

ಕೊಪ್ಪಳ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

June 19, 2025
Internet Image

ಗಮನಿಸಿ! ಜೂ.21, 24ರಂದು ಶಿವಮೊಗ್ಗದ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!