Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಎಸ್’ಎಸ್’ಎಲ್’ಸಿ ಪರೀಕ್ಷೆ-ಮಕ್ಕಳ-ಪೋಷಕರ ಗಟ್ಟಿತನದ ಪ್ರತೀಕ: ಸುರೇಶ್‍ಕುಮಾರ್

June 27, 2020
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಮೂರನೇ ದಿನವಾದ ಶನಿವಾರ ನಡೆದ ಎಸ್’ಎಸ್’ಎಲ್’ಸಿ ಗಣಿತ ವಿಷಯ ಪರೀಕ್ಷೆಯು ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ನಡೆದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಜರಾಗಿರುವುದು ಮಕ್ಕಳ ಮತ್ತು ಪೋಷಕರ ಗಟ್ಟಿತನವನ್ನು ಎತ್ತಿತೋರಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್ ತಿಳಿಸಿದ್ದಾರೆ.

ಪರೀಕ್ಷೆಯ ನಂತರ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆ ಕುರಿತ ಮಾಹಿತಿ ನೀಡಿದ ಅವರು, ಮೂರನೇ ದಿನವಾದ ಶನಿವಾರ ನಡೆದ ಗಣಿತ ವಿಷಯ ಪರೀಕ್ಷೆಗೆ ನೊಂದಾಯಿತ 8,08,650 ವಿದ್ಯಾರ್ಥಿಗಳ ಪೈಕಿ 7,91,987 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟಾರೆ ಶೇ. 97.93ರಷ್ಟು ಇಂದು ಹಾಜರಾತಿ ಇದೆ. 16,663 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ತಿಳಿಸಿದರು.

ಈ ಪರೀಕ್ಷೆಗೆ ಕಳೆದ 2018-19ನೇ ಸಾಲಿಗೆ 8,03,949 ವಿದ್ಯಾರ್ಥಿಗಳ ಪೈಕಿ 7,93,353 ವಿದ್ಯಾರ್ಥಿಗಳು ಹಾಜರಾಗಿದ್ದು, 10,596 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಶೇ. 98.68 ಹಾಜರಾತಿ ಇತ್ತು ಎಂದು ಅವರು ಹೇಳಿದರು.

ಮೊದಲ ಬಾರಿಗೆ 7,44,901 ಶಾಲಾ ವಿದ್ಯಾರ್ಥಿಗಳು ಹಾಗೂ 20,923 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಕಂಟೈನ್‍ಮೆಂಟ್ ಪ್ರದೇಶಗಳ 2048 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೋವಿಡೇತರ ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 292 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದ 6 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಸರ್ಕಾರಿ/ಖಾಸಗಿ ವಸತಿ ನಿಲಯಗಳಲ್ಲಿ ಇದ್ದು, 1442 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ನೆರೆ ರಾಜ್ಯಗಳಿಂದ 659 ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದ್ದು, 59 ವಿದ್ಯಾರ್ಥಿಗಳು ಗೈರು ಹಾಜರಿಯಾಗಿ -600 ಪರೀಕ್ಷೆ ಬರೆದಿದ್ದಾರೆ. 12,644 ವಲಸೆ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದು, 12,539 ವಿದ್ಯಾರ್ಥಿಗಳು ಹಾಜರಾಗಿದ್ದರೆ, 105 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಹೋಂ ಕ್ವಾರಂಟೈನಲ್ಲಿ 57 ವಿದ್ಯಾರ್ಥಿಗಳಿದ್ದಾರೆ. ಕೋವಿಡ್ ಪಾಸಿಟೀವ್ ಎಂದು 25 ವಿದ್ಯಾರ್ಥಿಗಳು ಗುರುತಿಸಲ್ಪಟ್ಟಿದ್ದಾರೆ. ಇಂತಹ ವಿದ್ಯಾರ್ಥಿಗಳಿಗೆ ಸಕಾರಣದ ಆಧಾರದ ಮೇಲೆ ಮುಂದಿನ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡುವ ವ್ಯವಸ್ಥೆ ಮಾಡಲಾಗುವುದು. ಪರೀಕ್ಷಾ ಕೇಂದ್ರಕ್ಕೆ 3,212 ಬಸ್ ಹಾಗೂ ಇತರೆ ವಾಹನಗಳನ್ನು ಒಪ್ಪಂದದ ಮೇರೆಗೆ ಪಡೆದು ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಸಾರಿಗೆ ಸೌಲಭ್ಯ ಒದಗಿಸಲಾಗಿದೆ ಎಂದು ಸಚಿವರು ತಿಳಿಸಿದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get In Touch With Us info@kalpa.news Whatsapp: 9481252093

Tags: Kannada News WebsiteLatest News KannadaMinister Suresh KumarSSLCಎಸ್’ಎಸ್’ಎಲ್’ಸಿಸಚಿವ ಎಸ್. ಸುರೇಶ್‍ಕುಮಾರ್
Previous Post

ಶಿವಮೊಗ್ಗದಲ್ಲಿ ಮತ್ತೆ ಎರಡು ರಸ್ತೆಗಳು ಸೀಲ್ ಡೌನ್

Next Post

ಜಿಲ್ಲೆಯಲ್ಲಿಂದು ಬರೋಬ್ಬರಿ 13 ಮಂದಿಗೆ ಕೊರೋನಾ ಪಾಸಿಟಿವ್: ಮಲೆನಾಡಿಗರಲ್ಲಿ ಹೆಚ್ಚಿದ ಆತಂಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಿಲ್ಲೆಯಲ್ಲಿಂದು ಬರೋಬ್ಬರಿ 13 ಮಂದಿಗೆ ಕೊರೋನಾ ಪಾಸಿಟಿವ್: ಮಲೆನಾಡಿಗರಲ್ಲಿ ಹೆಚ್ಚಿದ ಆತಂಕ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!