No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, May 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೋವಿಡ್‌ ರೋಗಿಗಳಿಗೆ ಚಿಕಿತ್ಸೆಗೆ ನಿರಾಕರಿಸಿದರೆ ಕ್ರಿಮಿನಲ್‌ ಕೇಸ್‌: ಸಚಿವ ಸುಧಾಕರ್‌

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 6, 2020
in ಬೆಂಗಳೂರು ನಗರ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಎಚ್ಚರಿಕೆ ನೀಡಿದ್ದಾರೆ.

ಜಯನಗರ ಸಾವ೯ಜನಿಕ ಆಸ್ಪತ್ರೆ ಮತ್ತು ರಾಜೀವ್‌ ಗಾಂಧಿ ಎದೆ ರೋಗಗಳ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ವಿಧಾನಸೌಧಕ್ಕೆ ಮರಳಿದ ಸಚಿವರು ಸುದ್ದಿಗೋಷ್ಠಿಯಲ್ಲಿ ಈ ವಿವರ ನೀಡಿದರು.

ಈಗಾಗಲೇ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿಗಳ ಜತೆ ಸಕಾ೯ರ ಮಾತುಕತೆ ನಡೆಸಿದೆ. ಸಭೆಯಲ್ಲಿ ತಮ್ಮಲ್ಲಿರುವ ಅಧ೯ದಷ್ಟು ಹಾಸಿಗೆಗಳನ್ನು ಕೋವಿಡ್‌ ಚಿಕಿತ್ಸೆಗೆ ಬಿಟ್ಟುಕೊಡುವುದಾಗಿ ಭರವಸೆ ನೀಡಿದ್ದರು. ತಕ್ಷಣದಿಂದಲೇ 2,734 ಹಾಸಿಗೆ ನೀಡುವುದಾಗಿ ಅವರು ಮಾತುಕೊಟ್ಟಿದ್ದರು. ಇದುವರೆಗೆ ನೀಡಿರುವುದು ಕೇವಲ 116 ಮಾತ್ರ. ನಮಗೆ ಕೊಟ್ಟಿರುವ ಮಾಹಿತಿ ಪ್ರಕಾರ ಖಾಸಗಿ ಆಸ್ಪತ್ರೆಗಳಲ್ಲಿ ನೇರವಾಗಿ ಬಂದು ದಾಖಲಾಗಿರುವ ಕೋವಿಡ್‌ ರೋಗಿಗಳ ಸಂಖ್ಯೆ 898 ಎಂದು ಗೊತ್ತಾಗಿದೆ. ಮಾತು ಕೊಟ್ಟಂತೆ ಸಕಾ೯ರಕ್ಕೆ ನೀಡಬೇಕಿರುವ ಹಾಸಿಗೆಗಳನ್ನು ಅವರು ಆದಷ್ಟು ಬೇಗ ಹಸ್ತಾಂತರಿಸಬೇಕು. ಇದರ ಉಸ್ತುವಾರಿ ನೋಡಿಕೊಳ್ಳುವ ಸಲುವಾಗಿಯೇ ಮುಖ್ಯಮಂತ್ರಿಯವರು ಕಂದಾಯ ಸಚಿವ ಆರ್‌. ಅಶೋಕ್‌ ಮತ್ತು ಮುಖ್ಯಮಂತ್ರಿಯವರ ರಾಜಕೀಯ ಕಾಯ೯ದಶಿ೯ ವಿಶ್ವನಾಥ್‌ ಅವರನ್ನು ನೇಮಕ ಮಾಡಿದ್ದಾರೆ. ಸೋಮವಾರದಿಂದಲೇ ಅವರು ಕಾಯೋ೯ನ್ಮುಖರಾಗಲಿದ್ದಾರೆ ಎಂದು ತಿಳಿಸಿದರು.

ಇದಲ್ಲದೆ, ತಮ್ಮ ಬಳಿ ಚಿಕಿತ್ಸೆಗೆ ಬರುವ ರೋಗಿಗಳನ್ನು ಯಾವುದೇ ಆಸ್ಪತ್ರೆಯವರು ಚಿಕಿತ್ಸೆ ನಿರಾಕರಿಸಿ ಹಿಂದಕ್ಕೆ ಕಳುಹಿಸುವಂತಿಲ್ಲ. ಇದನ್ನು ಈಗಾಗಲೇ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿಗಳಿಗೆ ಸ್ಪಷ್ಟವಾಗಿ ತಿಳಿಸಲಾಗಿದೆ. ಇಷ್ಟರ ಮೇಲೂ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕಾಗುತ್ತದೆ. ಇದು ಆರೋಗ್ಯ ತುತು೯ ಪರಿಸ್ಥಿತಿ ಸಂದಭ೯ ಆಗಿರುವುದರಿಂದ ಈ ವಿಷಯದಲ್ಲಿ ರಾಜಿ ಪ್ರಶ್ನೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ದೂರು ಇದ್ದರೆ ಕರೆ ಮಾಡಿ
ಕಳೆದ ಹತ್ತು ದಿನಗಳಿಂದ ಬೆಂಗಳೂರಿನಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗಿ ಗೊಂದಲ ಆಗಿರುವುದು ನಿಜ. ಅದನ್ನು ಸರಿಪಡಿಸಲಾಗುತ್ತಿದೆ. ಮುಖ್ಯಮಂತ್ರಿಯವರು ಅದಕ್ಕಾಗಿ ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ಸೋಮವಾರದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ. ಒಂದು ವೇಳೆ ಎಲ್ಲಿಯಾದರೂ ಚಿಕಿತ್ಸೆಯಲ್ಲಿ, ದಾಖಲು ಮಾಡಿಕೊಳ್ಳುವಲ್ಲಿ, ಟೆಸ್ಟ್‌ ವರದಿಗಳಿಗೆ ಸಂಬಂಧಿಸಿದ ದೂರು ಇದ್ದಲ್ಲಿ, ಚಿಕಿತ್ಸೆ ನಿರಾಕರಿಸಿದರೆ 1912 ನಂಬರಿಗೆ ಕರೆ ಮಾಡಿದರೆ ತಕ್ಷಣ ಸ್ಪಂದಿಸಲಾಗುತ್ತದೆ. ಇದಕ್ಕಾಗಿಯೇ ದಿನದ 24 ತಾಸು ಕಾಯ೯ ನಿವ೯ಹಿಸುವ ಕಾಲ್‌ ಸೆಂಟರ್‌ ಆರಂಭಿಸಲಾಗಿದೆ. ಆರಂಭದಲ್ಲಿ ಒಂದೆರಡು ದಿನ ಸಣ್ಣಪುಟ್ಟ ಸಮಸ್ಯೆ ಬರಬಹುದು, ಕ್ರಮೇಣ ಎಲ್ಲವೂ ಸರಿಯಾಗಲಿದೆ ಎಂದರು.

ನಗರದಲ್ಲಿ ಅಗತ್ಯ ಸಂಖ್ಯೆಯ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗುತ್ತಿದೆ. ಅದಕ್ಕೆ ಪ್ರತ್ಯೇಕವಾಗಿ ಒಬ್ಬ ನೋಡಲ್‌ ಅಧಿಕಾರಿ ನೇಮಕ ಮಾಡಲಾಗಿದೆ. ಹಾಲಿ 108 ಸೇವೆಯಡಿ ಕಾಯ೯ ನಿವ೯ಹಿಸುತ್ತಿರುವ ಆಂಬ್ಯುಲೆನ್ಸ್‌ಗಳ ಹೊರತಾಗಿ ನಗರದ ಪ್ರತಿ ವಾಡಿ೯ಗೆ ಎರಡುರಂತೆ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗುತ್ತದೆ. ಯಾರಿಗೆ ಆಗಲಿ ಅಗತ್ಯವಿದ್ದಲ್ಲಿ 108 ಸಂಖ್ಯೆಗೆ ಕರೆ ಮಾಡಿ ಸೌಲಭ್ಯ ಬಳಸಿಕೊಳ್ಳಬಹುದು ಎಂದು ತಿಳಿಸಿದರು.

ಹೆಚ್ಚು ವಸೂಲಿ ಮಾಡುವಂತಿಲ್ಲ 
ಕೆಲ ಮಾಧ್ಯಮಗಳಲ್ಲಿ ಕೋವಿಡ್‌ ಪರೀಕ್ಷೆಗೆ ನಾಲ್ಕು ಅಥವಾ ನಾಲ್ಕೂವರೆ ಸಾವಿರ ರೂ. ತೆಗೆದುಕೊಳ್ಳಲಾಗುತ್ತಿದೆ ಎಂಬ ವರದಿಗಳನ್ನು ಗಮನಿಸಿದ್ದೇನೆ. ಸಕಾ೯ರ ಇದುವರೆಗೆ ಆರು ಲಕ್ಷಕ್ಕೂ ಹೆಚ್ಚು ಮಂದಿಗೆ ಟೆಸ್ಟ್‌ ಮಾಡಲಾಗಿದೆ. ನಯಾ ಪೈಸೆ ತೆಗೆದುಕೊಂಡಿಲ್ಲ. ಸಕಾ೯ರದ ವತಿಯಿಂದ ಉಚಿತವಾಗಿ ಮಾಡಲಾಗುತ್ತಿದೆ. ಖಾಸಗಿಯವರಿಗೂ ದರ ನಿಗದಿ ಮಾಡಲಾಗಿದೆ, ನಮ್ಮಿಂದ ಕಳುಹಿಸದ ರೋಗಿಗಳಿಗೆ 2,200 ರೂ. ದರ ಪಡೆಯಬೇಕು ಎಂದು ನಿಗದಿಪಡಿಸಲಾಗಿದೆ. ಒಂದು ವೇಳೆ ಹೆಚ್ಚು ದರ ಪಡೆದರೆ ಕ್ರಮ ಜರುಗಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ನಮ್ಮಲ್ಲಿ ಒಟ್ಟು 80 ಪ್ರಯೋಗಾಲಯಗಳಿವೆ. ಅವುಗಳ ಪೈಕಿ ಕೆಲ ಲ್ಯಾಬ್‌ಗಳ ಮೇಲೆ ಒತ್ತಡವಿದೆ. ಇದನ್ನು ನಿವಾರಿಸಿ ದಿನದ 24 ತಾಸಿನಲ್ಲಿ ವರದಿ ನೀಡುವ ವ್ಯವಸ್ಥೆ ಜಾರಿಗೊಳಿಸುವ ಸಲುವಾಗಿ ಹಿರಿಯ ಅಧಿಕಾರಿ ಶಾಲಿನಿ ರಜನೀಶ್‌ ಅವರನ್ನು ನೇಮಕ ಮಾಡಲಾಗಿದೆ. ಹಾಗೆಯೇ ಟೆಸ್ಟ್‌ಗಳ ಸಂಖ್ಯೆಯನ್ನು ದಿನವೊಂದಕ್ಕೆ 30 ಸಾವಿರಕ್ಕೆ ಹೆಚ್ಚಿಸುವ ಗುರಿ ಹಾಕಿಕೊಳ್ಳಲಾಗಿದೆ. ಖಾಸಗಿ ಲ್ಯಾಬ್‌ಗಳೂ ಕೂಡ ಪೂಣ೯ ಪ್ರಮಾಣದಲ್ಲಿ ಟೆಸ್ಟ್‌ಗಳನ್ನು ಮಾಡಲೇ ಬೇಕು. ಒಂದು ವೇಳೆ ನಿರಾಕರಿಸಿದರೆ ಕ್ರಮ ಜರುಗಿಸಲಾಗುವುದು. ಅಂತಹ ಖಾಸಗಿ ಮೆಡಿಕಲ್‌ ಕಾಲೇಜುಗಳ ಮಾನ್ಯತೆ ನವೀಕರಣ ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಆತಂಕ ಬೇಡ
ನಮ್ಮಲ್ಲಿ ಕೋವಿಡ್‌ ಕೇರ್‌ , ಸಕಾ೯ರಿ ಮೆಡಿಕಲ್‌ ಕಾಲೇಜು ಆಸ್ಪತ್ರೆಗಳಲ್ಲಿ 819 ಹಾಸಿಗೆಗಳ ಪೈಕಿ 152 ಖಾಲಿಯಿವೆ, ಖಾಸಗಿ ಮೆಡಿಕಲ್‌ ಕಾಲೇಜು ಆಸ್ಪತ್ರೆಗಳಲ್ಲಿ 1899 ಹಾಸಿಗೆ ಪೈಕಿ 779 ಲಭ್ಯವಿವೆ, ಸಕಾ೯ರಿ ಆಸ್ಪತ್ರೆಗಳಲ್ಲಿ 661ರಲ್ಲಿ ಇನ್ನೂ 105 ಖಾಲಿಯಿವೆ ಮತ್ತು ಖಾಸಗಿ ಆಸ್ಪತ್ರೆಗಳ ಹಾಸಿಗೆಗಳಿವೆ. ಖಾಸಗಿ ಆಸ್ಪತ್ರೆಗಳು ನಮಗೆ 2734 ಹಾಸಿಗೆ ನೀಡಬೇಕಿದ್ದು ಇದುವರೆಗೆ 116 ಮಾತ್ರ ನೀಡಿದ್ದಾರೆ. ಹೀಗಾಗಿ ನಮ್ಮಲ್ಲಿ ಹಾಸಿಗೆ ಕೊರತೆ ಇಲ್ಲ. ಹಂಚಿಕೆಯಲ್ಲಿನ ಗೊಂದಲ ನಿವಾರಣೆ ಆಗಿ ಒಂದೆರಡು ದಿನದಲ್ಲಿ ಎಲ್ಲವೂ ಸರಿಯಾಗಲಿದೆ. ಜನರು ಗೊಂದಲಕ್ಕೆ ಒಳಗಾಗುವ, ಆತಂಕಪಡುವ ಅಗತ್ಯವಿಲ್ಲ ಎಂದರು.

ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ ನಿಜ. ಅದನ್ನು ನಿರೀಕ್ಷಿಸಲಾಗಿತ್ತು, ಇನ್ನೂ ಹೆಚ್ಚಾಗಲಿದೆ. ಅದಕ್ಕೆ ತಕ್ಕಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿಯವರು ಇದಕ್ಕಾಗಿ ಹಗಲು ರಾತ್ರಿ ದುಡಿಯುತ್ತಿದ್ದಾರೆ. ನಮ್ಮವೈದ್ಯರು ಮತ್ತು ಸಿಬ್ಬಂದಿ ಕೂಡ ಹೈರಾಣಾಗಿದ್ದಾರೆ. ಅವರು ನಾಲ್ಕು ತಿಂಗಳುಗಳಿಂದ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ವಾಸ್ತವ ಸಂಗತಿ ಅಥ೯ ಮಾಡಿಕೊಂಡು ಸಾವ೯ಜನಿಕರು, ಪ್ರತಿ ಪಕ್ಷನಾಯಕರು ಸಕಾ೯ರದ ಜತೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಕಾನೂನು ಜಾರಿಗೆ ಚಿಂತನೆ
ಹಿರಿಯ ನಾಗರೀಕರಿಗೆ ಸೋಂಕು ತಗುಲದಂತೆ ನೋಡಿಕೊಳ್ಳುವ ಸವಾಲು ಎಲ್ಲರ ಮೇಲಿದೆ. ಅದಕ್ಕಾಗಿಯೇ ಅವರನ್ ಹೊರ ಕಳುಹಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ಯುವಜನತೆ ಮೇಲಿದೆ. ಬೇರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ 60 ವಯಸ್ಸಿಗಿಂತ ಮೇಲ್ಪಟ್ಟವರು, ಜ್ವರ ಲಕ್ಷಣಗಳಿರುವ ಹಿರಿಯ ನಾಗರೀಕರನ್ನು ಟೆಸ್ಟ್‌ಗೆ ಒಳಪಡಿಸುವಂತೆ ಕಾಯ೯ಪಡೆಗಳಿಗೆ ಸೂಚನೆ ನೀಡಲಾಗಿದೆ. ಹಿರಿಯ ನಾಗರೀಕರನ್ನು ಮನೆಗಳಿಂದ ಹೊರ ಬಿಡಬಾರದು ಎಂಬ ಕಾನೂನು ಜಾರಿಗೂ ಚಿಂತನೆ ನಡೆಸಲಾಗುತ್ತಿದೆ. ತಜ್ಞರು ಮತ್ತು ಪ್ರಮುಖರ ಜತೆ ಈ ಕುರಿತು ಚಚಿ೯ಸಲಾಗುತ್ತಿದೆ ಎಂದು ತಿಳಿಸಿದರು.

Get In Touch With Us info@kalpa.news Whatsapp: 9481252093

Tags: Covid19Kannada News WebsiteLatest News KannadaMinister Sudhakarಸಚಿವ ಸುಧಾಕರ್
Share220Tweet123Send
Previous Post

ಹಿರೇಕೆರೂರು ಕೋವಿಡ್ ಪರಿಶೀಲನಾ ಸಭೆ ನಡೆಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್

Next Post

ಕೋವಿಡ್‌ ಆಸ್ಪತ್ರೆಗಳಿಗೆ ಸಚಿವ ಸುಧಾಕರ್‌ ದಿಢೀರ್‌ ಭೇಟಿ, ಪರಿಶೀಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೋವಿಡ್‌ ಆಸ್ಪತ್ರೆಗಳಿಗೆ ಸಚಿವ ಸುಧಾಕರ್‌ ದಿಢೀರ್‌ ಭೇಟಿ, ಪರಿಶೀಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

May 1, 2026
ಬಹುಭಾಷಾ ಚಲನಚಿತ್ರ `ವಿಲಕ್ಷ’ ಚಾಪ್ಟರ್-1 ಆ.14ರಂದು ವಿಶ್ವದಾದ್ಯಂತ ಬಿಡುಗಡೆ

ಬಹುಭಾಷಾ ಚಲನಚಿತ್ರ `ವಿಲಕ್ಷ’ ಚಾಪ್ಟರ್-1 ಆ.14ರಂದು ವಿಶ್ವದಾದ್ಯಂತ ಬಿಡುಗಡೆ

May 1, 2026
ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ ‘ಶ್ರೀಮತಿ ಸಿಂಧೂರ’ ಆಡಿಯೋ ಟೀಸರ್ ರಿಲೀಸ್

ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ ‘ಶ್ರೀಮತಿ ಸಿಂಧೂರ’ ಆಡಿಯೋ ಟೀಸರ್ ರಿಲೀಸ್

May 1, 2026
ರಾಯರ ಸನ್ನಿಧಿಯಲ್ಲಿ ಸಂಧ್ಯಾ-ಸೌಮ್ಯಾ ಯುಗಳ ಗಾಯನ

ರಾಯರ ಸನ್ನಿಧಿಯಲ್ಲಿ ಸಂಧ್ಯಾ-ಸೌಮ್ಯಾ ಯುಗಳ ಗಾಯನ

May 1, 2026
ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

April 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL