Monday, July 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಹರಿಹರದಲ್ಲಿ ಲಾಕ್ ಡೌನ್ ವಿಚಾರಕ್ಕಾಗಿ ಕೊರೋನಾ ತಂದ ಜಗಳ!

July 19, 2020
in Small Bytes, ದಾವಣಗೆರೆ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹರಿಹರ: ಚೀನಾದಲ್ಲಿ ಜನ್ಮ ತಾಳಿದ ಕೊರೋನಾ ವೈರಸ್ ಇಡೀ ವಿಶ್ವದಾದ್ಯಂತ ಅನೇಕ ಅವಾಂತರಗಳನ್ನು ಸೃಷ್ಟಿ ಮಾಡುತ್ತಿದ್ದು, ಭಾರತದಲ್ಲೂ ಈ ವೈರಸ್ಸಿನ ಅವಾಂತರಗಳು ಒಂದೆರಡಲ್ಲ.

ಹೇಳಿ ಕೇಳಿ ಕೊರೋನಾ ಚೀನಾ ರಾಷ್ಟ್ರದ ವೈರಸ್, ಚೀನಾ ರಾಷ್ಟ್ರದಂತೆ ಈ ವೈರಸ್ ದೇಶದ ಜನರ ಜನರ ನಡುವೆ ಅನೇಕ ವೈಮನಸ್ಸುಗಳನ್ನು ಸೃಷ್ಟಿ ಮಾಡುತ್ತಿದೆ.

ದೇಶದಲ್ಲಿ ಕೊರೋನಾ ವೈರಸ್ ನಿಯಂತ್ರಣ ಮಾಡುವ ಉದ್ದೇಶದಿಂದ ಕಳೆದ ಮೂರು ತಿಂಗಳು ದೇಶಾದ್ಯಂತ ಲಾಕ್ ಡೌನ್ ಘೋಷಣೆ ಮಾಡಲಾಯಿತು. ಅಂದು ಲಾಕ್ ಡೌನ್ ಘೋಷಣೆ ಮಾಡಿದ್ದ ಪರಿಣಾಮವೋ ಏನೋ ವೈರಸ್ ನಿಯಂತ್ರಣದಲ್ಲಿತ್ತು.

ಲಾಕ್ ಡೌನ್ ತೆರವುಗೊಳಿಸಿದ್ದೇ ತಡ ಒಂದಕ್ಕೆ ಎರಡು ಪಟ್ಟು ವೈರಸ್ ಹರಡುವಿಕೆಯ ಪ್ರಮಾಣ ಏರತೊಡಗಿತ್ತು. ನಗರ ಪ್ರದೇಶದಿಂದ ಗ್ರಾಮೀಣ ಭಾಗಕ್ಕೂ ವೈರಸ್ ಹರಡಿತ್ತು. ವಿಧಿಯಿಲ್ಲದೇ ನಗರ ಪ್ರದೇಶಗಳನ್ನು ಸ್ವಯಂಪ್ರೇರಿತವಾಗಿ ಲಾಕ್ ಡೌನ್ ಮಾಡುವ ನಿರ್ಧಾರಕ್ಕೆ ಸ್ಥಳೀಯ ತಾಲೂಕು ಆಡಳಿತ ಬರಬೇಕಾಯಿತು.

ಅದರಂತೆ ಹರಿಹರ ತಾಲೂಕು ಆಡಳಿತವು ಸಹ ಕೊರೋನಾ ನಿಯಂತ್ರಿಸುವ ಉದ್ದೇಶದಿಂದ ನಗರ ಪ್ರದೇಶದಲ್ಲಿ ಮಧ್ಯಾಹ್ನ ಎರಡು ಗಂಟೆಯ ನಂತರ ನಗರದ ವರ್ತಕರು ಸ್ವಯಂ ಪ್ರೇರಿತವಾಗಿ ಲಾಕ್ ಡೌನ್ ಮಾಡುವಂತೆ ಸ್ಥಳೀಯ ಶಾಸಕ ಎಸ್ ರಾಮಪ್ಪನವರ ನೇತೃತ್ವದಲ್ಲಿ ಕಳೆದ ತಿಂಗಳು ತೀರ್ಮಾನಿಸಿ ಹರಿಹರ ನಗರವನ್ನು ಲಾಕ್ ಡೌನ್ ಮಾಡಲಾಯಿತು.

ಕಳೆದ ವಾರ ಹರಿಹರದ ಮಾಜಿ ಶಾಸಕ ಬಿ.ಪಿ. ಹರೀಶ್ ನೇತೃತ್ವದಲ್ಲಿ ಸ್ಥಳೀಯ ತಾಲೂಕಾಡಳಿತ ಮತ್ತೊಮ್ಮೆ ನಗರದ ಲಾಕ್ ಡೌನ್ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಂದು ಸಭೆ ನಡೆಸಿತ್ತು. ಅಂದಿನ ಸಭೆಯಲ್ಲಿ ಸಹ ನಗರದ ಕೆಲವು ವರ್ತಕರು ಉಪಸ್ಥಿತರಿದ್ದರು. ಅಂದಿನ ಸಭೆಯ ನಿರ್ಣಯದಂತೆ ವರ್ತಕರ ಹಿತದೃಷ್ಟಿಯಿಂದ ಲಾಕ್ ಡೌನ್ ಅನ್ನು ಮಧ್ಯಾಹ್ನದ ಬದಲು ರಾತ್ರಿ ಎಂಟು ಗಂಟೆಯ ನಂತರ ಮಾಡುವಂತೆ ಮಾಜಿ ಶಾಸಕರು ತೀರ್ಮಾನಿಸಿದರೂ, ತಾಲೂಕಾಡಳಿತ ನಿರ್ಣಯಿಸಿತ್ತು.

ಮಾಜಿ ಶಾಸಕರ ನೇತೃತ್ವದಲ್ಲಿ ತಾಲೂಕಾಡಳಿತ ಮತ್ತೊಮ್ಮೆ ಸಭೆ ಸೇರಿ ರಾತ್ರಿ ಎಂಟು ಗಂಟೆಯ ನಂತರ ಲಾಕ್ ಡೌನ್ ಸಮಯ ನಿಗದಿಪಡಿಸಿದ್ದು ಸ್ಥಳೀಯ ಹಾಲಿ ಶಾಸಕ ಎಸ್. ರಾಮಪ್ಪ ಹಾಗೂ ಅವರ ಬೆಂಬಲಿಗರನ್ನು ಕೆರಳಿಸಿತ್ತು.


ಕಳೆದ ನಾಲ್ಕು ದಿನಗಳ ಹಿಂದೆ ನಗರದ ವಿಶ್ರಾಂತಿ ಗೃಹದಲ್ಲಿ ಶಾಸಕರ ನೇತೃತ್ವದಲ್ಲಿ ಕೆಲವು ವರ್ತಕರ ಸಮ್ಮುಖದಲ್ಲಿ ನಗರದಲ್ಲಿ ಲಾಕ್ ಡೌನ್ ವಿಧಿಸುವ ತೀರ್ಮಾನದ ಸಭೆಯನ್ನು ನಡೆಸಿದರು.

ಶಾಸಕರ ನೇತೃತ್ವದಲ್ಲಿ ನಗರದ ವಿಶ್ರಾಂತಿ ಗೃಹದಲ್ಲಿ ಸಭೆ ನಡೆಸಿದ ಮಾಹಿತಿ ತಾಲೂಕು ಆಡಳಿತಕ್ಕೆ ಬಂದ ಕಾರಣ ಇಂದು ಮತ್ತೊಮ್ಮೆ ನಗರದ ಎಸ್’ಜೆವಿಪಿ ಕಾಲೇಜು ಸಭಾಂಗಣದಲ್ಲಿ ಹಾಲಿ ಮಾಜಿ ಶಾಸಕರ ನೇತೃತ್ವದಲ್ಲಿ ನಗರದ ವರ್ತಕರ ಸಮ್ಮುಖದಲ್ಲಿ ತಾಲೂಕು ಆಡಳಿತ ಇಂದು ಸಭೆ ನಡೆಸಿತು.

ಇಂದಿನ ಸಭೆಯಲ್ಲಿ ನಗರ ಪ್ರದೇಶದಲ್ಲಿ ಲಾಕ್ ಡೌನ್ ಘೋಷಣೆಯ ಸಮಯ ನಿಗದಿಪಡಿಸುವ ವಿಚಾರದಲ್ಲಿ ಹಾಲಿ ಮಾಜಿ ಶಾಸಕರ ನಡುವೆ ಮಾತಿನ ಚಕಮಕಿ ನಡೆಯಿತು.


ಹಾಲಿ ಮಾಜಿ ಶಾಸಕರ ನಡುವಿನ ಮಾತಿನ ಚಕಮಕಿಯಲ್ಲಿ ತಾಲೂಕು ಆಡಳಿತ, ನಗರಸಭೆ, ಪೊಲೀಸ್ ಇಲಾಖೆಯ ಅಧಿಕಾರಿಗಳು, ಮೂಕ ವಿಸ್ಮಿತರಾಗಿ ನೋಡುತ್ತಿರುವ ದೃಶ್ಯ ಕಂಡು ಬಂದಿತು.

ಮಾತಿನ ಚಕಮಕಿ ಇನ್ನೇನು ವಿಕೋಪಕ್ಕೆ ಹೋಗುತ್ತದೆ ಎನ್ನುವಷ್ಟರಲ್ಲಿ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಹಾಲಿ ಮಾಜಿ ಶಾಸಕರು ಹಾಗೂ ಪಕ್ಷದ ಕಾರ್ಯಕರ್ತರನ್ನು ಸಮಾಧಾನಪಡಿಸಿದರು. ನಂತರ ಮಾತನಾಡಿದ ನಗರ ಗ್ರಾಮಾಂತರ ಡಿವೈಎಸ್ಪಿ ನರಸಿಂಹ ತಾಮ್ರಧ್ವಜ. ಕೊರೋನಾ ವೈರಸ್ ನಿಯಂತ್ರಣ ವಿಚಾರದಲ್ಲಿ ಲಾಕ್ ಡೌನ್ ವಿಧಿಸುವ ಸಂಬಂಧದ ಸಭೆಯಲ್ಲಿ ವರ್ತಕರ ಹಿತ ಕಾಪಾಡಬೇಕಾದ ಜವಾಬ್ದಾರಿ ಸ್ಥಾನದಲ್ಲಿರುವವರು ಈ ರೀತಿ ಅನಾಗರಿಕರಂತೆ ನಾಗರಿಕರ ಸಮ್ಮುಖದಲ್ಲಿ ವರ್ತಿಸುವುದು ಶೋಭೆ ತರುವಂಥದ್ದಲ್ಲ. ಈಗಾಗಲೇ ಕೊರೋನಾ ವೈರಸ್ ಹರಡುವಿಕೆಯ ವೇಗ ಹೆಚ್ಚಾಗಿದೆ ಜನರ ಪ್ರಾಣ ಕಾಪಾಡಬೇಕಾಗಿದೆ. ಇಂತಹ ಸಂದರ್ಭದಲ್ಲಿ ನಾಯಕರು, ಸಾರ್ವಜನಿಕರು, ತಾಳ್ಮೆಯಿಂದ ವರ್ತಿಸಿ ಎಲ್ಲರಿಗೂ ಅನುಕೂಲಕರವಾಗುವ ಸಮಯವನ್ನು ನಿಗದಿಪಡಿಸಬೇಕು ಎಂದು ಹೇಳಿದರು.


ಈ ಕುರಿತು ನಡೆದ ಸಭೆಯಲ್ಲಿ ’ಕೊರೋನಾ ತಂದ ಜಗಳ’ದಿಂದ ರಾಜಕೀಯ ಪ್ರತಿಷ್ಠೆಗಾಗಿ ಮಾತಿನ ಚಕಮಕಿ ನಡೆಸಿರುವುದು ನಾಗರಿಕ ಸಮಾಜ ಒಪ್ಪುವಂಥದ್ದಲ್ಲ.

ಸಂಕಷ್ಟದ ಪರಿಸ್ಥಿತಿಯ ಸಂದರ್ಭದಲ್ಲಿ ಆಳುವಂಥ ಸರಕಾರಗಳು ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಕೈಜೋಡಿಸಬೇಕು. ಜನರ ಜೀವ, ಜೀವನ ಎರಡು ಕಾಪಾಡಬೇಕು ಅದು ಎಲ್ಲರ ಕರ್ತವ್ಯವೂ ಹೌದು.

ಯಾರು ಏನೇ ಮಾತಿನ ಚಕಮಕಿ ನಡೆಸಲಿ ಸಾರ್ವಜನಿಕರಾದ ನಾವು ಕೊರೋನಾ ನಿಯಂತ್ರಣದ ವಿಚಾರವಾಗಿ ಜಗಳವಾಡದೆ ಸಾಮಾಜಿಕ ಅಂತರ ಕಾಪಾಡಿಕೊಂಡು, ಮಾಸ್ಕ್‌ ಬಳಸಿ ನಮ್ಮ ನಂಬಿದ ಕುಟುಂಬವನ್ನು ರಕ್ಷಣೆ ಮಾಡೋಣ, ಆ ನಿಟ್ಟಿನಲ್ಲಿ ಆಳುವಂಥ ಸರ್ಕಾರದ ಜೊತೆ ಕೈ ಜೋಡಿಸೋಣ, ಸಾಗೋಣ, ಸ್ವಯಂ ಪ್ರೇರಿತ ಲಾಕ್ ಡೌನ್ ಹಾಕಿಕೊಳ್ಳೋಣ ಎಂಬುದೇ ನಮ್ಮ ಮಾಧ್ಯಮದ ಕಳಕಳಿಯಾಗಿದೆ.

(ವರದಿ: ಪ್ರಕಾಶ ಮಂದಾರ)

Get In Touch With Us info@kalpa.news Whatsapp: 9481252093

Tags: Bayalu Seeme NewsCorona VirusDavanagereHariharaKannada News WebsiteLatest News Kannadaಕೊರೋನಾ ವೈರಸ್ಹರಿಹರ
Previous Post

ಜಾಗ್ರತೆ ವಹಿಸದಿದ್ದಲ್ಲಿ ಭಾರೀ ಅನಾಹುತ ಕಾದಿದೆ, ಅರಿತುಕೊಳ್ಳಿ: ಚಳ್ಳಕೆರೆ ಪಿಎಸ್’ಐ ಎಚ್ಚರಿಕೆ

Next Post

ಹಿರಿಯ ಪೋಷಕ ನಟಿ ಶಾಂತಮ್ಮ ವಿಧಿವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಿರಿಯ ಪೋಷಕ ನಟಿ ಶಾಂತಮ್ಮ ವಿಧಿವಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025

ರೈತರಿಗೆ ಗೊಬ್ಬರ ಪೂರೈಸಲು ಸರ್ಕಾರ ವಿಫಲ: ಡಿ.ಎಸ್. ಅರುಣ್ ಆಕ್ರೋಶ

July 28, 2025

ಹೊಳಲೂರು | ಅರಣ್ಯ ಇಲಾಖೆ ಬೋನಿಗೆ ಬಿದ್ದ ಕರಡಿ

July 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025

ರೈತರಿಗೆ ಗೊಬ್ಬರ ಪೂರೈಸಲು ಸರ್ಕಾರ ವಿಫಲ: ಡಿ.ಎಸ್. ಅರುಣ್ ಆಕ್ರೋಶ

July 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!