Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಶ್ರಾವಣ ಸೋಮವಾರದ ವ್ರತವನ್ನು ಆಚರಿಸುವುದು ಹೇಗೆ?

ಕೊರೋನಾ ಸಾಂಕ್ರಾಮಿಕ ರೋಗದ ಕಾರಣದಿಂದ ಮನೆಯಿಂದ ಹೊರಗೆ ಬರಲು ಮಿತಿ ಇರುವುದರಿಂದ ‘ಶ್ರಾವಣ ಸೋಮವಾರದ ವ್ರತವನ್ನು ಹೇಗೆ ಆಚರಿಸಬಹುದು?

July 20, 2020
in Small Bytes, Special Articles
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಸದ್ಯ ಜಗತ್ತಿನಾದ್ಯಂತ ಕೊರೋನಾ ಮಹಾಮಾರಿಯಿಂದ ಎಲ್ಲೆಡೆ ಜನರ ಸಂಚಾರಕ್ಕೆ ಅನೇಕ ನಿರ್ಬಂಧಗಳನ್ನು ವಿಧಿಸಲಾಗಿದೆ. ಭಾರತದಲ್ಲಿಯೂ ವಿವಿಧ ರಾಜ್ಯಗಳಲ್ಲಿ ಸಂಚಾರ ನಿರ್ಬಂಧವನ್ನು (ಲಾಕ್‌ಡೌನ್) ವಿಧಿಸಲಾಗಿದೆ. ಕೆಲವು ಸ್ಥಳಗಳಲ್ಲಿ ಕೊರೋನಾ ಸೋಂಕು ಕಡಿಮೆಯಿದ್ದರೂ, ಜನರು ಮನೆಯಿಂದ ಹೊರಗೆ ಬರಲು ಅನೇಕ ನಿರ್ಬಂಧಗಳು ಇದ್ದೇ ಇವೆ. ಇದರಿಂದ ಹಿಂದೂಗಳ ವಿವಿಧ ಹಬ್ಬ, ಉತ್ಸವ, ವ್ರತಗಳನ್ನು ಎಂದಿನಂತೆ ಸಾಮೂಹಿಕ ರೀತಿಯಲ್ಲಿ ಆಚರಿಸಲು ನಿರ್ಬಂಧಗಳಿವೆ. ಕೊರೋನಾದಂತಹ ಆಪತ್ಕಾಲದ ಹಿನ್ನೆಲೆಯಲ್ಲಿ ಹಿಂದೂ ಧರ್ಮವು ಧರ್ಮಾಚರಣೆಯಲ್ಲಿ ಕೆಲವೊಂದು ಪರ್ಯಾಯಗಳನ್ನು ತಿಳಿಸಿದೆ. ಇದನ್ನು ‘ಆಪದ್ಧರ್ಮ ಎಂದು ಹೇಳುತ್ತಾರೆ. ಆಪದ್ಧರ್ಮವೆಂದರೆ ‘ಆಪದಿ ಕರ್ತವ್ಯೋ ಧರ್ಮಃ| ಎಂದರೆ ಆಪತ್ತಿನ ಸಮಯದಲ್ಲಿ ಆಚರಿಸುವ ಧರ್ಮ.

ಇಂತಹ ಸಂದರ್ಭದಲ್ಲಿ ಶ್ರಾವಣ ತಿಂಗಳು ಬರುತ್ತಿರುವುದರಿಂದ ಸಂಪತ್ಕಾಲದಲ್ಲಿ ತಿಳಿಸಿರುವ ಪದ್ಧತಿಯಿಂದ ಈ ಕಾಲಾವಧಿಯಲ್ಲಿ ಸಾಮೂಹಿಕ ರೂಪದಲ್ಲಿ ಆಚರಿಸುವ ಪರಂಪರೆಯಿರುವ ವಿವಿಧ ಹಬ್ಬಗಳು ಮತ್ತು ವ್ರತಗಳನ್ನು ಎಂದಿನಂತೆ ಆಚರಿಸಲು ಆಗುವುದಿಲ್ಲ. ಈ ದೃಷ್ಟಿಯಿಂದ ಪ್ರಸ್ತುತ ಲೇಖನದಲ್ಲಿ ಸದ್ಯದ ದೃಷ್ಟಿಯಿಂದ ಧರ್ಮಾಚರಣೆಯೆಂದು ಶ್ರಾವಣ ಸೋಮವಾರದಂದು ಮಾಡುವ ‘ಶ್ರಾವಣ ಸೋಮವಾರ ವ್ರತವನ್ನು ಹೇಗೆ ಆಚರಿಸುವುದು, ಎನ್ನುವ ವಿಚಾರವನ್ನು ಮಾಡಲಾಗಿದೆ. ಇಲ್ಲಿ ಮಹತ್ವದ ವಿಷಯವೆಂದರೆ, ಹಿಂದೂ ಧರ್ಮವು ಯಾವ ಮಟ್ಟದ ವರೆಗೆ ಮಾನವನ ವಿಚಾರವನ್ನು ಮಾಡಿದೆ ಎಂಬುದು ಇದರಿಂದ ಕಲಿಯಬಹುದಾಗಿದೆ. ಅದರಂತೆ ಹಿಂದೂ ಧರ್ಮದ ಶ್ರೇಷ್ಠತೆ ಗಮನಕ್ಕೆ ಬರುತ್ತದೆ.

ಶ್ರಾವಣ ಸೋಮವಾರದಂದು ಶಿವನ ದೇವಸ್ಥಾನಕ್ಕೆ ಹೋಗಿ ಶಿವಲಿಂಗಕ್ಕೆ ಅಭಿಷೇಕ ಮಾಡುವ ಪದ್ಧತಿಯಿದೆ. ‘ಲಾಕ್‌ಡೌನ್’ ಕಾರಣದಿಂದ ಮನೆಯಿಂದ ಹೊರಗೆ ಶಿವಾಲಯಕ್ಕೆ ಹೋಗಲು ಸಾಧ್ಯವಿಲ್ಲದವರು ‘ಆಪದ್ಧರ್ಮದ ಭಾಗವೆಂದು ಮನೆಯಲ್ಲಿಯೇ ಇದ್ದು, ಈ ವ್ರತವನ್ನು ಯಾವ ರೀತಿ ಆಚರಿಸಬೇಕು ಎನ್ನುವ ವಿಷಯದ ಲೇಖನದಲ್ಲಿ ಧರ್ಮಶಾಸ್ತ್ರಾಧಾರಿತ ವಿಶ್ಲೇಷಣೆಯನ್ನು ಮಾಡಲಾಗಿದೆ.

೧. ಶ್ರಾವಣ ಸೋಮವಾರದಂದು ಉಪವಾಸವನ್ನು ಮಾಡಿ ಶಿವನನ್ನು ವಿಧಿವತ್ತಾಗಿ ಪೂಜಿಸುವುದು.
‘ಉಪೋಷಿತಃ ಶುಚಿರ್ಭೂತ್ವಾ ಸೋಮವಾರೇ ಜಿತೇನ್ದ್ರಿಯಃ|
ವೈದಿಕೈರ್ಲೌಕಿಕೈರ್ಮನ್ತ್ರೈರ್ವಿಧಿವತ್ಪೂಜಯೇಚ್ಛಿವಮ್ ||’
– ಸ್ಕಂದಪುರಾಣ, ಬ್ರಹ್ಮಖಂಡ, ಅಧ್ಯಾಯ ೮, ಶ್ಲೋಕ ೧೦

ಅರ್ಥ: ಸಂಯಮ ಮತ್ತು ಶುಚಿರ್ಭೂತ ಮುಂತಾದ ನಿಯಮಗಳ ಪಾಲನೆಯನ್ನು ಮಾಡುತ್ತ ಸೋಮವಾರದಂದು ಉಪವಾಸ ಮಾಡಿ ವೈದಿಕ ಅಥವಾ ಲೌಕಿಕ ಮಂತ್ರಗಳಿಂದ ಶಿವನನ್ನು ವಿಧಿವತ್ತಾಗಿ ಪೂಜಿಸಬೇಕು.

ಶಾಸ್ತ್ರಕಾರರು ಮನಸ್ಸಿನ ಮೇಲೆ ಸಂಯಮವನ್ನು ಇಟ್ಟು, ಶುಚಿರ್ಭೂತರಾಗಿ ನಿಯಮಗಳನ್ನು ಪಾಲಿಸುವ ವಿಷಯದಲ್ಲಿ ಮತ್ತು ಉಪವಾಸ ಮಾಡುವ ವಿಷಯದಲ್ಲಿ ತಿಳಿಸಿದ್ದಾರೆ. ಅದರಂತೆ ತಮ್ಮ ತಮ್ಮ ಜ್ಞಾನದ ಆಧಾರದಲ್ಲಿ ಸಾಧ್ಯವಿದ್ದರೆ, ಆ ವೈದಿಕ ಅಥವಾ ಲೌಕಿಕ ಮಂತ್ರಗಳ ಮೂಲಕ ಶಿವನ ಪೂಜೆಯನ್ನು ಮಾಡಲು ತಿಳಿಸಿದ್ದಾರೆ.

೨. ಶಿವನ ಪೂಜೆಯನ್ನು ಹೇಗೆ ಮಾಡಬೇಕು?
ಅ. ತಮ್ಮ ಮನೆಯಲ್ಲಿರುವ ಶಿವಲಿಂಗದ ಪೂಜೆಯನ್ನು ಮಾಡಬೇಕು.
ಆ. ಒಂದು ವೇಳೆ ಶಿವಲಿಂಗ ಉಪಲಬ್ಧವಿಲ್ಲದಿದ್ದರೆ, ಶಿವನ ಚಿತ್ರದ ಪೂಜೆಯನ್ನು ಮಾಡಬೇಕು.
ಇ. ಶಿವನ ಚಿತ್ರ ಕೂಡ ಉಪಲಬ್ಧವಿಲ್ಲದಿದ್ದರೆ, ಮಣೆಯ ಮೇಲೆ ಶಿವಲಿಂಗದ ಅಥವಾ ಶಿವನ ಚಿತ್ರವನ್ನು ಬಿಡಿಸಿ ಅದರ ಪೂಜೆಯನ್ನು ಮಾಡಬೇಕು.
ಈ. ಮೇಲಿನವುಗಳನ್ನು ಯಾವುದೂ ಸಾಧ್ಯವಿಲ್ಲದಿದ್ದರೆ, ಶಿವನ ‘ಓಂ ನಮಃ ಶಿವಾಯ ಈ ನಾಮಮಂತ್ರವನ್ನು ಬರೆದು ಅದರ ಪೂಜೆಯನ್ನು ಕೂಡ ಮಾಡಬಹುದಾಗಿದೆ.

ವಿನೋದ ಕಾಮತ,
ರಾಜ್ಯ ವಕ್ತಾರರು, ಸನಾತನ ಸಂಸ್ಥೆ

Get In Touch With Us info@kalpa.news Whatsapp: 9481252093

Tags: Hindu religionKannada News WebsiteLatest News KannadaShivalingaShravana Somavaraಶಿವಲಿಂಗಶ್ರಾವಣ ಸೋಮವಾರ
Previous Post

ಕೊರೋನಾ ವೈರಸ್’ಗೆ ತಿರುಪತಿ ದೇವಾಲಯದ ಮಾಜಿ ಪ್ರಧಾನ ಅರ್ಚಕ ಬಲಿ

Next Post

ಆಗಸ್ಟ್ ಮೊದಲ ವಾರದಲ್ಲಿ ಎಸ್’ಎಸ್’ಎಲ್’ಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Temperature test for the Minister who arrived at the valuation center

ಆಗಸ್ಟ್ ಮೊದಲ ವಾರದಲ್ಲಿ ಎಸ್'ಎಸ್'ಎಲ್'ಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!