Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಿತ್ರದುರ್ಗ

ಪರಶುರಾಂಪುರ ಪಿಎಸ್’ಐಗೆ ಕೋವಿಡ್19 ಪರಿಸ್ಥಿತಿ ಉತ್ತಮ ನಿರ್ವಹಣೆ ಪ್ರಶಸ್ತಿ

ದಕ್ಷ ಪಿಎಸ್‌ಐ ಮಹೇಶ ಲಕ್ಷ್ಮಣ ಹೊಸಪೇಟ್ ಅವರ ಕರ್ತವ್ಯಕ್ಕೆ ಸಂದ ಗೌರವ

July 26, 2020
in ಚಿತ್ರದುರ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ಕೋವಿಡ್19 ಪರಿಸ್ಥಿತಿ ನಿಯಂತ್ರಣವನ್ನು ಸಮರ್ಥವಾಗಿ ನಿರ್ವಹಿಸಿದ ಪರಶುರಾಂಪುರ ಪಿಎಸ್’ಐ ಮಹೇಶ್ ಲಕ್ಷ್ಮಣ್ ಹೊಸಪೇಟ್ ಅವರಿಗೆ ಉತ್ತಮ ನಿರ್ವಹಣೆ ಪ್ರಶಸ್ತಿ ಸಂದಿದೆ.

ಅಂತರ ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳ ನಿರಂತರ ಸಂಪರ್ಕದಿಂದ ಜಿಲ್ಲೆಗೆ ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸಿ ಆಂಧ್ರ ಗಡಿಯ ಪರಶುರಾಮಪುರ ಹೋಬಳಿಯಲ್ಲಿ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಆದ್ಯತೆಯನ್ನು ಮಹೇಶ್ ನೀಡಿದ್ದಾರೆ.

ಈ ಕುರಿತಂತೆ ಅಡಿಷನಲ್ ಡೈರಕ್ಟರ್ ಜನರಲ್ ಆಫ್ ಪೊಲೀಸ್ ಡಾ ಅಮರ್‌ಕುಮಾರ್ ಪಾಂಡೆ ಅವರು ಘೋಷಣೆ ಮಾಡಿದ್ದು, ಕರ್ನಾಟಕ ಆಂಧ್ರ ಗಡಿಯ ಪರಶುರಾಮಪುರ ಪೊಲೀಸ್ ಠಾಣೆಯ ಪಿಎಸ್‌ಐ ಮಹೇಶ ಲಕ್ಷ್ಮಣ ಹೊಸಪೇಟ್ ಅವರಿಗೆ ಕೋವಿಡ್-19ನ ಉತ್ತಮ ನಿರ್ವಹಣೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದಿದ್ದಾರೆ.

ಕೊರೋನಾ ಲಾಕ್‌ಡೌನ್ ವೇಳೆ ಇಲಾಖೆಯ ಜೊತೆಯಲ್ಲಿ ನೆರೆ ರಾಜ್ಯ ಮತ್ತು ಜಿಲ್ಲೆಗಳ ಅಧಿಕಾರಿಗಳಿಂದ ಪ್ರತೀ ದಿನ ಮಾಹಿತಿ ಪಡೆದು ಪರಶುರಾಮಪುರ ಗಡಿ ಗ್ರಾಮಗಳಲ್ಲಿ ಸೋಂಕಿನ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ ಕರೋನಾ ವೈರಸ್ ನಿಯಂತ್ರಣಕ್ಕೆ ಪಿಎಸ್‌ಐ ಮಹೇಶ ಲಕ್ಷ್ಮಣ ಹೊಸಪೇಟ್ ಅವರು ಶ್ರಮಿಸಿದ್ದನ್ನು ಗುರ್ತಿಸಿ ಅಡಿಷನಲ್ ಡೈರಕ್ಟರ್ ಜನರಲ್ ಆಫ್ ಪೊಲೀಸ್ ಡಾ ಅಮರ್‌ಕುಮಾರ್ ಪಾಂಡೆ ಐಪಿಎಸ್, ಇವರು ಕಾನೂನು ಮತ್ತು ಸುವ್ಯವಸ್ಥೆ ಕರ್ನಾಟಕದ ಪೊಲೀಸ್ ಇಲಾಖೆಯ ವತಿಯಿಂದ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಪಿಎಸ್‌ಐ ಮಹೇಶಹೊಸಪೇಟ್ ಅವರನ್ನು ಪ್ರಶಂಸಿಸಿ ಈ ಪ್ರಮಾಣ ಪತ್ರವನ್ನು ನೀಡಲಾಗಿದೆ.
-ರಾಧಿಕಾ, ಪೊಲೀಸ್ ವರಿಷ್ಟಾಧಿಕಾರಿ ಚಿತ್ರದುರ್ಗ ಜಿಲ್ಲೆ

ಚಿತ್ರದುರ್ಗ ಜಿಲ್ಲೆಯ ಆಂಧ್ರಪ್ರದೇಶದ ಕೂಗಳತೆ ದೂರದ ಜಾಜೂರು ಗ್ರಾಪಂ ವ್ಯಾಪ್ತಿಯ ಗಂಟೆ ದೊಡ್ಡೋಬಯ್ಯನಹಟ್ಟಿಗೆ ಕೇವಲ ಒಂದು ಕಿಮೀ ದೂರದಲ್ಲಿದ್ದ ಆಂಧ್ರದ ಅನಂತಪುರ ಜಿಲ್ಲೆಯ ಸಂಪರ್ಕದ ವ್ಯಕ್ತಿಯಿಂದ ಸೋಂಕಿನ ವರದಿ ಬರುವುದಕ್ಕೂ ಮುಂಚಿತವಾಗಿ ಪೊಲೀಸ್ ಇಲಾಖೆ ಈ ಭಾಗದ ರಾಜ್ಯದ ಹಳ್ಳಿಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಯಿತು. ಇಲಾಖೆಯ ಮೇಲಾಧಿಕಾಗಳ ಆದೇಶದ ಮೇರೆಗೆ ಜಾಜೂರು ಸುತ್ತಮುತ್ತ ಸುಮಾರು ಐದು ಕಿಮೀ ತನಕ ಸ್ವಯಂಪ್ರೇರಿತವಾಗಿ ಸೀಲ್‌ಡೌನ್ ಮಾಡಿಸಿ ಚೆಕ್ ಪೋಸ್ಟ್‌ ನಿರ್ಮಿಸಿ ಕೊರೋನಾ ಸೋಂಕು ನಿಯಂತ್ರಿಸಲು ಶ್ರಮಿಸಿದ ಹಿನ್ನೆಲೆಯಲ್ಲಿ ಇವರಿಗೆ ಪೊಲೀಸ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಈ ಪ್ರಮಾಣ ಪತ್ರವನ್ನು ನೀಡಿದ್ದಾರೆ.

ಇಲಾಖೆಯ ಎಲ್ಲಾ ಹಂತದ ಮೇಲಾಧಿಕಾರಿಗಳ ನಿರ್ದೇಶನದಂತೆ ಅವರ ಮಾರ್ಗದರ್ಶನವನ್ನು ಅನುಸರಿಸಿಕೊಂಡು ಗ್ರಾಮದ ಪೊಲೀಸ್ ಠಾಣಾ ಸಿಬ್ಬಂದಿಯ ಸಹಕಾರದಲ್ಲಿ ಕರೋನಾ ವೈರಸ್ ಸೋಂಕು ನಿಯಂತ್ರಣಕ್ಕೆ ಹೆಚ್ಚಿನ ಗಮನ ನೀಡಿ, ಸರ್ಕಾರದ ಆದೇಶಗಳನ್ನು ಪಾಲನೆ ಮಾಡುತ್ತಿರುವೆ, ಈವರೆಗೂ ಪರಶುರಾಮಪುರ ಠಾಣಾ ವ್ಯಾಪ್ತಿಯಲ್ಲಿ ಕರೋನಾ ಕಂಡುಬರದೇ ಇರುವುದು ಸಂತಸದ ಸಂಗತಿ
-ಮಹೇಶ ಲಕ್ಷ್ಮಣ ಹೊಸಪೇಟ್, ಪಿಎಸ್’ಐ

ಉತ್ತರ ಪ್ರದೇಶದಿಂದ ಲಾರಿಯಲ್ಲಿ ಆಗಮಿಸುತ್ತಿದ್ದ ಗುಂಪೊಂದನ್ನು ಅಂತರ ರಾಜ್ಯ ಚೆಕ್ ಪೋಸ್ಟ್‌ ನಾಗಪ್ಪನಹಳ್ಳಿ ಗೇಟ್‌ನಲ್ಲಿ ತಡೆದು ತಪಾಸಣೆ ನಡೆಸಿ ಆ ಎಲ್ಲರನ್ನೂ ಕ್ವಾರಂಟೈನ್ ಮಾಡಿದ ಬಳಿಕ ಬಂದ 28 ಕ್ಕೂ ಹೆಚ್ಚು ಮಂದಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಸಿಪಿಐ, ಡಿವೈಎಸ್‌ಪಿ, ಪಿಎಸ್‌ಐ ಪೊಲೀಸ್ ಇಲಾಖೆಯ ಬಗ್ಗೆ ಸಾರ್ವಜನಿಕರಿಂದ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿತ್ತು.

ಇವರ ಉತ್ತಮವಾದ ಕಾರ್ಯನಿರ್ವಹಣೆ ಗುರುತಿಸಿ ಸಾರ್ವಜನಿಕರು ಚಳ್ಳಕೆರೆ ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ಅವರು ಕರೋನಾ ವಾರಿಯರ್ಸ್‌ ಜೊತೆಯಲ್ಲಿ ಇವರನ್ನು ಗೌರವಿಸಲಾಗಿತ್ತು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

Get In Touch With Us info@kalpa.news Whatsapp: 9481252093

Tags: Bayalu Seeme NewsChallakereChitradurgaCorona VirusKannada News WebsiteLatest News KannadaParashuram PuraPSIಕೋವಿಡ್19ಚಳ್ಳಕೆರೆಚಿತ್ರದುರ್ಗಪರಶುರಾಂಪುರ
Previous Post

ಭಾನುವಾರ ಲಾಕ್‌ಡೌನ್ ಉಲ್ಲಂಘನೆ: ಚಳ್ಳಕೆರೆಯಲ್ಲಿ 40ಕ್ಕೂ ಹೆಚ್ಚು ವಾಹನ ಸೀಜ್

Next Post

ಜನಾನುರಾಗಿ ಸಾಗರ ಶಾಸಕ ಹಾಲಪ್ಪನವರಿಗೆ ಒಲಿದ ಅದೃಷ್ಠ: ಎಂಎಸ್’ಐಎಲ್ ಅಧ್ಯಕ್ಷರಾಗಿ ನೇಮಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜನಾನುರಾಗಿ ಸಾಗರ ಶಾಸಕ ಹಾಲಪ್ಪನವರಿಗೆ ಒಲಿದ ಅದೃಷ್ಠ: ಎಂಎಸ್’ಐಎಲ್ ಅಧ್ಯಕ್ಷರಾಗಿ ನೇಮಕ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!