No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ನಮೋ ಜ್ಞಾನರೂಪಂ, ಗಣೇಶಂ ನಮಸ್ತೆ.

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 5, 2016
in Army
0
Share on FacebookShare on TwitterShare on WhatsApp
ಭಾರತೀಯ ಸಂಸ್ಕೃತಿಯಲ್ಲಿ ಶ್ರೀ ಗಣೇಶನ ಸ್ಥಾನ ಅತ್ಯಂತ ಮಹತ್ವಪೂರ್ಣ ದೇಶದ ಯಾವುದೇ ಮೂಲೆ ಮೂಲೆಗಳ ಪ್ರದೇಶಕ್ಕೂ ಕಾಲಿಟ್ಟರೂ ಗಣೇಶ್‌ನ ಗುಡಿ ನಾಮಸ್ಮರಣೆ ಆತನ ವಿಗ್ರಹ ಮೂರ್ತಿಗಳು ರಾರಾಜಿಸುತ್ತಿವೆ. ಅಷ್ಟೇ ಅಲ್ಲ ಪೂರ್ವ ಕಾಲದಿಂದಲೂ ನೇಪಾಳ, ಸಿಂಹಳ, ಮಂಗೋಲಿಯ, ಟಿಬೇಟ್, ಜಪಾನ್, ಥೈಲ್ಯಾಂಡ್ ಮತ್ತು ಚೀನಾ ಹಾಗೂ ಆಘ್ಪಾನಿಸ್ಥಾನ ಇತ್ಯಾದಿ ದೇಶಗಳಲ್ಲು ಗಣಪತಿಯ ಭವ್ಯ ಮೂರ್ತಿಗಳು ಸ್ಥಾಪಿತವಾಗಿ, ಅಲ್ಲಿನ ಸಂಸ್ಕೃತಿಯ ಬೆರೆತು, ನಾನಾ ಹೆಸರುಗಳಿಂದ ಜನಸ್ಮರಣೀಯವಾಗಿರುತ್ತಾನೆ. ಇಂದೋ ವಿಶ್ವವ್ಯಾಪಿಯಾಗಿದ್ದಾನೆ.
ಶ್ರೀ ಗಣೇಶ ದೇವನ ವಿಶೇಷವೆಂದರೆ, ಈತ ಸರ್ವಧರ್ಮ ಸಮನ್ವಯನಾಗಿದ್ದು ಹಿಂದೂ, ಜೈನ, ಬೌದ್ಧಧರ್ಮಗಳ ಸೇತುವೆಯಾಗಿದ್ದಾನೆ. ಗಣೇಶನನ್ನು ವಿಘ್ನಕಾರಕನಾಗಿಯು ಕಾಣಲಾಗುತ್ತದೆ. ಇವನ ಪೂಜೆ ಮಾಡದೇ ಯಾವುದೇ ಶುಭಕಾರ್ಯಗಳನ್ನು ಮಾಡಿದರೆ, ವಿಘ್ನವಾಗಬಹುದೆಂಬ ನಂಬಿಕೆ ಇದೆ. ಅದಕ್ಕಾಗಿಯೇ ಯಾವುದೇ ಶುಭಕಾರ್ಯವನ್ನು ಮಾಡುವ ಮುಂಚೆ, ಯಾವುದೇ ವಿಘ್ನ ಉಂಟಾಗದಂತೆ, ಗಣಪತಿಯ ಪೂಜೆ, ಸುತ್ತಿಸಿ, ವಿಘ್ನ ನಿವಾರಕ ಎಂದು ಶರಣಾಗುತ್ತಾರೆ.
ಇಂದೋ ಯಾವುದೇ ಕಲಾಕಾರನ ಕೈಯಲ್ಲಿ, ಕೆತ್ತನೆಯಲ್ಲಿ, ಆಲೋಚನೆಯಲ್ಲಿ ಗಣೇಶನ ಮೂರ್ತಿಯನ್ನು, ಆಕೃತಿಯನ್ನು ಸಾವಿರಾರು ವಿಧಗಳಲ್ಲಿ ರೂಪಿತವಾಗಿದೆ. ಗಣೇಶ ಕಲೆಗೆ ಪ್ರಚೋದನಾಕಾರಿಯೂ ಹೌದು, ಸವಾಲು ಹೌದು. ಇಂದು ಆಸ್ತಿಕರಿರಲೀ, ನಾಸ್ತಿಕರಿರಲೀ, ಭಕ್ತಿಗಾಗಿಯೋ, ಕಲಾತ್ಮಕ ಅಭಿರುವಿಗೋ ಹೊಸಹೊಸ ಮಾದರಿಯ, ವಿನೂತನ ಶೈಲಿಯ ಮೂರ್ತಿಗಳು, ರೂಪಕಗಳು ಸೃಷ್ಠಿಯಾಗುತ್ತಿದೆ.
ಗಣೇಶನನ್ನು ವೇದಮಂತ್ರಗಳು, ಸುತ್ತಿಗಳು, ಕಾವ್ಯಗಳು, ಪುರಾಣಗಳು ವಿಧವಿಧವಾಗಿ ಕಂಡಿದೆ. ಚಿತ್ರಿಸಿವೆ. ಭಕ್ತಿಯಿಂದ ಆರಾಧಿಸಿದೆ. ಶ್ರೀ ಶಂಕರರಂತ ಮಹಾಜ್ಞಾನಿಗಳು, ಅದ್ವೈತ ಪ್ರತಿಪಾದಕರು, ಶ್ರೀ ಗಣಪತಿಯನ್ನು ಭಜಿಸುತ್ತ, ಶರಣಾಗಿ
‘ಗಣೇಶ ಪ್ರಸಾದೇನ ಸಿದ್ಧ್ಯಂತಿ ವಾಚೋ|
ಗಣೇಶೇ ವಿಭೌ ದುರ್ಲಭಂ ಕಿಂ ಪ್ರಸನ್ನೇ’ ಎಂದಿದ್ದಾರೆ.
ಶ್ರೀ ಗಣಪತಿಯ ಅನುಗ್ರಹದಿಂದ ಮನುಷ್ಯ ವಾಕ್‌ಸಿದ್ಧಿಯನ್ನು  ಪಡೆಯುತ್ತಾನೆ. ಅಷ್ಟೇ ಅಲ್ಲ ಸರ್ವವ್ಯಾಪಿ ಶ್ರೀ ಗಣೇಶನು ಪ್ರಸನ್ನನಾದರೆ ಯಾವುದೂ ದುರ್ಲಭವಾದದ್ದು ಇಲ್ಲ ಎಂದಿದ್ದಾರೆ.
ಶ್ರೀ ಮಹಾಗಣಪತಿಯನ್ನು ಓಂಕಾರ ಸ್ವರೂಪವಾಗಿಯು, ಪ್ರಣವ ಸ್ವರೂಪಿಯಾಗಿಯೂ ಪುರಾಣ ಪುರುಷನನ್ನಾಗಿಯೂ ಆರಾಧಿಸಲಾಗುತ್ತದೆ.
ಶ್ರೀ ಮಹಾಗಣಪತಿಯ ಭುಜಂಗ ಪ್ರಯಾತ ಸ್ತೋತ್ರಂನಲ್ಲಿ ವಿಷ್ಣುವನ್ನು ಸ್ಮರಿಸಿದರೆ ಪಾಪನಾಶವಾದರೆ, ಶಂಕರ, ಷಣ್ಮುಖರ ಸ್ಮರಣೆಯಿಂದ ಶೋಕನಾಶವಾಗುತ್ತದೆಯೆಂದು, ಆದರೆ ಗಣೇಶನ ಸ್ಮರಣೆಯಿಂದ ಸಕಲ ವಿಘ್ನಗಳ ನಾಶಹೊಂದುತ್ತದೆಯೆಂದು ಮತ್ತು ಭಕ್ತ ಸೇವಿತನಾಗಿ ಏಕದಂತನಾದ ಜ್ಞಾನರೂಪಿ ಗಣಪತಿಯನ್ನು ನಮಿಸಿ, ಪ್ರಾರ್ಥಿಸಲಾಗಿದೆ.
ಗಣಪತಿಯು ನಾನಾ ಅವತಾರಗಳನ್ನು ತಾಳಿ ಲೋಕಕಂಟಕರಾದ ರಾಕ್ಷಸರನ್ನು ಸಂಹಾರ ಮಾಡಿ, ಮಯೂರೇಶನೆಂಬ ಬಿರುದಾಂಕಿತನಾಗಿದ್ದಾನೆ. ಎಲ್ಲರ ಬುದ್ಧಿಶಕ್ತಿಯನ್ನು ಬೆಳಗಿಸುವವನಾಗಿದ್ದು, ಮುನಿಗಳ ಹೃದಯದಲ್ಲಿ ನೆಲೆಸಿದವನಾಗಿರುತ್ತಾನೆ. ಅಷ್ಟೆ ಅಲ್ಲ ಸರ್ವರೋಗಗಳನ್ನು ನಿವಾರಿಸುವವನು ಆಗಿದ್ದಾನೆಂದು ಈ ಶ್ಲೋಕ ಉಲ್ಲೇಖಿಸಿದೆ.
‘ಸರ್ವರೋಗ ನಿಹಂತಾರಂ ಸರ್ವರೋಗದ ನಿವಾರಕಂ
ಸತ್ಯ ಜ್ಞಾನಮಯಂ ಸತ್ಯಂ ಮಯೂರೇಶಂ ನಮಾಪ್ಯಂ
ಸರ್ವಜ್ಞಾನ ನಿಹಂತಾರಂ ಸರ್ವಜ್ಞಾನಕರಂ ಶುಚಿಂ
ಸರ್ವವಿದ್ಯಾಪ್ರದಾತಾರಂ ಮಯೂರೇಶಂ ನಮಾಮ್ಯಹಂ॥’’
ಶ್ರೀ ಮಹಾಗಣಪತಿಯನ್ನು ಲೋಕನಾಯಕನೆಂದ, ಆಕಾಶಪತಿಯಾಗಿಯು, ವಿದ್ಯಾ ಸಂಗೀತ ಕಲೆಗಳನ್ನು ಅನುಗ್ರಹಿಸುವವನಾಗಿಯೂ, ಭಕ್ತಸ್ತೋಮ ನಂಬಿ ಆರಾಧಿಸುತ್ತದೆ.
ಮಹಾಗಣಪತಿಗೆ, ಆ ಜಾತಿ, ಈ ಜಾತಿ, ಮೇಲು ಕೀಳುಗಳೆಂಬ ಯಾವ ತಾರತಮ್ಯವೇ ಇಲ್ಲ. ಆತ ಲೋಕರಕ್ಷಕ, ಲೋಕಪಾಲಕನಾಗಿದ್ದಾನೆ.
‘ಸಜಾತಿಕೃದ್ವಿಜಾತಿ ಕತ್ಕನಿಷ್ಠ ಭೇದ ವರ್ಜಿತಂ
ನಿರಂಜನಂ ಚ ನಿರ್ಗುಣಂ ನಿರಾಕೃತಿ ಅನಿಷ್ಕೃಯಂ॥’
ಇಂತಹ ಸರ್ವ ಜನರ ಮನಸ್ಸಿಗೂ, ಭಾವನೆಗಳಿಗೂ ನಿಲುಕುವ ಸರ್ವ ಧರ್ಮಗಳ ಬಂಧು-ನೇತಾರ ಆಗಿದ್ದಾನೆ ಇವನಿಗೆ ಯಾವುದೇ ತೆರನಾದ ಪೂಜೆ ನಮಸ್ಕಾರ, ಸ್ತುತಿ, ಆರಾಧನೆಗಳು ಆಗಬಹುದು. ಒಟ್ಟಾರೆ ಗಣಪತಿ ಭಕ್ತಪ್ರಿಯ.
‘ಏಕದಂತಾಯ ವಿದ್ಮಹೇ, ವಕ್ತತುಂಡಾಯ ಧೀಮಹಿ|
ತನ್ನೊಂದತೀ ಪ್ರಚೋದಯತ್’| 
ಈ ಮಂತ್ರದ ಉಪದೇಶದಿಂದ, ಉಚ್ಚಾರದಿಂದ, ಅನುಷ್ಠಾನದಿಂದ ಸರ್ವಸಿದ್ಧಿಯನ್ನು ಪಡೆಯಬಹುದಾಗಿದೆ.
ಇಂತಹ ಮಹಾಶಕ್ತಿಯನ್ನು, ಸಮಷ್ಠಿಯ ರೂಪವಾದ ಗಣಪತಿಯನ್ನು ಅತ್ಯಂತ ಭಕ್ತಿ-ವಿಶ್ವಾಸ-ನಂಬಿಕೆಗಳಿಂದ ಪೂಜಿಸಿದರೆ, ಆರಾಧಿಸಿದರೆ ಗಣಪತಿ ಪ್ರಸನ್ನನಾಗಿ ನಾಡಿಗೆ, ಜನತೆಗೆ, ಸಂವೃದ್ಧಿ, ನೆಮ್ಮದಿ, ಸುಖಭಾಗ್ಯವನ್ನು ನೀಡುವುದರಲ್ಲಿ ಯಾವ ಸಂಶಯವೂ ಬೇಡ. ಅಷ್ಟೇ ಅಲ್ಲ ಇಂತಹ ಮಹಾನ್ ಭಗವಾನನ ಹೆಸರಿನಲ್ಲಿ ಯಾವುದೇ ಸಂಕುಚಿತ, ಶಾಂತಿಭಂಗ, ಅಕ್ರಮ ಅನ್ಯಾಯಗಳು ನಡೆಯದಂತೆ, ‘ಸದಾ ತಂ ಗಣೇಶಂ ನಮಾಮೇ ಭಜಾಮಃ’ ಎಂಬ ಶರಣಾಗತಿ ವಿನಮ್ರತೆಯ ಮನೋಭಾವ ನಮ್ಮದಾಗಿರಲಿ. ಸರ್ವೇಜನಾಃ ಸುಖಿನೋ ಭವಂತು’ ಎಂಬ ಶೃತಿ ವಾಕ್ಯ ಚಿರಾಯುವಾಗಲಿ.
ಗಣಪತಿಯನ್ನು ‘‘ಸಮಷ್ಟಿ ವ್ಯಷ್ಟಿರೂಪಂ ತ್ವಾಂ ಮಯೂರೇಶಂ ನಮಾಮ್ಯಹಂ’’ ಎಂದರೆ ಸಂಪೂರ್ಣ ಹೊಂದಿವನೆಂದರ್ಥ. ಆತನಲ್ಲಿ ಎಲ್ಲಾ ಗುಣಗಳು, ಎಲ್ಲ ವಿದ್ಯೆಗಳು ಎಲ್ಲ ಕಲೆಗಳು, ಎಲ್ಲಾ ಶಕ್ತಿಗಳು, ಮೇಳೈಸಿದೆ, ಮಾತೃವಾಕ್ತಯ ಪರಿಪಾಲಕ, ಪಿತೃ ಗೌರವರಕ್ಷಕ, ಶಿಷ್ಟಜನರಕ್ಷಕ, ದುಷ್ಟ ಸಂಹಾರಕ, ಪಂಡಿತ-ಪಾಮನರ ವಂದಿತ ಒಟ್ಟಾದರೆ ಶ್ರೀಗಣಪತಿಯು ಸಂಕಷ್ಟಹರನಾಗಿದ್ದಾನೆ.
ಗಣಪತಿಯ ದ್ವಾದಶನಾಮಸ್ತುತಿಯಲ್ಲಿ
‘ವಿದ್ಯಾರ್ಥಿ ಲಭತೇ ವಿದ್ಯಾಂ ಧನಾರ್ಥೀಲಭತೇ ಧನಂ|
ಪುತಾರ್ಥೀ ಲಭತೇ ಪುತ್ರಾನ್ ಮೋಕ್ಷಾರ್ಥೀಲಭತೇ ಗತಿಂ|’
ಎಂದು ಸ್ತುತಿಸಿ, ಕೇಳಿದ್ದನ್ನೆಲ್ಲ ಕರುಣಿಸುವ ಕರುಣಾಮಯನು, ಜ್ಞಾನಿಯೂ ಸರ್ವವಂದಿತನೂ ಆಗಿದ್ದಾನೆ.
ಗಣಪತಿಯು ಬುದ್ಧಿಶಕ್ತಿ, ಜ್ಞಾನಶಕ್ತಿ ಬೆಳಗಿಸುವ ಮೂಲಧಾರ ಚಕ್ರ ಸನ್ನಿಹಿತನಾಗಿ ತ್ರಿಶಕ್ತಿ ಸಹಿತನಾಗಿದ್ದಾನೆ. ಇವನನ್ನು ಬ್ರಹ್ಮ, ವಿಷ್ಣು, ರುದ್ರ, ಇಂದ್ರ, ಅಗ್ನಿ, ವಾಯು, ಸೂರ್ಯ, ಚಂದ್ರ, ವ್ಯಾಹುತಿ ರೂಪನಾಗಿದ್ದು ಗಣಪತಿ ಗಾಯತ್ರಿಮಂತ್ರ ಪ್ರಸಿದ್ಧವಾಗಿದೆ.
ಲೇಖಕರು:
ಮಾರ್ಪಳ್ಳಿ ಆರ್. ಮಂಜುನಾಥ
Share196Tweet123Send
Previous Post

ಮನುಷ್ಯನ ಗುಣಗಳೇ ಕೆಲವೊಮ್ಮೆ ಶತ್ರುಗಳಾಗುತ್ತವೆ: ರಾಘವೇಶ್ವರ ಸ್ವಾಮೀಜಿ

Next Post

ಸಂಚಲನ ಸೃಷ್ಠಿಸಿರುವ ಹನುಮಾನ್ ಸ್ಟಿಕ್ಕರ್!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಂಚಲನ ಸೃಷ್ಠಿಸಿರುವ ಹನುಮಾನ್ ಸ್ಟಿಕ್ಕರ್!

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL