No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರೈತರ ಆರ್ಥಿಕ ವರಮಾನ ದ್ವಿಗುಣಗೊಳಿಸಲು ಕೃಷಿ ಮಸೂದೆ ಪೂರಕ: ಸಂಸದ ರಾಘವೇಂದ್ರ

kalpa News by kalpa News
September 18, 2020
in ಶಿವಮೊಗ್ಗ
0
ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

File photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೇಂದ್ರ ಸರ್ಕಾರ ಮಂಡಿಸಿರುವ ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ ಮಸೂದೆಯು ಕೃಷಿ ಕ್ಷೇತ್ರದಲ್ಲಿ ಸುಧಾರಣೆಗಳನ್ನು ತರಲು ಮತ್ತು ರೈತರ ಆರ್ಥಿಕ ಪರಿಸ್ಥಿತಿ ದ್ವಿಗುಣಗೊಳಿಸಲು ಪೂರಕವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

ಅವರು ಗುರುವಾರ ಲೋಕಸಭೆಯಲ್ಲಿ ಮಸೂದೆ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿ, ಕೇಂದ್ರ ಸರ್ಕಾರ, ಈ ಸುಗ್ರೀವಾಜ್ಞೆಯ ಮೂಲಕ ಮಾರುಕಟ್ಟೆ ಏಕಸ್ವಾಮ್ಯವನ್ನು ತಡೆಯುವುದರ ಜೊತೆಗೆ, ನಮ್ಮ ರೈತರ ಉತ್ಪನ್ನಗಳಿಗೆ ರಾಷ್ಟ್ರವ್ಯಾಪಿ ಮಾರುಕಟ್ಟೆಯನ್ನು ಸೃಷ್ಟಿಸಲು ದೃಢ ಹೆಜ್ಜೆ ಇರಿಸಿದೆ. ಇದರಿಂದ ಹೆಚ್ಚು ಹೆಚ್ಚು ಖರೀದಿದಾರರನ್ನು ತಲುಪಲು ಇದರಿಂದ ಸಾಧ್ಯವಾಗುತ್ತದೆ. ಇದರಿಂದಾಗಿ ಮಾರಾಟಗಾರರಲ್ಲಿ ಮತ್ತು ಖರೀದಿದಾರರಲ್ಲಿ ಆರೋಗ್ಯಕರ ಸ್ಪರ್ಧೆಗೆ ಅವಕಾಶ ದೊರೆತು ಮಧ್ಯವರ್ತಿಗಳ ಹಸ್ತಕ್ಷೇಪಕ್ಕೂ ಇಲ್ಲಿ ಅವಕಾಶವಿಲ್ಲದಂತಾಗುತ್ತದೆ. ಖರೀದಿದಾರರೂ ಸಹ ಕೋಲ್ಡ್‌ ಸ್ಟೋರೇಜ್ ಮತ್ತು ಗೋದಾಮುಗಳನ್ನು ಸ್ಥಾಪಿಸಿಕೊಳ್ಳುವುದರ ಮೂಲಕ ಹೆಚ್ಚು ಹೆಚ್ಚು ರೈತರನ್ನು ಆಕರ್ಷಿಸಬಹುದಾಗಿದೆ ಎಂಬುದಾಗಿ ತಿಳಿಸಿದರು.

ಪ್ರಸ್ತುತ ಅಸ್ತಿತ್ವದಲ್ಲಿರುವ ಕಾನೂನುಗಳ ಪ್ರಕಾರ ಕೃಷಿ ಮಾರುಕಟ್ಟೆ ವ್ಯವಸ್ಥೆಯಲ್ಲಿ ಹಲವಾರು ನಿರ್ಬಂಧಗಳಿದ್ದು, ಒಂದು ರಾಜ್ಯದಿಂದ ಮತ್ತೊಂದು ರಾಜ್ಯಗಳಿಗೆ ಕೃಷಿ ಉತ್ಪನ್ನಗಳನ್ನು ಮುಕ್ತವಾಗಿ ಕೊಂಡೊಯ್ಯುವಂತಿಲ್ಲ. ಅಲ್ಲದೇ ಕೋಲ್ಡ್‌ ಸ್ಟೋರೇಜ್‌ಗಳ ಕೊರತೆ, ಸಾಕಷ್ಟು ಗೋದಾಮುಗಳಿಲ್ಲದೇ ಇರುವುದು, ಮೂಲಸೌಕರ್ಯಗಳಲ್ಲಿರುವ ಕೊರತೆಗಳಿಂದಾಗಿ ತರಕಾರಿ, ಹಣ್ಣುಗಳು ಮತ್ತು ಇತರೆ ಬೇಗನೇ ಹಾಳಾಗುವ ಸರಕುಗಳಲ್ಲಿ ಅಪಾರ ಪ್ರಮಾಣದ ನಷ್ಟಕ್ಕೆ ಕಾರಣವಾಗುತ್ತಿದೆ ಎಂದರು.

ರೈತ ತಾನು ಬೆಳೆದ ಬೆಳೆಯನ್ನು ದೇಶದಾದ್ಯಂತ ಬೇಡಿಕೆ ಇರುವ ಕಡೆ ತಾನೇ ಮಾರಾಟ ಮಾಡಿ ಲಾಭ ಗಳಿಸುವ ಮೂಲಕ ಆರ್ಥಿಕವಾಗಿ ಸದೃಢವಾಗುವಂತಹ ಈ ಬಿಲ್ ಸನ್ಮಾನ್ಯ ಪ್ರಧಾನಿ ಮೋದಿಜಿ ಅವರ ಹುಟ್ಟುಹಬ್ಬಕ್ಕೆ ನೀಡಿರುವ ಉಡುಗೊರೆ ಎಂದು ಹೇಳಿದರೆ ಅತಿಶಯೋಕ್ತಿಯಲ್ಲ. @BSYBJP @bcpatilkourava @nstomar @BJP4Karnataka @BSBommai @KarnatakaVarthe pic.twitter.com/Wl8zr65S5O

— B Y Raghavendra (@BYRBJP) September 17, 2020

ಒಬ್ಬ ರೈತ ಸಣ್ಣ ಹಳ್ಳಿಯಲ್ಲಿ ಪಪ್ಪಾಯಿ ಅಥವಾ ಮಾವಿನಂತಹ ಹಣ್ಣನ್ನು ಬೆಳೆಸಿದರೆ, ತನ್ನ ಉತ್ಪನ್ನಗಳನ್ನು ದೇಶದ ಇತರ ಭಾಗಗಳಲ್ಲಿರುವ ಪ್ರೊಸೆಸರ್‌ಗಳಿಗೆ ಮಾರಾಟ ಮಾಡಲು ಆತನಿಗೆ ಸಾಧ್ಯವಾಗುವುದಿಲ್ಲ. ಇದರಿಂದಾಗಿ ಆತನು ಅನಿವಾರ್ಯವಾಗಿ ನಿರ್ಬಂಧಿತ ಪ್ರದೇಶದೊಳಗೆ ತನ್ನ ಉತ್ಪನ್ನಗಳನ್ನು ಮಾರಾಟ ಮಾಡಬೇಕಾಗಿರುತ್ತದೆ. ಒಂದು ವೇಳೆ ಆತನಿಗೆ ಅಗತ್ಯ ಮೂಲಸೌಕರ್ಯ ದೊರಕಿ, ತನ್ನ ಉತ್ಪನ್ನವನ್ನು ದೇಶದ ಇತರೆ ಭಾಗದಲ್ಲಿರುವ ಪ್ರೊಸೆಸರ್‌ಗೆ ಕೊಂಡೊಯ್ಯುವಂತಿದ್ದರೆ ಆತನಿಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರದ ಕ್ರಮದಿಂದ ಧಾನ್ಯಗಳು, ಬೇಳೆಕಾಳುಗಳು, ಎಣ್ಣೆಬೀಜಗಳು, ಸೀ ಫುಡ್ಸ್‌ ಆಹಾರಗಳನ್ನು ಉತ್ಪಾದಿಸುವ ರೈತರು ದೇಶದ ನಾನಾ ಭಾಗಗಳ ಖರೀದಿದಾರರನ್ನು ಆಕರ್ಷಿಸಬಹುದಾಗಿದೆ ಎಂದರು.

ಈ ಮಸೂದೆಯು ಇ-ಮಾರ್ಕೆಟಿಂಗ್ ವ್ಯವಸ್ಥೆಗೆ ಅವಕಾಶವನ್ನು ಕಲ್ಪಿಸಿಕೊಡುವುದರಿಂದಾಗಿ ರೈತರಿಗೆ ಮಾರುಕಟ್ಟೆ ವೆಚ್ಚವೂ ಸಹ ಕಡಿಮೆಯಾಗಲಿದೆ. ದೇಶವಷ್ಟೇ ಅಲ್ಲದೇ ಇಡೀ ಪ್ರಪಂಚದಲ್ಲಿ ಕೊರೋನಾ ಹಿಡಿತದಲ್ಲಿದ್ದರೂ ರೈತರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವ ಸಲುವಾಗಿ ಕೃಷಿ ಮಾರುಕಟ್ಟೆಗಳನ್ನು ಅನಲಾಕ್ ಮಾಡುವುದು ಸೂಕ್ತವಾಗಿದೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದರು.

Get In Touch With Us info@kalpa.news Whatsapp: 9481252093

Tags: AgricultureE-marketingKannada News WebsiteLatest News KannadaMP B Y RaghavendraShimogaShivamogga Newsಇ-ಮಾರ್ಕೆಟಿಂಗ್ಕೃಷಿ ಕ್ಷೇತ್ರಶಿವಮೊಗ್ಗಸಂಸದ ಬಿ.ವೈ. ರಾಘವೇಂದ್ರ
Share223Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ ಎಂಪಿಎಂ ನಿವೃತ್ತ ನೌಕರ, ರಂಗದಾಸೋಹಿ, ಶಿಲ್ಪಕಲಾಕಾರ ಶಂಕರಮೂರ್ತಿ ವಿಧಿವಶ

Next Post

ಚಳ್ಳಕೆರೆ ವಿಪಿ ಆರ್ಟ್ಸ್‌ ವೆಂಕಟರಮಣ ವಿಧಿವಶ

kalpa News

kalpa News

Next Post

ಚಳ್ಳಕೆರೆ ವಿಪಿ ಆರ್ಟ್ಸ್‌ ವೆಂಕಟರಮಣ ವಿಧಿವಶ

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL